Headlines

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು – Kannada News | Thieves stolen gold crown worth 50 lakh Rs in Bihar Thawe Durga Temple

ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ…

Read More

ಬೆಂಗಳೂರು ಮೂಲದ ನಾಲ್ವರು ಕಾವೇರಿ ನದಿ ಪಾಲು: ದೇವಸ್ಥಾನಕ್ಕೆ ಹೋದವರು ಮಸಣಕ್ಕೆ – Kannada News | Tragic Incident at Muthathi: Bengaluru Visitors drowned Away in Cauvery River

ಪ್ರಾತಿನಿಧಿಕ ಚಿತ್ರImage Credit source: Getty images ಮಂಡ್ಯ, ಜೂನ್​​ 24: ಕಾವೇರಿ ನದಿಯಲ್ಲಿ ನಾಲ್ವರು ನೀರುಪಾಲಾಗಿರುವಂತಹ (death) ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಆಂಜನೇಯ ದೇವಸ್ಥಾನಕ್ಕೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ನೀರುಪಾಲಾಗಿರುವ ಬೆಂಗಳೂರು ಮೂಲದ ಒಂದೇ ಕುಟುಂಬದವರು ಎನ್ನಲಾಗುತ್ತಿದೆ. ಮೃತರ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಹಲಗೂರು ಠಾಣೆ ಪೊಲೀಸರು ತೆರಳಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

World Social Media Day 2026: ಸಾಮಾಜಿಕ ಮಾಧ್ಯಮಗಳ ಬಳಕೆ ಸಕಾರಾತ್ಮಕ ಮಾರ್ಗದಲ್ಲಿರಲಿ – Kannada News | World Social Media Day 2026: Why is World Social Media Day celebrated? Here is the information

ವಿಶ್ವ ಸಾಮಾಜಿಕ ಮಾಧ್ಯಮ ದಿನImage Credit source: Getty Images ಸೋಷಿಯಲ್‌ ಮೀಡಿಯಾದ (Social Media) ಇಲ್ಲದೆ ಇಂದಿನ ಜಗತ್ತನ್ನು ಕಲ್ಪಿಸುವುದು ಅಸಾಧ್ಯವಾಗಿದೆ. ಇಂದು ಅನೇಕಾರು ಕೆಲಸಗಳು ಸೋಷಿಯಲ್‌ ಮೀಡಿಯಾದ ಮುಖಾಂತರವೇ ನಡೆಯುತ್ತಿದೆ. ಹೌದು ಸಾಮಾಜಿಕ ಬದಲಾವಣೆಗಾಗಿ ಜಾಗೃತಿ ಮೂಡಿಸುವುದೇ ಆಗಿರಲಿ, ವ್ಯವಹಾರವನ್ನು ಉತ್ತೇಜಿಸಲು ಕ್ರಿಯೇಟಿವ್‌ ಆಗಿ ಪ್ರಮೋಷನ್‌ಗಳನ್ನು ಮಾಡುವುದಾಗಿರಲಿ ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕ ಸಾಧಿಸುವುದಾಗಿರಲಿ ಇವೆಲ್ಲವೂ ಸೋಷಿಯಲ್‌ ಮೀಡಿಯಾದ ಮುಖಾಂತರವೇ ನಡೆಯುತ್ತಿದೆ. ಅಷ್ಟೇ ಅಲ್ಲದೆ ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌, ಯೂಟ್ಯೂಬ್‌ ಇತ್ಯಾದಿ ಸೋಷಿಯಲ್‌ ಮೀಡಿಯಾದ…

Read More

ಶೃಂಗೇರಿಯಲ್ಲೂ ಭೂಕುಸಿತದ ಆತಂಕ: ಬಿರುಕುಗೊಂಡ ಬೃಹತ್ ತಡೆಗೋಡೆ – Kannada News | Sringeri Faces Landslide Scare as Massive Retaining Wall Shows Major Cracks

ಚಿಕ್ಕಮಗಳೂರು, ಜುಲೈ 09: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು (Wall Cracks) ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ (Rain) ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇನ್ನು ಅದರ ಕೆಳಭಾಗದಲ್ಲಿ 4 ಮನೆ, 18ಕ್ಕೂ ಹೆಚ್ಚು ಅಂಗಡಿಗಳಿದ್ದು, ತಡೆಗೋಡೆ ಕುಸಿದರೆ ಭದ್ರಾ ನದಿ ಪಾಲಾಗಲಿವೆ. ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಆತಂಕ ಸುಮಾರು 50 ಅಡಿ ಎತ್ತರ ಹಾಗೂ 120 ಅಡಿ ಅಗಲವಿರುವ ಈ…

