Headlines

ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ – Kannada News | Opposition Leader R Ashok Displays Pen Drive in Karnataka Assembly, Makes Serious Corruption Allegations

ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪImage Credit source: tv9 ಬೆಂಗಳೂರು, ಫೆಬ್ರವರಿ 3: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರು ಅಬಕಾರಿ ಇಲಾಖೆಯಲ್ಲಿ (Excise department) ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯ ತಮ್ಮ ಬಳಿ ಇದೆ ಎಂದರು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಪೆನ್​ಡ್ರೈವ್ ಅನ್ನೂ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರದರ್ಶಿಸಿದ ಅವರು, ಸರ್ಕಾರ ಮತ್ತು ಇಲಾಖೆಯ ಉನ್ನತ ಅಧಿಕಾರಿಗಳ ವಿರುದ್ಧ…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ? – Kannada News | Will India keep agriculture and dairy sector out of trade deal with US

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ (India US trade deal) ಏರ್ಪಡುವುದು ನಿಶ್ಚಿತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಈ ಡೀಲ್ ಕುದುರಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಭಾರತಕ್ಕೆ ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸಲಾಗುತ್ತದೆ. ಭಾರತವು ಟ್ಯಾರಿಫ್ ಅನ್ನು ಶೂನ್ಯಕ್ಕೆ ಇಳಿಸುತ್ತದೆ. ಕೃಷಿ ಇತ್ಯಾದಿ ಕ್ಷೇತ್ರದ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿಗುತ್ತದೆ ಎಂಬರ್ಥದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದು ಭಾರತೀಯ ಕೃಷಿ…

Read More

Silver Jewellery: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು! – Kannada News | Astrology: Which Zodiac Signs Should Wear Silver for Prosperity and Health?

ಜ್ಯೋತಿಷ್ಯದಲ್ಲಿ ಬೆಳ್ಳಿಯನ್ನು ಬಹಳ ಮುಖ್ಯ ಮತ್ತು ವಿಶೇಷವೆಂದು ಪರಿಗಣಿಸಲಾಗುತ್ತದೆ. ಬೆಳ್ಳಿ ಚಂದ್ರ ಮತ್ತು ಶುಕ್ರನೊಂದಿಗೆ ಸಂಬಂಧ ಹೊಂದಿದೆ. ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಚಂದ್ರನ ಸ್ಥಾನ ಬಲವಾಗಿದ್ದರೆ ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿರುತ್ತಾನೆ ಮತ್ತು ಅವರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಮೇಲುಗೈ ಸಾಧಿಸುತ್ತದೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ಜನರು ತಮ್ಮ ಕೈಗಳಿಗೆ ಬೆಳ್ಳಿ ಉಂಗುರಗಳು ಅಥವಾ ಬಳೆಗಳನ್ನು ಧರಿಸುತ್ತಾರೆ. ಹಾಗಾದರೆ, ಯಾವ ರಾಶಿಗಳಿಗೆ ಬೆಳ್ಳಿ ಬಳೆ ಶುಭವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಯಾವ ರಾಶಿಯವರು ಬೆಳ್ಳಿ ಬಳೆ ಧರಿಸುವುದನ್ನು…

Read More

‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ – Kannada News | Landlord Movie Tax Exemption: Duniya Vijay’s Social Drama Gets CM Siddaramaiah’s Support

ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​​ಲಾರ್ಡ್’ ಸಿನಿಮಾ (Land Lord Movie) ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ. ‘ಲ್ಯಾಂಡ್​​ಲಾರ್ಡ್ 70ರ ದಶಕದ ಕಥೆ ಹೊಂದಿದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ…

Read More

ತೀವ್ರವಾಗಿ ಕುಸಿದ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; ಮುಂದೇನು ಪರಿಸ್ಥಿತಿ? – Kannada News | Border 2 movie box office collection reaches single digit on 11th day

ಬಹುತಾರಾಗಣ ಇರುವ ‘ಬಾರ್ಡರ್ 2’ ಸಿನಿಮಾ (Border 2 Movie) ಆರಂಭದಲ್ಲೇ ಜೋರಾಗಿ ಅಬ್ಬರಿಸಿತು. ದೇಶಭಕ್ತಿ ಕಥೆ ಹೊಂದಿರುವ ಈ ಚಿತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿತು. ಅದರ ಪರಿಣಾಮವಾಗಿ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಆಯಿತು. ಆದರೆ ಈಗ ಈ ಸಿನಿಮಾದ ಕಲೆಕ್ಷನ್ (Border 2 Collection) ಕುಸಿತ ಕಂಡಿದೆ. 11ನೇ ದಿನಕ್ಕೆ ಈ ಸಿನಿಮಾದ ಕಲೆಕ್ಷನ್ ತೀವ್ರವಾಗಿ ಕುಸಿದಿದೆ. ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ, ದಿಲ್ಜಿತ್ ದೊಸಾಂಜ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ….

