ಸಿನಿಮಾ ಕತೆಯನ್ನೂ ಮೀರಿಸುವಂತಿದೆ ಈ ರಿಯಲ್ ಸ್ಟೋರಿ: ಇನ್ನೊಬ್ಬನ ಹೆಸರಲ್ಲಿ 40 ವರ್ಷ ಬೆಸ್ಕಾಂ ಕೆಲಸ ಮಾಡಿದ ಕಿಲಾಡಿ! – Kannada News | Filmy Twist in Bengaluru: Man Uses Stranger’s Identity to Work 40 Years in BESCOM; Busted Post Retirement

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 16: ಒಬ್ಬನ ಐಡೆಂಟಿಟಿಯನ್ನು ಮತ್ತೊಬ್ಬ ಬಳಸಿಕೊಂಡ ಕೆಲವು ಕತೆಗಳು ಸಿನಿಮಾ ಆಗಿವೆ. ತೆಲುಗಿನ ‘ಅತಡು’ ಸಿನಿಮಾದಲ್ಲಿ ನಾಯಕ ಮಹೇಶ್ ಬಾಬು ಪೊಲೀಸರಿಂದ ಪಾರಾಗಲು, ವರ್ಷಗಳ ಬಳಿಕ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನ ಐಡೆಂಟಿಟಿಯನ್ನು ಬಳಸಿಕೊಂಡು ಕುಟುಂಬ ಒಂದನ್ನು ಸೇರಿಕೊಳ್ಳುತ್ತಾನೆ. ಅದೇ ‘ತ್ರಿ ಇಡಿಯಟ್ಸ್’ನಲ್ಲಿ ಆಮಿರ್ ಖಾನ್ ತನ್ನ ಮಾಲೀಕನ ಮಗನ ಹೆಸರು, ಗುರುತು ಬಳಸಿಕೊಂಡು ಎಂಜಿನಿಯರಿಂಗ್ ಕಾಲೇಜು ಸೇರುತ್ತಾರೆ. ಇದೀಗ ಇಂಥದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ (Bengaluru) ರಿಯಲ್…

Read More

Video: ಶಿಲ್ಲಾಂಗ್ ಬೀದಿಯಲ್ಲಿ ಖುಷಿಯಿಂದ ಕುಣಿದ ವಿದೇಶಿ ಯುವತಿ, ಸ್ಥಳೀಯರ ಕಾಳಜಿಗೊಂದು ಸಲಾಂ – Kannada News | Shillong Street Moment Goes Viral as Locals Safeguard Dancing Tourist

ಶಿಲ್ಲಾಂಗ್, ಜನವರಿ 06: ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್​ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ  ವಿದೇಶಿ ಯುವತಿ ಖುಷಿಯಿಂದ ಕುಣಿದಿದ್ದಾಳೆ, ಆದರೆ ಸ್ಥಳೀಯರು ಯಾರೂ ಕೂಡ ಆಕೆಯನ್ನು ಕೆಟ್ಟದಾಗಿ ನೋಡುವುದು ಹಾಗಿರಲಿ, ಆಕೆಯ ಹತ್ತಿರ ಸುಳಿಯಲು ಕೂಡ ಯಾರಿಗೂ ಬಿಡದೆ ಆಕೆಯನ್ನು ರಕ್ಷಣೆ ಮಾಡಿರುವ ವಿಡಿಯೋ ಎಲ್ಲರ ಹೃದಯ ಗೆದ್ದಿದೆ. ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ವಿದೇಶಿ ಯುವತಿಯೊಬ್ಬರು ಶಿಲ್ಲಾಂಗ್​ನ ಬೀದಿಯಲ್ಲಿ ನೃತ್ಯ…

Read More

ಬೆಂಗಳೂರಿನಲ್ಲಿ ವಿದ್ಯುತ್ ಬೇಡಿಕೆ ಏರಿಕೆ! ಹಾಗಾದ್ರೆ ಇನ್ನು ಪವರ್ ಕಟ್ ಜಾಸ್ತಿಯಾಗತ್ತಾ?

