Headlines

ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು: ಬೆಂಗಳೂರಿನಲ್ಲಿ ಗನ್​ ತೋರಿಸಿ ಬಂಗಾರದ ಅಂಗಡಿ ಲೂಟಿ – Kannada News | Masked men rob jewellery store at gunpoint in nelamangala, heist caught on CCTV

ಬೆಂಗಳೂರು, (ಜನವರಿ 27): ಕರ್ನಾಟಕದಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದೆ. ನಿನ್ನೆ ಅಷ್ಟೇ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ನುಗ್ಗಿ ಚಿನ್ನಾಭರಣ ದೋಚಿಕೊಂಡು ಎಸ್ಕೇಪ್ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಇಂದು (ಜನವರಿ 27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಗನ್ ತೋರಿಸಿ ರಾಮ್​ದೇವ್ ಜ್ಯುವೆಲ್ಲರಿಗೆ ನುಗ್ಗಿದ್ದು, ಕೈಗೆ ಸಿಕ್ಕ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ….

Read More

NEET UG 2026: ಸೌದಿಯಲ್ಲಿ ಮಿಂಚಿದ ದಕ್ಷಿಣ ಕನ್ನಡದ ಪ್ರತಿಭೆ; ವಿದೇಶಿ ಕೆಟಗರಿಯಲ್ಲಿ ಅಯಾನ್ ಯೂಸುಫ್ ಟಾಪರ್ – Kannada News | Vitlas Ayaan Yusuf Kolnad Brings Pride to Indian Community in Saudi Arabia with Stellar NEET 2026 Result

ಅಕ್ಷತಾ ವರ್ಕಾಡಿ | Updated on:Jul 18, 2026 | 9:16 AM ನೀಟ್ 2026 ಪರೀಕ್ಷೆಯ ವಿದೇಶಿ ವಿಭಾಗದಲ್ಲಿ ದಕ್ಷಿಣ ಕನ್ನಡದ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ಶೇ 99.92ರಷ್ಟು ಅಂಕ ಗಳಿಸಿ ಅಗ್ರಸ್ಥಾನ ಪಡೆದಿದ್ದಾರೆ. ಸೌದಿ ಅರೇಬಿಯಾದ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ಅಲ್-ಜುಬೈಲ್ ವಿದ್ಯಾರ್ಥಿಯಾಗಿರುವ ಅಯಾನ್, ತಮ್ಮ ಸಾಧನೆಯ ಮೂಲಕ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಈ ಮಹತ್ತರ ಸಾಧನೆಗಾಗಿ ಶಾಲೆ ಮತ್ತು ಕುಟುಂಬದವರು ಸಂಭ್ರಮಿಸಿದ್ದಾರೆ. Published on:…

Read More

ಹುಚ್ಚಾಟ ಅತಿಯಾದ್ರೆ ಪ್ರಾಣವೇ ಹೋಗುವುದು: ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು

ಶಾಪಿಂಗ್ ಮಾಲ್‌ನ ಕಾರಿಡಾರ್‌ನಲ್ಲಿ ಮೋಜು ಮಾಡಲು ಹೋಗಿ ಇಬ್ಬರು ಸ್ನೇಹಿತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವೈರಲ್ ವಿಡಿಯೋದ ಪ್ರಕಾರ, ಇಬ್ಬರು ಸ್ನೇಹಿತರು ಮಾಲ್‌ನ ಮೇಲಿನ ಅಂತಸ್ತಿನ ಕಾರಿಡಾರ್‌ನಲ್ಲಿ ನಡೆದು ಹೋಗುತ್ತಿರುತ್ತಾರೆ. ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬನ ಹೆಗಲ ಮೇಲೆ ಹತ್ತಿ ಕುಳಿತುಕೊಳ್ಳುತ್ತಾನೆ. ಈ ರೀತಿ ಮೋಜು ಮಾಡುತ್ತಾ ಸಾಗುವಾಗ, ಕಾರಿಡಾರ್‌ನ ರೇಲಿಂಗ್ (Railing) ಬಳಿ ಹೋದಾಗ ಮೇಲೆ…

Read More

Ayodhya Ram Lalla: ಅಯೋಧ್ಯೆ ರಾಮಲಲ್ಲಾನಿಗೆ ಜಗತ್ತಿನ ಅತ್ಯಂತ ದುಬಾರಿ ಮಾವು ಅರ್ಪಿಸಿದ ರೈತ – Kannada News | Miyazaki Mango: Ayodhya Ram Lalla Receives World’s Costliest Mango, Grown Locally!

