Headlines

Chanakya Niti: ತಂದೆಯ ಈ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರ ಪ್ರಕಾರ, ಮಗಳು (daughter) ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಹೌದು. ಆದ್ದರಿಂದ, ಅವಳನ್ನು ಸರಿಯಾಗಿ ಬೆಳೆಸುವುದು ಬಹಳ ಮುಖ್ಯ. ಸರಿಯಾದ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಅವಳಲ್ಲಿ ತುಂಬುವುದು ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕಾದರೇ ಈ ಒಂದಷ್ಟು ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ಅದೇ ತಂದೆ ತನ್ನ ಮುದ್ದು ಮಗಳ ವಿಚಾರದಲ್ಲಿ ಮಾಡುವಂತಹ ಈ ಕೆಲವೊಂದಿಷ್ಟು ತಪ್ಪುಗಳ ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು…

Read More

ಪ್ರಧಾನಿ ಮೋದಿಗೆ ಝಲ್ಮುರಿ ಮಾರಿದ್ದ ಬಂಗಾಳದ ವ್ಯಕ್ತಿಗೆ ಪಾಕ್, ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ – Kannada News | West Bengal man who sold jhalmuri to PM Modi gets death threats from Pakistan and Bangladesh

ನವದೆಹಲಿ, ಮೇ 22: ಚುನಾವಣಾ ಪ್ರಚಾರದ ಸಮಯದಲ್ಲಿ ಪಶ್ಚಿಮ ಬಂಗಾಳದ (West Bengal) ಜಾರ್ಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಗಾಳದ ಜನಪ್ರಿಯ ತಿಂಡಿಯಾದ ಝಲ್ಮುರಿಯನ್ನು ಮಾರಾಟ ಮಾಡಿದ್ದ ವ್ಯಾಪಾರಿ ವಿಕ್ರಮ್ ಸಾವೊ ಅವರಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ ಬರುತ್ತಿದೆ ಎಂದು ಹೇಳಿಕೊಂಡಿದ್ದಾರೆ. ವ್ಯಾಪಾರಿ ವಿಕ್ರಮ್ ಪ್ರಕಾರ, ಕಳೆದ ಕೆಲವು ದಿನಗಳಿಂದ ಪ್ರತಿದಿನ ಅಪರಿಚಿತ ಅಂತಾರಾಷ್ಟ್ರೀಯ ನಂಬರ್​ಗಳಿಂದ ಅವರಿಗೆ ಜೀವ ಬೆದರಿಕೆ ಬರುತ್ತಿದೆ. “ನನಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ವೀಡಿಯೊ ಮತ್ತು ಫೋನ್ ಕರೆಗಳ…

Read More

ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಉಲ್ಲೇಖಿಸಿದ ಚಿನ್ನಯ್ಯ! – Kannada News

ನಟ ಪ್ರಕಾಶ್ ರಾಜ್ ಹಾಗೂ ಪೊಲೀಸ್ ಜತೆ ಚಿನ್ನಯ್ಯImage Credit source: TV9 Network ಬೆಂಗಳೂರು, ಜೂನ್ 12: ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಕೇಸ್‌ಗೆ (Dharmasthala Skull Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಚಿನ್ನಯ್ಯ (Chinnayya) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ SIT ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್,…

Read More

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಅಂತ ವಿಡಿಯೋ ಮೂಲಕ ತಿಳಿಸಿದ ಅನಿರುದ್ಧ್ – Kannada News | Anirudh Jatkar show the condition of Mysore ring road in his new video

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಬೆಂಗಳೂರಿನ ಮಾಲಿನ್ಯದ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಬೆಳಕು ಚೆಲ್ಲುತ್ತಾರೆ. ಅದೇ ರೀತಿ, ಮೈಸೂರಿನಲ್ಲಿ ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ಈ ವಿಡಿಯೋ ಮೂಲಕ ತಿಳಿಸಿದ್ದಾರೆ. ‘ಆರ್ಕೋರ್ ಹೋಟೆಲ್ಸ್ ಎದುರು, ಮೈಸೂರು ರಿಂಗ್ ರಸ್ತೆ (Mysore Ring Road) ಇದು. ರಿಂಗ್ ರಸ್ತೆಯ ಸಂಪೂರ್ಣ ವಿಸ್ತಾರವೂ ಇದೇ ಸ್ಥಿತಿಯಲ್ಲಿದೆ. ಇದನ್ನು ಯಾವುದೇ ರೀತಿಯಲ್ಲೂ ಸರಿಯಾಗಿ ನಿರ್ವಹಿಸಲಾಗಿಲ್ಲ. ಅಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ…

Read More

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು? – Kannada News | Aishwarya Sarja said as director Arjun Sarja is very strict

ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್​ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು…

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೈವೋಲ್ಟೇಜ್ ಪಂದ್ಯ! ನಿಮಗೂ ಟಿಕೆಟ್​​ ಬೇಕಾ? ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು?

