Headlines

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಹಿಂದೂ ಸಂಘಟನೆಗಳಿಂದ ಪ್ರತಿಭಟನೆImage Credit source: tv9 kannada ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ….

Read More

ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್​: ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ – Kannada News | Koppal: Hindu Youth Assaulted in Gangavathi by Muslim Group Over Instagram Post on Ali Khamenei death

ಕೊಪ್ಪಳ, ಮಾರ್ಚ್​ 04: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು?  ಅಯತೊಲ್ಲಾ ಅಲಿ ಖಮೇನಿ…

Read More

Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

98ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆದಿದೆ. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಹಾಲಿವುಡ್ ಚಿತ್ರರಂಗದ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಭಾರತದ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಇಲ್ಲಿ ಭಾಗಿ ಆಗಿದ್ದರು. ಈ ವೇಳೆ ವಿವಿಧ ಸಿನಿಮಾಗಳಿಗೆ ಅವಾರ್ಡ್ ನೀಡಲಾಯಿತು. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 16 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆಸ್ಕರ್ ಅವಾರ್ಡ್ ಇತಿಹಾಸದಲ್ಲಿ ಚಿತ್ರವೊಂದು ಇಷ್ಟು ನಾಮಿನೇಟ್…

Read More

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿ…

Read More

GT vs RR: ಗೆದ್ದ ಇತಿಹಾಸವೇ ಇಲ್ಲ: ಹಿಸ್ಟರಿ ಬದಲಿಸುತ್ತಾ, ಮರುಕಳಿಸುತ್ತಾ?

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2026) ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 31 ರಂದು ನಡೆಯಲಿರುವ ಐಪಿಎಲ್​ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡದ ಐಪಿಎಲ್ ಅಭಿಯಾನ ಅಂತ್ಯಗೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಗೆಲ್ಲಲು ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವುದು ದಿಟ. ಗೆದ್ದ ಇತಿಹಾಸವೇ ಇಲ್ಲ! ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್…

Read More

IND vs NZ: ಕಿವೀಸ್ ವಿರುದ್ಧ ಹೀನಾಯ ಸೋಲು; ಏಕದಿನ ತಂಡದಿಂದ ಮೂವರಿಗೆ ಗೇಟ್​ಪಾಸ್ – Kannada News | Team India’s ODI Defeat to New Zealand: Jadeja, Krishna, Reddy’s Future Uncertain

ರವೀಂದ್ರ ಜಡೇಜಾ: ಈ ಪಟ್ಟಿಯಲ್ಲಿ ಮೊದಲ ಹೆಸರು ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರದು. ಏಕದಿನ ಪಂದ್ಯಗಳಲ್ಲಿ, ಜಡೇಜಾ ತಮ್ಮ ಬೌಲಿಂಗ್ ಅಥವಾ ಬ್ಯಾಟಿಂಗ್‌ನಿಂದ ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಜಡೇಜಾ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಅವರ ಬ್ಯಾಟ್ ಕೂಡ ರನ್ ಗಳಿಸುವಲ್ಲಿ ವಿಫಲವಾಯಿತು. ಕಳೆದ ವರ್ಷ, ಜಡೇಜಾ ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, ಕೇವಲ 106 ರನ್ ಗಳಿಸಿದ್ದರು. ಇದರ ಜೊತೆಗೆ ಕೇವಲ 10 ವಿಕೆಟ್‌ಗಳನ್ನು…

Read More

ಗುರುಗ್ರಾಮ: ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ – Kannada News | Multiple Deaths Reported in Gurugram, Investigation Underway

ಗುರುಗ್ರಾಮ, ಮೇ 03: ವ್ಯಕ್ತಿಯೊಬ್ಬ ತನ್ನ ಸುಖ ಸಂಸಾರವನ್ನೇ ಬಲಿಪಡೆದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ನಜೀಮ್ ಎಂಬಾತ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ(Suicide)ಗೆ ಯತ್ನಿಸಿದ್ದಾನೆ. ಶನಿವಾರ ರಾತ್ರಿ ಸುಮಾರು 9.30 ರ ವೇಳೆಗೆ ನಜೀಮ್‌ನ ಸಹೋದರ ಮನೆಗೆ ಹಿಂದಿರುಗಿದಾಗ, ಮೊದಲ ಮಹಡಿಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಹಿಳೆ ಮತ್ತು ನಾಲ್ವರು ಮಕ್ಕಳು ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು…

