ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್‌ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್‌ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs

ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್‌ ಬಕೆಟ್‌ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…

Read More

CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…

Read More

ಮತ್ತೆ ಬರುತ್ತಿದ್ದಾರೆ ಮಹಾನ್ ಕಳ್ಳರು, ಮುಗಿದಿಲ್ಲ ‘ಮನಿ ಹೈಸ್ಟ್’ – Kannada News | Netflix Released Money Hiest new teaser says story not ended

‘ಗೇಮ್ ಆಫ್ ಥ್ರೋನ್ಸ್’, ‘ಬ್ರೇಕಿಂಗ್ ಬ್ಯಾಡ್’, ‘ಡಾರ್ಕ್’ ಇನ್ನಿತರೆ ವಿಶ್ವ ವಿಖ್ಯಾತ ವೆಬ್ ಸರಣಿಗಳ ಸಾಲಿಗೆ ಸೇರುತ್ತದೆ ‘ಮನಿ ಹೈಸ್ಟ್’. ನೆಟ್​​ಫ್ಲಿಕ್ಸ್​​ನಲ್ಲಿ ಪ್ರಸಾರವಾಗಿದ್ದ ಈ ಸ್ಪ್ಯಾನಿಷ್ ಶೋ ಕೋವಿಡ್ ಸಮಯದಲ್ಲಿ ಭಾರಿ ಹಿಟ್ ಆಗಿತ್ತು. ಈ ಸರಣಿಯ ಐದು ಸೀಸನ್​​ಗಳು ಈ ವರೆಗೆ ಪ್ರಸಾರ ಆಗಿದ್ದು, ಐದನೇ ಸೀಸನ್ ಅನ್ನು ಈ ವೆಬ್ ಸರಣಿಯ ಕೊನೆಯ ಸರಣಿ ಎನ್ನಲಾಗಿತ್ತು. ಕತೆಯನ್ನು ಸಹ ಮುಗಿಸಲಾಗಿತ್ತು. ಆದರೆ ಇದೀಗ ನೆಟ್​​ಫ್ಲಿಕ್ಸ್​ ಹೊಸದೊಂದು ಟೀಸರ್ ಬಿಡುಗಡೆ ಮಾಡಿದ್ದು, ‘ಮನಿ ಹೈಸ್ಟ್’ ಮತ್ತೆ…

Read More

“ನಿಮ್ಮ ಈ ಪರೀಕ್ಷೆಗಿಂತ ಸಾಯುವುದೇ ಉತ್ತಮ”: ಪೊಲೀಸರ ಮುಂದೆ ಬೈಕ್​​​ಗೆ ಬೆಂಕಿ ಹಚ್ಚಿ, ಪರಾರಿಯಾದ ಯುವಕ – Kannada News | Mysore Road: Drunk Driver Burns Bike, Threatens Police, Flees

ಬೆಂಗಳೂರು, ಜ.1: ಬೆಂಗಳೂರಿನ (Bengaluru drunk driving) ಮೈಸೂರು ರಸ್ತೆಯಲ್ಲಿ ತಡರಾತ್ರಿ ಕುಡಿದು ವಾಹನ ಚಲಾಯಿಸುವವರ ತಪಾಸಣೆ ನಡೆಸುತ್ತಿದ್ದ ವೇಳೆ ಒಂದು ಅಹಿತಕರ ಘಟನೆಯೊಂದು ನಡೆದಿದೆ. ಶನಿವಾರದಂದು (ಡಿ.27) ಕುಡಿದು ವಾಹನ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ಸಂಚಾರ ಪೊಲೀಸರಿಗೆ ಬೆದರಿಕೆ ಹಾಕಿ, ಬ್ರೀತ್ ಅನಲೈಜರ್ ಪರೀಕ್ಷೆಗೆ ನಿರಾಕರಿಸಿ, ತನ್ನ ಸ್ವಂತ ಬೈಕ್​​​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಕವಿಕಾ ಜಂಕ್ಷನ್ ಬಳಿ ರಾತ್ರಿ 10:35 ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸ್​​…

Read More

ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು – Kannada News | Sadhu Kokila talks about Dr Rajkumar watch video

ಡಾ ರಾಜ್​ಕುಮಾರ್ (Dr Rajkumar) ಜಯಂತಿ ನಿಮಿತ್ತ ಗೀತ-ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್​ಕುಮಾರ್ ಕುಟುಂಬದ ಸದಸ್ಯರ ಜೊತೆಗೆ ಶಾಸಕ ಗೋಪಾಲಯ್ಯ ಮತ್ತು ಚಿತ್ರರಂಗದ ಕೆಲ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಟ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಣ್ಣಾವ್ರ ಬಗ್ಗೆ ಮಾತನಾಡಿದರು. ನಾವೆಲ್ಲ, ಅಣ್ಣಾವ್ರನ್ನು ಒಮ್ಮೆ ಮುಟ್ಟಲು ಕಾಯುತ್ತಿದ್ದೆವು. ಅವರ ಮಾತು, ಅವರ ನಡೆ-ನುಡಿ, ಅವರ ಮೈಕಟ್ಟು ಎಲ್ಲವೂ ಅದ್ಭುತ. ಅವರ ಮೈಯ್ಯಂತೂ ರೇಷ್ಮೆಯಂತೆ ನುಣುಪಾಗಿ ಇರುತ್ತಿತ್ತು ಎಂದು…

