Headlines

Garuda Purana: ಗರುಡ ಪುರಾಣದ ಪ್ರಕಾರ ಈ ಮನೆಗಳಲ್ಲಿ ಎಂದಿಗೂ ಊಟ ಮಾಡಬಾರದು! – Kannada News | The Spiritual Impact of Food: Garudapuranas Guide to Where and What to Eat for Blessings

ಗರುಡ ಪುರಾಣವು ಊಟದ ಕುರಿತು ಅತಿ ಮಹತ್ವದ ನಿಯಮಗಳನ್ನು ತಿಳಿಸಿದೆ, ಇದು ನಾವು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಮತ್ತು ಅದರ ಫಲಗಳು ಏನೆಂಬುದನ್ನು ವಿವರಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ದೈವಾಧೀನರಾದವರ ಮನೆಯಲ್ಲಿ ಊಟ ಮಾಡಿದಾಗ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಇದೆ. ಹಾಗೆಯೇ, ದೇವಾಲಯಗಳಲ್ಲಿ ಮಾಡುವ ಊಟವನ್ನು ದೇವರ…

Read More

ನೆಟ್‌ಫ್ಲಿಕ್ಸ್‌ನಲ್ಲಿ ‘ಪೆದ್ದಿ’ ಬಿಡುಗಡೆ: ಜಾನ್ವಿ ಕಪೂರ್ ನಟನೆಯ ವಿವಾದಾತ್ಮಕ ದೃಶ್ಯಕ್ಕೆ ಕತ್ತರಿ – Kannada News | Netflix corrects Ram Charan Janhvi Kapoor Peddi Movie Trolled Scene in OTT Release

‘ಮೆಗಾ ಪವರ್ ಸ್ಟಾರ್’ ರಾಮ್ ಚರಣ್ ಮತ್ತು ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಕ್ರೀಡಾ ಆಧಾರಿತ ಆ್ಯಕ್ಷನ್ ಸಿನಿಮಾ ‘ಪೆದ್ದಿ’ (Peddi) ಈಗ ಒಟಿಟಿಗೆ ಕಾಲಿಟ್ಟಿದೆ. ಹೌದು, ಈ ಸಿನಿಮಾ ಈಗ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಪ್ರಸಾರ ಆಗುತ್ತಿದೆ. ಒಟಿಟಿಯಲ್ಲಿ ಬಿಡುಗಡೆಯಾದ ಬೆನ್ನಲ್ಲೇ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ವಿಶೇಷವಾಗಿ ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಕಾರಾತ್ಮಕ ಚರ್ಚೆಗಳು ಆರಂಭವಾಗಿವೆ. ನೆಟ್‌ಫ್ಲಿಕ್ಸ್…

Read More

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ…

Read More

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ಕಾಂಗ್ರೆಸ್​ನ ಟ್ರಬಲ್ ಶೂಟರ್​, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್​​ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದರು. ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್​​ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ…

Read More

Video: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್ – Kannada News | Trump Vows Continued Military Action Against Iran Until Objectives Are Achieved

ವಾಷಿಂಗ್ಟನ್, ಮಾರ್ಚ್​ 03: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ. ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಟ್ರಂಪ್ ಅವರು ಅಸ್ತಿತ್ವವಾದದ ಬೆದರಿಕೆ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯೆಯಾಗಿ ಯುದ್ಧವನ್ನು ವಿವರಿಸಿದ್ದಾರೆ. ಕ್ಷಿಪಣಿಗಳು ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇರಾನಿನ ಆಡಳಿತವು ಪ್ರತಿಯೊಬ್ಬ ಅಮೆರಿಕನ್ನರಿಗೂ ಭೀಕರ ಬೆದರಿಕೆಯಾಗಿದೆ ಎಂದರು. ಅಯತೊಲ್ಲ ಖಮೇನಿ…

Read More

U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

2025 ರ ಅಂಡರ್-19 ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ಯುವ ಆರಂಭಿಕ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 113 ಎಸೆತಗಳನ್ನು ಎದುರಿಸಿದ ಮಿನ್ಹಾಸ್, 152.21 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 172 ರನ್​ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 17 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಅಂಡರ್-19 ಏಷ್ಯಾಕಪ್‌ನ…