ಬೆಂಗಳೂರು. ಮಾ.23: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯದ ಟಿಕೆಟ್ ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು? ಮೆಟ್ರೋ ಪ್ರಯಾಣ ಉಚಿತವೇ? ಇಲ್ಲಿದೆ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ. ಇನ್ನು ಟಿಕೆಟ್​​​​ ಖರೀದಿಯ ಬಗ್ಗೆ RCB ಮಹತ್ವದ ಹೇಳಿಕೆಯನ್ನು ಕೂಡ ನೀಡಿದೆ. ವಂಚನೆಯ ವಿರುದ್ಧ ಎಚ್ಚರಿಕೆ ನೀಡಿದೆ ಮತ್ತು shop.royalchallengers.com ಮೂಲಕ ಖರೀದಿಸಿದ ಟಿಕೆಟ್‌ಗಳು ಮಾತ್ರ ಮಾನ್ಯವಾಗಿರುತ್ತವೆ ಎಂದು ಹೇಳಿದೆ. RCB IPL 2026 ಟಿಕೆಟ್‌ಗಳನ್ನು…

Read More

ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ನಿಧನ ಹೊಂದಿದ್ದಾರೆ. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ನಿನ್ನೆ ನಿಧನ ಹೊಂದಿದ್ದು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸ್ವರ್ಣಲತಾ ಅವರ ಅಂತಿಮ ಸಂಸ್ಕಾರ ಕ್ರೈಸ್ತ ಪದ್ಧತಿಯಂತೆ ನೆರವೇರಿದ್ದು, ಇಂದು ಶಾಂತಿನಗರ ಚರ್ಚ್​​ನಲ್ಲಿ ಸ್ವರ್ಣಲತಾ ಅವರಿಗಾಗಿ ವಿಶೇಷ ಪ್ರಾರ್ಥನೆ ಸಹ ಮಾಡಲಾಯ್ತು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ ಪೊಲೀಸರು!

ಕೊಲ್ಕತ್ತಾ, ಮೇ 27: ಪಶ್ಚಿಮ ಬಂಗಾಳದಲ್ಲಿ (West Bengal) ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಮತ್ತು ವಿವಾದಾತ್ಮಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಅಲ್ಲಿನ ಪೊಲೀಸರು ಬಂಧಿತ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರ ತಲೆ ಬೋಳಿಸಿ, ಕೈಗಳಿಗೆ ಕೋಳ ತೊಡಿಸಿ, ಕೇವಲ ಒಳ ಉಡುಪುಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ನಿರ್ದಿಷ್ಟ ಪ್ರದೇಶವೊಂದರಲ್ಲಿ ಟಿಎಂಸಿ ಪಕ್ಷಕ್ಕೆ ಸೇರಿದ ಕೆಲವು ಸ್ಥಳೀಯ ಗೂಂಡಾಗಳು ಮತ್ತು ಕಾರ್ಯಕರ್ತರು ಸಾರ್ವಜನಿಕ ಶಾಂತಿ ಕದಡಿದ, ಹಿಂಸಾಚಾರ ನಡೆಸಿದ ಹಾಗೂ ಪೊಲೀಸರ ಮೇಲೆಯೇ…

Read More

ಸಿಮ್ ಬದಲಾಯಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ – Kannada News | Telangana: Fuel Shortage Sparks Unique Offer, Free Petrol for SIM Switch Draws Crowds

ಆದಿಲಾಬಾದ್, ಏಪ್ರಿಲ್ 28: ಆದಿಲಾಬಾದ್​​ನಿಂದ ಚಿತ್ತೂರಿನವರೆಗೆ ಯಾವ ಪೆಟ್ರೋಲ್ ಬಂಕ್​ನಲ್ಲಿ ನೋಡಿದ್ರೂ ನೋ ಸ್ಟಾಕ್ ನೋರ್ಡ್​ಗಳದ್ದೇ ಕಾರುಬಾರು. ಬಂಕ್‌ಗಳ ಮುಂದೆ ಕಿಲೋಮೀಟರ್ ಉದ್ದದ ಸರತಿ ಸಾಲು, ಒಂದು ಲೀಟರ್ ಪೆಟ್ರೋಲ್ ಸಿಕ್ಕರೆ ಸಾಕು ಅನ್ನೋ ಮನಸ್ಥಿತಿ. ಈ ಹೊತ್ತಿನಲ್ಲಿ, ಉದ್ಯಮಿಯೊಬ್ಬರ ಬುದ್ಧಿವಂತ ಕಲ್ಪನೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಖಮ್ಮಂ ಮತ್ತು ಭದ್ರದ್ರಿ ಕೊಥಗುಡೆಮ್ ಜಿಲ್ಲೆಗಳಲ್ಲಿ ಇಂಧನ ಕೊರತೆ ತೀವ್ರವಾಗಿರುವ ಬೆನ್ನಲ್ಲೇ, ಏರ್‌ಟೆಲ್ ವಿತರಕ ರೆಲ್ಲಾ ಸತೀಶ್ ಎಂಬುವವರು ಘೋಷಿಸಿದ ಆಫರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ….

Read More

ಪವಿತ್ರಾ ಗೌಡ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್: ಹೈಕೋರ್ಟ್ ಆದೇಶ – Kannada News | Renuka Swamy case: High court cancels trail court order on Pavithra Gowda home food

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ವಿಶೇಷ ಅನುಮತಿಗಳೊಂದಿಗೆ ಜೈಲಿಗೆ ಮನೆಯಿಂದಲೇ ಊಟ ತರಿಸಿಕೊಳ್ಳುತ್ತಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರುಗಳು ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದ್ದು, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ. ಅವರ ಮನೆ…

Read More