Headlines

ಬೀದರ್​: ಕಾರಂಜಾ ಕಾಲುವೆ ದುರಸ್ತಿಗೆ 181 ಕೋಟಿ ರೂ ಬಿಡುಗಡೆಗೆ ಸಂಪುಟ ಅಸ್ತು; ಈಗಲಾದ್ರೂ ಸಿಗುತ್ತಾ ರೈತರಿಗೆ ನೀರು? – Kannada News | Bidar Karanga Canal Project Gets 181 Crore Boost, Reviving Farmers’ Irrigation Hopes After Decades

ಕಾರಂಜಾ ಬಲದಂಡೆ ಕಾಲುವೆImage Credit source: tv9 kannada ಬೀದರ್, ಜುಲೈ 22: ಜಿಲ್ಲೆಯ ಸಾವಿರಾರು ರೈತರ (Farmers) ನೀರಾವರಿ ಕನಸಿಗೆ ಆಸರೆಯಾಗಬೇಕಿದ್ದ ಕಾರಂಜಾ ಬಲದಂಡೆ ಕಾಲುವೆ (Karanga Canal), ಇದೀಗ ರೈತರ ಪಾಲಿಗೆ ಕೇಲವ ಭರವಸೆಯಾಗಿ ಉಳಿದಿದೆ. ಕಾಲುವೆ ನಿರ್ಮಾಣವಾಗಿ ಎರಡು ದಶಕಗಳು ಕಳೆದರೂ ಕೊನೆಯ ಭಾಗದವರೆಗೆ ನೀರು ತಲುಪದ ಕಾರಣ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ವರ್ಷ ಕಾಲುವೆ ದುರಸ್ತಿಗೆ ಲಕ್ಷಾಂತರ ರೂ ವೆಚ್ಚ ಮಾಡಿದರೂ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಇದೀಗ ಕಾರಂಜಾ ಬಲದಂಡೆ…

Read More

ಏಕದಿನ ವಿಶ್ವಕಪ್​ಗೆ ಅಚ್ಚರಿಯ ಹೆಸರುಗಳಿರುವ ತಂಡ ಪ್ರಕಟಿಸಿದ ಮಾಜಿ ಕೋಚ್ ರವಿಶಾಸ್ತ್ರಿ – Kannada News | Ravi Shastri Predicts India’s ODI World Cup Squad 2027: Kohli, Rohit, Pant Inclusions!

ಮುಂದಿನ ವರ್ಷ ಅಂದರೆ 2027 ರಲ್ಲಿ ನಡೆಯಲಿರುವ  ಏಕದಿನ ವಿಶ್ವಕಪ್​ಗೆ (ODI World Cup 2027) ಟೀಂ ಇಂಡಿಯಾದಲ್ಲಿ (Team India) ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದು ಇದುವರೆಗೂ ಖಚಿತವಾಗಿಲ್ಲ. ಅದರಲ್ಲೂ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿಗೆ ಸ್ಥಾನ ಸಿಗುತ್ತದೆಯೇ? ಇಶಾನ್ ಕಿಶನ್ ವಿಕೆಟ್ ಕೀಪರ್ ಆಗುತ್ತಾರೆಯೇ ಅಥವಾ ರಿಷಭ್ ಪಂತ್ ಏಕದಿನ ತಂಡಕ್ಕೆ ಮರಳುತ್ತಾರೆಯೇ? ಎಂಬುದನ್ನು ಹೇಳಲು ಸಾಧ್ಯವಾಗುತ್ತಿಲ್ಲ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಕೋಚ್…

Read More

Mahakaleshwar Temple: ಮಹಾಕಾಳೇಶ್ವರದಲ್ಲಿ ಹೈಟೆಕ್ ಸ್ಪರ್ಶ; ಕೇವಲ 30 ಸೆಕೆಂಡುಗಳಲ್ಲಿ ಚಿನ್ನ-ಬೆಳ್ಳಿ ಆಭರಣಗಳ ಶುದ್ಧತೆ ಪರೀಕ್ಷೆ! – Kannada News | Mahakaleshwar Temple Adopts Karatometer for Transparent Gold and Silver Donations