ಬೆಂಗಳೂರು, ಏಪ್ರಿಲ್ 12: ನಗರದಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ವಿದ್ಯುತ್ ಬಳಕೆಯ ಏರಿಕೆಯಿಂದಾಗಿ ಇತ್ತೀಚೆಗೆ ವಿದ್ಯುತ್ ವ್ಯತ್ಯಯಗಳು ಹೆಚ್ಚಾಗುತ್ತಿರುವುದು ಗಮನಾರ್ಹವಾಗಿದೆ. ಹೀಗಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಶುಕ್ರವಾರ ಬೆಳಿಗ್ಗೆ 10.30ಕ್ಕೆ ಇತಿಹಾಸದಲ್ಲೇ ಅತಿ ಹೆಚ್ಚು ವಿದ್ಯುತ್ ಬೇಡಿಕೆ ಮತ್ತು ಸರಬರಾಜನ್ನು ದಾಖಲಿಸಿದೆ. ಒಟ್ಟು 173.58 ಮಿಲಿಯನ್ ಯೂನಿಟ್ (8,802 ಮೆಗಾವಾಟ್) ವಿದ್ಯುತ್ ಬಳಕೆ ಆಗಿದೆ. ಟ್ರಾನ್ಸ್‌ಫಾರ್ಮರ್ ಹಾಗೂ ಫೀಡರ್‌ಗಳ ಮೇಲೆ ಅಧಿಕ ಒತ್ತಡ ಸಾಮಾನ್ಯವಾಗಿ ನಗರದಲ್ಲಿ ಹೆಚ್ಚು ಎಂದರೆ ಸುಮಾರು 7,800 ಮೆಗಾವಾಟ್…

Read More

“ಇಷ್ಟು ಕೆಟ್ಟದಾಗಿ ಸೋಲುವ ಬದಲು ಬಾಯ್ಕಾಟ್ ಮಾಡಿದ್ದೇ ಲೇಸಾಗಿತ್ತು”: ಪಾಕ್​​ನ್ನು ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು – Kannada News | IND vs PAK T20 World Cup: Netizens Troll Pakistan with Hilarious Memes After 61 Run Defeat

ನಿನ್ನೆ (ಫೆಬ್ರವರಿ 15, 2026) ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 61 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ ಸುರಿಮಳೆಯಾಗುತ್ತಿದೆ. ಭಾರತ ನೀಡಿದ 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಕೇವಲ 114 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮುಖಭಂಗ ಅನುಭವಿಸಿದೆ. ಈ ಸೋಲನ್ನು ಭಾರತೀಯ ಅಭಿಮಾನಿಗಳು ಅತ್ಯಂತ ಹಾಸ್ಯಮಯವಾಗಿ ಸಂಭ್ರಮಿಸುತ್ತಿದ್ದಾರೆ. ಈ ಪಂದ್ಯದ ಹೈಲೈಟ್ ಎಂದರೆ ಪಾಕಿಸ್ತಾನದ ಸ್ಪಿನ್ನರ್ ಉಸ್ಮಾನ್ ತಾರಿಕ್ ಅವರ ವಿಚಿತ್ರ…

Read More

IND vs ENG: ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – Kannada News | England announces playing XI for 1st T20I against India

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್‌ಸೈಡ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಬಲಿಷ್ಠ ದಾಂಡಿಗರ ದಂಡನ್ನೇ ಹೊಂದಿರುವ ಈ ಆಡುವ ಬಳಗವನ್ನು ಯುವ ಸ್ಫೊಟಕ ಬ್ಯಾಟರ್ ಹ್ಯಾರಿ ಬ್ರೂಕ್ ಮುನ್ನಡೆಸಲಿದ್ದಾರೆ. ಇನ್ನು ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ಬ್ಯಾಟರ್​ಗಳಿದ್ದರೆ, 4 ಮಂದಿ ಆಲ್​ರೌಂಡರ್​ಗಳಿದ್ದಾರೆ. ಅಂದರೆ 8ನೇ ಕ್ರಮಾಂಕದವರೆಗೆ ಬ್ಯಾಟ್ಸ್​ಮನ್​ಗಳು ಮುಂದುವರೆಯಲಿದ್ದಾರೆ. ಇನ್ನು ಬೌಲರ್​ಗಳಾಗಿ 2 ವೇಗಿಗಳನ್ನು ಹಾಗೂ ಏಕೈಕ ಸ್ಪಿನ್ನರ್…

