Headlines

ನಾನಿನ್ನೂ ಬದುಕಿದ್ದೇನೆ ಎಂಬುದು ನೆನಪಿರಲಿ; ಟಿಎಂಸಿ ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ – Kannada News | Remember, I Am Still Alive; Mamata Banerjee angry on Rebel TMC Leaders dares directly join BJP

ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮಮತಾ ಬ್ಯಾನರ್ಜಿ ಇಂದು ತಮ್ಮ ಪಕ್ಷದ ಬಂಡಾಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು “ದ್ರೋಹಿಗಳು” ಎಂದು ಕರೆದಿರುವ ಮಮತಾ ಬ್ಯಾನರ್ಜಿ (Mamata Banerjee), ಈ ನಾಯಕರು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಪಕ್ಷದೊಂದಿಗೆ ಉಳಿದಿರುವ ಕಾರ್ಯಕರ್ತರಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಟಿಎಂಸಿಯ ಬಂಡಾಯ…

Read More

Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಮೇಷ ರಾಶಿ: ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಅವರ ಜೊತೆ ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಾಹಸದಿಂದ ಯಶಸ್ಸು ಸಿಗುತ್ತದೆ…

Read More

ಬೀದರ್‌ ಪಶು ವಿವಿ ಘಟಿಕೋತ್ಸವ: 16 ಚಿನ್ನದ ಪದಕ ಬಾಚಿಕೊಂಡ ಮೀನು ವ್ಯಾಪಾರಿಯ ಮಗಳು – Kannada News | Bidar Veterinary University Convocation: Fishmonger daughter wins 16 gold medals

ಬೀದರ್​​​, ಫೆಬ್ರವರಿ 27: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿ ಚಿನ್ನದ ವಿದ್ಯಾರ್ಥಿಯಾಗಿದ್ದಾರೆ. ಪಶು ವೈದ್ಯಕೀಯ ಪದವಿಯಲ್ಲಿ 16 ಚಿನ್ನದ ಪದಕಗಳನ್ನ (gold medals) ಬಾಚಿಕೊಂಡ ಉಡುಪಿಯ ಖುಷಿ, 6 ಚಿನ್ನದ ಪದಕ ಪಡೆದ ತುಮಕೂರಿನ ಭೂಮಿಕಾರ ಯಶೋಗಾಥೆ ಎಂತಹವರನ್ನೂ ಪ್ರೇರೇಪಿಸುತ್ತದೆ. ಮೀನು ವ್ಯಾಪಾರಿಯ ಮಗಳು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಉಡುಪಿಯ ಮಂದಾರ್ತಿ ಗ್ರಾಮದ ಖುಷಿ, ಪಶುವೈದ್ಯಕೀಯ…

Read More

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Mobile Theft Gang Targets Roadside Phone Users in Nelamangala Dabaspet

ನೆಲಮಂಗಲ, ಜನವರಿ 02: ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಇಂತಹ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಫೋನ್‌ನಲ್ಲಿ ಮಾತನಾಡುವಾಗ ಎಷ್ಟು ಎಚ್ಚರಿಕೆ ವಹಿಸಬೇಕೆಂದು ಈ ಪ್ರಕರಣದಿಂದ ತಿಳಿದುಬಂದಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More