Headlines

ಕಿರುಕುಳ ತಾಳಲಾರದೇ ಮೇಲಧಿಕಾರಿಯ ಮುಖಕ್ಕೆ ರಾಜೀನಾಮೆ ಪತ್ರ ಬಿಸಾಕಿದ ಮಹಿಳಾ ಸಿಬ್ಬಂದಿ – Kannada News | Belthangady Taluk Hospital Lady Staff resigns for Officer Harassment, FIR Booked

ಪೃಥ್ವಿರಾಜ್​ ಬಿ.ಯು. ಮಂಗಳೂರು ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್…

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ – Kannada News | GG and UPW Creates New World Record In WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ – Kannada News | Iran Israel War Impact Hits Bengaluru Airport: 15 Flights Cancelled at Kempegowda International Airport

ಬೆಂಗಳೂರು, ಮಾರ್ಚ್​ 2: ಇಸ್ರೇಲ್-ಇರಾನ್ ಸಂಘರ್ಷವು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಈ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಅರಬ್ ರಾಷ್ಟ್ರಗಳಾದ ದುಬೈ, ದೋಹಾ, ಅಬುದಾಬಿ, ಜಿದ್ದಾ, ದಮಾಮ್‌ಗೆ ತೆರಳಬೇಕಿದ್ದ ಆರು ವಿಮಾನಗಳು ಹಾಗೂ ಅಲ್ಲಿಂದ ಆಗಮಿಸಬೇಕಿದ್ದ ಒಂಬತ್ತು ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳು ರದ್ದಾಗಿವೆ. ವಿಮಾನಗಳ ರದ್ದತಿಯಿಂದಾಗಿ 1533ಕ್ಕೂ ಹೆಚ್ಚು ಪ್ರಯಾಣಿಕರು ಏರ್‌ಪೋರ್ಟ್‌ನಲ್ಲಿ ಅತಂತ್ರರಾಗಿದ್ದಾರೆ. ಏರ್‌ಪೋರ್ಟ್ ಸಿಬ್ಬಂದಿ ಪ್ರಯಾಣಿಕರ ಪರದಾಟವನ್ನು ಅರಿತು,…

Read More

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

Keir Starmer Resigns: ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ, 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ – Kannada News | Keir Starmer Resigns as UK PM: Causes and Impact on British Politics

ಲಂಡನ್, ಜೂನ್ 22: ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು ಹಾಗೂ ಸ್ವಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸೋಮವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುವಂತಾಗಿರುವುದು ಬ್ರಿಟನ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ಕಳೆದ 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ ಇವರಾಗಿದ್ದಾರೆ. ಲಂಡನ್‌ನ ಪ್ರಧಾನಿ…

Read More

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari’s Air quality is worse than Bengaluru’s AQI

ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ದೆಹಲಿಯಂತಾಗುತ್ತಾ ಪರಿಸ್ಥಿತಿ? ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು…

Read More

ಭಾರತದ ಆಹಾರ ಕಲಬೆರಕೆ ದಂಧೆ ಬಿಚ್ಚಿಡಲಿದೆ ‘ದಿ ಇಂಡಿಯಾ ಸ್ಟೋರಿ’; ಗಮನ ಸೆಳೆದ ಟೀಸರ್ – Kannada News

ಭಾರತೀಯ ಚಿತ್ರರಂಗದಲ್ಲಿ ಸಮಾಜದ ಕಣ್ಣು ತೆರೆಸುವಂತಹ ಸಾಮಾಜಿಕ ಕಳಕಳಿಯ ಸಿನಿಮಾಗಳು ಆಗಾಗ ಬರುತ್ತಲೇ ಇರುತ್ತವೆ. ಭ್ರಷ್ಟಾಚಾರ, ಬಡತನ, ಗ್ರಾಮೀಣ ಭಾಗದ ಸಮಸ್ಯೆಗಳು, ಲಿಂಗ ತಾರತಮ್ಯ, ಮಹಿಳಾ ಸಬಲೀಕರಣ ಮುಂತಾದ ವಿಷಯಗಳ ಕುರಿತು ಈಗಾಗಲೇ ಹಲವು ಭಾಷೆಗಳಲ್ಲಿ ನೂರಾರು ಸಿನಿಮಾಗಳು ಮೂಡಿಬಂದು ಪ್ರೇಕ್ಷಕರ ಮೆಚ್ಚುಗೆ ಗಳಿಸಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ದೇಶವನ್ನು ತೀವ್ರವಾಗಿ ಕಾಡುತ್ತಿರುವ, ಸರ್ಕಾರಗಳು ಹಾಗೂ ಚಿತ್ರರಂಗವೂ ಅಷ್ಟಾಗಿ ಗಮನಹರಿಸದ ಆಹಾರ ಕಲಬೆರಕೆ ಕುರಿತು ಈಗೊಂದು ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಸ್ಟೋರಿ’ (The…

