Headlines

ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ! – Kannada News | Will Sanju Samson be banned from T20 World Cup semi final

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಜು ಸ್ಯಾಮ್ಸನ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಿಷೇಧಕ್ಕೆ ಒಳಗಾಗಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಐಸಿಸಿ ನಿಯಮದ ಉಲ್ಲಂಘನೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 97 ರನ್ ಸಿಡಿಸಿ ಭಾರತವನ್ನು ಸೆಮಿಫೈನಲ್‌ಗೆ ತಲುಪಿಸಿದ ನಂತರ, ಸಂಜು ಸ್ಯಾಮ್ಸನ್ ಉತ್ಸಾಹದಲ್ಲಿ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಈ ಸಂಭ್ರಮವೇ ಈಗ ಸ್ಯಾಮ್ಸನ್ ಪಾಲಿಗೆ ಮುಳುವಾಗುವ ಸಾಧ್ಯತೆಯಿದೆ….

Read More

ಭಾರತಕ್ಕೆ ತೈಲ ಮತ್ತು ಅನಿಲ ಪೂರೈಕೆ ಹೆಚ್ಚಿಸಲು ಸಿದ್ಧ: ರಷ್ಯಾ ಅಭಯ

ನವದೆಹಲಿ, ಏಪ್ರಿಲ್ 3: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ತೈಲ ಮತ್ತು ಅನಿಲ ಪೂರೈಕೆ ಸ್ಥಗಿತಗೊಂಡಿದೆ. ಇದರಿಂದ ಭಾರತದ ಇಂಧನ ಕ್ಷೇತ್ರ ಒತ್ತಡಕ್ಕೆ ಸಿಲುಕಿದೆ. ರಷ್ಯಾದಿಂದ ಒಂದಷ್ಟು ತೈಲ ಪೂರೈಕೆಯಾಗುತ್ತಿರುವುದು ಸಮಾಧಾನದ ಸಂಗತಿ. ಆದರೆ, ಭಾರತದ ತೈಲ ಮತ್ತು ಅನಿಲದ ಅಗತ್ಯತೆ ಅಗಾಧವಾಗಿದೆ. ಹೀಗಾಗಿ, ಹೆಚ್ಚಿನ ಪ್ರಮಾಣದ ತೈಲ ಮತ್ತು ಅನಿಲವು ಭಾರತಕ್ಕೆ ನಿರಂತರವಾಗಿ ಸರಬರಾಜಾಗುವುದು ಅಗತ್ಯ. ಇದೇ ವೇಳೆ, ಭಾರತದ ನೆರವಿಗೆ ರಷ್ಯಾ ಮುಂದಾಗಿದೆ. ಭಾರತಕ್ಕೆ ತೈಲ ಮತ್ತು ಎಲ್​ಎನ್​ಜಿ (LNG) ಪೂರೈಕೆ…

Read More

Office Desk Vastu: ವೃತ್ತಿಜೀವನದ ಯಶಸ್ಸಿಗೆ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನಿಡಿ – Kannada News | Office Desk Vastu: Boost Career Growth and Positive Energy at Your Workplace

ವೃತ್ತಿಜೀವನದ ಯಶಸ್ಸಿಗೆ ವಾಸ್ತುImage Credit source: Pinterest ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರ ಎಷ್ಟು ಮುಖ್ಯವೋ ಹಾಗೆಯೇ ನಿಮ್ಮ ಕೆಲಸದ ಸ್ಥಳಗಳಲ್ಲಿಯೂ ಕೂಡ ವಾಸ್ತು ಅಷ್ಟೇ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಕೆಲಸ ಮಾಡುವ ಸ್ಥಳವು ನಮ್ಮ ಏಳಿಗೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ಆಫೀಸ್ ಡೆಸ್ಕ್ ಮೇಲೆ ಈ ಕೆಲವು ವಸ್ತುಗಳನ್ನು ಇರಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ. ಗಣೇಶ ಅಥವಾ ಲಕ್ಷ್ಮಿಯ ಸಣ್ಣ ವಿಗ್ರಹ: ಕೆಲಸದ ಸ್ಥಳದಲ್ಲಿ…