ಶ್ರೀ ಮಹಾಕಾಳೇಶ್ವರ ದೇವಸ್ಥಾನImage Credit source: Getty Images ವಿಶ್ವಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ದಾನ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿಯು ಅತ್ಯಂತ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇನ್ಮುಂದೆ ಭಕ್ತರು ಶ್ರೀ ಮಹಾಕಾಳೇಶ್ವರನಿಗೆ ದೇವೋತ್ತರ ರೂಪದಲ್ಲಿ ಅರ್ಪಿಸುವ ಚಿನ್ನ ಮತ್ತು ಬೆಳ್ಳಿ ಆಭರಣಗಳ ಶುದ್ಧತೆಯನ್ನು ಕೇವಲ 30 ಸೆಕೆಂಡುಗಳಲ್ಲಿ ನಿಖರವಾಗಿ ನಿರ್ಧರಿಸಬಹುದಾಗಿದೆ. ಈ ನೂತನ ತಾಂತ್ರಿಕ ಸೌಲಭ್ಯಕ್ಕಾಗಿ ಶ್ರೀ ಮಹಾಕಾಳೇಶ್ವರ ದೇವಸ್ಥಾನ ನಿರ್ವಹಣಾ ಸಮಿತಿಯು ಸುಮಾರು 1.5 ಮಿಲಿಯನ್ ರೂಪಾಯಿ (15 ಲಕ್ಷ ರೂ.)…

Read More

ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ – Kannada News | Karnataka Road Mishaps: Government Bus Overturns in Dharwad After Tyre Burst Killing One; Pedestrian Mowed Down by Car in Chitradurga

ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿImage Credit source: Tv9 Kannada ಧಾರವಾಡ/ಚಿತ್ರದುರ್ಗ, ಜುಲೈ 22: ಚಲಿಸುತ್ತಿರುವಾಗಲೇ ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 8 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್​​ನ ಗ್ಲಾಸ್​​ಗಳು ಪೀಸ್​​ ಪೀಸ್​​ ಟೈರ್ ಸ್ಫೋಟಗೊಂಡ…

Read More

ಕೆಲಸದ ಅವಧಿ ಮುಗಿದರೂ ಗೇಟ್‌ಗೆ ಬೀಗ: ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ – Kannada News | Kaveri Grameena Bank: Manager Locks Staff Post Work, Viral Video Shows Harassment

ಹಾಸನ, ಜು.22: ಕೆಲಸದ ಸಮಯ ಮುಗಿದಿದ್ದರೂ ಹೊರಹೋಗಲು ಬಿಡದೆ, ಗೇಟ್‌ಗೆ ಬೀಗ ಹಾಕಿ ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್‌ ಒಬ್ಬರು ಕಿರುಕುಳ ನೀಡಿದ್ದಾರೆನ್ನಲಾದ ಆಘಾತಕಾರಿ ಘಟನೆ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಶಾಖೆಯಲ್ಲಿ ಈ ಘಟನೆ ನಡೆದಿದ್ದು, ಮ್ಯಾನೇಜರ್‌ನ ದೌರ್ಜನ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಬ್ಯಾಂಕ್‌ನ ಸಿಬ್ಬಂದಿಯೊಬ್ಬರು, “ಸಂಜೆ 5 ಗಂಟೆಯಾಗಿದೆ, ನನ್ನ ಪಾಲಿನ ಕೆಲಸ ಸಂಪೂರ್ಣವಾಗಿ ಮುಗಿದಿದೆ. ನನಗೆ ಬೇರೆ ಕೆಲಸವಿರುವುದರಿಂದ ಹೋಗಲು…

Read More

ವಿಜಯ್ ಬಗ್ಗೆ ಪ್ರಕಾಶ್ ರೈ ಟೀಕೆ, ಮಾರನೇಯ ದಿನ ಸೆಟ್​​ನಲ್ಲಿ ನಡೆದಿದ್ದೇನು?

