Headlines

MI vs LSG IPL 2026 Live Score: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ – Kannada News | Mumbai Indians vs Lucknow Super Giants IPL 2026 Live Cricket Score MI vs LSG Match on 4th May latest news in Kannada

ಐಪಿಎಲ್ 2026 ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಮುಂಬೈಗೆ 10 ನೇ ಪಂದ್ಯವಾಗಿದ್ದರೆ, ಲಕ್ನೋಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ಈ ಆವೃತ್ತಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿವೆ. ಮುಂಬೈ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಲಕ್ನೋ ಕೂಡ ಇದೇ ರೀತಿಯ ಪರಿಸ್ಥಿತಿಯಲ್ಲಿದೆ. Source link

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು: ಅನಾರೋಗ್ಯದಿಂದ ಮೃತಪಟ್ಟ ‘ಶಿವಾನಿ’ – Kannada News | Bannerghatta Giraffe Shivani Dies: Illness Claims Popular Bengaluru Zoo Attraction

ಬೆಂಗಳೂರು, ಮೇ 08: ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಜಿರಾಫೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರೆಳೆದಿದ್ದು, ಅನಾರೋಗ್ಯದಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ ಎನ್ನಲಾಗಿದೆ. ಅಂತಿಮವಾಗಿ ಕರುಳು ಸುತ್ತಿಕೊಂಡು ರಕ್ತಪರಿಚಲನೆ ಆಗದೆ ಜಿರಾಫೆ ಮೃತಪಟ್ಟಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರು ಕಳೆದ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಿಡುಗಡೆಗೆ ಅನುಮತಿ ನೀಡಿದ ಹೈಕೋರ್ಟ್ – Kannada News | High Court lifts the stay on The Kerala Story 2 Goes Beyond and allows its release

ಟ್ರೇಲರ್ ರಿಲೀಸ್ ಬೆನ್ನಲ್ಲೇ ಸಾಕಷ್ಟು ವಿವಾದ ಸೃಷ್ಟಿ ಮಾಡಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಆದರೆ ಈಗ ಚಿತ್ರತಂಡ ನಿಟ್ಟುಸಿರು ಬಿಡುವಂತಾಗಿದೆ. ಈ ಮೊದಲು ‘ದಿ ಕೇರಳ ಸ್ಟೋರಿ 2’ ಚಿತ್ರದ ಬಿಡುಗಡೆಗೆ ಕೇರಳ ಹೈಕೋರ್ಟ್ (Kerala High Court) ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಈಗ ನಿರ್ಮಾಪಕರು ಹೊಸ ಬಿಡುಗಡೆ ದಿನಾಂಕದ ಬಗ್ಗೆ…

Read More

ಗೃಹಸಾಲ ಪಡೆಯುತ್ತಿದ್ದೀರಾ? 50 ಲಕ್ಷ ರೂ ಸಾಲ ಪಡೆಯಲು ನಿಮ್ಮ ಸಂಬಳ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಲೆಕ್ಕಾಚಾರ – Kannada News | Home loan rules, emi, monthly salary, foir calculation and other details

ಸ್ವಂತ ಮನೆ ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ಇಂದಿನ ದಿನಗಳಲ್ಲಿ ಮನೆ ಮಾಡುವುದು ಅಷ್ಟು ಸುಲಭವಲ್ಲ. ನಿವೇಶನ ಖರೀದಿಸಿ, ಮನೆ ಕಟ್ಟಬೇಕೆಂದರೆ ಕೋಟಿ ಮೀರುತ್ತದೆ. ಫ್ಲಾಟ್ ತೆಗೆದುಕೊಂಡರೂ 35 ಲಕ್ಷ ರೂಗಿಂತ ಕಡಿಮೆ ಇರೋದಿಲ್ಲ. ಹೀಗಾಗಿ, ಸಾಲ ಮಾಡದೆ ಮನೆ ಮಾಡಿಕೊಳ್ಳಲು ಆಗದೇ ಇರುವಂತಹ ದುಬಾರಿ ದುನಿಯಾ ಇದು. ಮನೆ ಖರೀದಿಸಲು, ಕಟ್ಟಲು ಇರುವ ಸುಲಭ ಉಪಾಯ ಮತ್ತು ಮಾರ್ಗ ಗೃಹಸಾಲ ಅಥವಾ ಹೋಮ್ ಲೋನ್. ಆದರೆ, ನಿಮಗೆ ಜೀರ್ಣಿಸಿಕೊಳ್ಳಲು ಆಗುಷ್ಟೇ ಆಹಾರ ಸೇವಿಸುವುದು ನಿಸರ್ಗ ನಿಯಮ. ಅಂತೆಯೇ,…

Read More

TV9-Sensodyne Campaign | ನಿಮ್ಮ ಹಲ್ಲಿನ ಆರೋಗ್ಯಕ್ಕೆ ಮೊದಲ ಹೆಜ್ಜೆ: ದಂತ ವಯಸ್ಸಿನ ಬಗ್ಗೆ ಅರಿವು ಮೂಡಿಸಲು ಹೊಸ ಅಭಿಯಾನ