Read More

ನಾಳೆಯ ಹವಾಮಾನ: ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ; ಉತ್ತರ ಒಳನಾಡಿನ ಹಲವೆಡೆ ಸುಡು ಬಿಸಲು

ಬೆಂಗಳೂರು, ಮಾರ್ಚ್​​ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್​​ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ,…

Read More

Chanakya Niti: ಉಚಿತವಾಗಿ ಪಡೆಯುವ ವಸ್ತುಗಳು ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತೆ ಗೊತ್ತಾ? – Kannada News | Chanakya Niti: Do you know how free things weaken a person?

ಪುಕ್ಕಟ್ಟೆ ಏನಾದ್ರೂ ಸಿಗುತ್ತೆ ಅಂದ್ರೆ ಅದನ್ನು ಪಡೆಯಲು ಜನ ನಾಮುಂದು ತಾ ಮುಂದು ಅಂತ ಧಾವಿಸ್ತಾರೆ. ಈ ರೀತಿ ಉಚಿತವಾಗಿ ಪಡೆಯುವುದು ಮನಸ್ಸಿಗೆ ಖುಷಿಯನ್ನು ನೀಡಬಹುದು, ಆದ್ರೆ ಇದು ವ್ಯಕ್ತಿಯನ್ನು ಕ್ರಮೇಣ ದುರ್ಬಲಗೊಳಿಸುತ್ತದೆ ಎಂದು ಆಚಾರ್ಯ ಚಾಣಕ್ಯರು (Acharya Chanakya) ಎಚ್ಚರಿಕೆ ನೀಡಿದ್ದಾರೆ. ಉಚಿತವಾಗಿ ಏನಾದ್ರೂ ಸಿಗುತ್ತಿದೆ ಅಂದ್ರೆ ಅದನ್ನು ಪಡೆಯುವುದರಲ್ಲಿ ತಪ್ಪೇನಿದೆ ಎಂದು ಹಲವರು ಭಾವಿಸಬಹುದು ಆದ್ರೆ ಉಚಿತವಾಗಿ ಪಡೆಯುವ ಏನಾದರೂ ಸರಿ ಅದು ಮನುಷ್ಯನ ಸ್ವಾಭಿಮಾನಕ್ಕೆ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಹಾಗಿದ್ರೆ ಉಚಿತವಾಗಿ ಲಭಿಸುವ…

Read More

Daily Devotional: ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾಲು ಇಡುವುದು ಅಭಿವೃದ್ಧಿ ಮತ್ತು ಶುಭ ಚಿಹ್ನೆ ಎಂದು ನಂಬಲಾಗುತ್ತದೆ. ದೇವಾಲಯಗಳು, ಮಠಮಾನ್ಯಗಳು, ಸಂಬಂಧಿಕರ ಮನೆಗಳು, ಆಸ್ಪತ್ರೆಗಳು ಹಾಗೂ ರೋಗಿಗಳನ್ನು ನೋಡಲು ಹೋದಾಗ ಬಲಗಾಲು ಇಟ್ಟು ಹೋಗುವುದು ಶುಭಫಲ ನೀಡುತ್ತದೆ. ಆದರೆ, ಶತ್ರುಗಳ ಮನೆ ಅಥವಾ ಸಮಾಜ ಘಾತಕರ ಸ್ಥಳಗಳಿಗೆ ಪ್ರವೇಶಿಸುವಾಗ ಎಡಗಾಲು…

Read More