Headlines

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು…

Read More

ಡಿಯೋಲ್ ಕುಟುಂಬದ ಜೊತೆ ಮನಸ್ತಾಪ ಇದೆಯೇ? ಹೇಮಾ ಮಾಲಿನಿ ಸ್ಪಷ್ಟನೆ – Kannada News | Hema Malini Breaks Silence on Dharmendra’s Passing, Refutes Rumors

ಬಾಲಿವುಡ್ ಉದ್ಯಮದ ಹಿರಿಯ ನಟ ಧರ್ಮೇಂದ್ರ ನವೆಂಬರ್ 24, 2025 ರಂದು ನಿಧನರಾದರು. ಧರ್ಮೇಂದ್ರ ಅವರ ಸಾವು ಡಿಯೋಲ್ ಕುಟುಂಬ ಮತ್ತು ಇಡೀ ಕಲಾ ಲೋಕಕ್ಕೆ ದುಃಖ ತಂದಿದೆ. ಡಿಯೋಲ್ ಕುಟುಂಬ ನಿಧಾನವಾಗಿ ಅದರಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಧರ್ಮೇಂದ್ರ ಅವರ ಎರಡನೇ ಪತ್ನಿ, ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತಮ್ಮ ದುಃಖವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ‘ಧರ್ಮೇಂದ್ರ ನಿಧನವಾದಾಗ ನನಗೆ ತುಂಬಾ ನೋವಾಗಿತ್ತು. ಆ ನೋವು ಇನ್ನೂ ನನ್ನ ಮನಸ್ಸಿನಲ್ಲಿದೆ. ಆದರೆ ಕ್ರಮೇಣ ನಾನು…

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More

ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ! – Kannada News | 63 year old spikes soft drinks at supermarket with urine for over year viral news

ನವದೆಹಲಿ, ಜನವರಿ 28: ತಾನು ಕೆಲಸ ಮಾಡುವ ಸೂಪರ್ ಮಾರ್ಕೆಟ್​​ನಲ್ಲಿ ತಂಪು ಪಾನೀಯಗಳಿಗೆ ಮೂತ್ರ ಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಹಾಂಗ್​ಕಾಂಗ್​ನಲ್ಲಿ (Hong Kong) ನಡೆದಿದೆ. 63 ವರ್ಷದ ಮಾಜಿ ಆಸ್ತಿ ಏಜೆಂಟ್ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ಕಲುಷಿತ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿ ಸೂಪರ್ ಮಾರ್ಕೆಟ್ ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಾಟಲಿಗಳನ್ನು ಇಟ್ಟಿದ್ದ ಎಂದು ವರದಿ ತಿಳಿಸಿದೆ….

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ – Kannada News | Bengaluru and Karnataka Weather Forecast: Dry, Foggy Conditions and Cold Nights

ಬೆಂಗಳೂರು, ಜ.1: ಹೊಸ ವರ್ಷಕ್ಕೆ ವಾತಾವರಣದಲ್ಲೂ (Karnataka Weather Forecast) ಕೂಡ ಬದಲಾವಣೆಗಳು ಆಗಿವೆ. ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಕನಿಷ್ಠ ತಾಪಮಾನ 13°C ಮತ್ತು 19°C ನಡುವೆ ಇರುತ್ತದೆ. ಗರಿಷ್ಠ ತಾಪಮಾನ ಸುಮಾರು 27°C-28°C ಇರಲಿದೆ. ಬೀದರ್ , ವಿಜಯಪುರ ಮತ್ತು ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ…

Read More

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ – Kannada News | 8 death, several Injured In Road Accident at various districts In Karnataka On February 8th

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ತುಮಕೂರಿನಲ್ಲಿ ಸರಣಿ…

Read More

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! – Kannada News

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! ಬೆಂಗಳೂರು, ಜೂನ್ 02: ನಗರದಲ್ಲಿ ರಾಜ್ಯಪಾಲರ (Governor) ಸಂಚಾರದ ವೇಳೆ ವಿಐಪಿ ಟ್ರಾಫಿಕ್ ತಡೆದಿದ್ದಕ್ಕೆ ಆಕ್ರೋಶಗೊಂಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದ ಯುವಕನ ಪ್ರಕರಣ ಇದೀಗ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ಪೊಲೀಸರ ಪ್ರಾಥಮಿಕ ತನಿಖೆ ಮತ್ತು ವಿಚಾರಣೆಯ ವೇಳೆ ಪ್ರತಿಭಟನೆ ನಡೆಸಿದ ವ್ಯಕ್ತಿ ಸಾರ್ವಜನಿಕವಾಗಿ ಹೈಡ್ರಾಮಾ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ಕಾರಿನಲ್ಲಿ ಆ ಸಮಯದಲ್ಲಿ ಯಾವ ಗರ್ಭಿಣಿಯೂ ಇರಲಿಲ್ಲ ಎಂಬ ಸತ್ಯವನ್ನು…

Read More

ಬಾಲಿವುಡ್ ಸ್ಟಾರ್ ನಿರ್ದೇಶಕನ ಚಿತ್ರಕ್ಕೆ ರವಿ ಬಸ್ರೂರು ಮ್ಯೂಸಿಕ್

ಮಲಯಾಳಂನಲ್ಲಿ ಸಿದ್ಧವಾದ ‘ದೃಶ್ಯಂ’  (Drishyam) ಸರಣಿ ಅದೇ ಹೆಸರಲ್ಲಿ ಹಿಂದಿಗೂ ರಿಮೇಕ್ ಆಗಿದೆ. ಈಗಾಗಲೇ ಎರಡು ಭಾಗ ತೆರೆಗೆ ಬಂದಿದ್ದು, ಮೂರನೇ ಭಾಗದ ಶೂಟಿಂಗ್ ಮುಕ್ತಾಯಗೊಂಡಿದೆ. ಈ ವರ್ಷದ ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಬಾರಿ ಈ ಚಿತ್ರದಲ್ಲಿ ಕನ್ನಡಿಗರು ಹೆಮ್ಮೆಪಡುವಂತಹ ದೊಡ್ಡ ಸುದ್ದಿಯೊಂದಿದೆ. ಹೌದು, ಭಾರತೀಯ ಚಿತ್ರರಂಗದ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್, ಕನ್ನಡಿಗ ರವಿ ಬಸ್ರೂರು ಅವರಿಗೆ ‘ದೃಶ್ಯಂ 3’ ಚಿತ್ರಕ್ಕೆ ಸಂಗೀತ ನೀಡುವ ಆಫರ್ ಸಿಕ್ಕಿದೆ. ವಿಶೇಷವೆಂದರೆ, ‘ದೃಶ್ಯಂ’ ಸರಣಿಯ…

Read More

ಉದ್ಯೋಗ ನೇಮಕಾತಿಗೂ AI ಸಂಕಷ್ಟ! ಕಾಪಿ ಪೇಸ್ಟ್ ಅರ್ಜಿಗಳಿಂದ ರಿಕ್ರೂಟರ್​ಗೆ ತಲೆನೋವು

ಬೆಂಗಳೂರು, ಮಾರ್ಚ್​ 21: ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್​ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಪಿ ಪೇಸ್ಟ್ ಅರ್ಜಿಗಳೇ ಹೆಚ್ಚು…

Read More

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಪ್ಲೇಯಿಂಗ್ 11 ಹೀಗಿದೆ – Kannada News | IND W vs SL W 4th T20: India Dominates, Sri Lanka Wins Toss for Formal Match

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್​ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ…

Read More