Headlines

Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ! – Kannada News | Sun Transit 2026: Ravi Sanchara’s Auspicious and Inauspicious Effects on Zodiac Signs

ಸೂರ್ಯನು ಸದ್ಯ ಧನು ರಾಶಿಯ ಪೂರ್ವಾಷಾಢಾ ನಕ್ಷದಲ್ಲಿ ಇದ್ದು ಉತ್ತರಾಷಾಢಾ ನಕ್ಷತ್ರಕ್ಕೆ ಹೋಗುವನು. ಶುಕ್ರನ ಆಧಿಪತ್ಯದಿಂದ ತನ್ನ ಆಧಿಪತ್ಯಕ್ಕೆ ಹೋಗುವನು. ಉತ್ತಮ ಸ್ಥಿತಿಯಲ್ಲಿ ಇರುವ ಕಾರಣ ಫಲವೂ ಉತ್ತಮವಾಗಿರಲಿದೆ. ಸೂರ್ಯನು ಯಾವೆಲ್ಲ ರಾಶಿಗೆ ಶುಭವನ್ನು ಕೊಡುವನು ಎನ್ನುವುದನ್ನು ನೋಡಬಹುದು. ಮುಖ್ಯವಾಗಿ, ಆತ್ಮವಿಶ್ವಾಸ, ಆರೋಗ್ಯ, ಸರ್ಕಾರಿ ಕಾರ್ಯ, ಸಂಪತ್ತು, ತಂದೆಗೆ ಸಂಧಿಸಿದ ಕಾರ್ಯಗಳು ಅಗುವ ಕಾರಣ ಸೂರ್ಯಾನುಗ್ರಹ ಬೇಕಾಗುತ್ತದೆ. ಗುರುವಿನ ದೃಷ್ಟಿಯೂ ಇನ್ನಷ್ಟು ಪುಷ್ಟಿಯನ್ನು ನೀಡುತ್ತದೆ. ಮೇಷ ರಾಶಿ: ಸರ್ಕಾರ ಅಥವಾ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ. ಹಂತ ಹಂತವಾಗಿ…

Read More

Pure Honey Test: ಜೇನುತುಪ್ಪ ಅಸಲಿಯೋ ಅಥವಾ ನಕಲಿಯೋ? ಮನೆಯಲ್ಲೇ ಪರೀಕ್ಷಿಸಲು ಇಲ್ಲಿದೆ 5 ಸುಲಭ ಮಾರ್ಗ! – Kannada News | Pure Honey Test: Simple Home Methods to Identify Real Honey and Avoid Fakes

ಆರೋಗ್ಯಕ್ಕೆ ಜೇನುತುಪ್ಪದ ಮಹತ್ವ ಅಪಾರ. ತೂಕ ಇಳಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿ ಹೆಚ್ಚಿಸುವವರೆಗೆ ಜೇನುತುಪ್ಪ ರಾಮಬಾಣವಾಗಿ ಕೆಲಸ ಮಾಡುತ್ತದೆ. ಆದರೆ, ಇಂದು ಮಾರುಕಟ್ಟೆಯಲ್ಲಿ ಸಿಗುವ ಜೇನುತುಪ್ಪದಲ್ಲಿ ಸಕ್ಕರೆ ಪಾಕ ಅಥವಾ ಸಿರಪ್‌ಗಳನ್ನು ಬೆರೆಸಿ ಕಲಬೆರಕೆ ಮಾಡಲಾಗುತ್ತಿದೆ. ಹಾಗಾದರೆ ನೀವು ಕೊಂಡುಕೊಂಡ ಜೇನುತುಪ್ಪ ನಿಜವೋ ಅಥವಾ ನಕಲಿಯೋ ಎಂದು ಪತ್ತೆ ಹಚ್ಚುವುದು ಹೇಗೆ? ಅದಕ್ಕಾಗಿ ನೀವು ಯಾವುದೇ ಪ್ರಯೋಗಾಲಯಕ್ಕೆ (Lab) ಹೋಗಬೇಕಾಗಿಲ್ಲ. ಮನೆಯಲ್ಲಿಯೇ ಕೆಲವು ನಿಮಿಷಗಳಲ್ಲಿ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬಹುದು. ಅದಕ್ಕೆ ಬೇಕಾದ ಸರಳ ಪರೀಕ್ಷೆಗಳು ಇಲ್ಲಿವೆ: ನೀರಿನ…

