Headlines

Video: ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ, ಕೂಡಲೇ ಬಂದು ಅಪಾಯ ತಪ್ಪಿಸಿದ ಪೊಲೀಸ್ – Kannada News | Swift Action: Cop Saves Woman and Child After Escalator Slip

ಜೈಪುರ, ಏಪ್ರಿಲ್ 24: ಜೈಪುರದ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್​ ಹತ್ತುವಾಗ ಕೈಯಲ್ಲಿದ್ದ ಮಗು ಸಮೇತ ಮಹಿಳೆಯೊಬ್ಬರು ಬೀಳೋಕಾದ ಘಟನೆ ನಡೆದಿದೆ. ಒಂದು ಕೈಯಲ್ಲಿ ಮಗು, ಮತ್ತೊಂದು ಕೈಯಲ್ಲಿ ಬ್ಯಾಗ್ ಇದ್ದುದರಿಂದ ಅವರಿಗೆ ಎಸ್ಕಲೇಟರ್‌ನ ಹ್ಯಾಂಡಲ್ ಹಿಡಿಯಲು ಸಾಧ್ಯವಾಗಲಿಲ್ಲ. ಅವರು ಮಗುವಿನೊಂದಿಗೆ ಹಿಂದಕ್ಕೆ ಬೀಳಲು ಪ್ರಾರಂಭಿಸಿದರು. ಅವರು ಕೆಳಕ್ಕೆ ಬಿದ್ದರೆ ಮಗು ಮತ್ತು ತಾಯಿ ಇಬ್ಬರಿಗೂ ಗಂಭೀರ ಗಾಯಗಳಾಗುವುದು ನಿಶ್ಚಿತವಾಗಿತ್ತು. ಕೆಳಗೆ ನಿಂತಿದ್ದ ಪೊಲೀಸ್ ಮಹಿಳೆಯನ್ನು ಕಂಡ ತಕ್ಷಣ, ಒಂದು ಕ್ಷಣವೂ ವ್ಯರ್ಥ ಮಾಡದೆ ಎಸ್ಕಲೇಟರ್ ಕಡೆಗೆ ಓಡಿದರು….

Read More

Optical Illusion: ನೀವು ಜಾಣರೇ, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: You only have 5 seconds, can you identify the giraffe in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಹೆಸರೇ ಹೇಳುವಂತೆ ಭ್ರಮೆಯನ್ನು ಉಂಟು ಮಾಡುತ್ತವೆ. ಒಂದು ಕ್ಷಣ ನಿಮ್ಮನ್ನು ಗೊಂದಲಕ್ಕೀಡು ಮಾಡುತ್ತವೆ. ಆದರೆ ಕೆಲವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವಲ್ಲಿ ಯಶಸ್ವಿಯಾಗುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಜಿರಾಫೆಯನ್ನು ಎಲ್ಲಿದೆ ಎಂದು ಐದು ಸೆಕೆಂಡುಗಳಲ್ಲಿ ಹೇಳಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ. ಈ ಚಿತ್ರ ನೋಡಿದಾಗ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ…

Read More

ಪಾಕ್ ಆಟಗಾರನನ್ನು 2.34 ಕೋಟಿಗೆ ಖರೀದಿಸಿದ ಸನ್‌ರೈಸರ್ಸ್; ಭುಗಿಲೆದ್ದ ಆಕ್ರೋಶ

ಮುಂಬರುವ ದಿ ಹಂಡ್ರೆಡ್ ಲೀಗ್​ಗೆ ಇಂದು ಹರಾಜು ನಡೆಯುತ್ತಿದೆ. ಈ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ಕಂಪನಿಗಳು ಫ್ರಾಂಚೈಸಿಗಳನ್ನು ಖರೀದಿಸಿವೆ. ಹೀಗಾಗಿ ಈ ಲೀಗ್‌ನಲ್ಲಿ ಪಾಕಿಸ್ತಾನದ ಆಟಗಾರರು ಆಡುವುದರಿಂದ ಭಾರತೀಯ ಒಡೆತನದ ಫ್ರಾಂಚೈಸಿಗಳು ಪಾಕಿಸ್ತಾನಿ ಆಟಗಾರನನ್ನು ಖರೀದಿಸುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿತ್ತು. ಏಕೆಂದರೆ ಪಾಕ್ ಆಟಗಾರರನ್ನು ಖರೀದಿಸಿದರೆ, ಭಾರತೀಯರ ಕೋಪಕ್ಕೆ ಗುರಿಯಾಗುವುದು ಖಚಿತವಾಗಿತ್ತು. ಆದಾಗ್ಯೂ ಕಾವ್ಯ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ಫ್ರಾಂಚೈಸಿ, ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ತನ್ನ ತಂಡಕ್ಕೆ ಖರೀದಿ…

