Headlines

ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಭವಿಷ್ಯದ ಬಗ್ಗೆ ಮಾತಾಡಿದ ಕೋಡಿಮಠದ ಸ್ವಾಮೀಜಿ – Kannada News | Kodi Mutt Swamiji talks about Kannada actor Darshan court case

ನಟ ದರ್ಶನ್ (Darshan) ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಹಲವು ದಿನಗಳು ಕಳೆದಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು (Kodi Mutt Swamiji) ಪ್ರತಿಕ್ರಿಯೆ ನೀಡಿದ್ದಾರೆ. ‘ಸಿಂಹಪುರಿಯ ಸಿಂಹ’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದರ್ಶನ್ ಬಗ್ಗೆ ಸ್ವಾಮೀಜಿ ಮಾತನಾಡಿದರು. ‘ಈ ವಿಷಯ ಕೋರ್ಟ್​​ನಲ್ಲಿ ಇದೆ. ಆ ಬಗ್ಗೆ ನಾವು ಮಾತನಾಡಬಾರದು. ಮಾತಾಡಿದರೆ ನಾವು ನ್ಯಾಯಾಲಯಕ್ಕೆ ವಿರುದ್ಧ ಹೋದಂತೆ ಆಗುತ್ತದೆ. ನ್ಯಾಯಾಲಯದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ

ಮನೆಯಲ್ಲಿರುವ ತುಳಸಿ ಅಥವಾ ಇತರ ಹಸಿರು ಗಿಡಗಳಿಗೆ ನೀರು ಹಾಕುವುದರಿಂದ ನಿಮ್ಮ ಮಾತಿನ ಬಲ ಹೆಚ್ಚಿ ಸಂವಹನ ಉತ್ತಮವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸೋಷಿಯಲ್ ಕಾಂಟ್ಯಾಕ್ಟ್ ಬಹಳ ಮುಖ್ಯ ಎಂದು ಬಲವಾಗಿ ಅನಿಸಲಿದೆ. ನಿಮಗೆ ಬಹಳ ಇಷ್ಟವಾಗುವಂಥ ವ್ಯಕ್ತಿಯ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಿರು ಪ್ರವಾಸಕ್ಕಾದರೂ ತೆರಳುವಂಥ ಯೋಗ ಇದೆ. ಇಲ್ಲದಿದ್ದಲ್ಲಿ ಹೋಟೆಲ್, ರೆಸ್ಟೋರೆಂಟ್ ಇಂಥ ಕಡೆಗಳಲ್ಲಿಯಾದರೂ…

Read More

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ…

Read More

Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ – Kannada News | Karnataka Weather Update: Yellow Alert for Most Parts of the State Tomorrow; Honnavar Records Heavy Rainfall

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ.  ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ SOUTH INTERIOR KARNATAKA & MALNAD Heavy rain…

Read More

ಡೊನಾಲ್ಡ್​ ಟ್ರಂಪ್ ಕೊಂದವರಿಗೆ 84 ಕೋಟಿ ರೂ. ಕೊಡುತ್ತೇವೆ ಎಂದು ಬಹುಮಾನ ಘೋಷಿಸಿದ ಇರಾಕಿ ಉಗ್ರ ಸಂಘಟನೆ – Kannada News | Iraqi Militant Group Offers 10M Dollar Bounty for Donald Trump Assassination Amid US Iran Tensions

ಇರಾಕ್, ಜುಲೈ 17: ಅಮೆರಿಕ ಮತ್ತು ಮಧ್ಯಪ್ರಾಚ್ಯದ ನಡುವಿನ ಯುದ್ಧದ ಜ್ಚಾಲೆಗಳು ಈಗ ಅತ್ಯಂತ ವಿಕೋಪಕ್ಕೆ ತಿರುಗಿದೆ. ಇರಾಕ್(Iraq)​ನಲ್ಲಿ ಸಕ್ರಿಯವಾಗಿರುವ ಇರಾನ್ ಬೆಂಬಲಿತ ಪ್ರಬಲ ಸಶಸ್ತ್ರ ಸಂಘಟನೆ ‘ಇಸ್ಲಾಮಿಕ್ ರೆಸಿಸ್ಟೆನ್ಸ್’ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂದವರಿಗೆ ಬರೋಬ್ಬರಿ 10 ಮಿಲಿಯನ್ ಯುಎಸ್ ಡಾಲರ್ ಅಂದರೆ ಸುಮಾರು 84 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ತಮ್ಮ ಸಂಘಟನೆಯ ಅಧಿಕೃತ ಸಾಮಾಜಿಕ ಮಾಧ್ಯಮ ಮತ್ತು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಬಿಡುಗಡೆ ಮಾಡಿರುವ ಆಘಾತಕಾರಿ ಹೇಳಿಕೆಯಲ್ಲಿ ಇದನ್ನು ಘೋಷಿಸಲಾಗಿದೆ. ಇಸ್ಲಾಮಿಕ್…

