ಕಾರಿಗಾಗಿ ದಂಪತಿ ಮಧ್ಯೆ ಗಲಾಟೆ: ಮದ್ವೆಯಾದ ಹತ್ತೇ ತಿಂಗಳಿಗೆ ತಂಗಿ ಗಂಡನನ್ನೇ ಕೊಂದ ಬಾಮೈದ

ಆನೇಕಲ್​, ಏಪ್ರಿಲ್​ 06: ಕಾರು ಖರೀದಿ ವಿಚಾರವಾಗಿ ಬಾಮೈದನಿಂದ ಭಾವನನ್ನು ಕೊಲೆ (murder) ಮಾಡಿರುವಂತಹ ಘಟನೆ ಆಂಧ್ರದ ಇಂದೂಪುರ ಪೊಲೀಸ್ ಠಾಣವ್ಯಾಪ್ತಿಯ ಮೇಳ್ಯ ಬಳಿ ನಡೆದಿದೆ. ವಿನಯ್ ಕುಮಾರ್ (37) ಕೊಲೆಯಾದ ವ್ಯಕ್ತಿ. ಬಾಮೈದ ರಾಜು ಮತ್ತು ಅವನ ಗ್ಯಾಂಗ್​​ನಿಂದ ಕೊಲೆ ಮಾಡಲಾಗಿದ್ದು,  ರಾಜು, ವೇಣು, ಶ್ರೇಯಸ್​ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದೂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿ ಚಿಕ್ಕಬಾಣಾವರದ ನಿವಾಸಿಗಳಾದ ರಂಗಶಾಮಪ್ಪ ಮತ್ತು ಸೌಭಾಗ್ಯಮ್ಮ ದಂಪತಿಯ ಮೂರನೇ ಮಗ ವಿನಯ್…

Read More

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More

ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ – Kannada News | Rashika Shetty says Gilli Nata is cunning in Bigg Boss Kannada Season 12 show

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಫಿನಾಲೆ ಸಮೀಪಿಸುತ್ತಿದೆ. ನಟಿ ರಾಶಿಕಾ ಶೆಟ್ಟಿ (Rashika Shetty) ಅವರು ಗಿಲ್ಲಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಾರದ ನಾಮಿನೇಷನ್ ಪ್ರಕ್ರಿಯೆ ವೇಳೆ ಗಿಲ್ಲಿಯನ್ನು ರಾಶಿಕಾ ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ನೀಡಿದ್ದಾರೆ. ‘ಗಿಲ್ಲಿ ಪ್ರತಿ ದಿನ ಒಂದೊಂದು ಪಾತ್ರ ಮಾಡುತ್ತಿದ್ದಾನೆ. ಅವನು ಬಹಳ ದೊಡ್ಡ ಕುತಂತ್ರಿ’ ಎಂದು ರಾಶಿಕಾ ಶೆಟ್ಟಿ ಅವರು ಹೇಳಿದ್ದಾರೆ. ಇಷ್ಟು ದಿನ ಸೀಕ್ರೆಟ್ ರೂಮ್​​ನಲ್ಲಿ ಇದ್ದ ರಕ್ಷಿತಾ ಶೆಟ್ಟಿ…

Read More

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ FIR ಹಾಕುವ ಪೊಲೀಸರಿಗೆ ಹೊಸ ಮಾರ್ಗಸೂಚಿ – Kannada News | Karnataka DGP Saleem new guidelines To Police For FIR Against social media posts

ಬೆಂಗಳೂರು, (ಫೆಬ್ರವರಿ 09): ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ಪೊಲೀಸರ (Police) ಮೇಲೆ ಸಾಕಷ್ಟು ಆರೋಪಗಳು ಕೇಳಿಬರುತ್ತಿರುವುದು ವರದಿಯಾಗಿವೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ (DG IGP dr Saleem) ಮಹತ್ವದ ಸೂಚನೆ ನೀಡಿದ್ದರು. ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕೆಂದು ಮಾರ್ಗಸೂಚಿಯನ್ನು ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಡಿಜಿ, ಐಜಿಪಿ ಹೊಸ…

Read More

PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್​ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್​ಗೆ ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಭಾರತದ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಇದೆ. ಭಾರತಕ್ಕೆ…

Read More

ಕನ್ನಡ ವೆಬ್ ಸರಣಿ ‘ಜೆರಾಕ್ಸ್’ ವಿಶೇಷತೆಗಳೇನು? ತಂಡ ಹೇಳಿದ್ದು ಹೀಗೆ – Kannada News | Nagabhushan talks about Kannada web series xerox specialities