Read More

10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ – Kannada News | Belagavi Revenge Murder: Man Hacked 16 Times Over Decade Old Elopement

ಬೆಳಗಾವಿ, ಫೆಬ್ರವರಿ 03: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿದೆ. 10 ವರ್ಷಗಳ ಹಿಂದೆ ಈರಯ್ಯ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು…

Read More

Tuesday Rituals: ಮಂಗಳವಾರ ಈ ವಸ್ತುಗಳನ್ನು ಖರೀದಿಸಲೇಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Tuesday Hanuman Rituals: What Not to Do for Good Fortune and Peace

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಮಂಗಳವಾರವನ್ನು ಶ್ರೀ ರಾಮನ ಪರಮ ಭಕ್ತ ಹಾಗೂ ಶಿವನ ರುದ್ರ ಅವತಾರವಾದ ಹನುಮಂತನಿಗೆ ಸಮರ್ಪಿಸಲಾಗಿದೆ. ಈ ದಿನ ಬಜರಂಗಬಲಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಮತ್ತು ಅನೇಕ ಭಕ್ತರು ಮಂಗಳವಾರ ಉಪವಾಸವನ್ನು ಆಚರಿಸುತ್ತಾರೆ. ಹನುಮಂತನನ್ನು ಭಕ್ತಿ, ಶಕ್ತಿ ಮತ್ತು ನಿರ್ಭಯತೆಯ ಸಂಕೇತವಾಗಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಯಂತೆ, ಮಂಗಳವಾರ ಹನುಮಂತನನ್ನು ನಿಷ್ಠೆಯಿಂದ ಪೂಜಿಸಿದರೆ, ಜೀವನದಲ್ಲಿನ ದುಃಖ–ತೊಂದರೆಗಳು ದೂರವಾಗುತ್ತವೆ, ಶತ್ರುಭಯ ನಿವಾರಣೆಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ ಲಭಿಸುತ್ತದೆ. ಮಂಗಳವಾರವು ಹನುಮಂತನ ಜೊತೆಗೆ ಮಂಗಳ ಗ್ರಹಕ್ಕೂ ಸಂಬಂಧಿಸಿದೆ. ಆದ್ದರಿಂದ,…

Read More

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More

Video: ಸ್ಟಾರ್ಟ್ಅಪ್‌ ಕಂಪನಿಯ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ ಬೆಂಗಳೂರಿನ ಯುವಕ, ಕಾರಣ ಇದೇ ನೋಡಿ – Kannada News | Bengaluru: Startup company fires employee before probation period ends

ಬೆಂಗಳೂರು, ಫೆಬ್ರವರಿ 3: ಬಹುತೇಕ ಖಾಸಗಿ ಕಂಪೆನಿಗಳು(Private Company) ಏಕಾಏಕಿ ಸಂಸ್ಥೆಯಲ್ಲಿರುವ ಕೆಲಸಗಾರರನ್ನು ಅಮಾನತು ಮಾಡುವುದಿದೆ. ಕಂಪೆನಿಯ ಈ ರೀತಿ ನಿರ್ಧಾರಗಳಿಂದ ಉದ್ಯೋಗಸ್ಥರಲ್ಲಿ ಮುಂದೇನು ಎನ್ನುವ ಪ್ರಶ್ನೆಯೊಂದು ಕಾಡುತ್ತದೆ. ಇದೇ ರೀತಿಯ ಅನುಭವ ಬೆಂಗಳೂರಿನ (Bengaluru) ಯುವಕನಿಗೆ ಆಗಿದೆ. ತನ್ನನ್ನು ಕೆಲಸದಿಂದ ವಜಾಗೊಳಿಸಿದ ಸ್ಟಾರ್ಟ್ಅಪ್ ಕಂಪನಿಯ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ್ದಾನೆ. ಈ ಕುರಿತಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. @_.jeevan._n ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿ ಕೊಳ್ಳಲಾದ ಈ ವಿಡಿಯೋದಲ್ಲಿ…

Read More

‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್ – Kannada News | Dhurandhar 2 Teaser: Ranveer Singh’s Film Disappoints Fans; Release Date Revealed

ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ (Dhurandhar Movie) ಮಾಡಿದ ದಾಖಲೆಗಳು ಹಲವು. ಕಳೆದ ವರ್ಷ ಡಿಸೆಂಬರ್​​ನಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಸಾಮಾನ್ಯವಾಗಿ ಸೀಕ್ವೆಲ್ ಎಂದಾಗ ಒಂದಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ. ಆದರೆ ಆದಿತ್ಯ ಧಾರ್ ಹಾಗಲ್ಲ. ಕೇವಲ ಮೂರೇ ತಿಂಗಳಿಗೆ ಸೀಕ್ವೆಲ್ ತರುತ್ತಿದ್ದಾರೆ. ಮೊದಲೇ ಶೂಟಿಂಗ್ ಮುಗಿದಿರುವುದರಿಂದ, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಸಲಾಗುತ್ತಿದೆ. ಈಗ ಸಿನಿಮಾದ ರಿಲೀಸ್ ದಿನಾಂಕವನ್ನು ಟೀಸರ್ ಮೂಲಕ ಖಚಿತಪಡಿಸಿಯಾಗಿದೆ. ಆದರೆ, ಟೀಸರ್…

Read More