Read More

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ…

Read More

IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ? – Kannada News | ‘Dew Cure” Chemical Used At Chepauk For IND vs ZIM T20 World Cup Match

T20 World Cup 2026: ಭಾರತ ಮತ್ತು ಝಿಂಬಾಬ್ವೆ ನಡುವಣ ನಿರ್ಣಾಯಕ ಪಂದ್ಯಕ್ಕಾಗಿ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಇಬ್ಬನಿಯನ್ನು ತಡೆಗಟ್ಟಲು “ಡ್ಯೂ ಕ್ಯೂರ್” (Dew Cure) ಎಂಬ ವಿಶೇಷ ರಾಸಾಯನಿಕವನ್ನು ಬಳಸಲಾಗಿದೆ. ಪಂದ್ಯದ ವೇಳೆ ಎದುರಾಗುವ ಇಬ್ಬನಿ ಸಮಸ್ಯೆಯನ್ನು ತಡೆಗಟ್ಟುವ ಸಲುವಾಗಿ ಈ ರಾಸಾಯನಿಕವನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. “ಡ್ಯೂ ಕ್ಯೂರ್” ಕೆಮಿಕಲ್​ ಅನ್ನು ಸಾಮಾನ್ಯವಾಗಿ ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ (MLB) ಪಂದ್ಯಗಳಲ್ಲಿ ಮೈದಾನವನ್ನು ಒಣಗಿಸಲು ಬಳಸಲಾಗುತ್ತದೆ. ಇದೀಗ ಇದೇ ವಿಶೇಷ ರಾಸಾಯನಿಕವನ್ನು ಚೆನ್ನೈನ ಚೆಪಾಕ್…

Read More

ಪ್ರವಾಸಿಗರ ತಪ್ಪಿಗೆ ಪರಿತಪ್ಪಿಸಿದ ವಾನರ​: ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​ – Kannada News | Chamarajanagar: Monkey Struggles After Getting Stuck in Plastic Cover; Video Goes Viral

ಚಾಮರಾಜನಗರ, ಮೇ 15: ಪ್ರವಾಸಿಗರ ಬೇಜವಾಬ್ದಾರಿಗೆ ಮೂಕಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುವ ಘಟನೆಗಳು ಬಂಡೀಪುರದಲ್ಲಿ ಮರುಕಳಿಸುತ್ತಲೇ ಇವೆ. ತಿಂದು ಬಿಸಾಡಿದ ಪ್ಲಾಸ್ಟಿಕ್ ಚೀಲ ಕೋತಿಯ ತಲೆಗೆ ಸಿಲುಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದ ಹೃದಯ ವಿದ್ರಾವಕ ಘಟನೆ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಊಟಿ-ಗುಂಡ್ಲುಪೇಟೆ ಹೆದ್ದಾರಿಯಲ್ಲಿ, ಬಂಡೀಪುರ ಹಳೆಯ ಡಿಸಿಎಫ್ ಕಚೇರಿಯ ಕೂಗಳತೆ ದೂರದಲ್ಲೇ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಚೀಲದಲ್ಲಿ ಮುಖ ಸಿಲುಕಿಕೊಂಡು ನಡೆದಾಡುತ್ತಿದ್ದ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ….

Read More

ಸಂಘ ಪರಿವಾರದ ವಿರುದ್ಧವೇ ಬೇಸರ ಹೊರಹಾಕಿದ ಹಿಂದೂ ಸಂಘಟನೆ ಮುಖಂಡ: ಭಾರಿ ಚರ್ಚೆಗೆ ಗ್ರಾಸವಾದ ಪೋಸ್ಟ್​​ – Kannada News | Backlash in Coastal Karnataka: Sharath Madivala Deatt Related Case Accused Sandeep Poojary Hits Out at BJP Leaders; Post Sparks Row