Read More

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1 – Kannada News | Big Boss Kannada Finale Shatters TRP Records; Colors Kannada Dominates Number 1 Spot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳು ಕಳೆದಿವೆ. ಆದರೆ, ಶೋನ ಬಗೆಗಿನ ಚರ್ಚೆಗಳು ಮಾತ್ರ ನಿಂತಿಲ್ಲ. ಈಗ ಬಿಗ್ ಬಾಸ್ ಫಿನಾಲೆಯ ಟಿಆರ್​​ಪಿ ಹೊರ ಬಿದ್ದಿದೆ. ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಆದರೆ, ಫಿನಾಲೆ ಎಪಿಸೋಡ್ ಮಾತ್ರ ಭರ್ಜರಿ ಟಿಆರ್​​ಪಿ ಪಡೆದುಕೊಂಡು ಗಮನ ಸೆಳೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಳೆದ ವರ್ಷ ಸೆಪ್ಟೆಂಬರ್ 28ರಂದು…

Read More

ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್‌ನಿಂದ ಹೊಸ ಮಹಾಸ್ತ್ರ ಪ್ರಯೋಗ – Kannada News | Iran US Conflict Escalates: Trump Rejects Peace, Iran Unveils New Weapon Threatens Oil Crisis

ಡೊನಾಲ್ಡ್​ ಟ್ರಂಪ್, ಖಮೇನಿImage Credit source: Reuters ವಾಷಿಂಗ್ಟನ್, ಏಪ್ರಿಲ್ 30: ಇರಾನ್(Iran) ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಯುದ್ಧವು ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಅಮೆರಿಕದ ದಿಗ್ಬಂಧನಗಳನ್ನು ತೆಗೆದುಹಾಕುವ ಬದಲಾಗಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಮತ್ತು ಪರಮಾಣು ಮಾತುಕತೆಗಳನ್ನು ಮುಂದೂಡುವ ಇರಾನ್‌ನ ಪ್ರಸ್ತಾವನೆಯನ್ನು ಡೊನಾಲ್ಡ್ ಟ್ರಂಪ್ ಕಡಾಖಂಡಿತವಾಗಿ ತಿರಸ್ಕರಿಸಿದ್ದಾರೆ. ಇರಾನ್ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್ ಶಹರಾಮ್ ಇರಾನಿ ಅವರು ಶತ್ರು ಪಡೆಗಳಿಗೆ ತೀವ್ರ ಭೀತಿ ಹುಟ್ಟಿಸುವ ಹೊಸ ಆಯುಧವನ್ನು ಬಳಸುವುದಾಗಿ ಘೋಷಿಸಿದ್ದಾರೆ….

Read More

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ, ಮಾರ್ಚ್​ 10: ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ (Davangere By-election)  ಮೊದಲೇ ಕಾಂಗ್ರೆಸ್ (Congress)​ ಪಾಳೆಯದಲ್ಲಿ ವಿಘ್ನ ಶುರುವಾಗಿದೆ. ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಆಗಿದೆ. ಇನ್ನೇನು ಉಪ ಚುನಾವಣೆ ಘೋಷಣೆ ಆಗಲಿದೆ. ಇದು ಕಾಂಗ್ರೆಸ್​​ಗೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ 10 ಜನ ಸಚಿವರ ತಂಡ ಕೂಡ ಮಾಡಲಾಗಿದೆ. ಅಖಾಡ ಸಜ್ಜಾಗುವ ಮೊದಲೇ ಜಮೀರ್ ಮತ್ತು ಮಲ್ಲಿಕಾರ್ಜುನ ನಡುವೆ ಪೈಟ್ ಶುರುವಾಗಿದೆ. ರಾಜ್ಯ ಕಾಂಗ್ರೆಸ್​ನಲ್ಲಿ ಹತ್ತಾರು ಕಿತ್ತಾಟಗಳ ಮಧ್ಯೆ ಉಪಚುನಾವಣೆ…

Read More