Read More

ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ – Kannada News | Bengaluru School Bus Accident: Two Children Die in Tragic Thanisandra Crash

ಬೆಂಗಳೂರು, ಫೆಬ್ರವರಿ 11: ಶಾಲಾ ಬಸ್​ ಹರಿದು (School Bus Accident) ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಯಾದಗಿರಿ ಮೂಲದ ನಾಗನಗೌಡ ಅವರು…

Read More

ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ – Kannada News | Bangalore Power Outage: BESCOM announces 4 hour daily cuts in Hebbal, North Bengaluru

ಬೆಂಗಳೂರು, ಫೆ.4: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಬೆಂಗಳೂರಿನ ಜನರು ಫೆ.4 ಅಂದರೆ ಇಂದಿನಿಂದ ಫೆ.9ರವರೆಗೆ ವಿದ್ಯುತ್​​ ಕಡಿತ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಫೆಬ್ರವರಿ 4 ರಿಂದ 9 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪ್ರತಿದಿನ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳಲಿದ್ದು, ನಗರದ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಹೆಬ್ಬಾಳ ಮತ್ತು ಉತ್ತರ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಮಸ್ಯೆ ಉಂಟಾಗಲಿದೆ. ವರದಿಯ ಪ್ರಕಾರ, ನಗರದ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು ಈ ಕ್ರಮ ಅಗತ್ಯವಾಗಿದೆ…

Read More

ಶೇಷ 2016: ಪ್ರಮೋದ್ ಶೆಟ್ಟಿ ಹೊಸ ಸಿನಿಮಾ ಮಾರ್ಚ್ 6ರಂದು ತೆರೆಗೆ – Kannada News | Pramod Shetty starrer Shesha 2016 movie OTT rights sold to Amazon Prime Video

ಪ್ರಮೋದ್ ಶೆಟ್ಟಿ (Pramod Shetty) ಅವರಿಗೆ ಪೊಲೀಸ್ ಪಾತ್ರಗಳು ಹೆಚ್ಚಾಗಿ ಇರುತ್ತವೆ. ‘ಶೇಷ 2016’ (Shesha 2016) ಸಿನಿಮಾದಲ್ಲಿ ಕೂಡ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾರ್ಚ್ 6ಕ್ಕೆ ಈ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳು ಮಾರಾಟ ಆಗಿವೆ. ಒಟಿಟಿ ಹಕ್ಕುಗಳನ್ನು ‘ಅಮೇಜಾನ್ ಪ್ರೈಂ ವಿಡಿಯೋ’ (Amazon Prime Video) ಪಡೆದುಕೊಂಡಿವೆ. ಈ ಖುಷಿಯ ವಿಷಯ ತಿಳಿಸಲು ಇತ್ತೀಚೆಗೆ ಸುದ್ದಿಗೋಷ್ಠಿ ಮಾಡಲಾಯಿತು. ‘ಮರಡಿಗುಡ್ಡ ಎಂಟರ್ಟೈನ್ಮೆಂಟ್ಸ್’ ಮೂಲಕ ಉಮೇಶ್ ಗೌಡ…

Read More

ಒಟಿಟಿಗೆ ಬಂದೇ ಬಿಡ್ತು ಪವನ್ ಕಲ್ಯಾಣ್-ಶ್ರೀಲೀಲಾ ಸಿನಿಮಾ – Kannada News | Pawan Kalyan starrer Ustaad Bhagat Singh movie released on Netlix

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿತ್ತು. ‘ಧುರಂಧರ್ 2’ ಸಿನಿಮಾ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಎರಡೂ ಒಟ್ಟಿಗೆ ಬಿಡುಗಡೆ ಆಗಿತ್ತು. ಇದೇ ಕಾರಣಕ್ಕೆ ಸಿನಿಮಾಕ್ಕೆ ಬಾಕ್ಸ್ ಆಫೀಸ್​​ನಲ್ಲಿ ತುಸು ಹಿನ್ನಡೆ ಆಯ್ತು. ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಗಳಿಕೆ ಮಾಡಲಿಲ್ಲ. ಆದರೆ ಪವನ್ ಅಭಿಮಾನಿಗಳು ಪ್ರತಿಬಾರಿಯಂತೆ ಈ ಬಾರಿಯೂ ಸಿನಿಮಾವನ್ನು ಸಂಪೂರ್ಣವಾಗಿ ಸೋಲಲು ಬಿಡಲಿಲ್ಲ. ದೊಡ್ಡ ಮಟ್ಟದ ಗಳಿಕೆ ಅಲ್ಲದಿದ್ದರೂ ಲಾಭದಲ್ಲಿಯೇ ಇದೆ ಸಿನಿಮಾ. ಆದರೆ…

Read More