ಅತ್ಯಂತ ದುಬಾರಿ ‘ಮಿಯಾಜಾಕಿ’ ಮಾವಿನ ಹಣ್ಣು ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನಿಗೆ (ರಾಮಲಲ್ಲಾ) ಅತ್ಯಂತ ವಿಶೇಷ ಹಾಗೂ ಅಪರೂಪದ ಹಣ್ಣನ್ನು ಅರ್ಪಿಸಲಾಗಿದೆ. ಜಗತ್ತಿನ ಅತ್ಯಂತ ದುಬಾರಿ ಮಾವಿನ ತಳಿ ಎಂದು ಹೆಸರುವಾಸಿಯಾಗಿರುವ ‘ಮಿಯಾಜಾಕಿ’ (Miyazaki) ಮಾವಿನ ಹಣ್ಣನ್ನು ರಾಮಲಲ್ಲಾಗೆ ನೈವೇದ್ಯವಾಗಿ ನೀಡಲಾಗಿದೆ. ಅತ್ಯಂತ ಕುತೂಹಲಕಾರಿ ವಿಷಯವೆಂದರೆ, ಈ ಮಾವಿನ ಹಣ್ಣನ್ನು ಎಲ್ಲೂ ಹೊರದೇಶದಿಂದ ತರಿಸಲಾಗಿಲ್ಲ, ಬದಲಿಗೆ ಅಯೋಧ್ಯೆಯ ಸ್ಥಳೀಯ ರೈತರಾದ ಓಂಪ್ರಕಾಶ್ ಸಿಂಗ್ ಎಂಬುವವರು ತಮ್ಮದೇ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಸಿದ್ದಾರೆ. ಓಂಪ್ರಕಾಶ್ ಅವರು…

Read More

ಪಟ್ಟದಾಟಕ್ಕೆ ಕೊನೆಗೂ ತೆರೆ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ, ಈವರೆಗೆ ಏನೇನಾಯ್ತು? ಇಲ್ಲಿದೆ ವಿವರ – Kannada News | Karnataka CM Power Shift: Siddaramaiah Likely to Resign Tomorrow After Marathon 7 Hour Delhi Meeting with Rahul Gandhi

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ (Rahul Gandhi) ಅವರೊಂದಿಗಿನ ಮಹತ್ವದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು…

Read More

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ – Kannada News | IPL 2026: Virat Kohlii Breaks Chris Gayle’s Huge World Record

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) Source link

Read More

‘ಕೆಜಿಎಫ್’ ಶೇಡ್​​ನಲ್ಲಿ ‘ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ – Kannada News | Dragon Glimpse: Jr. NTR and Prashanth Neel’s KGF esque Vision Unveiled in Intense 4 Min Glimpse

ಪ್ರಶಾಂತ್ ನೀಲ್ ಸಿನಿಮಾಗಳು ಯಾವಾಗಲೂ ಸಖತ್ ರಾ ಆಗಿರುತ್ತವೆ. ಅಷ್ಟೇ ಅಲ್ಲ, ಅವರ ನಿರ್ದೇಶನದ ಚಿತ್ರಗಳಲ್ಲಿ ಹೀರೋಗಳು ವಿಲನ್ ಶೇಡ್ ಹೊಂದಿರುತ್ತಾರೆ. ಈಗ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ (NTR) ಕಾಂಬಿನೇಷನ್ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಜೂನಿಯರ್ ಎನ್​​ಟಿಆರ್ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ಬಂದಿದೆ. ಸಾಮಾನ್ಯವಾಗಿ ಗ್ಲಿಂಪ್ಸ್ ಎಂದಾಗ ಒಂದು ನಿಮಿಷದ ವಿಡಿಯೋ ರಿಲೀಸ್…

