Headlines

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಚಿಕ್ಕಮಗಳೂರು, ಏಪ್ರಿಲ್​​ 10: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆಯಾಗಿದ್ದು, ಇನಾಮು ದತ್ತಾತ್ರೇಯ ಬಾಬುಡಂ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ. ಎಸ್ಡಿಆರ್ಎಫ್, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಎನ್ಎಫ್ ತಂಡಗಳು ಸೇರಿ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ….

Read More

ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ – Kannada News | Staff nurse pregnant Before marriage, A Baby Suspected death after delivery at Hassan

ಚಿಕ್ಕಮಗಳೂರು, (ಜನವರಿ 21): ಮದುವೆಗೂ (Marriage)  ಮುನ್ನವೇ ಸ್ಟಾಫ್​​ ನರ್ಸ್​ವೊಬ್ಬರು (staff nurse) ತಾಯಿ ಆಗಿದ್ದಾರೆ. ಆದ್ರೆ, ಹರಿಗೆ ಆದ ಒಂದೇ ನಿಮಿಷದಲ್ಲಿ ಹಸುಗೂಸು ಸಾವನ್ನಪ್ಪಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹೌದು… ಚಿಕ್ಕಮಗಳೂರಿನ (Chikkamagaluru) ತರೀಕೆರೆಯ ಬಾವಿಕೆರೆ ಗ್ರಾಮದ ಸ್ಟಾಫ್ ನರ್ಸ್ ಮದುವೆಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾರೆ. ಆದ್ರೆ, ಮಗು ಮೃತಪಟ್ಟಿದ್ದು, ಸಮಾಜದ ಗೌರವಕ್ಕೆ ಅಂಜಿ ಕುಟುಂಬಸ್ಥರೇ ಹಸುಗೂಸನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಈ ಸಂಬಂಧ ಲಕ್ಕವಳ್ಳಿ ಠಾಣೆಯ ಪೊಲೀಸರು ಪ್ರಕರಣ…

Read More

‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ – Kannada News | Toxic Teaser vs Dhurandhar 2: Yash’s Film Dominates with 97M Views, What Went Wrong?

‘ಟಾಕ್ಸಿಕ್’ ಟೀಸರ್ (Toxic Movie) ರಿಲೀಸ್ ಆದಾಗ ಶುರುವಾದ ಒಂದು ಹಲ್​ಚಲ್ ಇದೆಯಲ್ಲ ಅದು ತುಂಬಾನೇ ದೊಡ್ಡದು. ಈ ಟೀಸರ್​​ನಲ್ಲಿ ಬಂದ ಯಾರೂ ಊಹಿಸದ ದೃಶ್ಯದಿಂದ ಟೀಸರ್ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವಂತೆ ಆಯಿತು. ಆದರೆ, ‘ಧುರಂಧರ್ 2’ ಸಿನಿಮಾದ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿದೆ. ಎರಡೂ ಟೀಸರ್ ವೀಕ್ಷಣೆಯ ವೀವ್ಸ್ ನೋಡಿದರೆ ಅಜಗಜಾಂತರ ವ್ಯತ್ಯಾಸ ಇದೆ. ಹೀಗಾಗಿ, ಯಾವ ಸಿನಿಮಾಗೆ ಹೆಚ್ಚು ಬೇಡಿಕೆ ಇದೆ ಎಂಬುದು ಸ್ಪಷ್ಟವಾಗಿದೆ. ‘ಟಾಕ್ಸಿಕ್’ ಟೀಸರ್ ಜನವರಿ 8ರಂದು ರಿಲೀಸ್…

Read More

‘ಮಗ ಹೆಮ್ಮೆಪಡುವ ಸಿನಿಮಾ ಮಾತ್ರ ಈಗ ಒಪ್ಪಿಕೊಳ್ಳುವೆ’: ನಟಿ ಕಾಜಲ್ ಅಗರ್ವಾಲ್ ಮನದ ಮಾತು – Kannada News | Kajal Aggarwal talks about The India Story and Ramayana movie and her son

ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರರಂಗದ ಜನಪ್ರಿಯ ನಟಿ ಕಾಜಲ್ ಅಗರ್ವಾಲ್ (Kajal Aggarwal) ಅವರ ಬ್ಯಾಕ್-ಟು-ಬ್ಯಾಕ್ ಸಿನಿಮಾಗಳು ಈ ವರ್ಷ ಬಿಡುಗಡೆಗೆ ಸಜ್ಜಾಗಿವೆ. ಶ್ರೇಯಸ್ ತಲ್ಪಾಡೆ ಜೊತೆಗಿನ ‘ದಿ ಇಂಡಿಯಾ ಸ್ಟೋರಿ’ (The India Story) ಈ ತಿಂಗಳೇ ತೆರೆಗೆ ಬರುತ್ತಿದ್ದರೆ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ: ಪಾರ್ಟ್ 1’ (Ramayana) ದೀಪಾವಳಿ ಹಬ್ಬಕ್ಕೆ ರಿಲೀಸ್ ಆಗಲಿದೆ. ತಾಯಿಯಾದ ಬಳಿಕ ತಮ್ಮ ಸಿನಿಮಾ ಆಯ್ಕೆಗಳು ಹೇಗೆ ಬದಲಾಗಿವೆ ಎಂಬುದನ್ನು ಕಾಜಲ್ ಇತ್ತೀಚಿನ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ….