Read More

ಸಿಗರೇಟ್ ಬಿಟ್ಟ ಮೆಲೋನಿ, ವಾಚ್ ಮರೆತ ಮ್ಯಾಕ್ರನ್, ಮತ್ತೆ ಮೆಲೋಡಿ ಮೋಡಿ; ಜಿ7 ಶೃಂಗಸಭೆಯ ವೈರಲ್ ಕ್ಷಣಗಳಿವು – Kannada News | Giorgia Meloni Reveals She Quit Smoking Macron Loses Watch G7 Summit Hot mics catch World leaders talks

ಎವಿಯಾನ್, ಜೂನ್ 17: ಫ್ರಾನ್ಸ್​ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅನೇಕ ಗಂಭೀರ ವಿಚಾರಗಳು ಚರ್ಚೆಯಾಗಿವೆ. ಇದರ ಜೊತೆಗೆ ಹಾಸ್ಯಮಯ ಸನ್ನಿವೇಶವೂ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಜಾಗತಿಕ ನಾಯಕರ ತಮಾಷೆಯ ಕ್ಷಣಗಳು ಕೂಡ ರೆಕಾರ್ಡ್ ಆಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಧೂಮಪಾನ ತ್ಯಜಿಸಿದ ರಹಸ್ಯ ಬಿಚ್ಚಿಟ್ಟಿರುವುದು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮರೆತುಹೋದ ವಾಚ್ ಮೇಲೆ ಟ್ರಂಪ್ ಕಣ್ಣು, ಫಿಫಾ ವಿಶ್ವಕಪ್ ಕುರಿತ ನಾಯಕರ ಹರಟೆ ಮುಂತಾದ ಕ್ಷಣಗಳು ಸೆರೆಯಾಗಿವೆ. ಮಂಗಳವಾರದ ಜಿ7 ಸಭೆಯ…

Read More

ದಾವಣಗೆರೆ ದಂಗಲ್​, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್? – Kannada News | Davanagere South By Election Turmoil: Why Congress Sacked Naseer Ahmed, Jabbar Resigned, Know complete details here

ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 14: ದಾವಣಗೆರೆ (Davanagere) ದಕ್ಷಿಣದ ಉಪಚುನಾವಣೆಯಲ್ಲಿನ ಒಳಪೆಟ್ಟು ಈಗ ಕರ್ನಾಟಕ ಕಾಂಗ್ರೆಸ್​ನ (Congress) ಕೆಲ ನಾಯಕರಿಗೆ ಸಂಕಷ್ಟ ತಂದಿಡುತ್ತಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್​ ರಾಜೀನಾಮೆ ಬೆನ್ನಲ್ಲೇ ನಸೀರ್​ ಅಹ್ಮದ್​ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಸ್ವತಃ ಹೈಕಮಾಂಡ್​ ಸೂಚನೆ ನೀಡಿದರೂ ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್​​ರನ್ನು ಹುದ್ದೆಯಿಂದ ಬಿಡುಗಡೆಗೊಳಿಸುವ ಮೂಲಕ ಹೈಕಮಾಂಡ್ ತಲೆದಂಡದ…

Read More

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ ‘ಎಮರ್ಜೆನ್ಸಿ ಕೋಟಾ’: ಅರ್ಜಿ ಸಲ್ಲಿಸುವುದು ಹೇಗೆ? – Kannada News | Get Urgent Train Tickets: Apply for Railways Emergency Quota

ಭಾರತೀಯ ರೈಲ್ವೆಯಲ್ಲಿನ ತುರ್ತು ಕೋಟಾ (EQ) ಸೇರಿದಂತೆ ಹಲವಾರು ಬುಕಿಂಗ್ ಕೋಟಾಗಳನ್ನು ಪರಿಚಯಿಸಿದೆ. ಇದರಿಂದ ಯಾರಿಗೆಲ್ಲ ಲಾಭವಾಗಲಿದೆ. ಇದನ್ನು ಪಡೆಯುವುದು ಹೇಗೆ ಎಂಬಲ್ಲ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಸಾಮಾನ್ಯವಾಗಿ ರೈಲುಗಳಲ್ಲಿ ಸೀಟುಗಳು ಭರ್ತಿಯಾದಾಗ ‘ವೈಟಿಂಗ್ ಲಿಸ್ಟ್’ (Waiting List) ಇರುತ್ತದೆ. ಆದರೆ, ಅತೀ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸಬೇಕಾದವರಿಗಾಗಿ ರೈಲ್ವೆ ಇಲಾಖೆಯು ಕೆಲವು ಸೀಟುಗಳನ್ನು ಮೀಸಲಿಟ್ಟಿರುತ್ತದೆ. ಇದು ಎಲ್ಲರಿಗೂ ಮುಕ್ತವಾಗಿಲ್ಲ ಮತ್ತು ಕೆಲವು ವರ್ಗದ ಪ್ರಯಾಣಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಈ ಕೋಟಾವನ್ನು ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಇದನ್ನು…

