Headlines

ಕೊಪ್ಪಳ: ಜೆಸ್ಕಾಂ ನಿರ್ಲಕ್ಷ್ಯದಿಂದ ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ – Kannada News | Koppal Agri Crisis: Farmers Struggle to Irrigate Crops Amid GESCOM Negligence and Irregular Power Supply

ಕೊಪ್ಪಳ, ಜೂನ್ 22: ಕೊಪ್ಪಳ ಜಿಲ್ಲೆಯ ರೈತರು ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಮಳೆ ಕೊರತೆಯ ಸಮಸ್ಯೆ ಪರಿಹರಿಸಲು ರೈತರು ಸ್ಪ್ರಿಂಕ್ಲರ್‌ಗಳ ಮೊರೆ ಹೋಗಿದ್ದರೂ ಇದೀಗ ಸಮರ್ಪಕ ವಿದ್ಯುತ್ ಸಿಗದೆ ಹರಸಾಹಸ ಪಡುತ್ತಿದ್ದಾರೆ. ಬಿ.ಹೊಸಳ್ಳಿಯ ರೈತ ರಮೇಶ್ ಮತ್ತು ಸುರೇಶ್ ಸೇರಿದಂತೆ ಹಲವು ರೈತರು ಜೆಸ್ಕಾಂನಿಂದ ಪ್ರತಿದಿನ ಕನಿಷ್ಠ ಎಂಟು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸುತ್ತಿದ್ದಾರೆ. ಪ್ರಸ್ತುತ ವಿದ್ಯುತ್ ಪೂರೈಕೆ…

Read More

TV9 Kannada News Live: ಟೀಮ್ ಇಂಡಿಯಾಗೆ ಸೂರ್ಯಂಶ್ ಶೆಡ್ಗೆ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 24 June 2026 Padma Awards, Bengaluru Metro Karnataka Weather, Politics Latest Updates in Kannada

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರವಾಗುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ರಾಜಕೀಯ ಹಿನ್ನಡೆಯಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’ ಅನ್ನು ಪ್ರದಾನ ಮಾಡಿದ್ದಾರೆ. ಇತ್ತ ಕ್ರೀಡಾಲೋಕದಲ್ಲಿ, ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗೂ ಮುನ್ನ ಗಾಯಾಳು ನಿತೀಶ್ ರೆಡ್ಡಿ ಬದಲಿಗೆ 23 ವರ್ಷದ ಯುವ ಆಲ್​ರೌಂಡರ್ ಸೂರ್ಯಂಶ್ ಶೆಡ್ಗೆ…

Read More

Daily Devotional: ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ! – Kannada News | How to Please Lord Shani? Shani Amavasya Puja Vidhi and Dosha Nivarana Tips

ಇಂದೇ ಶನೇಶ್ಚರ ಜಯಂತಿ. ಶನಿ ದೋಷ ನಿವಾರಣೆಗೆ ದಾರಿ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶನಿ ದೇವನನ್ನು ನ್ಯಾಯಕಾರಕನೆಂದು ಪರಿಗಣಿಸಲಾಗುತ್ತದೆ. ನಮ್ಮ ಕರ್ಮಗಳಿಗೆ ಅನುಗುಣವಾಗಿ ಶುಭ ಅಶುಭ ಫಲಗಳನ್ನು ನೀಡುವವನು ಶನಿ. ಸಾಡೆ ಸಾತಿ, ಅರ್ಧಾಷ್ಟಮ, ಅಷ್ಟಮ, ಪಂಚಮ ಶನಿ ದೃಷ್ಟಿ ಮುಂತಾದ ಶನಿ ದೋಷಗಳಿಂದ ಬಳಲುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾಗಿದೆ. ಈ ಅಮಾವಾಸ್ಯೆಯಂದು ಶನಿ ದೋಷ ನಿವಾರಣೆಗಾಗಿ ಉಪವಾಸ, ಧ್ಯಾನ, ಪೂಜೆ ಹಾಗೂ ದಾನ ಮಾಡುವುದು…

Read More

ಗೃಹ ಕಾರ್ಮಿಕರ ಕನಿಷ್ಠ ವೇತನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಕಾರ – Kannada News | Supreme Court Declines PIL for Domestic Workers Minimum Wage: State Action Advised

