Headlines

Viral: ಬೆಂಗಳೂರಿಗೆ ಹೋಗಲು ಇಷ್ಟವಿಲ್ಲ; 34 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಯುವಕ

ಉದ್ಯೋಗ (employment) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ತುಂಬಾನೇ ಕಷ್ಟ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಆದರೆ ದೆಹಲಿಯ ಗುರುಗ್ರಾಮ ಮೂಲದ  ಇಂಜಿನಿಯರ್‌ರೊಬ್ಬ ಬೆಂಗಳೂರಿಗೆ (Bengaluru) ಶಿಫ್ಟ್ ಆಗೋಕೆ ಆಗಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ 34 ಲಕ್ಷ ರೂ ವಾರ್ಷಿಕ ಸಂಬಳ ಸಿಗುವ ಕೆಲಸದ ಆಫರ್ ತಿರಸ್ಕರಿಸಿದ್ದಾನೆ. ಉದ್ಯೋಗದ ಕುರಿತು ಈ ಯುವಕ…

Read More

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಗದಗ, ಮಾರ್ಚ್​ 30: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ….

Read More

Indian Army Recruitment 2026: ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ನೇಮಕಾತಿ! – Kannada News | Indian Army SSC Tech Recruitment 2026: Engineering Graduates, Apply Now for Officer Jobs!

ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶImage Credit source: Getty Images ದೇಶಸೇವೆ ಮಾಡಬೇಕೆಂಬ ಕನಸು ಹೊತ್ತಿರುವ ಇಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ಸೇನೆಯು (Indian Army) ಸುವರ್ಣ ಅವಕಾಶವೊಂದನ್ನು ತಂದಿದೆ. ಏಪ್ರಿಲ್ 2027 ರಿಂದ ಪ್ರಾರಂಭವಾಗಲಿರುವ 68 ನೇ ಶಾರ್ಟ್ ಸರ್ವಿಸ್ ಕಮಿಷನ್ – SSC (Tech) ಕೋರ್ಸ್‌ಗೆ ಸೇರಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ (PCTA)…

Read More

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ನವದೆಹಲಿ, ಏಪ್ರಿಲ್ 7: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪ್ರತಿಕ್ರಿಯೆ ನೀಡಿದ್ದು, ನೀವೇನಾದರೂ ಭಾರತದ ಮೇಲೆ ದಾಳಿ ನಡೆಸಿದರೆ ಏನಾಗುತ್ತದೆ ಎಂಬುದನ್ನು ಇನ್ನೊಮ್ಮೆ ಪ್ರಯತ್ನಿಸಿ ನೋಡಿ. 1971ರಲ್ಲಿ ಏನಾಗಿತ್ತೆಂಬುದನ್ನು ನೆನಪಿಸಿಕೊಳ್ಳಿ ಎಂದಿದ್ದಾರೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 1971ರ…

Read More

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

Personality Test: ‘A’ ಅಕ್ಷರದಿಂದ ಪ್ರಾರಂಭವಾಗುವವರ ವ್ಯಕ್ತಿತ್ವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು ಗೊತ್ತಾ? – Kannada News | A Letter Personality: Astrology and Numerology Traits Revealed

‘A’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ (Numerology) ನಂಬಿಕೆ. ಇಂಗ್ಲಿಷ್ ವರ್ಣಮಾಲೆಯ ಮೊದಲ ಅಕ್ಷರವಾದ ‘A’ (ಎ) ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ‘A’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ವ್ಯಕ್ತಿತ್ವ: ‘A’ ಅಕ್ಷರದಿಂದ ಹೆಸರು ಶುರುವಾಗುವ ವ್ಯಕ್ತಿಗಳು ಸ್ವಾಭಾವಿಕವಾಗಿಯೇ…

Read More

Daily Devotional: ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | What to Do When a Snake Enters Your Home: A Guide to Safe and Auspicious Handling

ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ?Image Credit source: Pinterest ಮನೆಗೆ ಹಾವು ಬಂದರೆ ಅದನ್ನು ಕೊಲ್ಲಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಶಾಸ್ತ್ರ ಮತ್ತು ನಂಬಿಕೆಗಳ ಪ್ರಕಾರ, ಹಾವನ್ನು ಸಾಯಿಸುವುದು ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದುಕೊಂಡಿದೆ. ಗುರೂಜಿಯವರು ಹೇಳುವಂತೆ, ಹಾವು ಕೇವಲ ಒಂದು ಜೀವಿಯಲ್ಲ,…

Read More

ತಮಗೆ ಆ ಕಾಯಿಲೆ ಇಲ್ಲ ಎನ್ನುತ್ತಾ ಆಲ್ಝೈಮರ್ ಹೆಸರನ್ನೇ ಮರೆತ ಟ್ರಂಪ್ – Kannada News | Health Denial Moment: Trump Stumbles While Rejecting Alzheimer’s Allegation

ಡೊನಾಲ್ಡ್​ ಟ್ರಂಪ್Image Credit source: Rising Kashmir ವಾಷಿಂಗ್ಟನ್, ಜನವರಿ 28: ನನಗಂತೂ ಆ ಕಾಯಿಲೆ ಇಲ್ಲ ಎನ್ನುತ್ತಾ ‘ಆಲ್ಝೈಮರ್’ ಹೆಸರನ್ನೇ ಡೊನಾಲ್ಡ್​ ಟ್ರಂಪ್(Donald Trump) ಮರೆತ ಘಟನೆ ನಡೆದಿದೆ. ನ್ಯೂಯಾರ್ಕ್​ನ ಮ್ಯಾಗಜೀನ್​ಗೆ ನೀಡಿದ್ದ ಸಂದರ್ಶನವೊಂದರಲ್ಲಿ ಟ್ರಂಪ್ ತಮ್ಮ ತಂದೆಗೆ ಇದ್ದ ರೋಗ ಆಲ್ಝೈಮರ್ ಬಗ್ಗೆ ಚರ್ಚಿಸುತ್ತಿದ್ದರು. ಆ ವೇಳೆ ತನಗೆ ಆ ಕಾಯಿಲೆ ಇಲ್ಲ ಎಂದು ಹೇಳಿಕೊಂಡರು. ಆದರೆ ಕೊನೆವರೆಗೂ ಅದ್ಯಾವ ಕಾಯಿಲೆ ಎಂದು ಹೇಳಲು ಅವರಿಗೆ ಸಾಧ್ಯವಾಗಲಿಲ್ಲ. ಅದಕ್ಕೂ ಸ್ವಲ್ಪ ಮುನ್ನ ಟ್ರಂಪ್ ದಾವೋಸ್‌ನಲ್ಲಿ…

Read More

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್

ತೆಲುಗು ನಟ ರಾಮ್ ಚರಣ್ ಮತ್ತು ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ, ಬುಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದೆ. ಸ್ಪೋರ್ಟ್ಸ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಜಗಪತಿ ಬಾಬು ಹಾಗೂ ಕನ್ನಡದ ಹಿರಿಯ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಯೂಟ್ಯೂಬ್‌ನಲ್ಲಿ ವೈರಲ್ ಆಗಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಜೂನ್ 4 ರಂದು ಸಿನಿಮಾ…

Read More