Read More

ವಿಶ್ವದ ಹಲವು ದೇಶಗಳಿಗಿಂತ ಭಾರತದಲ್ಲಿ ಪೆಟ್ರೋಲ್ ಅಗ್ಗ; ಇದು ಹೇಗೆ ಸಾಧ್ಯವಾಯಿತು? ಸಚಿವ ಹರ್ದೀಪ್ ಸಿಂಗ್ ಪುರಿ ಬಿಚ್ಚಿಟ್ಟ ಸತ್ಯ – Kannada News | Indian among countries with lowest petrol prices, minister Puri explains reasons for it

ನವದೆಹಲಿ, ಜುಲೈ 10: ವಿಶ್ವದ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಣನೀಯವಾಗಿ ನಿಯಂತ್ರಣದಲ್ಲಿವೆ ಹಾಗೂ ಅಗ್ಗವಾಗಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೂ ಭಾರತವು ತನ್ನ ಗ್ರಾಹಕರಿಗೆ ಹೊರೆಯಾಗದಂತೆ ಇಂಧನ ದರಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಅವರು ವಿವರಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಳಿತ ಕಾಣುತ್ತಿದ್ದರೂ, ಭಾರತದಲ್ಲಿ ಇಂಧನ ಲಭ್ಯತೆ ಮತ್ತು ಕೈಗೆಟುಕುವ…

Read More

IPL 2026 Final: ಕರ್ನೂಲ್​ನಲ್ಲಿ ಆರ್​ಸಿಬಿ ಫ್ಯಾನ್ಸ್ ಅತಿರೇಕ; ಬಸ್ ಮೇಲೆ ಕಲ್ಲು ತೂರಾಟ

2025 ರ ಐಪಿಎಲ್‌ನಲ್ಲಿ ಆರ್​ಸಿಬಿ ಚಾಂಪಿಯನ್‌ ಆದ ಬಳಿಕ ರಾಜ್ಯಾದ್ಯಂತ ಕೋಟ್ಯಾಂತರ ಅಭಿಮಾನಿಗಳು ರಸ್ತೆಗಳಿದು ಸಂಭ್ರಮಾಚರಣೆ ನಡೆಸಿದರು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಹೀಗಾಗಿ ಈ ಬಾರಿ ಆ ರೀತಿಯ ಘಟನೆಗಳು ನಡೆಯುವುದನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ಬಿಗ್ ಬಂದೋಬಸ್ತ್ ಮಾಡಲಾಗಿತ್ತು. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಆ ರೀತಿಯ ಅಹಿತಕರ ಘಟನೆಗಳು ಯಾವು ನಡೆಯಲಿಲ್ಲ. ಆದರೆ ಪಕ್ಕದ ರಾಜ್ಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಆರ್​ಸಿಬಿ ಫ್ಯಾನ್ಸ್​ಗಳ ಅತಿರೇಕದಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಮಾತ್ರವಲ್ಲದೆ ಅಭಿಮಾನಿಗಳ ಸಂಭ್ರಮಾಚರಣೆ ಹಿಂಸಾತ್ಮಕವಾಗಿ…

Read More

ಗಂಟಲಿನ ಸೋಂಕಿನಿಂದ ಎನ್​ಸಿಪಿ ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು – Kannada News | NCP Leader Sharad Pawar admitted to hospital in Pune due to throat Problem