ಸಂದೀಪ್ ಪೂಜಾರಿ ಪಂಪವೆಲ್ ಮಾಡಿರುವ ಪೋಸ್ಟ್​​ ಬೆಂಗಳೂರು/ಮಂಗಳೂರು, ಜುಲೈ 09: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದ ಶರತ್​​ ಮಡಿವಾಳ ಕೊಲೆ ಪ್ರಕರಣ ಸಂಬಂಧದ ಗಲಾಟೆಯಲ್ಲಿ ಜೈಲು ಪಾಲಾಗಿದ್ದ ಹಿಂದೂ ಸಂಘಟನೆ ಮುಖಂಡ ಸಂದೀಪ್ ಪೂಜಾರಿ ಪಂಪವೆಲ್ ಸಂಘ ಪರಿವಾರ ಮತ್ತು ಬಿಜೆಪಿ ವಿರುದ್ಧ ಬೇಸರ ಹೊರ ಹಾಕಿ ಮಾಡಿರುವ ಪೋಸ್ಟ್​​ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾನೂನು ಸಂಘರ್ಷದ ಸಮಯದಲ್ಲಿ ಇವರ್ಯಾರೂ ತಮಗೆ ನೆರವಾಗಿಲ್ಲ ಎಂದು ಸಂದೀಪ್​​ ಹೇಳಿಕೊಂಡಿದ್ದು, ಅವರ ಈ ಮಾತಿಗೆ ಮತ್ತಷ್ಟು ಯುವಕರು…

Read More

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ – Kannada News

ಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ Image Credit source: JDS X Account ಬೆಂಗಳೂರು, ಜೂನ್​​ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ…

Read More

ಹಣಕ್ಕಾಗಿ ಸೀನಿಯರ್​​ ವಿದ್ಯಾರ್ಥಿಗಳಿಂದ ಜೂನಿಯರ್​​ನ​​ ಕಿಡ್ನ್ಯಾಪ್​​: 50 ಸಾವಿರಕ್ಕೆ ಡಿಮ್ಯಾಂಡ್​​; ನಾಲ್ವರು ಅರೆಸ್ಟ್​

ಬೆಂಗಳೂರು, ಏಪ್ರಿಲ್​​ 13: ಹಣಕ್ಕಾಗಿ ಜೂನಿಯರ್​​ ವಿದ್ಯಾರ್ಥಿಯೋರ್ವನನ್ನು ಸಿನೀಯರ್​​ಗಳು ಅಪಹರಣ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಪ್ರಕರಣ ಸಂಬಂಧ ಪ್ರಸಿದ್ಧ ಮ್ಯಾನೇಜ್ಮೆಂಟ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೆ ಒಳಗಾಗಿದ್ದ ವಿದ್ಯಾರ್ಥಿಯನ್ನು ಘಟನೆ ನಡೆದು ಐದು ಗಂಟೆಗಳ ಒಳಗಾಗಿಯೇ ಪೊಲೀಸರು ರಕ್ಷಿಸಿದ್ದು, ಪ್ರಕಣ ಸಂಬಂಧ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ವಿದ್ಯಾರ್ಥಿಯನ್ನು ಒಡಿಶಾ ಮೂಲದ 19 ವರ್ಷದ ರಿಷಭ್ ಮೊಹಂತಿ ಎಂದು ಗುರುತಿಸಲಾಗಿದೆ. ಇನ್ನು ಕೇರಳದ ಶೌರ್ಯ, ಜಯನಗರದ ಸಯ್ಯದ್ ಬಿಲಾಲ್,…

Read More

ನೀಟ್-ಯುಜಿ ಪೇಪರ್ ಲೀಕ್ ಹಗರಣ: ಸಿಬಿಐ ತನಿಖೆಯಲ್ಲಿ ಬಿಗ್ ಟ್ವಿಸ್ಟ್; ಬ್ಯೂಟಿಷಿಯನ್ ಬಿಚ್ಚಿಟ್ಟ ಸ್ಫೋಟಕ ರಹಸ್ಯವೇನು? – Kannada News | NEET UG Paper Leak Case: CBI Probe Points to Key Role of Beautician

ಪುಣೆ, ಮೇ 18: ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ(NEET – UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳಿಗೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಿವೆ. ಪುಣೆಯ 46 ವರ್ಷದ ಬ್ಯೂಟಿಷಿಯನ್ ಒಬ್ಬರು ಈ ಇಡೀ ಜಾಲದ “ಪ್ರಮುಖ ಕೊಂಡಿ”ಯಾಗಿ ಕೆಲಸ ಮಾಡಿರುವುದು ಪತ್ತೆಯಾಗಿದೆ. ಈ  ಮೂಲಕ ಪರೀಕ್ಷಾ ಮಂಡಳಿಯ (NTA) ಉನ್ನತ ಮಟ್ಟದ ಅಧಿಕಾರಿಯೇ ಈ ಸೋರಿಕೆಯ ಮಾಸ್ಟರ್‌ಮೈಂಡ್ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ. ಎನ್‌ಟಿಎ (NTA) ಸಮಿತಿಯ ತಜ್ಞೆಯೇ ಸೂತ್ರಧಾರಿ ನ್ಯಾಷನಲ್ ಟೆಸ್ಟಿಂಗ್…

Read More