Read More

ಸೋತು ಸುಸ್ತಾಗಿದ್ದ ಸ್ಟಾರ್ ನಿರ್ದೇಶಕನಿಗೆ ಹೈಕೋರ್ಟ್​​ನಿಂದ ಶಾಕ್

ಗೌತಮ್ ವಾಸುದೇವ್ ಮೆನನ್ (Gautham Vasudev Menon), ತಮಿಳಿನಲ್ಲಿ ಸ್ಟಾರ್ ನಿರ್ದೇಶಕರಾಗಿ ಮೆರೆದವರು. ಅವರ ತಮಿಳು ನಿರ್ದೇಶಕರು ಮಾಸ್, ಮಸಾಲ, ತಲೆ-ಬುಡವಿಲ್ಲದ ಕಮರ್ಶಿಯಲ್ ಸಿನಿಮಾಗಳನ್ನು ಮಾಡುವಾಗ ಗೌತಮ್ ವಾಸುದೇವ್ ಮೆನನ್ ‘ಅಪ್ಪಟ ಸಿನಿಮಾ’ಗಳನ್ನು ಮಾಡಿ ಹಿಟ್ ಮೇಲೆ ಹಿಟ್ ಕೊಟ್ಟವರು. ತಮಿಳು ಚಿತ್ರರಂಗಕ್ಕೆ ಹೊಸ ಮಾದರಿಯನ್ನೇ ಹಾಕಿಕೊಟ್ಟವರು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸೋಲಿನ ಮೇಲೆ ಸೋಲು ಗೌತಮ್​​ಗೆ ಎದುರಾಗಿದೆ. ತಮ್ಮ ಕಷ್ಟಗಳ ಬಗ್ಗೆ ಕೆಲವು ಸಂದರ್ಶನಗಳಲ್ಲಿ ಗೌತಮ್ ಹೇಳಿಕೊಂಡಿದ್ದಾರೆ ಸಹ. ಇದೀಗ ಹೈಕೋರ್ಟ್, ಗೌತಮ್ ಅವರಿಗೆ ಮತ್ತೊಂದು…

Read More

ಬಿಎಂಟಿಸಿಯಲ್ಲ ಸಾಕ್ಷಾತ್​​ ಯಮ!: 17 ವರ್ಷಗಳಲ್ಲಿ 1,142 ಜನರ ಬಲಿ ಪಡೆದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​​ಗಳು! – Kannada News | BMTC Buses Turn Deadly: 1,142 Killed in 5,864 Accidents Over 17 Years in Bengaluru

ಬೆಂಗಳೂರು, ಜುಲೈ 05: ನಗರದ ನಿವಾಸಿಗಳ ಪಾಲಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್​​ಗಳು ಯಮ ಸ್ವರೂಪಿಯಾಗಿ ಮಾರ್ಪಟ್ಟಿವೆ. ಕಳೆದ ಹಲವು ವರ್ಷಗಳಲ್ಲಿ ನಡೆದಿರುವ ಬಿಎಂಟಿಸಿ ಬಸ್​​ಗಳ ಅಪಘಾತ ಮತ್ತು ಸಾವು ನೋವುಗಳ ಸಂಖ್ಯೆ ಬೆಚ್ಚಿ ಬೀಳಿಸುವಂತಿದೆ. ಬಸ್​​ ಅಪಘಾತದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲೇ 150ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಸಿಬ್ಬಂದಿ ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುತ್ತಿರೋದೇ ಇಂತಹ ಘಟನೆಗಳ ಹೆಚ್ಚಳಕ್ಕೆ ಕಾರಣ ಎಂಬ ಆರೋಪಗಳೂ ಕೇಳಿಬಂದಿವೆ. 17 ವರ್ಷದಲ್ಲಿ 5864 ಆ್ಯಕ್ಸಿಡೆಂಟ್…

Read More

ಗದಗದಲ್ಲಿ ಬಡ್ಡಿ ಬಕಾಸುರರ ಅಟ್ಟಹಾಸ: 17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್ – Kannada News | Gadag Illegal Money Lending Scam: Rowdy Sheeter Allots 5 Acre Farmers Land For Rs 17 Lakh Loan Arrested