ನವದೆಹಲಿ, ಜನವರಿ 29: ಗೃಹ ಕಾರ್ಮಿಕ(Domestic Worker) ರಿಗೆ ಸಮಗ್ರ ಕಾನೂನು ಚೌಕಟ್ಟು ಮತ್ತು ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಮತ್ತು ರಾಜ್ಯಗಳು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡುವುದನ್ನು ಪರಿಗಣಿಸುವಂತೆ ಕೇಳುವ ರಿಟ್ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಗೃಹ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಜಾರಿಗೊಳಿಸುವಂತಹ ವಿಷಯಗಳನ್ನು ಸಂಬಂಧಪಟ್ಟ ರಾಜ್ಯ ಅಧಿಕಾರಿಗಳಿಗೆ ಬಿಡುವುದು ಉತ್ತಮ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಭಾರತದ ಮುಖ್ಯ ನ್ಯಾಯಮೂರ್ತಿ…

Read More

ಶಿಕ್ಷಕರ ನಿರ್ಲಕ್ಷ್ಯಕ್ಕೆ ಒಂದನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳೇ ಕಟ್! ಬಿಇಓ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ – Kannada News | Tumakuru School Tragedy: Student Loses Fingers, Parents Demand Justice

ಶಿಕ್ಷಕರ ನಿರ್ಲಕ್ಷ್ಯಕ್ಕೆ ಒಂದನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳೇ ಕಟ್! ತುಮಕೂರು, ಫೆಬ್ರವರಿ 13: ಜಿಲ್ಲೆಯ ತುಮಕೂರು (Tumkuru) ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆದ ದುರಂತ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಧ್ಯಾಹ್ನದ ಬಿಸಿಯೂಟ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿ ಚಿನ್ಮಯಿದೇವಿ ಬಲಗೈಯ ಎರಡು ಬೆರಳುಗಳನ್ನು ಕಳೆದುಕೊಂಡ ಘಟನೆ ಇದೇ ತಿಂಗಳ 9ರಂದು ಗೂಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು, ಬಾಲಕಿಯ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನೋರ್ವ ವಿದ್ಯಾರ್ಥಿನಿ ಬಾಗಿಲು ತಳ್ಳಿದ ಆರೋಪ ಮಧ್ಯಾಹ್ನ ಸುಮಾರು ಒಂದು…

Read More

ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯImage Credit source: tv9 kannada ವಿಜಯಪುರ, ಮೇ 29: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ (vijayapura) ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ (Karnataka State Akkamahadevi Women University) ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಕರ್ನಾಟಕ…

Read More

Bank of Baroda Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣವಕಾಶ

ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 104 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಇದರಲ್ಲಿ ಮುಖ್ಯವಾಗಿ ಎವಿಪಿ (AVP II) ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಸೇರಿವೆ. ಎವಿಪಿ II ಗ್ರೂಪ್ ಹೆಡ್ ವಿಭಾಗದಲ್ಲಿ 4, ಟೆರಿಟರಿ ಹೆಡ್ ವಿಭಾಗದಲ್ಲಿ 17, ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ವಿಭಾಗದಲ್ಲಿ ಗರಿಷ್ಠ 70 ಮತ್ತು ವೆಲ್ತ್ ಸ್ಟ್ರಾಟೆಜಿಸ್ಟ್ ವಿಭಾಗದಲ್ಲಿ 13 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಇಂದಿನಿಂದಲೇ…

Read More

ರಾಜಾಜಿನಗರದ ESI ಆಸ್ಪತ್ರೆ ಬಳಿ ಮರ ಬಿದ್ದು ಆಟೋಗಳು ಜಖಂ: ಬೆಂಗಳೂರಿನಾದ್ಯಂತ 50ಕ್ಕೂ ಹೆಚ್ಚು ಮರಗಳು ಧರಾಶಾಯಿ – Kannada News | Bengaluru Rain Fury: Over 50 Trees Uprooted Across City; Autos Crushed Near Rajajinagar ESI Hospital

ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು…

Read More

‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’; ಹರಾಮ್ ವಿಷಯದಲ್ಲಿ ಝೈದ್ ಖಾನ್ ಖಡಕ್ ತಿರುಗೇಟು – Kannada News | Zaid Khan on ‘Cult’ Movie, Haram Controversy and Religion: Actor’s Bold Stance Ahead of Jan 23 Release

ನಟ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​​​ನಲ್ಲಿ ಝೈದ್ ಖಾನ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಶೇಡ್​​​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಝೈದ್ ಖಾನ್ ಅವರಿಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’ ಎಂದು ನೇರಮಾತುಗಳಲ್ಲಿ ಹೇಳಿದ್ದಾರೆ. ಝೈದ್ ಖಾನ್ ಅವರು ಮುಸ್ಲಿಂ ಧರ್ಮದವರು. ಆದರೆ,…

Read More