ನಟ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ. ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ, ಸಕ್ರಿಯವಾಗಿ ಚುನಾವಣಾ ರಾಜಕೀಯಕ್ಕೆ ಇಳಿದಾಗ ಹಲವಾರು ಟೀಕೆ, ಅನುಮಾನಗಳನ್ನು ಎದುರಿಸಬೇಕಾಯ್ತು. ಅವರದ್ದೇ ಚಿತ್ರರಂಗದ ಕೆಲವರು ಸಹ ವಿಜಯ್ ವಿರುದ್ಧ ಟೀಕೆಗಳನ್ನು ಮಾಡಿದ್ದರು. ಅವರಲ್ಲಿ ನಟ ಪ್ರಕಾಶ್ ರೈ ಸಹ ಒಬ್ಬರು. ಪ್ರಕಾಶ್ ರೈ ಅಂತೂ ಒಮ್ಮೆ ವಿಜಯ್ ಅವರನ್ನು ಟೀಕೆಯ ಜೊತೆಗೆ ಕೆಟ್ಟದಾಗಿ ವ್ಯಂಗ್ಯ ಸಹ ಮಾಡಿದ್ದರು. ವಿಜಯ್ ನಟಿಸಿದ್ದ ‘ಗಿಲ್ಲಿ’ ಸಿನಿಮಾನಲ್ಲಿ ಪ್ರಕಾಶ್, ತ್ರಿಷಾರನ್ನು ‘ಚೆಲ್ಲಂ’ ಎಂದು ಕರೆಯುತ್ತಾರೆ, ಆ ಡೈಲಾಗ್…

Read More

ಮಹಿಳೆಯ ಶವ ಸಾಗಿಸುವಾಗ ಆ್ಯಂಬುಲೆನ್ಸ್ ಚಾಲಕ ಏನು ಮಾಡಿದ ಗೊತ್ತಾ? – Kannada News | Andhra Pradesh Kadapa Ambulance Driver Stole Gold Bangle From Woman’s Dead body

ಕಡಪ, ಜುಲೈ 22: ಆ್ಯಂಬುಲೆನ್ಸ್ ಚಾಲಕ ಮಾಡಿದ ಹೇಯ ಕೃತ್ಯ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆಯನ್ನು ಮನೆಗೆ ಕರೆದೊಯ್ಯುವಾಗ ಆಕೆಯಿಂದ ಕೈಯಲ್ಲಿದ್ದ ಚಿನ್ನದ ಬಳೆಯನ್ನು ಕದ್ದ ಘಟನೆ ಬೆಳಕಿಗೆ ಬಂದಿದೆ. ಕಡಪದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನಂತರ, ಆಕೆಯ ಶವವನ್ನು ಆ್ಯಂಬುಲೆನ್ಸ್‌ನಲ್ಲಿ (Ambulance) ಮನೆಗೆ ಕರೆದೊಯ್ಯುತ್ತಿದ್ದಾಗ, ಚಾಲಕ ವಾಹನವನ್ನು ಅರ್ಧದಾರಿಯಲ್ಲೇ ನಿಲ್ಲಿಸಿ ಈ ಕೃತ್ಯ ಎಸಗಿದ್ದಾನೆ. ಕುತಂತ್ರದಿಂದ ನಡೆಸಿದ ಕಳವು: ಮಾರ್ಗಮಧ್ಯದಲ್ಲಿ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ ಮೃತರ…

Read More

ಪಿಎಲ್​ಐಗೆ ಮುಂದುವರಿದ ಭರ್ಜರಿ ಸ್ಪಂದನೆ; ಮಾರ್ಚ್ ವೇಳೆಗೆ 2.40 ಲಕ್ಷ ಕೋಟಿ ರೂ ಹೂಡಿಕೆ: ಸಚಿವ ಜಿತಿನ್ ಪ್ರಸಾದ – Kannada News | PLI Scheme, investments, employment, sector benefitted and other details revealed by Jitin Prasada

