Headlines

CSK vs RR Playing XI: ಟಾಸ್ ಗೆದ್ದ ರಾಜಸ್ಥಾನ್; ಧೋನಿ, ಬ್ರೆವಿಸ್ ಇಲ್ಲದೆ ಕಣಕ್ಕಿಳಿದ ಸಿಎಸ್​ಕೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ರ ಮೊದಲ ಪಂದ್ಯವು ಮಾರ್ಚ್ 30, 2026 ರಂದು ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕಳೆದ ಸೀಸನ್‌ನಲ್ಲಿ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದವು. ಪರಿಣಾಮವಾಗಿ, ಎರಡೂ ತಂಡಗಳು ಈ ಸೀಸನ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸುವ ಇರಾದೆಯಲ್ಲಿವೆ. ಐಪಿಎಲ್‌ನ ಮೊದಲ ಆವೃತ್ತಿಯ ಚಾಂಪಿಯನ್ ಆಗಿರುವ ರಾಜಸ್ಥಾನ್ ರಾಯಲ್ಸ್, ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು…

Read More

ಪೆನಾಲ್ಟಿ ವಿವಾದ, ವಿಶ್ವಕಪ್ ಇತಿಹಾಸದಲ್ಲೇ ತಡವಾಗಿ ದಾಖಲಾದ ಗೋಲು! – Kannada News | Fifa World Cup 2026: Belgium vs Senegal Penalty Controversy

ಫಿಫಾ ವಿಶ್ವಕಪ್‌ನ ‘ರೌಂಡ್ ಆಫ್ 32’ ಹಂತದ ರೋಚಕ ಪೈಪೋಟಿ ಮುಂದುವರೆದಿದೆ. ಈ ಬಾರಿಯ ಪೈಪೋಟಿಯಲ್ಲಿ ಮುಖಾಮುಖಿಯಾಗಿದ್ದು ಬೆಲ್ಜಿಯಂ ಮತ್ತು ಸೆನೆಗಲ್. ಈ ತಂಡಗಳ ನಡುವಿನ ಕದನವು ಫುಟ್‌ಬಾಲ್ ಇತಿಹಾಸದಲ್ಲೇ ಎಂದಿಗೂ ಮರೆಯಲಾಗದ ರೋಮಾಂಚಕ ಹಾಗೂ ವಿವಾದಾತ್ಮಕ ಅಂತ್ಯವನ್ನು ಕಂಡಿದೆ. ಏಕೆಂದರೆ ಹೆಚ್ಚುವರಿ ಸಮಯದ ಕೊನೆಯ ನಿಮಿಷದಲ್ಲಿ ಲಭಿಸಿದ ಒಂದು ಪೆನಾಲ್ಟಿ ತೀರ್ಪು ಇಡೀ ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು. ಈ ಪೆನಾಲ್ಟಿ ತೀರ್ಪಿನ ವಿರುದ್ಧ ಇದೀಗ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ಮೊದಲಾರ್ಧದಲ್ಲಿ ಸೆನೆಗೆಲ್ ತಂಡವು 2-0…

Read More

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ – Kannada News | PM Modi Wore 30 year old Muffler gifted by New Zealander in Auckland Indian Community Event

ಆಕ್ಲೆಂಡ್, ಜುಲೈ 11: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in New Zealand) ಇಂದು ನ್ಯೂಜಿಲೆಂಡ್‌ನಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಅತ್ಯಂತ ಭಾವನಾತ್ಮಕ ಕ್ಷಣವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು 30 ವರ್ಷಗಳ ಹಿಂದೆ ನರೇಂದ್ರ ಮೋದಿಯಿನ್ನೂ ರಾಜಕೀಯಕ್ಕೆ ಕಾಲಿಡದ ಸಂದರ್ಭದಲ್ಲಿ ನ್ಯೂಜಿಲೆಂಡ್​ಗೆ ಬಂದಿದ್ದರಂತೆ. ಆಗ ನ್ಯೂಜಿಲೆಂಡ್ ಪ್ರಜೆಯೊಬ್ಬರು ಅವರಿಗೆ ಉಡುಗೊರೆಯಾಗಿ ಮಫ್ಲರ್, ಟೋಪಿ, ಹ್ಯಾಂಡ್ ಗ್ಲೌಸ್ ಕೊಟ್ಟಿದ್ದಂತೆ. ಆ ಮಫ್ಲರ್ ಅನ್ನೇ ಇಂದು ಧರಿಸಿಕೊಂಡು ಬಂದಿದ್ದೇನೆ ಎಂದು ಮೋದಿ ತಾವು ಹಾಕಿಕೊಂಡು ಬಂದಿದ್ದ ಮಫ್ಲರ್ ಅನ್ನು ಅನಿವಾಸಿ ಭಾರತೀಯರ…

Read More

ಬಿಎಸ್ಸಿ ಓದಿ ಶೋಕಿಗಾಗಿ ಕಳವು: ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ – Kannada News | Mysuru police arrested a BSc Computer Science graduate for his alleged involvement in a series of home thefts

