Headlines

Optical Illusion: ನೀವು ಜಾಣರೇ, ಈ ಲಿವಿಂಗ್ ರೂಮ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ – Kannada News | Optical Illusion: Can you tell hidden butterfly in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: the-sun.com ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳು ಇದೀಗ ಟ್ರೆಂಡಿಂಗ್ ನಲ್ಲಿದೆ. ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ವೈರಲ್​ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದೆ. ನೀವು ಈ ಲಿವಿಂಗ್ ರೂಮ್ ನಲ್ಲಿರುವ ಚಿಟ್ಟೆಯನ್ನು ಹುಡುಕಬೇಕು. 5 ಸೆಕೆಂಡುಗಳೊಳಗೆ ಬಣ್ಣದ ಚಿಟ್ಟೆಯನ್ನು ಕಂಡು ಹಿಡಿಯಲು ಸಾಧ್ಯವೇ. ಈ ಭ್ರಮೆಯ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

IND vs ENG: ಏಕದಿನ ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್; ಬದಲಿಯಾಗಿ ಬಂದಿದ್ಯಾರು? – Kannada News | India vs England ODI Series: Prince Yadav Replaces Harshit Rana for July 14 Series

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತ್ಯವಾಗಿದೆ. ಆತಿಥೇಯ ಇಂಗ್ಲೆಂಡ್‌ ಈ ಚುಟುಕು ಸಮರದಲ್ಲಿ ವಿಶ್ವ ಚಾಂಪಿಯನ್ ಟೀಂ ಇಂಡಿಯಾವನ್ನು 4-0 ಅಂತರದಿಂದ ಮಣಿಸಿ ಮೊಟ್ಟ ಮೊದಲ ಬಾರಿಗೆ ಟಿ20 ಸರಣಿ ಗೆದ್ದ ದಾಖಲೆಯನ್ನು ನಿರ್ಮಿಸಿತು. ಇದೀಗ ಆಂಗ್ಲರ ನಾಡಿನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಮುಜುಗರಕ್ಕೊಳಗಾಗಿರುವ ಟೀಂ ಇಂಡಿಯಾ, ಟಿ20 ಸರಣಿ ಸೋಲಿನ ಅವಮಾನಕ್ಕೆ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ…

Read More

Lizard Omens: ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಸನಾತನ ಧರ್ಮ ಹಾಗೂ ಶಾಸ್ತ್ರಗಳ ಪ್ರಕಾರ, ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲಿಯೂ ಮನೆಯ ಗೋಡೆಗಳ ಮೇಲೆ ಓಡಾಡುವ ಹಲ್ಲಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೆಂದೇ ಪರಿಗಣಿಸಲಾಗುತ್ತದೆ. ಕೇವಲ ಕೀಟಗಳನ್ನು ತಿಂದು ಮನೆಯನ್ನು ಸ್ವಚ್ಛವಾಗಿಡುವ ಜೀವಿಯಷ್ಟೇ ಅಲ್ಲದೆ, ಹಲ್ಲಿಯು ನಮ್ಮ ಭವಿಷ್ಯದ ಏಳುಬೀಳುಗಳ ಬಗ್ಗೆ ಮುನ್ಸೂಚನೆ ನೀಡುವ ಸಂಕೇತವೂ ಹೌದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಲ್ಲಿಯು ಮೈಮೇಲೆ ಬೀಳುವ ಜಾಗ ಮತ್ತು ಅದು ಕಾಣಿಸಿಕೊಳ್ಳುವ ಸಮಯದ ಮೇಲೆ ಶುಭ-ಅಶುಭ ಫಲಗಳು ನಿರ್ಧಾರವಾಗುತ್ತವೆ….

