Headlines

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು…

Read More

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್ ಹುಸೇನ್

ಬೆಂಗಳೂರು, ಜೂನ್​​ 15: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಲ್ಲಯ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾರ್ಟ್ ಬ್ಲಾಕ್ ಹಿನ್ನೆಲೆ ಈ ಹಿಂದೆ ಶಾಸಕರಿಗೆ ಸ್ಟಂಟ್​ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಈ ನಡುವೆ ಆಗಾಗ ಬಿಪಿಯಲ್ಲಿ ವ್ಯತ್ಯಯ ಹಿನ್ನೆಲೆ ಇಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಸಿಎಂ ಡಿ.ಕೆ. ಶಿವಕುಮಾರ್​​ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್…

Read More

ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ? – Kannada News | Modi Cabinet’s Mega Push: Rs 37,500 Cr Coal Gasification to Cut Imports, Create 50K Jobs

ಕಲ್ಲಿದ್ದಲು ಅನಿಲೀಕರಣ ಪ್ರಕ್ರಿಯೆ ವಿವರಿಸಿದ ಸಚಿವ ಎ ವೈಷ್ಣವ್Image Credit source: PTI ನವದೆಹಲಿ, ಮೇ 13: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ (Union Cabinet) ಸಭೆಯು ‘ಮೇಲ್ಮೈ ಕಲ್ಲಿದ್ದಲು/ಲಿಗ್ನೈಟ್ ಅನಿಲೀಕರಣ’ (Surface Coal/Lignite Gasification) ಯೋಜನೆಗಳನ್ನು ಉತ್ತೇಜಿಸಲು 37,500 ಕೋಟಿ ರೂಪಾಯಿಗಳ ಬೃಹತ್ ಆರ್ಥಿಕ ನೆರವನ್ನು ಘೋಷಿಸಿದೆ. ಈ ಯೋಜನೆಯು ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ….

Read More

‘ಧುರಂಧರ್ 2’ ಬ್ಯಾನ್ ಮಾಡಿ, ವಕೀಲನಿಂದ ಹೈಕೋರ್ಟ್​​ಗೆ ಅರ್ಜಿ

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲ ದಿನಗಳಾಗಿದ್ದು, ಎಲ್ಲೆಡೆ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ಧಕ್ಕುತ್ತಿದೆ. ಕೆಲವೇ ದಿನಗಳಲ್ಲಿ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಮಲ್ಟಿಪ್ಲೆಕ್ಸ್​​ಗಳಲ್ಲಿ ಬೆಳಿಗಿನಿಂದ ಮಧ್ಯ ರಾತ್ರಿ ವರೆಗೆ ಸತತವಾಗಿ ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರೊಬ್ಬರು, ಸಿನಿಮಾ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿನಿಮಾದ…

Read More

IND vs ENG: ಏಕದಿನ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯಲಿರುವ ರೋಹಿತ್ – Kannada News | Rohit Sharma’s Record Hunt: India vs England ODI Series 2026, Key Milestones

ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್​ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್‌ ವಿರುದ್ಧವೂ ಅದೇ ಫಾರ್ಮ್​ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI). Source link

Read More

ಗಾಂಜಾ ಕಿಕ್… ಪಾಕಿಸ್ತಾನ್ ಆಟಗಾರನಿಗೆ ಐಸಿಸಿ ನಿಷೇಧ! – Kannada News | Pakistan All Rounder Mohammad Nawaz Gets 3 Month ICC Ban in Dope Case

ಪಾಕಿಸ್ತಾನ್ ಕ್ರಿಕೆಟ್ ತಂಡದ ಅನುಭವಿ ಸ್ಪಿನ್-ಬೌಲಿಂಗ್ ಆಲ್‌ರೌಂಡರ್ ಮೊಹಮ್ಮದ್ ನವಾಝ್ ಅವರು ಐಸಿಸಿ (ICC) ಆ್ಯಂಟಿ-ಡೋಪಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮೂರು ತಿಂಗಳ ಅವಧಿಗೆ ಕ್ರಿಕೆಟ್‌ನಿಂದ ನಿಷೇಧಕ್ಕೊಳಗಾಗಿದ್ದಾರೆ. ಆದರೆ, ಅವರು ಈಗಾಗಲೇ ಸ್ವಯಂಪ್ರೇರಿತ ಅಮಾನತು ಅವಧಿಯನ್ನು ಪೂರೈಸಿರುವುದರಿಂದ ತಕ್ಷಣವೇ ಕ್ರಿಕೆಟ್ ಮೈದಾನಕ್ಕೆ ಮರಳಲು ಅರ್ಹರಾಗಿದ್ದಾರೆ. ನಿಷೇಧಕ್ಕೆ ಕಾರಣವೇನು? ಇತ್ತೀಚೆಗೆ ನಡೆದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ಬಳಿಕ ಮೊಹಮ್ಮದ್ ನವಾಝ್ ಅವರ ಮೂತ್ರದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರ ದೇಹದಲ್ಲಿ…

Read More

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Love Mocktail 3 TV Premiere: Watch Darling Krishna’s Hit Film on Zee Kannada June 21

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ ‘ಲವ್ ಮಾಕ್ಟೇಲ್’ ಸರಣಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿದ್ದವು. ಇತ್ತೀಚೆಗೆ ‘ಲವ್ ಮಾಕ್‌ಟೇಲ್ 3’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಇದೇ ಜೂನ್ 21ರಂದು ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವು ಇದೀಗ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್…

Read More

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ…

Read More

LSG vs RCB: ಆರ್​ಸಿಬಿ ವಿರುದ್ಧ ಅಬ್ಬರಿಸಿ ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s Explosive IPL 2026 Century: LSG’s Fastest Ever vs RCB!

ಐಪಿಎಲ್ 2026 ರ 50 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಸ್ಫೋಟಕ ಶತಕ ಸಿಡಿಸಿದರು. ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮಾರ್ಷ್​, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೇವಲ 49 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಲಕ್ನೋ ತಂಡದ ಪರ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಇದು ಐಪಿಎಲ್‌ನಲ್ಲಿ ಮಾರ್ಷ್​ ಅವರ ಎರಡನೇ ಶತಕವಾಗಿದ್ದರೆ, ಈ ಆವೃತ್ತಿಯಲ್ಲಿ ಮೊದಲ ಶತಕವಾಗಿದೆ….

Read More