ಆರೋಪಿಗಳಾದ ರೌಡಿಶೀಟರ್ ಯುವರಾಜ್ ಕೊರವರ ಹಾಗೂ ರವಿ ಕೌಜಗೇರಿImage Credit source: tv9 ಗದಗ, ಜೂನ್ 22: ಗದಗ (Gadag) ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಮತ್ತು ಮೀಟರ್ ಬಡ್ಡಿ ಮಾಫಿಯಾದ ದೌರ್ಜನ್ಯ ಮಿತಿಮೀರಿದೆ. ಸಾಲದ ನೆಪದಲ್ಲಿ ಅನ್ನದಾತನ ಆಸ್ತಿಯನ್ನೇ ದೋಚಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗದಗ ತಾಲೂಕಿನ ಬೆಳಹೋಡ ಗ್ರಾಮದ ನಿವಾಸಿಗಳಾದ ರೈತ ಮಹ್ಮದ್ ರಫೀಕ್ ದೊಡ್ಡಮನಿ ಮತ್ತು ಅವರ ಸಹೋದರರಿಗೆ ಕೇವಲ 17 ಲಕ್ಷ ರೂಪಾಯಿ ಸಾಲ ನೀಡಿ, ಅವರ ಕೋಟ್ಯಂತರ ರೂಪಾಯಿ ಮೌಲ್ಯದ…

Read More

‘ಧುರಂಧರ್’ ಯಶಸ್ಸು ಸಹಿಸದವರಿಂದ ರಣ್ವೀರ್ ಸಿಂಗ್ ವಿರುದ್ಧ ಪಿತೂರಿ’

‘ಡಾನ್ 3’ (Don 3) ಸಿನಿಮಾದ ಒಪ್ಪಂದ ಮುರಿದು ಚಿತ್ರದಿಂದ ಹೊರನಡೆದ ಕಾರಣ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಅಸಹಕಾರವನ್ನು ಸಿನಿಮಾ ನೌಕರರ ಸಂಘ ಘೋಷಿಸಿದೆ. ರಣ್ವೀರ್ ಸಿಂಗ್ ಅವರು ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ಸಿನಿಮಾದ ಪ್ರೀ ಪ್ರೊಡಕ್ಷನ್​​ಗೆ ಆಗಿರುವ ಖರ್ಚನ್ನು ಕೊಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕ ಫರ್ಹಾನ್ ಅಖ್ತರ್ ಸಿನಿಮಾ ಒಕ್ಕೂಟಕ್ಕೆ ದೂರು ನೀಡಿದ್ದರು. ಈಗ ರಣ್ವೀರ್ ಸಿಂಗ್ ಮೇಲೆ ಹೇರಲಾಗಿರುವ ಅನಧಿಕೃತ ನಿಷೇಧದ ಬಗ್ಗೆ ಚಿತ್ರರಂಗಕ್ಕೆ ಸಂಬಂಧಿಸಿದವರು…

Read More

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ

ಬೇಸಿಗೆ  (summer) ಈಗಾಗ್ಲೆ ಆರಂಭವಾಗಿದ್ದು, ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಈ ತಾಪಮಾಣದ ಕಾರಣದಿಂದಾಗಿ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳ ಜೊತೆಗೆ ಕಿರಿಕಿರಿಯೂ ಉಂಟಾಗುತ್ತದೆ. ಈ ಕಿರಿಕಿರಿಯನ್ನು ತಪ್ಪಿಸಿ ಆರಾಮದಾಯಕವಾಗಿರಲು, ಬಿಸಿಲಿನ ತಾಪದಿಂದ ದೇಹವನ್ನು ರಕ್ಷಿಸಿಕೊಳ್ಳಲು ಸೂಕ್ತ ಬಣ್ಣದ ಬಟ್ಟೆಗಳನ್ನು ಧರಿಸುವುದು ತುಂಬಾನೇ ಮುಖ್ಯ. ಹೌದು ಬೇಸಿಗೆಯಲ್ಲಿ ತೀವ್ರವಾದ ಸೂರ್ಯನ ಬೆಳಕು ಮತ್ತು ಶಾಖ ಇರುವುದರಿಂದ ಈ ಸಮಯದಲ್ಲಿ ದೇಹವನ್ನು ತಂಪಾಗಿ ಮತ್ತು ಆರಾಮದಾಯಕವಾಗಿಡಲು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು. ಬೇಸಿಗೆಯಲ್ಲಿ ಯಾವ…

Read More

ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಚುನಾವಣೆ ಮುಂದೂಡಿಕೆ – Kannada News | Apex bank chairman election postponed For Siddaramaiah And Dk Shivakumar Cold War

ತುಮಕೂರು, (ಜನವರಿ 29): ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿರುವ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ (Apex bank chairman election) ಈಗ ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ. ಶಿವಕುಮಾರ್ಗೆ ಪ್ರತಿಷ್ಠೆಯಾಗಿದೆ. ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಸಿಎಂ ಡಿಸಿಎಂ ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಇಂದು (ಜನವರಿ 29) ನಡೆಯಬೇಕಿದ್ದ ಅಪೆಕ್ಸ್…

Read More