Read More

ಡಚ್ಚರ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India Playing XI For Netherlands

T20 World Cup 2026: ಟಿ20 ವಿಶ್ವಕಪ್​ನ 36ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಫೆ.18) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಡಚ್ಚರ (ನೆದರ್​ಲೆಂಡ್ಸ್​) ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಭಾರತ ತಂಡವು ಈಗಾಗಲೇ ಸೂಪರ್-8 ಹಂತಕ್ಕೇರಿರುವ ಕಾರಣ ಬುಮ್ರಾಗೆ ನಾಳಿನ ಪಂದ್ಯದ…

Read More

Daily Devotional: ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ? ಶಾಸ್ತ್ರಗಳು ಹೇಳುವುದೇನು?

ಅರ್ಚಕ ವೃತ್ತಿಗೆ ನಮ್ಮ ಸಂಸ್ಕೃತಿಯಲ್ಲಿ ಅತೀವ ಮಹತ್ವವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ಸೂಕ್ತಿ ಹೇಳುವಂತೆ, ಅರ್ಚಕರು ಮನಸ್ಸು ಮಾಡಿದರೆ ಒಂದು ಶಿಲೆಯಲ್ಲಿನ ಮೂರ್ತಿಯಲ್ಲೂ ಕೂಡ ಭಗವಂತನ ಶಕ್ತಿ ನೆಲೆಸುತ್ತದೆ. ಅರ್ಚಕರು ಭಗವಂತ ಮತ್ತು ನಮ್ಮ ನಡುವೆ ಇರುವ ಬಹುದೊಡ್ಡ ಶಕ್ತಿ. ಈ ವೃತ್ತಿಯು ಒಂದು ವಿಶೇಷವಾದ ಪುಣ್ಯದ ವೃತ್ತಿ. ಈ ಅರ್ಚಕ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬುದು ಪ್ರಸ್ತುತ ಪ್ರಶ್ನೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು…

Read More

ಮತ್ತೆ ಬರುತ್ತಿದ್ದಾರೆ ಮಹಾನ್ ಕಳ್ಳರು, ಮುಗಿದಿಲ್ಲ ‘ಮನಿ ಹೈಸ್ಟ್’ – Kannada News | Netflix Released Money Hiest new teaser says story not ended

‘ಗೇಮ್ ಆಫ್ ಥ್ರೋನ್ಸ್’, ‘ಬ್ರೇಕಿಂಗ್ ಬ್ಯಾಡ್’, ‘ಡಾರ್ಕ್’ ಇನ್ನಿತರೆ ವಿಶ್ವ ವಿಖ್ಯಾತ ವೆಬ್ ಸರಣಿಗಳ ಸಾಲಿಗೆ ಸೇರುತ್ತದೆ ‘ಮನಿ ಹೈಸ್ಟ್’. ನೆಟ್​​ಫ್ಲಿಕ್ಸ್​​ನಲ್ಲಿ ಪ್ರಸಾರವಾಗಿದ್ದ ಈ ಸ್ಪ್ಯಾನಿಷ್ ಶೋ ಕೋವಿಡ್ ಸಮಯದಲ್ಲಿ ಭಾರಿ ಹಿಟ್ ಆಗಿತ್ತು. ಈ ಸರಣಿಯ ಐದು ಸೀಸನ್​​ಗಳು ಈ ವರೆಗೆ ಪ್ರಸಾರ ಆಗಿದ್ದು, ಐದನೇ ಸೀಸನ್ ಅನ್ನು ಈ ವೆಬ್ ಸರಣಿಯ ಕೊನೆಯ ಸರಣಿ ಎನ್ನಲಾಗಿತ್ತು. ಕತೆಯನ್ನು ಸಹ ಮುಗಿಸಲಾಗಿತ್ತು. ಆದರೆ ಇದೀಗ ನೆಟ್​​ಫ್ಲಿಕ್ಸ್​ ಹೊಸದೊಂದು ಟೀಸರ್ ಬಿಡುಗಡೆ ಮಾಡಿದ್ದು, ‘ಮನಿ ಹೈಸ್ಟ್’ ಮತ್ತೆ…

Read More