Headlines

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಹಾಸನ, ಮಾರ್ಚ್​ 30: ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ನಾಲ್ವರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್​ನಲ್ಲಿದ್ದ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಬದಲಾವಣೆ ಮುಂದಾಗಿದ್ದಾರೆ. ಗ್ಯಾಸ್ ತುಂಬಿದ್ದ ಸಿಲಿಂಡರ್​ಗೆ ರೆಗ್ಯುಲೇಟರ್ ಅಳವಡಿಸುವಾಗ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟವಾಗಿದೆ. ಮಹಿಳೆ, ಪುತ್ರ ಸೇರಿದಂತೆ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸುಂದರೇಶ್ ಮನೆಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ….

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ ಮೂರು ಗೀತೆಗಳು ಬಿಡುಗಡೆ ಆಗಿವೆ. ಆದರೆ ನಾಲ್ಕನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀರ್ ಸಮರ್ಥ್ (Veer Samarth) ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಮಾಣಿಕ್ಯ’ ಎಂಬ ಸಿನಿಮಾದ ಸಲುವಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆಶಾ ಭೋಸ್ಲೆ ಅವರಿಂದ ಹಾಡಿಸಬೇಕು ಎಂಬುದು ವೀರ್ ಸಮರ್ಥ್ ಅವರ ಕನಸಾಗಿತ್ತು….

Read More

ವಾರ ಭವಿಷ್ಯ: ಜೂನ್ 14 ರಿಂದ 20 ರವರೆಗೆ ಈ 4 ರಾಶಿಯವರಿಗೆ ಒಲಿಯಲಿದೆ ಧನಲಕ್ಷ್ಮಿ ಯೋಗ! – Kannada News | Weekly Horoscope June 14 to 20: Planetary Changes to Bring Fortune for These Zodiac Signs

2026ರ ಜೂನ್ 14ರಿಂದ ಜೂನ್ 20ರವರೆಗೆ ಮೂರನೇ ವಾರವಾಗಿದ್ದು, ಈ ಅವಧಿಯಲ್ಲಿ ಸೂರ್ಯ ಮತ್ತು ಬುಧ ಮಿಥುನದಲ್ಲೂ, ಶುಕ್ರ ಮತ್ತು ಗುರು ಕರ್ಕಾಟಕದಲ್ಲೂ, ಶನಿ ಮೀನ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ಸ್ವಕ್ಷೇತ್ರ ಹಾಗೂ ಉಚ್ಚಕ್ಷೇತ್ರದಲ್ಲಿ ಇರುವ ಗ್ರಹಗಳು ಶುಭಫಲವನ್ನು ನೀಡುವರು. ​ಮೇಷ ರಾಶಿ: ಮಂಗಳನ ಸ್ವಕ್ಷೇತ್ರ ಸಂಚಾರದಿಂದ ಧೈರ್ಯ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ​ವೃಷಭ ರಾಶಿ: ಧನಲಾಭದ ಯೋಗವಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು…

Read More

ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ – Kannada News | ICC Women’s Rankings: Deepti Sharma Rises, Smriti Mandhana Drops

ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ. Source link

Read More

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

ಕನ್ನಡದ ನಟಿ ರೀಷ್ಮಾ ನಾಣಯ್ಯ (Reeshma Nanaiah) ಇತ್ತೀಚೆಗಿನ ವರ್ಷಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ನಟನಾ ಪ್ರತಿಭೆ, ಸೌಂದರ್ಯದ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಈ ಹಿಂದೆಯೂ ಕೆಲ ಸಿನಿಮಾಗಳಲ್ಲಿ ರೀಷ್ಮಾ ಅವರು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್​​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಜಗಳದ ವಿಡಿಯೋ ವೈರಲ್ ಬೆನ್ನಲ್ಲೇ ಪಿಎಸ್​ಎಲ್ ತೊರೆದ ಡೇವಿಡ್ ವಾರ್ನರ್

ವರ್ಷಗಳ ಕಾಲ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದೀಗ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಇದಕ್ಕೆ ಕಾರಣ ಹರಾಜಿನಲ್ಲಿ ಯಾರು ಅವರನ್ನು ಖರೀದಿಸಿಲ್ಲ. ಹೀಗಾಗಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಆಡುತ್ತಿರುವ ವಾರ್ನರ್, ಕರಾಚಿ ಕಿಂಗ್ಸ್ ತಂಡದ ಪರ ಆಡುತ್ತಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಇದುವರೆಗೆ ಹತ್ತು ಪಂದ್ಯಗಳು ನಡೆದಿದ್ದು, ಕರಾಚಿ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಮಧ್ಯೆ, ಕರಾಚಿ ಕಿಂಗ್ಸ್ ನಾಯಕ ಡೇವಿಡ್…

Read More

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More

ದುಬಾರಿ ಆಯ್ತು ಕೋರ್ಟ್​ ಕೇಸ್; ‘ಜನ ನಾಯಗನ್​’ ಟೀಂಗೆ ಆದ ನಷ್ಟ ಎಷ್ಟು? – Kannada News | Jana Nayagan Crisis: 150 Cr RS Loss Looms Over Film Due to Legal Battle and Release Woes

ತಮಿಳಿನ ‘ಜನ ನಾಯಗನ್’ ಸಿನಿಮಾ (Jana Nayagan) ಈಗ ಸಂಕಷ್ಟದಲ್ಲಿ ಇದೆ. ಈ ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂಬ ಸ್ಪಷ್ಟನೆ ಅಭಿಮಾನಿಗಳಿಗೆ ಹಾಗಿರಲಿ, ಟೀಂನವರಿಗೂ ಇಲ್ಲ. ಮುಂದೇನು ಎಂಬ ಪ್ರಶ್ನೆ ತಂಡಕ್ಕೆ ಕಾಡುತ್ತಿದೆ. ಸದ್ಯ ಸೆನ್ಸಾರ್ ಪುನರ್ ವಿಮರ್ಶೆ ಮಾಡೋ ಸಂಸ್ಥೆಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದೆ. ಎರಡು ವಾರದ ಒಳಗೆ ಸಿನಿಮಾದ ಸೆನ್ಸಾರ್ ಸರ್ಟಿಫಿಕೇಟ್ ತಂಡದ ಕೈ ಸೇರೋ ಸಾಧ್ಯತೆ ಇದೆ. ಈ ಮಧ್ಯೆ ತಂಡಕ್ಕೆ ಕೋರ್ಟ್ ಕೇಸ್ ದುಬಾರಿ ಆಗಿದೆ ಎನ್ನಲಾಗಿದೆ. ‘ಜನ ನಾಯಗನ್’…

Read More

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ…

Read More