ನಾನಿನ್ನೂ ಬದುಕಿದ್ದೇನೆ ಎಂಬುದು ನೆನಪಿರಲಿ; ಟಿಎಂಸಿ ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ – Kannada News | Remember, I Am Still Alive; Mamata Banerjee angry on Rebel TMC Leaders dares directly join BJP
ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮಮತಾ ಬ್ಯಾನರ್ಜಿ ಇಂದು ತಮ್ಮ ಪಕ್ಷದ ಬಂಡಾಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು “ದ್ರೋಹಿಗಳು” ಎಂದು ಕರೆದಿರುವ ಮಮತಾ ಬ್ಯಾನರ್ಜಿ (Mamata Banerjee), ಈ ನಾಯಕರು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಪಕ್ಷದೊಂದಿಗೆ ಉಳಿದಿರುವ ಕಾರ್ಯಕರ್ತರಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಟಿಎಂಸಿಯ ಬಂಡಾಯ…