Read More

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ…

Read More

Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್​ಸಿಬಿ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ವಿರಾಟ್ ಕೊಹ್ಲಿ (Virat Kohli). ಗುಜರಾತ್ ಟೈಟಾನ್ಸ್ ನೀಡಿದ 155 ರನ್​ಗಳ ಸವಾಲನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 42 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ…

Read More

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’…

Read More

ಪ್ರತಿಷ್ಠಿತ ಹೋಟೆಲ್​​ನಲ್ಲಿ ಮಹಿಳೆಯ ಜೊತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ ಆರೋಪ: ಕೇಸ್​​ ದಾಖಲು – Kannada News | Canadian Woman Files Police Complaint Over Inappropriate Behavior at Bengaluru Hotel Spa

ಬೆಂಗಳೂರು, ಫೆಬ್ರವರಿ 10: ಕೆನಡಾದ ಮಹಿಳೆಯೊಬ್ಬರ ಜೊತೆ ನಗರದ ಖಾಸಗಿ ಹೋಟೆಲ್​​ನ ಸ್ಪಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದು, ಮಸಾಜ್ ಸಮಯದಲ್ಲಿ ಥೆರಪಿಸ್ಟ್ ಅಸಮಂಜಸವಾಗಿ ವರ್ತಿಸಿದ್ದಾನೆ. ತಾನು ಅರೆನಗ್ನ ಸ್ಥಿತಿಯಲ್ಲಿದ್ದಾಗಲೇ ಕೊಠಡಿಯ ಬಾಗಿಲು ತೆರೆದಿದ್ದರಿಂದ ತೀವ್ರ ಅವಮಾನ ಮತ್ತು ಮಾನಸಿಕ ಪೀಡನೆ ಅನುಭವಿಸಬೇಕಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ. ಘಟನೆ ಬಗ್ಗೆ ದೂರಿದರೂ ನಿರ್ಲಕ್ಷ್ಯ ಆರೋಪ ಇನ್ನು ನಡೆದ ಘಟನೆಯ ಬಗ್ಗೆ…

Read More

ಸೆಟ್​​ನಲ್ಲಿ ಕಣ್ಣೀರು ಹಾಕಿದ್ದರಂತೆ ನಟಿ ಸಾಯಿ ಪಲ್ಲವಿ: ಕಾರಣ? – Kannada News | Sai Pallavi talks about how she broke down in a movie set

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ಅವರನ್ನು ಲೇಡಿ ಪವರ್ ಸ್ಟಾರ್ ಎಂದು ಸಹ ಕರೆಯಲಾಗುತ್ತದೆ. ಇತರೆ ಸಮಕಾಲೀನ ನಟಿಯರಂತಲ್ಲದೆ, ಪಾತ್ರಕ್ಕೆ ಪ್ರಾಧಾನ್ಯತೆ ಇದ್ದರಷ್ಟೆ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮತ್ತು ಸಿನಿಮಾನಲ್ಲಿಯೂ ಸಹ ಗ್ಲಾಮರ್ ರಹಿತವಾದ ಉಡುಪುಗಳನ್ನು ಮಾತ್ರವೇ ಧರಿಸುವ, ಐಟಂ ಹಾಡುಗಳಿಂದ ಬಹಳ ದೂರವೇ ಉಳಿದಿರುವ ನಟಿ ಸಾಯಿ ಪಲ್ಲವಿ, ಸಿನಿಮಾಗಳ ಜೊತೆಗೆ ಪರದೆಯಾಚೆಯ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಅತ್ಯಂತ ವೃತ್ತಿಪರ ನಟಿಯರಲ್ಲಿ ಒಬ್ಬರಾಗಿರುವ ಸಾಯಿ ಪಲ್ಲವಿ, ಒಮ್ಮೆ…

Read More

ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ವಾರ್​​: ಗೆಲ್ಲೋದ್ಯಾರು? – Kannada News | Apex Bank battle: Competition between Siddaramaiah and DK Shivakumar teams over the president’s post

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬೆಂಗಳೂರು, ಜನವರಿ 12: ರಾಜ್ಯ ಕಾಂಗ್ರೆಸ್​​ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಎನಿಸಿದರೂ ಒಳಗೊಳಗೆ ಬಣಗಳ ನಡುವೆ ಬೇಗುದಿ ಹೊಗೆಯಾಡುತ್ತಲೇ ಇದೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವೆ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿ ಕದನ ಹೈಕಮಾಂಡ್​​ ಅಂಗಳಕ್ಕೂ ತಲುಪಿರೋದು ಎಲ್ಲರಿಗೂ ತಿಳಿದ ವಿಚಾರ. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ಪೈಪೋಟಿಯೊಂದು ಶುರುವಾಗಿದೆ. ಹೌದು, ಅಪೆಕ್ಸ್ ಬ್ಯಾಂಕ್​…

Read More