Read More

‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್ – Kannada News

ನಟಿ ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆಗಿರಬಹುದು, ಆದರೆ, ತಮ್ಮನ್ನು ತಾವು ಸ್ಟಾರ್ ಕಿಡ್ ರೀತಿ ತೋರಿಸಿಕೊಂಡಿಲ್ಲ. ಅವರು ಕೇವಲ ಪಕ್ಕದ ಮನೆ ಹುಡುಗಿ ಪಾತ್ರ ಮಾಡದೆ, ಆ್ಯಕ್ಷನ್ ಸಿನಿಮಾಗಳ ಮೂಲಕವೂ ಮಿಂಚುತ್ತಾರೆ. ಸಾಕಷ್ಟು ಶ್ರಮ ಹಾಕಿ ಈ ಹಂತಕ್ಕೆ ಬಂದಿದ್ದಾರೆ. ಈಗ ಇದಕ್ಕೆ ಹೊಸ ಸೇರ್ಪಡೆ ‘ಆಲ್ಫಾ’. ಈ ಮಹಿಳಾ ಪ್ರಧಾನ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರಚನೆ ಮಾಡಿದೆ. ಇದರ…

Read More

RCB vs DC Live Score, WPL 2026 Final: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಫೈಟ್ – Kannada News | WPL 2026 Final RCB vs DC Live Score Royal Challengers Bengaluru Women vs Delhi Capitals Women Vadodara Full Scorecard in Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ತಲುಪಿದರೆ, ದೆಹಲಿ ತಂಡವು ಎಲಿಮಿನೇಟರ್ ಪಂದ್ಯವನ್ನು ಗೆದ್ದು ಫೈನಲ್​ಗೆ ಲಗ್ಗೆ ಇಟ್ಟಿದೆ. ಇದು ಡೆಲ್ಲಿ ತಂಡಕ್ಕೆ ಸತತ ನಾಲ್ಕನೇ ಫೈನಲ್ ಆಗಿದ್ದು, ತನ್ನ ಮೊದಲ ಪ್ರಶಸ್ತಿಗಾಗಿ ಕಾಯುತ್ತಿದ್ದರೆ, ಇತ್ತ ಆರ್​ಸಿಬಿ 2024 ರಲ್ಲಿ ಮೊದಲ ಬಾರಿಗೆ ಫೈನಲ್‌ನಲ್ಲಿ ದೆಹಲಿಯನ್ನು…

Read More

International Day Against Drug Abuse 2026: ಮಾದಕ ವಸ್ತುಗಳ ಚಟವು ಸಂಪೂರ್ಣ ಜೀವನವನ್ನೇ ಹಾಳು ಮಾಡುತ್ತೆ, ಹುಷಾರ್! – Kannada News | International Day Against Drug Abuse and Illicit Trafficking 2026: What is the purpose of International Day Against Drug Abuse

ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನImage Credit source: vecteezy ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರ ಬರುವುದು ತುಂಬಾನೇ ಕಷ್ಟ. ಈ ಮಾದಕ ವ್ಯಸನ (Drug addiction) ಸಮಾಜದಲ್ಲಿನ ಗಂಭೀರ ಸಮಸ್ಯೆಯಾಗಿದ್ದು, ಹದಿಹರೆಯದವರು ಮತ್ತು ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ದುಷ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ವ್ಯಸನವು ತುಂಬಾ ಹಾನಿಕಾರಕ ಅಭ್ಯಾಸವಾಗಿದ್ದು, ಇದು ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೆ, ಆರ್ಥಿಕ ಸಂಕಷ್ಟಕ್ಕೂ ಕಾರಣವಾಗುತ್ತದೆ,  ಸಂಬಂಧಗಳನ್ನು ಹಾಳುಮಾಡುತ್ತದೆ ಮತ್ತು ವೃತ್ತಿಪರ ಜೀವನವನ್ನು ಸಹ ನಾಶಪಡಿಸುತ್ತದೆ. ಜನರು…

Read More

ದ್ವಿತೀಯ PU ಪರೀಕ್ಷೆ-2 ಪುನಾವರ್ತಿತ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ – Kannada News | Karnataka 2nd PUC Exam 2 Application Deadline Extended to April 18th by KSEAB

ಪ್ರಾತಿನಿಧಿಕ ಚಿತ್ರImage Credit source: timesofindia ಬೆಂಗಳೂರು, ಏಪ್ರಿಲ್​​ 16: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ (2nd PUC Exam-2) ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಗುಡ್​ ನ್ಯೂಸ್​​ ನೀಡಿದೆ. ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಗುರುವಾರ ಆದೇಶ ಹೊರಡಿಸಿದೆ. ತಾಂತ್ರಿಕ ತೊಂದರೆ ಈ ಮೊದಲು ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿತ್ತು. ಆದರೆ, ರಾಜ್ಯದ ಹಲವೆಡೆ…