Read More

World’s Largest Shiva Linga: ಬಿಹಾರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾದ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ; ಇಲ್ಲಿನ ವಿಶೇಷತೆ ತಿಳಿಯಿರಿ – Kannada News | World’s Largest Monolithic Shiva Linga at Virat Ramayan Temple, Champaran

ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ ಕರಕುಶಲ ಕೇಂದ್ರವಾದ ಮಹಾಬಲಿಪುರಂ ಬಳಿಯ ಪಟ್ಟಿಕಾಡು ಗ್ರಾಮದಲ್ಲಿ 33 ಅಡಿ ಎತ್ತರ, 210 ಟನ್ ತೂಕದ ಈ ಬೃಹತ್​​ ಏಕಶಿಲಾ ಶಿವಲಿಂಗವನ್ನು ಕೆತ್ತಲಾಗಿದೆ. ಇತ್ತೀಚಿಗಷ್ಟೇ ತಮಿಳುನಾಡಿನಿಂದ ರಸ್ತೆ ಮೂಲಕ ಸುಮಾರು 2,100 ಕಿಲೋಮೀಟರ್ ದೂರದಲ್ಲಿರುವ ಚಂಪಾರಣ್ಯಕ್ಕೆ ತರಲಾಗಿದೆ. ದೇವಾಲಯದ ಟ್ರಸ್ಟ್ ಪ್ರಕಾರ, ಜನವರಿ 17 ರಂದು ಶಿವಲಿಂಗ…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More

ಭಾರತದಲ್ಲೇ ಮೊದಲು ‘ಆಡಸ್ಸಿ’ ಪ್ರದರ್ಶಿಸಿದ ನೋಲನ್, ಪ್ರೇಕ್ಷಕರ ಬಗ್ಗೆ ಹೇಳಿದ್ದೇನು? – Kannada News | Christopher Nolan brings The Odyssey to India

ವಿಶ್ವದ ಅತಿ ನಿರೀಕ್ಷಿತ ಸಿನಿಮಾ ಕ್ರಿಸ್ಟೊಫರ್ ನೋಲನ್ (christopher nolan) ನಿರ್ದೇಶನದ ‘ದಿ ಆಡಸ್ಸಿ’. ಈ ಸಿನಿಮಾ ಜುಲೈ 17 ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಆದರೆ ಭಾರತದಲ್ಲಿ ನಿನ್ನೆಯೇ ಈ ಸಿನಿಮಾದ ವಿಶೇಷ ಶೋ ಪ್ರದರ್ಶಿಸಲಾಗಿದೆ. ಅದೂ ಈ ವಿಶೇಷ ಶೋ ಅನ್ನು ಖುದ್ದು ಸಿನಿಮಾದ ನಿರ್ದೇಶಕ ಕ್ರಿಸ್ಟೊಫರ್ ನೋಲನ್, ನಟ ಮ್ಯಾಟ್ ಡೇಮನ್ ಮತ್ತು ಟಾಮ್ ಹಾಲೆಂಡ್ ಅವರುಗಳು ಆಯೋಜಿಸಿದ್ದರು. ಸಿನಿಮಾದ ವಿಶೇಷ ಪ್ರದರ್ಶನದ ವೇಳೆ ಕ್ರಿಸ್ಟೊಫರ್ ನೋಲನ್ ಅವರು ಭಾರತೀಯ ಸಿನಿಮಾ ಪ್ರೇಮಿಗಳ…

Read More

ಮೊಬೈಲ್​ನಲ್ಲಿ 3 ಬಾರಿ ತಲಾಖ್ ಹೇಳಿ ಹೆಂಡತಿಗೆ ಹೆದರಿಸಿದ ಗಂಡ; ಕೇರಳದ ವ್ಯಕ್ತಿ ಮೇಲೆ ಕಿರುಕುಳದ ಆರೋಪ – Kannada News | Kerala Man Booked For Pronouncing Triple Talaq Over Phone to Wife

ಕೊಚ್ಚಿ, ಫೆಬ್ರವರಿ 24: ಮೊಬೈಲ್ ಮೂಲಕ ತ್ರಿವಳಿ ತಲಾಖ್ (Triple Talaq) ಹೇಳಿ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 85ರ ಅಡಿಯಲ್ಲಿ ಮುವಾಟ್ಟುಪುಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತಿ ಅಥವಾ ಅವನ ಸಂಬಂಧಿಕರು ಮಹಿಳೆಯ ಮೇಲೆ ಕ್ರೌರ್ಯ ನಡೆಸುವುದಕ್ಕೆ ಸಂಬಂಧಿಸಿದ್ದಾಗಿದೆ. ತಲಾಖ್ ಅನ್ನು ಅಮಾನ್ಯ ಮತ್ತು ಕಾನೂನುಬಾಹಿರವೆಂದು ಪರಿಗಣಿಸುವ ಮುಸ್ಲಿಂ ಮಹಿಳಾ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ,…

