ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ
ಬೆಂಗಳೂರು, ಏ.9: ಪ್ರಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಏಪ್ರಿಲ್ 9, ಗುರುವಾರದ ದೈನಂದಿನ ರಾಶಿಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ, ಪೂರ್ವಾಷಾಡ ನಕ್ಷತ್ರ, ಪರಿಘ ಯೋಗ ಮತ್ತು ಭವಕರಣಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 1:52 ರಿಂದ 3:25 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 12:21 ರಿಂದ 1:54 ರವರೆಗೆ ಇರುತ್ತದೆ. ರವಿ ಮೀನ ರಾಶಿಯಲ್ಲಿ ಮತ್ತು…