Read More

‘ಅವತಾರ್ 3’ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸಿದ ಮತ್ತೊಂದು ಹಾಲಿವುಡ್ ಸಿನಿಮಾ – Kannada News | Anaconda 2025 movie fail to perform at Indian box office

ಭಾರತದ ಬಾಕ್ಸ್ ಆಫೀಸ್ (Box Office)​​ ವಿದೇಶಿ ಸಿನಿಮಾಗಳ ಪಾಲಿಗೆ ಚಿನ್ನದ ಗಣಿಯಾಗಿವೆ. ಹಾಲಿವುಡ್ ಸಿನಿಮಾಗಳಂತೂ ಭಾರತದಲ್ಲಿ ಮುಗಿಬಿದ್ದು ಸಿನಿಮಾ ಬಿಡುಗಡೆ ಮಾಡುತ್ತಿವೆ. ವಿಶೇಷ ಪ್ರಚಾರವನ್ನು ಸಹ ಮಾಡುತ್ತಿವೆ. ಸಿನಿಮಾ ನಿರ್ಮಾಣ ಹಂತದಲ್ಲಿಯೇ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಜನರು ಸಹ ಹಾಲಿವುಡ್ ಸಿನಿಮಾಗಳಿಗೆ ಭರಪೂರ ಪ್ರೀತಿಯನ್ನು ಇಲ್ಲಿಯ ಜನ ನೀಡಿದ್ದಾರೆ. ಆದರೆ ಇತ್ತೀಚೆಗೆ ಬಿಡುಗಡೆ ಆದ ಎರಡು ಹಾಲಿವುಡ್ ಸಿನಿಮಾಗಳ ಒಂದರ ನಂತರ ಇನ್ನೊಂದು ಮಕಾಡೆ ಮಲಿಗವೆ. ಕಳೆದ…

Read More

ಬೆಂಗಳೂರು ಆರ್​​ಸಿಬಿ ಫ್ಯಾನ್ಸ್​​​ಗೆ ಬಿಗ್​ ಶಾಕ್ ನೀಡಿದ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್!

ಬೆಂಗಳೂರ, ಮೇ,31: ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಹಣಾಹಣಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು ಸಾರ್ವಜನಿಕ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಡಿಸಿಪಿಗಳಿಗೆ ವಿಶೇಷ ಸೂಚನೆಗಳನ್ನು ನೀಡಿದ್ದಾರೆ. ಕಳೆದ ವರ್ಷದ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ರಸ್ತೆಗಳಲ್ಲಿ ಮೆರವಣಿಗೆ, ಪಟಾಕಿ ಸಿಡಿಸುವುದು, ವಾಹನಗಳ ಮೇಲೆ ಹತ್ತಿ ಕುಣಿಯುವುದು ಮತ್ತು ವೀಲಿಂಗ್ ಮಾಡುವಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ….

Read More

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ – Kannada News | Moving tanker fire reaches Road side Forest In Ankola

ಕಾರವಾರ, ಏಪ್ರಿಲ್ 16): ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ….

Read More

ತಂದೆ ಜಾಗ ನೀಡಿದ್ದ ಆಸ್ಪತ್ರೆಯಲ್ಲೇ ಮಗನ ದುರಂತ ಅಂತ್ಯ: ಅಷ್ಟಕ್ಕೂ ಆಗಿದ್ದೇನು? – Kannada News | Son Dies in Hospital Built on Land Donated by His Father Amid Ambulance Delay in Tumakuru

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದೆ ವ್ಯಕ್ತಿ ಸಾವು ತುಮಕೂರು, ಜನವರಿ 18: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದ ಕಾರಣ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ. ಸೈಯ್ಯದ್​​ ಅಕ್ರಮ್(42) ಮೃತ ದುರ್ದೈವಿಯಾಗಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ನಮಗಾದ ತೊಂದರೆ ಮತ್ಯಾರಿಗೂ ಆಗಬಾರದು ಎಂದು ಅಲವತ್ತುಕೊಂಡಿದ್ದಾರೆ. 1 ಗಂಟೆ ಕಾದರೂ…

Read More