ನವದೆಹಲಿ, ಜುಲೈ 22: ಪಿಎಲ್​ಐ (PLI) ಯೋಜನೆಗಳ ಅಡಿಯಲ್ಲಿ ಈ ವರ್ಷದ ಮಾರ್ಚ್ ವೇಳೆಗೆ ₹2.40 ಲಕ್ಷ ಕೋಟಿಗೂ ಅಧಿಕ ನೈಜ ಹೂಡಿಕೆ ಬಂದಿದ್ದು, 14.15 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು (ನೇರ ಮತ್ತು ಪರೋಕ್ಷ) ಸೃಷ್ಟಿಯಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ. ಯೋಜನೆಯು ಆರಂಭವಾದಂದಿನಿಂದ ಜಾಗತಿಕ ಮೌಲ್ಯವರ್ಧನೆ ಸರಪಳಿಯಲ್ಲಿ ಭಾರತದ ಪಾತ್ರವನ್ನು ಬಲಪಡಿಸಿದ್ದು, ₹15.2…

Read More

ICC Rankings: ಕೇವಲ ಒಂದು ಪಾಯಿಂಟ್‌ನಿಂದ ನಂ.1 ಸ್ಥಾನ ಕಳೆದುಕೊಂಡ ಶುಭ್​ಮನ್ ಗಿಲ್

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಸೋತಿತು. ಅದಾಗ್ಯೂ ತಂಡದ ನಾಯಕ ಶುಭ್​ಮನ್ ಗಿಲ್ ಇಡೀ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಆಡಿದ ಮೂರು ಪಂದ್ಯಗಳಲ್ಲಿ ಗಿಲ್ ಎರಡು ಅರ್ಧಶತಕಗಳನ್ನು ಬಾರಿಸಿದರು. ಆದರೆ ಇದರ ಹೊರತಾಗಿಯೂ, ಶುಭ್​ಮನ್ ಗಿಲ್​​ಗೆ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ ಒನ್ ಪಟ್ಟ ಕೂದಲೆಳೆ ಅಂತರದಲ್ಲಿ ಕೈತಪ್ಪಿದೆ(PC-PTI). ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಮೇಲೆ…

Read More

ಊಟಕ್ಕೂ ಪರದಾಡುತ್ತಿದ್ದಾರೆ ಆಮಿರ್ ಖಾನ್ ಸಹೋದರ, ಗುಡಿಸಿಲಿನಲ್ಲಿ ವಾಸ – Kannada News | Aamir Khan’s brother Hyder Ali Khan is living in very bad situation

ಆಮಿರ್‌ ಖಾನ್‌ (Aamir Khan) ದೊಡ್ಡ ಸ್ಟಾರ್ ನಟ ಜೊತೆಗೆ ನಿರ್ಮಾಪಕರೂ ಸಹ. ಅವರ ಒಟ್ಟು ಆಸ್ತಿ ಮೌಲ್ಯ 1880 ಕೋಟಿ ಎನ್ನಲಾಗುತ್ತದೆ. ಸಿನಿಮಾ ನಿರ್ಮಾಣ, ನಟನೆ ಜೊತೆಗೆ ಬೇರೆ ಕೆಲವು ಉದ್ಯಮಗಳಲ್ಲಿಯೂ ಹೂಡಿಕೆ ಮಾಡಿದ್ದಾರೆ. ತಮ್ಮ ಮಗನಿಗಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ, ಮಗಳ ಸಿನಿಮಾ ಮೇಲೆ ಹೂಡಿಕೆ ಮಾಡಿದ್ದಾ. ಮಗಳಿಗೆ ಉದ್ಯಮ ಹಾಕಿಕೊಂಡಿದ್ದಾರೆ. ಆದರೆ ಆಮಿರ್ ಖಾನ್ ಅವರ ಸಹೋದರ ಹೈದರ್‌ ಅಲಿ ಖಾನ್‌ ಮಾತ್ರ ಊಟಕ್ಕೂ ಪರದಾಡುತ್ತಿದ್ದಾರೆ ಮತ್ತು ಗುಡಿಸಿನಂಥಹಾ ಮನೆಯಲ್ಲಿ ವಾಸಿಸುತ್ತಿದ್ದಾರೆ. ಆಮಿರ್…

Read More