ದೆಹಲಿ, ಮಾ.30: ನಾವು ಯಾವಾಗಲೂ ನಮ್ಮ ವಯಸ್ಸು ಹೆಚ್ಚುತ್ತಿರುವುದರ ಬಗ್ಗೆ ಯೋಚಿಸುತ್ತೇವೆ ಮತ್ತು ಪ್ರತಿದಿನ ನಮ್ಮ ಆರೋಗ್ಯದ ಕಡೆ ಗಮನ ಕೊಡುತ್ತೇವೆ. ಫಿಟ್ನೆಸ್ ಟ್ರ್ಯಾಕ್ ಮಾಡುತ್ತೇವೆ, ಡಯಟ್ ಮತ್ತು ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ, ನಿದ್ರೆಯನ್ನು ಟ್ರ್ಯಾಕ್ ಮಾಡುತ್ತೇವೆ ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುತ್ತೇವೆ. ಇವೆಲ್ಲವೂ ನಾವು ವಯಸ್ಸಾದರೂ ಆರೋಗ್ಯಕರವಾಗಿ ಮತ್ತು ಯುವಕರಂತೆ ಕಾಣಲು ನೆರವಾಗುತ್ತವೆ. ಆದರೆ, ನೀವು ಎಂದಾದರೂ ನಿಮ್ಮ ಹಲ್ಲಿನ ವಯಸ್ಸಿನ ಬಗ್ಗೆ ಯೋಚಿಸಿದ್ದೀರಾ? ನಿಮ್ಮ ದಂತ ವಯಸ್ಸು ನಿಮ್ಮ ನಿಜವಾದ ವಯಸ್ಸಿಗಿಂತ ಹೆಚ್ಚಿರಬಹುದು….

Read More

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission

ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್​​ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್​ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್​ನ ಗ್ರಾಹಕರಾಗಿದ್ದ…

Read More

ವಿಧಾನಸೌಧ, ಸಚಿವಾಲಯಗಳಿಗೂ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್‌ ಉಳಿತಾಯಕ್ಕೆ ಕಟ್ಟುನಿಟ್ಟಿನ ಸೂಚನೆ – Kannada News | Karnataka Government Offices: Vidhana Soudha Enforces Strict Water and Power Saving Measures Amid Drought

ಬೆಂಗಳೂರು, ಜುಲೈ 16: ರಾಜ್ಯದ ಯಾವ ದಿಕ್ಕಿಗೆ ಹೋದರೂ ನೀರಿಲ್ಲ. ಕಳೆದ ವಾರ ಅಲ್ಪ ಸ್ವಲ್ಪ ಮಳೆಯಾದರೂ (Rain) ರಾಜ್ಯದ ಜಲಾಶಯಗಳು ತುಂಬುವಷ್ಟು ಒಳ ಹರಿವು ಬಂದಿಲ್ಲ. ಸದ್ಯ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ವಿಧಾನಸೌಧ ಮತ್ತು ಸಚಿವಾಲಯಗಳಿಗೂ ಬರಗಾಲದ ಬಿಸಿ ತಟ್ಟಿದ್ದು, ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಗಟ್ಟುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಗುರುವಾರ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ರಿಂದ ಕಟ್ಟುನಿಟ್ಟಿನ ಆದೇಶ ದೇಶದಲ್ಲಿ…

Read More

ಮಾದಪ್ಪನ ಭಕ್ತರು ಮೂತ್ರ ವಿಸರ್ಜನೆ, ಬಹಿರ್ದೆಸೆಗೆ ಕಾಡಿನ ಒಳ ಹೋಗುವಂತಿಲ್ಲ! ಅರಣ್ಯ ಸಿಬ್ಬಂದಿ ಕಟ್ಟಪ್ಪಣೆ, ಕಾರಣ ಇಲ್ಲಿದೆ – Kannada News | No Entry to Forest for Devotees at Male Mahadeshwara Betta: Safety Alert After Leopard Attack Ahead of Shivaratri Jatra

ಮಲೆ ಮಹದೇಶ್ವರಬೆಟ್ಟ (ಸಂಗ್ರಹ ಚಿತ್ರ)Image Credit source: tv9 ಚಾಮರಾಜನಗರ, ಫೆಬ್ರವರಿ 6: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬ ಇತ್ತೀಚೆಗೆ ಚಿರತೆ ದಾಳಿಗೆ ಬಲಿಯಾದ ಘಟನೆ ಬಳಿಕ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹೈಅಲರ್ಟ್ ಘೋಷಿಸಿದೆ. ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಪಾದಯಾತ್ರಿಗಳ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವೀಣ್ ಎಂಬ ಭಕ್ತ ಇತ್ತೀಚೆಗೆ ಸಾವನ್ನಪ್ಪಿದ ಘಟನೆ…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ…

Read More