Read More

ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ – Kannada News | Davangere By election: Congress Wins but Margin Sparks Concern Over Muslim Vote Shift

ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ…

Read More

ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ! – Kannada News | Bengaluru Crime: Hasan Saab Busted in Seshadripuram for Failed Bank ATM Heist

ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು. ಇದರ…

Read More

Daily Devotional: ಒಂದೇ ಗೋತ್ರದಲ್ಲಿ ಮದುವೆ ಆದರೆ ಏನಾಗುತ್ತೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Gotra and Marriage: An Astrological, Spiritual, and Scientific Perspective

ವಿವಾಹ ಹೊಂದಾಣಿಕೆ ಪ್ರಕ್ರಿಯೆಯಲ್ಲಿ ನಾಮಬಲ ಮತ್ತು ಜನ್ಮದಿನಾಂಕಗಳ ಜೊತೆಗೆ ಗೋತ್ರಕ್ಕೂ ಮಹತ್ವ ನೀಡಲಾಗುತ್ತದೆ. ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಅಥವಾ ಸೂಕ್ತವೇ ಎಂಬ ಪ್ರಶ್ನೆ ಹಲವು ಕುಟುಂಬಗಳಲ್ಲಿ ಆಗಾಗ್ಗೆ ಉದ್ಭವಿಸುತ್ತದೆ. ಗೋತ್ರವನ್ನು ವ್ಯಕ್ತಿಯ ಜೀವಾ ನಾಡಿ ಎಂದು ಪರಿಗಣಿಸಲಾಗುತ್ತದೆ ಮತ್ತು ಇದು ವ್ಯಕ್ತಿಯ ಹುಟ್ಟಿಗೆ ಮಹತ್ತರ ಸಂಬಂಧ ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿ ತಮ್ಮ ನಿತ್ಯ ಭಕ್ತಿಯಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಜ್ಯೋತಿಷ್ಯ…

Read More

ಹಸೆಮಣೆ ಏರಬೇಕಿದ್ದ ವಧುವಿನ ದಾರುಣ ಅಂತ್ಯ, ಮದುವೆ ದಿನ ಬ್ಯೂಟಿ ಪಾರ್ಲರ್‌ಗೆ ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು – Kannada News | Wedding Day Tragedy: Bride Dies in Road Accident in UP

ಬರಿಯಾರ್‌ಪುರ, ಏಪ್ರಿಲ್ 29: ಮಂಗಲ ವಾದ್ಯಗಳು ಮೊಳಗಬೇಕಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಮದುವೆಗೆ ಸಿದ್ಧವಾಗಲು ಸಡಗರದಿಂದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದ 22 ವರ್ಷದ ವಧು, ಮನೆಗೆ ಹೆಣವಾಗಿ ಹಿಂದಿರುಗಿದ ಘೋರ ದುರಂತ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರಿಯಾರ್‌ಪುರದ ಗೌರ್ ಕೋಥಿ ಗ್ರಾಮದ  ರಚನಾ (22) ಅವರ ವಿವಾಹ(Marriage)ವು ಅದೇ ದಿನ ಸಂಜೆ ನಡೆಯಬೇಕಿತ್ತು. ವಧುವಿನ ಅಲಂಕಾರಕ್ಕಾಗಿ ರಚನಾ ತನ್ನ ಕಿರಿಯ ಸಹೋದರನೊಂದಿಗೆ ಬೈಕ್​​ನಲ್ಲಿ ಹತ್ತಿರದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದರು. ಆದರೆ ಬೈಕ್ ನಿಯಂತ್ರಣ ತಪ್ಪಿ…

Read More

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More