ಆರೋಪಿ ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ ಮೈಸೂರು, ಜನವರಿ 18: ಬಿಎಸ್ಸಿ ಕಂಪ್ಯೂಟರ್​​ ಸೈನ್ಸ್​​ನಲ್ಲಿ ಪದವಿ ಪಡೆದಿದ್ದರೂ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ (34) ಬಂಧಿತ ಆರೋಪಿಯಾಗಿದ್ದು, ಸರಣಿ ಕಳ್ಳತನ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದ ಐನಾತಿ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಈತ ಆಂಧ್ರ ಪ್ರದೇಶದ ಡಾ. ಬಿ. ಆರ್. ಅಂಬೇಡ್ಕರ್ ಕೋಣಸೀಮದ ನಿವಾಸಿ. ವಿದ್ಯಾವಂತನಾಗಿದ್ದ ರೆಡ್ಡಿ ಯಾವುದಾದರೂ ಕಂಪನಿಗೆ ಸೇರಿ ಕೆಲಸ ಮಾಡುವ ಬದಲು, ಸುಲಭವಾಗಿ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ – Kannada News | Optical Illusion: Find the golden coin in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: stock.adobe.com ಆಪ್ಟಿಕಲ್‌ ಇಲ್ಯೂಷನ್‌ (Optical Illusion) , ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವಿನ ಸಮಯವನ್ನು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದರಲ್ಲಿ ತಮ್ಮ ಸಮಯ ಕಳೆಯುತ್ತಾರೆ. ಆದರೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ ಮುದ್ದಾದ ಶ್ವಾನಗಳಿವೆ. ಈ ಸಾಕು ಪ್ರಾಣಿಗಳ ನಡುವೆ…

Read More

ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ! ಆದಿಚುಂಚನಗಿರಿ ಮಠದಲ್ಲಿ ಗದ್ದಿಗೆ ಉದ್ಘಾಟನೆ

ಮಂಡ್ಯ, ಏಪ್ರಿಲ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 15ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೂತನ ಗದ್ದಿಗೆ ಉದ್ಘಾಟಿಸಲಿರುವ ಅವರು, ನಂತರ ಕೇರಳಕ್ಕೆ ಪ್ರಯಾಣಿಸಲಿದ್ದಾರೆ. ಮೋದಿಯ ಅಂದಿನ ದಿನಚರಿಯೇನು? ಬೆಳಿಗ್ಗೆ ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ…

Read More

Video: ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಅಯೋಧ್ಯೆ, ಏಪ್ರಿಲ್ 03: ಅಯೋಧ್ಯೆಯಲ್ಲಿ ಹಗಲು ದರೋಡೆ ನಡೆದಿದೆ. ಬುರ್ಖಾಧಾರಿ ಮಹಿಳೆಯೊಬ್ಬಳು ಬಂದೂಕು ತೋರಿಸಿ ಆಭರಣದಂಗಡಿ ದೋಚಿರುವ ಘಟನೆ ನಡೆದಿದೆ. ರುಡೌಲಿ ಪೊಲೀಸ್ ಠಾಣೆ ಪ್ರದೇಶದ ಅಗರ್ವಾಲ್ ಕಾಂಪ್ಲೆಕ್ಸ್‌ನಲ್ಲಿರುವ ಆಭರಣ ಅಂಗಡಿಯನ್ನು ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಂದೂಕು ತೋರಿಸಿ ದರೋಡೆ ಮಾಡಿ, ತನ್ನ ಸಹಚರನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆ ಕೌಂಟರ್‌ನಿಂದ ಸುಮಾರು 26 ಗ್ರಾಂ ಚಿನ್ನಾಭರಣಗಳನ್ನು ಕದ್ದಿದ್ದಾಳೆ ಎಂದು ವರದಿಯಾಗಿದೆ….

Read More

Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಗ್ರಾಮ್​ಗೆ 25 ರೂ ಕಡಿಮೆ – Kannada News | Gold Price Today on 16th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 16: ಚಿನ್ನದ ಬೆಲೆ ಹೊಯ್ದಾಟದ ಹಂತಕ್ಕೆ ಬಂದಿರುವಂತಿದೆ. ಮೊನ್ನೆ 140 ರೂ ಕಡಿಮೆಗೊಂಡು, ನಿನ್ನೆ 70 ರೂ ಹೆಚ್ಚಿದ್ದ ಬಂಗಾರದ ದರ (Gold Price) ಇವತ್ತು 25 ರೂ ತಗ್ಗಿದೆ. ವಿದೇಶಗಳಲ್ಲೂ ಇದರ ಬೆಲೆಯ ತೂಗುಯ್ಯಾಲೆ ಮುಂದುವರಿದಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಕಳೆದ ಕೆಲ ದಿನಗಳಿಂದ ಇರುವ 235 ರು ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

Karnataka Weather Forecast: ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಬೆಂಗಳೂರು, ಮೇ 28: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ….

Read More

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಬೆಂಗಳೂರು, ಏಪ್ರಿಲ್​​ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್​ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ…

Read More