Headlines

ಪ್ರಧಾನಿ ಮೋದಿ ಭೇಟಿ ವೇಳೆಯೇ ಇರಾನ್ ಮೇಲೆ ದಾಳಿಗೆ ನಡೆದಿತ್ತಾ ಪ್ಲಾನ್? ಸೀಕ್ರೆಟ್ ಬಯಲು ಮಾಡಿದ ಇಸ್ರೇಲ್ – Kannada News | Was Iran Strike Planned During PM Modi’s Israel Visit? Israeli Envoy in India Reveals the Truth

ಬೆಂಜಮಿನ್ ನೆತನ್ಯಾಹು ಹಾಗೂ ಪ್ರಧಾನಿ ಮೋದಿImage Credit source: TV9 Network ನವದೆಹಲಿ, ಮಾರ್ಚ್​ 4: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran) ಮೇಲೆ ಸೇನಾ ದಾಳಿ ನಡೆಸುವುದಕ್ಕೂ ಎರಡು ದಿನ ಮುನ್ನ ಪ್ರಧಾನಿ ನರೇಂದ್ರ ಮೋದಿ (Naendra Modi) ಇಸ್ರೇಲ್ ಪ್ರವಾಸದಲ್ಲಿದ್ದರು. ಇದು ಬಹಳಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ದಾಳಿ ನಡೆಸಲು ಮೋದಿ ಭೇಟಿ ವೇಳೆಯೇ ಇಸ್ರೇಲ್ ಸಿದ್ಧತೆ ನಡೆಸಿಕೊಂಡಿತ್ತಾ? ಇರಾನ್ ಮೇಲಿನ ದಾಳಿ ಕುರಿತು ಮೋದಿ ಜೊತೆ ಚರ್ಚಿಸಿತ್ತಾ? ಈ ರೀತಿಯ ಪ್ರಶ್ನೆಗಳು ಸಾಮಾಜಿಕ…

Read More

ಹಾರ್ಮುಜ್​ನಲ್ಲಿ ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ದಾಳಿ, ಓರ್ವ ನಾಪತ್ತೆ, 10 ಮಂದಿ ಅಪಾಯದಿಂದ ಪಾರು – Kannada News | Hormuz Strait Crisis: 10 Indian Sailors Rescued, 1 Missing Amid US Iran Ship Attack

ಟೆಹ್ರಾನ್, ಜುಲೈ 12: ಇರಾನ್(Iran) ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷ ಈಗ ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪಡೆಗಳಿಂದ ಭೀಕರ ದಾಳಿಗೊಳಗಾದ ‘M/V GFS ಗ್ಯಾಲಕ್ಸಿ’ ವಾಣಿಜ್ಯ ಹಡಗಿನಲ್ಲಿದ್ದ 11 ಭಾರತೀಯ ನಾವಿಕರ ಪೈಕಿ 10 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ಭಾನುವಾರ ಪ್ರಕಟಿಸಿದೆ. ಆದರೆ, ದುರದೃಷ್ಟವಶಾತ್ ಒಬ್ಬ ಭಾರತೀಯ ನಾವಿಕ ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಸಮುದ್ರದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ…

Read More

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ – Kannada News

2026 ರ ಮಹಿಳಾ ಟಿ20 ವಿಶ್ವಕಪ್ (2026 Women’s T20 World Cup) ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಚುಟುಕು ಸಮರ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. ಭಾರತ ವನಿತಾ ಪಡೆ ಜೂನ್ 14 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ( India vs Pakistan) ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಇಡೀ ವಿಶ್ವ ಕ್ರಿಕೆಟ್ ಕಾದು ಕುಳಿತಿದೆ. ಏಕೆಂದರೆ ಉಭಯ ದೇಶಗಳ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ವಿಶೇಷ…

Read More

ಉಪವಾಸ ನಿರತ ಹೋರಾಟಗಾರ ಸೋನಮ್ ವಾಂಗ್ಚುಕ್​ಗೆ ಬಲವಂತವಾಗಿ ದ್ರವಾಹಾರ ನೀಡಿ; ಹೈಕೋರ್ಟ್‌ಗೆ ತುರ್ತು ಅರ್ಜಿ – Kannada News | Plea in Delhi High Court seeks Force feed to Sonam Wangchuk on hunger strike

