Headlines

ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್ – Kannada News | Yogaraj Bhatt said Yash also a poet he used write poems

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾದ ‘ತಬಾಹಿ’ ಹಾಡು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ‘ತಬಾಹಿ’ ಹಾಡನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಸಿನಿಮಾದ ಹಾಡು ಬರೆದ ಅನುಭವದ ಬಗ್ಗೆ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಖುದ್ದು ಯಶ್ ಸಹ ಒಬ್ಬ ಕವಿ. ಮುಂಚೆ ಅವರು ಧಾರಾವಾಹಿಗಳಲ್ಲಿ ನಟಿಸುವ ಸಂದರ್ಭದಲ್ಲಿ ಅವರು ಕವಿತೆಗಳನ್ನು ಬರೆಯುತ್ತಿದ್ದರು. ಅವರ ಕವಿತೆಗಳನ್ನು ಆಗ ನಾನೂ ಸಹ ಓದಿದ್ದೆ’ ಎಂದಿದ್ದಾರೆ. ‘ತಬಾಹಿ‘ ಹಾಡು ಬರೆಯುವಾಗ…

Read More

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್​​ ಪ್ರತಿಭಟನೆ – Kannada News | Koppala Farmers Intensify Protest Against Baldota Factory Amidst Environmental Concerns

ಕೊಪ್ಪಳ, ಜುಲೈ 21: ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದುರು ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 63ರಲ್ಲಿಯೇ ರೈತರು ಕುರ್ಚಿಗಳನ್ನು ಹಾಕಿದ ಪರಿಣಾಮ, ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಹೆದ್ದಾರಿಯಲ್ಲಿ ಚೇರ್​​ಗಳನ್ನು ಹಾಕದಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದರೂ ಹೋರಾಟಗಾರರು ಮಾತ್ರ ಡೋಂಟ್​​ಕೇರ್​​ ಎಂದಿದ್ದಾರೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More

ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಕಾರವಾರ, ಮಾರ್ಚ್​ 21: ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್ಸ್​ ಮತ್ತು ಜಲಸಾಹಸ ಕ್ರಿಡಾ ಕಂಪನಿಗಳ ನಡುವೆ ದರ ನಗದಿ ವಿಚಾರವಾಗಿ ಭಾರೀ ಜಟಾಪಟಿ ನಡೆದಿದ್ದು, ಪ್ರವಾಸಿಗರು (Tourists) ಜಾಸ್ತಿ ಬಂದರೂ ನಿರೀಕ್ಷಿಸಿದಷ್ಟು ಲಾಭ ಸಿಗದೆ ಎಜೆಂಟರು ಒದ್ದಾಡುತ್ತಿದ್ದಾರೆ. ಸದ್ಯ ಒಂದು ಕಡೆ ಸಾಲು ಸಾಲು ಹಬ್ಬ ಹಿನ್ನೆಲೆ ರಜೆ. ಮತ್ತೊಂದು ಕಡೆ ಮಕ್ಕಳ ಪರೀಕ್ಷೆ ಮುಗಿದಿದ್ದು, ಜಾಲಿ ಮಾಡುವ ಸಂದರ್ಭ. ಹೀಗಾಗಿ…

Read More

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್ – Kannada News | Shivarajkumar Superb Dance In Hampi Utsava

ಶಿವರಾಜ್​ಕುಮಾರ್ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹಂಪಿ ಉತ್ಸವದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ 60+ ವರ್ಷವಾಯಿತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಂಪಿ ಉತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ಈ ಬಾರಿ ಶಿವಣ್ಣ ಭಾಗಿ ಆಗಿದ್ದು ವಿಶೇಷವಾಗಿತ್ತು. ಶಿವಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ – Kannada News | Karnataka Temple Revenue Boom: Kukke Subramanya and Kollur Mookambika Set New Income Records 2025 26

ಉಡುಪಿ, ಮೇ,13: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 2025-26ನೇ ಸಾಲಿನಲ್ಲಿ ದಾಖಲೆಯ ಆದಾಯ ಗಳಿಸಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನದ ಆದಾಯದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಒಟ್ಟು ವಾರ್ಷಿಕ ಆದಾಯ 85 ಕೋಟಿ ರೂಪಾಯಿ ತಲುಪಿದೆ. ದೇವಸ್ಥಾನದ ಆದಾಯವು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಏರುಗತಿಯಲ್ಲಿದೆ. 2023-24ರಲ್ಲಿ 68 ಕೋಟಿ ರೂ., 2024-25ರಲ್ಲಿ 71 ಕೋಟಿ ರೂ. ಗಳಿಕೆ. 2025-26ರಲ್ಲಿ 85 ಕೋಟಿ…

Read More

ರಘು ಬಳಿಕ ಕಾವ್ಯಾಗೂ ಗೊತ್ತಾಗಿದೆ ಬಿಗ್ ಬಾಸ್ ಸೀಕ್ರೆಟ್ ರೂಮ್ ರಹಸ್ಯ – Kannada News | Kavya Shaiva talks about Bigg Boss Kannada Season 12 secret room Rakshitha Shetty and Dhruvanth

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಮತ್ತು ಧ್ರುವಂತ್ ಅವರನ್ನು ಸೀಕ್ರೆಟ್ ರೂಮ್​​ನಲ್ಲಿ ಇಡಲಾಗಿದೆ. ಕಳೆದ ವಾರ ಅವರಿಬ್ಬರು ಎಲಿಮಿನೇಟ್ ಆಗಿದ್ದಾರೆ ಎಂದು ತೋರಿಸಲಾಯಿತು. ಆದರೆ ಅವರು ಸೀಕ್ರೆಟ್ ರೂಮ್​​ಗೆ ತೆರಳಿರುವ ವಿಷಯವನ್ನು ಬಿಗ್ ಬಾಸ್ ಮನೆಯೊಳಗಿನ ಸದಸ್ಯರಿಗೆ ತಿಳಿಸಿಲ್ಲ. ಆದರೂ ಕೂಡ ಆ ರಹಸ್ಯ ಲೀಕ್ ಆಗಿದೆ. ಅದಕ್ಕೆ ಕಾರಣ ಇದೆ. ಎಲ್ಲ ಸಂಗತಿಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ರಘು ಮತ್ತು ಕಾವ್ಯ ಶೈವ (Kavya…

Read More

ಸುದೀಪ್ ಆತ್ಮಹತ್ಯೆ ಪ್ರಕರಣ: ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ಉದ್ಯಮಿ ಪತ್ನಿ ಸೌಮ್ಯಾ

ಉಡುಪಿ, ಏಪ್ರಿಲ್​​ 02: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ ಗಂಭೀರ ಆರೋಪವನ್ನು ಸುದೀಪ್​​ ಪೋಷಕರು ಮಾಡಿದ್ದರು. ಆದರೀಗ ತನ್ನ ಮೇಲಿನ ಆರೋಪಗಳಿಗೆ ಸ್ವತಃ ಸೌಮ್ಯಾ ಶೆಟ್ಟಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್​​ ಹೆತ್ತವರ ಆರೋಪ ಅಲ್ಲಗಳೆದಿರುವ ಈಕೆ, ಪತಿಯ ಸಾವಿಗೆ ತಾನು ಕಾರಣಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದೀಪ್​​ ಪೋಷಕರು ಹೇಳುವಂತೆ…

Read More

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ. ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು…

Read More

ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?

ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು…

Read More