Read More

35 ವರ್ಷದ ನಂತರ ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಬೇಕು! – Kannada News | Planning Pregnancy at 35+: Tests to Do

35 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ. ಈ ವಯಸ್ಸಿನಲ್ಲಿ, ಅಂಡಾಣುಗಳ ಗುಣಮಟ್ಟದಲ್ಲಿ ಇಳಿಕೆ, ಹಾರ್ಮೋನುಗಳ ಅಸಮತೋಲನ ಮತ್ತು ಥೈರಾಯ್ಡ್ ಸಮಸ್ಯೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹೆಚ್ಚುವರಿಯಾಗಿ, ಗರ್ಭಧಾರಣೆಗೆ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಅಷ್ಟು ಮಾತ್ರವಲ್ಲ, ಗರ್ಭಪಾತ ಮತ್ತು ಗರ್ಭಧಾರಣೆಯಲ್ಲಿ ತೊಡಕು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಾಗಿರುತ್ತದೆ. ವಯಸ್ಸಾದಂತೆ, ದೇಹದ ಚೇತರಿಕೆಯ ಸಾಮರ್ಥ್ಯವೂ ಸ್ವಲ್ಪ ಕಡಿಮೆಯಾಗುತ್ತದೆ, ಇದು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ,…

Read More

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಚಿತ್ರಕ್ಕೆ ಹೆಚ್ಚಿದ ಬೇಡಿಕೆ; ಮುಗಿಬಿದ್ದು ನೋಡ್ತಿರೋ ಜನ

ಭಾರತದ ಸಿನಿಮಾಗಳು ಪಾಕಿಸ್ತಾನದಲ್ಲಿ, ಪಾಕಿಸ್ತಾನದ ಸಿನಿಮಾಗಳು ಭಾರತದಲ್ಲಿ ರಿಲೀಸ್ ಆಗೋದಿಲ್ಲ. ಇದನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಆದಾಗ್ಯೂ ಭಾರತದ ಕೆಲವು ಸಿನಿಮಾಗಳನ್ನು ಪಾಕಿಸ್ತಾನದಲ್ಲಿ ಕದ್ದು ನೋಡಲಾಗುತ್ತದೆ. ‘ಧುರಂಧರ್’ ಸಿನಿಮಾ ಪಾಕಿಸ್ತಾನದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು! ಅಲ್ಲಿನ ಜನರು ಪೈರಸಿ ಕಾಪಿಯನ್ನು ನೋಡಿದ್ದರು. ಈಗ ‘ಧುರಂಧರ್ 2’ ಚಿತ್ರದ ಪೈರಸಿ ಕಾಪಿಯನ್ನು ಪಾಕಿಸ್ತಾನದಲ್ಲಿ ನೋಡಲಾಗುತ್ತಿದೆ. ಪಾಕಿಸ್ತಾನದಲ್ಲಿ ಭಾರತದ ಸಿನಿಮಾಗಳಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಭಾರತದ ಸಾಕಷ್ಟು ಸಿನಿಮಾಗಳನ್ನು ಅವರು ಪಾಕಿಸ್ತಾನದಲ್ಲಿ ನೋಡುತ್ತಾರೆ. ಪಾಕಿಸ್ತಾನಿ ರಿಪೋರ್ಟರ್ ಈಗ…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 8: ಸತತ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 130 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 9 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (Gold rates) ಗ್ರಾಮ್​ಗೆ 13,800 ರೂಗೆ ಇಳಿಕೆಯಾಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಗಳು ತಗ್ಗಿವೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಳಿದಿದೆ. ಗ್ರಾಮ್​ಗೆ 9 ರೂನಷ್ಟು ಬೆಳ್ಳಿ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More