ನವದೆಹಲಿ, ಜುಲೈ 15: ಪ್ರಸಿದ್ಧ ಪರಿಸರ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಇಂದು 18ನೇ ದಿನಕ್ಕೆ ಕಾಲಿಟ್ಟಿದೆ. ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. “ಅವರು ಹೀಗೆಯೇ ಉಪವಾಸ ಮುಂದುವರಿಸಿದರೆ ಇನ್ನೆರಡು ದಿನಗಳಿಗಿಂತ ಹೆಚ್ಚು ಕಾಲ ಬದುಕುವುದು ಅನುಮಾನ” ಎಂದು ಕಳವಳ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್‌ಗೆ ತುರ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಈ ಅರ್ಜಿಯ ತುರ್ತು ವಿಚಾರಣೆಯನ್ನು ನಾಳೆಗೆ (ಗುರುವಾರ) ಹೈಕೋರ್ಟ್ ನಿಗದಿಪಡಿಸಿದೆ. ದೆಹಲಿ…

Read More

ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ – Kannada News | Mokshita Pai to Act In Zee Kannada New Serial Jagaddhaatri

ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ತೆರಳಿದ್ದರು. ಈಗ ಅವರಿಗೆ ಜೀ ಕನ್ನಡ ವಾಹಿನಿಯಿಂದ ಆಫರ್ ಸಿಕ್ಕಿದೆ. ‘ಜಗದ್ಧಾತ್ರಿ’ ಹೆಸರಿನ ಹೊಸ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿಗೆ ಮೋಕ್ಷಿತಾ ಪೈ ನಾಯಕಿ ಎಂದು ವರದಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ…

Read More

Karnataka Weather Forecast: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು, ಮೇ 30: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ. ಸಾರ್ವಜನಿಕರು ಹಾಗೂ ರೈತರು ಸಿಡಿಲು ಮತ್ತು ಗಾಳಿಗೆ ಎಚ್ಚರಿಕೆ ವಹಿಸಿ….

Read More

IND vs NED T20 WC Live Score: ಶಿವಂ ದುಬೆ ಅರ್ಧಶತಕ – Kannada News | India vs Netherlands T20 World Cup 2026 Live Cricket Score IND vs NED Group A Today Match, highlights latest news in Kannada

18 Feb 2026 08:26 PM (IST) India vs Netherlands Live Score: ಸೂರ್ಯ ಔಟ್ ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಜೀವದಾನದ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 27 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು. 18 Feb 2026 08:25 PM (IST) India vs Netherlands Live Score: 100 ರನ್ ಪೂರ್ಣ ನೆದರ್ಲ್ಯಾಂಡ್ಸ್ ವಿರುದ್ಧ ಭಾರತದ ಸ್ಕೋರ್ 100 ರನ್ ದಾಟಿದೆ. 13ನೇ ಓವರ್ ನಲ್ಲಿ ಭಾರತ 100 ರನ್…

Read More

‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್ – Kannada News | KIA Wins 2025 ASQ ‘Best Airport at Arrivals Globally’ Fourth Time Running

ಬೆಂಗಳೂರು ವಿಮಾನ ನಿಲ್ದಾಣImage Credit source: Tv9 kannada ಬೆಂಗಳೂರು, ಮಾ.5: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ (ASQ) ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಸತತ ನಾಲ್ಕನೇ ವರ್ಷವೂ ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ (Best Airport at Arrivals Globally) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ACI) ನೀಡುವ ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಗುಣಮಟ್ಟ ಮತ್ತು ಸೇವೆಗೆ ನೀಡಲಾಗುವ…

Read More

ಧೋನಿ 45ನೇ ಜನ್ಮದಿನಕ್ಕೆ ಶುಭಾಶಯ ಕೋರಿದ ಸಿಎಂ ವಿಜಯ್; ಫೋಟೋ ವೈರಲ್ – Kannada News | Tamil Nadu CM Vijay wishes MS Dhoni 45th Birthday Thala Thalapathy photo Viral

ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ನಾಯಕ, ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಜುಲೈ 7ರಂದು 45ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ದೇಶಾದ್ಯಂತ ಧೋನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ನಟ ದಳಪತಿ ವಿಜಯ್ (Thalapathy Vijay) ಅವರು ಕೂಡ ‘ಕ್ಯಾಪ್ಟನ್ ಕೂಲ್’ಗೆ ವಿಶೇಷವಾಗಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಧೋನಿ ಅವರ ಕ್ರಿಕೆಟ್ ಸಾಧನೆ ಹಾಗೂ ತಮಿಳುನಾಡಿನ ಜನರೊಂದಿಗಿನ ಅವರ ಒಡನಾಟವನ್ನು…

Read More