ಕನ್ನಡದಲ್ಲಿ ವೆಬ್ ಸರಣಿಗಳು (web series) ಬಹಳ ಕಡಿಮೆ. ಎಲ್ಲೋ ಅಲ್ಲೊಂದು ಇಲ್ಲೊಂದು ಅಷ್ಟೆ ನಿರ್ಮಾಣಗೊಂಡು ಬಿಡುಗಡೆ ಆಗುತ್ತವೆ. ಈ ಹಿಂದೆ ‘ಅಯ್ಯನ ಮನೆ’ ವೆಬ್ ಸರಣಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಇದೀಗ ‘ಜೆರಾಕ್ಸ್’ ಹೆಸರಿನ ವೆಬ್ ಸರಣಿ ಬಿಡುಗಡೆ ಆಗಿದೆ. ನಾಗಭೂಷಣ್, ಪಾಯಲ್ ಚೆಂಗಪ್ಪ ನಟನೆಯ ಈ ವೆಬ್ ಸರಣಿ ಗಮನ ಸೆಳೆದಿದ್ದು, ಈ ವೆಬ್ ಸರಣಿಯ ವಿಶೇಷತೆಗಳು ಏನೇನು ಎಂದು ಚಿತ್ರತಂಡ ವಿವರಿಸಿದೆ. ಅಂದಹಾಗೆ ಈ ವೆಬ್ ಸರಣಿಯನ್ನು ಡಾಲಿ ಧನಂಜಯ್…

Read More

Magh Mela at Prayagraj: ಪ್ರಯಾಗ್‌ರಾಜ್​ಗೆ ಮಾಘ ಮೇಳಕ್ಕೆ ಹೋಗುತ್ತಿದ್ದೀರಾ? ಹಾಗಿದ್ರೆ ಈ ಸ್ಥಳ ಮಿಸ್​ ಮಾಡ್ಲೇ ಬೇಡಿ – Kannada News | Prayagraj Magh Mela 2026: Holy Dip at Triveni Sangam and Travel Tips

ಪ್ರಯಾಗ್‌ರಾಜ್‌ನಲ್ಲಿ 2026ರ ಮಾಘ ಮೇಳದ ಸಡಗರ ಆರಂಭವಾಗಿದೆ. ತಮ್ಮ ಕೋಟ್ಯಂತರ ಭಕ್ತರು ಈ ಪವಿತ್ರ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಕುಂಭಮೇಳ, ಅರ್ಧ ಕುಂಭಮೇಳ ಮತ್ತು ವಾರ್ಷಿಕ ಮಾಘ ಮೇಳದ ಸಮಯದಲ್ಲಿ, ಈ ಸಂಗಮವು ಆಧ್ಯಾತ್ಮಿಕ ಸಾಗರವಾಗಿ ಬದಲಾಗುತ್ತದೆ. ಆದ್ದರಿಂದ ಮಾಘ ಮೇಳ ಎಂದರೇನು? ಅದರ ಮಹತ್ವ ಮತ್ತು ಪ್ರಯಾಗ್ರಾಜ್‌ನಲ್ಲಿ ನೋಡಲು ಯೋಗ್ಯವಾದ ಇತರ ಐತಿಹಾಸಿಕ ಸ್ಥಳಗಳ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಮಾಘ ಮೇಳ ಎಂದರೇನು? ಅದರ ಮಹತ್ವವೇನು? ಮಾಘ ಮೇಳವು ಕೇವಲ ಸ್ನಾನದ ಕಾರ್ಯಕ್ರಮವಲ್ಲ, ಇದು ಒಂದು ತಿಂಗಳ…

Read More

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ? – Kannada News | A Prestigious Man in Mangaluru Gives Shelter to Rajeev Gowda, Accused of Abusing a Woman Officer

ಮಂಗಳೂರು, ಜನವರಿ 26: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರ ಕೈಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಖಾಕಿ ತನಿಖೆ ವೇಳೆ ಆರೋಪಿ ಮಂಗಳೂರಿನಲ್ಲಿದ್ದ ಎನ್ನುವ ಮಾಹಿತಿ ಸಿಕ್ಕಿತ್ತಾದರೂ ಅದಾಗಲೇ ಆತ ಅಲ್ಲಿಂದಲೂ ಎಸ್ಕೇಪ್​​ ಆಗಿದ್ದ. ಕೇರಳ ಅಥವಾ ಗೋವಾಗೆ ರಾಜೀವ್​​ ಗೌಡ ಎಸ್ಕೇಪ್​​ ಅಗಿರಬಹುದು ಎನ್ನಲಾಗಿದ್ದು, ಈ ನಡುವೆ ಆರೋಪಿಗೆ ಆಶ್ರಯ ಕೊಟ್ಟಿದ್ದು ಓರ್ವ ಪ್ರತಿಷ್ಠಿತ ವ್ಯಕ್ತಿ ಎಂಬ ವಿಚಾರ ಗೊತ್ತಾಗಿದೆ. ರಾಜೀವ್​​ ಗೌಡ ಪಕ್ಕದ ರಾಜ್ಯಕ್ಕೆ ಎಸ್ಕೇಪ್​​…

Read More