ಪುಣೆ, ಫೆಬ್ರವರಿ 9: ಎನ್​ಸಿಪಿ ನಾಯಕ ಶರದ್ ಪವಾರ್ (Sharad Pawar) ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದ ಕಾರಣದಿಂದ ಇಂದು ಮಧ್ಯಾಹ್ನ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಅವರ ನಿವಾಸದಿಂದ ಆಸ್ಪತ್ರೆಗೆ ಸೇರಿಸಲಾಯಿತು. ಬಾರಾಮತಿಯಲ್ಲಿದ್ದಾಗಲೇ ಅವರು ಅಸ್ವಸ್ಥರಾಗಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರೂ ಅವರ ಅನಾರೋಗ್ಯ ಮುಂದುವರಿದ ಕಾರಣದಿಂದ ಚಿಕಿತ್ಸೆಗಾಗಿ ಅವರನ್ನು ಪುಣೆಗೆ ಸ್ಥಳಾಂತರಿಸಲು ವೈದ್ಯರು ಸಲಹೆ ನೀಡಿದರು. ಎನ್‌ಸಿಪಿ ನಾಯಕ ಶರದ್ ಪವಾರ್ ಗಂಟಲು ಸೋಂಕಿನಿಂದ…

Read More

ಬಹರೇನ್​ನ ಅಮೆರಿಕನ್ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ; 21 ಸೈನಿಕರ ಹತ್ಯೆ

ಟೆಹರಾನ್, ಮಾರ್ಚ್ 8: ಬಹರೇನ್ ದೇಶದ ಮನಾಮದಲ್ಲಿರುವ ಅಮೆರಿಕದ ಐದನೇ ನೌಕಾಪಡೆ ಅಥವಾ ಫಿಫ್ಟ್ ಫ್ಲೀಟ್ (US 5th Fleet) ಮೇಲೆ ಇರಾನ್ ಮತ್ತೆ ದಾಳಿ ಎಸಗಿದೆ. ಇರಾನ್​ನ ಹಲವಾರು ಕ್ಷಿಪಣಿಗಳು ಮತ್ತು ಡ್ರೋನ್​ಗಳು ಅಮೆರಿಕದ ನೌಕೆಗಳ ಮೇಲೆ ಎರಗಿವೆ. ಈ ದಾಳಿಯಲ್ಲಿ 21 ಸೈನಿಕರು ಬಲಿಯಾಗಿದ್ದಾರೆ. ಕಳೆದ ತಿಂಗಳು, ಫೆಬ್ರುವರಿ 28ರಂದು ಕೂಡ ಇದೇ ಫಿಫ್ತ್ ಫ್ಲೀಟ್ ಹೆಡ್​ಕ್ವಾರ್ಟರ್ಸ್ ಅನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಮಿಸೈಲ್​ಗಳು ಮತ್ತು ಶಾಹಿದ್-136 ಡ್ರೋನ್​ಗಳಿಂದ ದಾಳಿ ಮಾಡಲಾಗಿತ್ತು. ರಾಡಾರ್ ಸೌಕರ್ಯಗಳು,…

Read More

ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ – Kannada News | Shiva Rajkumar to do special role in Vijay Raghavendra starrer new movie Mahaan

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shiva Rajkumar) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹೀರೋ ಆಗಿ ನಟಿಸುವುದರ ಜೊತೆಗೆ, ವಿಶೇಷ ಪಾತ್ರಗಳನ್ನು ಕೂಡ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ವಿಜಯ್ ರಾಘವೇಂದ್ರ ನಟನೆಯ ‘ಮಹಾನ್’ (Mahaan) ಸಿನಿಮಾದಲ್ಲಿ ಲಾಯರ್ ಪಾತ್ರ ಮಾಡಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಚಿತ್ರತಂಡವೇ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ‘ಮಹಾನ್’ ಸಿನಿಮಾವನ್ನು ‘ಆಕಾಶ್ ಪಿಕ್ಚರ್ಸ್’ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಾಣ ಮಾಡುತ್ತಿದ್ದಾರೆ….

Read More