Read More

ಅಧಿಕಾರ ಹಂಚಿಕೆ ಬಿಕ್ಕಟ್ಟು ನಡುವೆ ಕರ್ನಾಟಕ ಕಾಂಗ್ರೆಸ್​ನಲ್ಲಿ ಪತ್ರ ಸ್ಫೋಟ, ಅದರಲ್ಲೇನಿದೆ? – Kannada News | Congress First Time MLAs Letter To High command For cabinet reshuffle Amide Karnataka Power Tussle

ಬೆಂಗಳೂರು, (ಫೆಬ್ರವರಿ 23): ಕಾಂಗ್ರೆಸ್​​ನಲ್ಲಿ  (Congress) ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ. ಇದರ ಮಧ್ಯೆ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಮೊನ್ನೇ ಅಷ್ಟೇ ದಲಿತ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಗೊಂದಲ ಪರಿಹರಿಸಿ ಮುಂದಿನ ನಾಯಕತ್ವ ನಿರ್ಧರಿಸಿ ಎನ್ನುವ ಮನವಿ ಮಾಡಿದ್ದಾರೆ. ಈ ಅಧಿಕಾರ ಹಸ್ತಾಂತರದ ರಾಜಕೀಯ ಚಟುವಟಿಕೆಗಳ ನಡುವೆ…

Read More

‘ರೌಡಿ ಜನಾರ್ದನ’ ವಿಜಯ್ ದೇವರಕೊಂಡ ಎದೆ ಮೇಲೆ ಕಾಲಿಟ್ಟ ನಟಿ ಕೀರ್ತಿ ಸುರೇಶ್ – Kannada News | Vijay Deverakonda Keerthy Suresh starrer Rowdy Janardhana poster goes viral

ಸೌತ್ ಸಿನಿಮಾರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ (Vijay Deverakonda) ಅವರು ಮೇ 9ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ರೌಡಿ ಜನಾರ್ದನ’ (Rowdy Janardhana) ಚಿತ್ರತಂಡದಿಂದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಜಯ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದು, ಆ ಪೈಕಿ ‘ರೌಡಿ ಜನಾರ್ದನ’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ (Keerthy Suresh) ನಟಿಸುತ್ತಿದ್ದಾರೆ. ಹೊಸ ಪೋಸ್ಟರ್ ಗಮನ…

Read More

ಬಿಎಂಟಿಸಿ, ಮೆಟ್ರೋದಲ್ಲಿ ಸಂಚಾರ ಮಾಡಲು ಒಂದೇ ಸ್ಮಾರ್ಟ್ ಕಾರ್ಡ್ ಸಾಕು! ಶೀಘ್ರದಲ್ಲೇ ಹೊಸ ವ್ಯವಸ್ಥೆ – Kannada News | BMTC to Introduce 11000 High Tech ETM Machines: Digital Payments and NCMC Card Integration to Stop Ticket Fraud

ಬೆಂಗಳೂರು, ಏಪ್ರಿಲ್ 29: ಬಿಎಂಟಿಸಿ ಬಸ್‌ಗಳಲ್ಲಿ (BMTC Bus) ಪ್ರಯಾಣಿಸುವಾಗ ಚಿಲ್ಲರೆ ಸಮಸ್ಯೆ ಅಥವಾ ಟಿಕೆಟ್ ಪಡೆಯುವ ವಿಚಾರದಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ನಡೆಯುತ್ತಿದ್ದ ಜಗಳಕ್ಕೆ ಶೀಘ್ರವೇ ಮುಕ್ತಿ ಸಿಗಲಿದೆ. ಈ ಹಿಂದೆ ಕೆಲವು ಕಂಡಕ್ಟರ್‌ಗಳು ಆನ್‌ಲೈನ್ ಪಾವತಿಯ (Online Payment) ಹಣವನ್ನು ಸಂಸ್ಥೆಯ ಬದಲಿಗೆ ತಮ್ಮ ವೈಯಕ್ತಿಕ ಖಾತೆಗಳಿಗೆ ಹಾಕಿಸಿಕೊಳ್ಳುತ್ತಿದ್ದ ಅಕ್ರಮಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಈಗ ಹೈಟೆಕ್ ಇಟಿಎಂ ಮಷಿನ್‌ಗಳ ಮೊರೆ ಹೋಗಿದೆ. ಏನಿದು ಹೊಸ ವ್ಯವಸ್ಥೆ? ಬಿಎಂಟಿಸಿ ಸುಮಾರು 40 ಕೋಟಿ…

Read More