Read More

ಮದುವೆಗೆ ಬಂದು ಉಡುಗೊರೆ ಕೊಡದೆ ಊಟ ಮಾಡುವಂತಿಲ್ಲ, ಹಣ ಮರೆತು ಬಂದಿದ್ರೆ ಮಂಟಪದ ಪಕ್ಕದಲ್ಲೇ ಇರುತ್ತೆ ಎಟಿಎಂ,ಇದು ಕೊರಿಯನ್ ಕಲ್ಯಾಣ – Kannada News | Korean Weddings: ATM at Venue, Pay for Food, Get Coupon – A Unique Custom

ಸಿಯೋಲ್, ಜುಲೈ 15: ನೀವು ದಕ್ಷಿಣ ಕೊರಿಯಾದಲ್ಲಿ ಯಾವುದಾದರೂ ಮದುವೆ(Marriage)ಗೆ ಹೋಗಬೇಕಾ? ಹಾಗಿದ್ದರೆ ನಿಮ್ಮ ಜೇಬಿನಲ್ಲಿ ಗರಿಗರಿ ನೋಟುಗಳಿರಲೇಬೇಕು. ಇಲ್ಲದಿದ್ದರೆ ನಿಮಗೆ ಅಲ್ಲಿ ಊಟ ಹಾಗಿರಲಿ, ಮಂಟಪದೊಳಗೆ ಗೌರವವೂ ಸಿಗಲ್ಲ. ಹೌದು, ದಕ್ಷಿಣ ಕೊರಿಯಾದಲ್ಲಿ ಮದುವೆ ಎನ್ನುವುದು ಒಂದು ವ್ಯವಹಾರದಂತಾಗಿ ಮಾರ್ಪಟ್ಟಿದ್ದು, ಇತ್ತೀಚಿನ ವೈರಲ್ ವಿಡಿಯೋವೊಂದು ಅಲ್ಲಿನ ಅತಿಥಿ ಸತ್ಕಾರದ ಕಟು ಸತ್ಯವನ್ನು ಬಯಲಿಗೆಳೆದಿದೆ. ಅಲ್ಲಿ ವಧು-ವರರಿಗೆ ನೀವು ಕೊಡುವ ಹಣ (ಮೊಯ್) ಅವರು ನಿಮ್ಮೊಂದಿಗೆ ಹೊಂದಿರುವ ಸಂಬಂಧದ ಮೇಲೆ ನಿರ್ಧಾರವಾಗುತ್ತದೆ. ಸಂಬಂಧಕ್ಕೆ ತಕ್ಕಂತೆ ರೇಟ್ ಫಿಕ್ಸ್…

Read More

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು…

Read More

ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ಹೇಳಿದ್ದೇಕೆ ಅಮೆರಿಕ? ಅಸಲಿ ಕಾರಣ ಬಯಲು

ವಾಷಿಂಗ್ಟನ್, ಮಾರ್ಚ್ 7: ಭಾರತವು (India) ರಷ್ಯಾದ ಕಚ್ಚಾ ತೈಲವನ್ನು (Crude Oil) ಖರೀದಿಸಲು ಅನುಮತಿ ನೀಡಿರುವುದರ ಕಾರಣ ಏನೆಂಬುದನ್ನು ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ (Chris Wright) ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇರಾನ್‌ನೊಂದಿಗಿನ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ಮಾರುಕಟ್ಟೆಯ ಮೇಲೆ ಒತ್ತಡದ ಸನ್ನಿವೇಶ ಸೃಷ್ಟಿಯಾಗಿದೆ. ತೈಲ ಮಾರುಕಟ್ಟೆಯ ಮೇಲಿನ ಈ ಒತ್ತಡವನ್ನು ಕಡಿಮೆ ಮಾಡುವ ದೃಷ್ಟಿಯಿಂದ ರಷ್ಯಾದ ತೈಲ ಖರೀದಿಸುವಂತೆ ಭಾರತಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಭಾರತವು ರಷ್ಯಾದಿಂದ ಸಂಗ್ರಹಿತ ತೈಲವನ್ನು ಖರೀದಿಸಿ ತನ್ನ…

Read More