Headlines

ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ

ಕಲಬುರಗಿ, ಜೂನ್ 26: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿ 20 ದಿನಗಳು ಕಳೆದರೂ ಕಲಬುರಗಿ ಜಿಲ್ಲೆಯಲ್ಲಿ ವರುಣ ಕೃಪೆ ತೋರಿಲ್ಲ. ಕಳೆದ 20 ದಿನಗಳಿಂದ ಒಂದೇ ಒಂದು ಹನಿ ಮಳೆ ಬರದ ಕಾರಣ, ಇಡೀ ಕಲಬುರಗಿ ಜಿಲ್ಲೆ ಭೀಕರ ಬರಗಾಲದ ಛಾಯೆಗೆ ಒಳಗಾಗಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಜೀವನಾಡಿಯಾಗಿರುವ ಭೀಮಾ ನದಿ ಸಂಪೂರ್ಣವಾಗಿ ಬರಿದಾಗಿದೆ. ಕಳೆದ ವರ್ಷ ಇದೇ ಜೂನ್‌ನಲ್ಲಿ ಭೀಮಾ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿತ್ತು. ಆದರೆ ಈ ಬಾರಿ ನದಿ ಸಂಪೂರ್ಣ ಬಿಕೋ ಎನ್ನುತ್ತಿದೆ….

Read More

ಆಟೋ ಚಾಲಕ ಕೇಳಿದ್ದಕ್ಕೆ ಲ್ಯಾಂಬೋರ್ಗಿನಿ ಕೀಯನ್ನೇ ಕೊಟ್ಟ ಉದ್ಯಮಿ: ವಿಡಿಯೋ ವೈರಲ್​ – Kannada News | Bengaluru Businessman Handing Over His Lamborghini Keys to an Auto Driver Goes Viral

ಆಟೋ ಚಾಲಕ ಕೇಳಿದ್ದಕ್ಕೆ ಲ್ಯಾಂಬೋರ್ಗಿನಿ ಕೀಯನ್ನೇ ಕೊಟ್ಟ ಉದ್ಯಮಿImage Credit source: rakesh_knv Instagram ಬೆಂಗಳೂರು, ಜುಲೈ 05: ಒಂದು ಸಾಮಾನ್ಯ ಮಾತುಕತೆ ಅಚ್ಚರಿಯ ಕ್ಷಣವಾಗಿ ಮಾರ್ಪಟ್ಟಿದ್ದು, ಉದ್ಯಮಿ ತಮ್ಮ ಲ್ಯಾಂಬೋರ್ಗಿನಿ (Lamborghini) ಸೂಪರ್‌ಕಾರಿನ ಕೀ ಅನ್ನು ಆಟೋ ಚಾಲಕನಿಗೆ ನೀಡಿ ಕಾರು ಓಡಿಸುವ ಅವಕಾಶ ಕಲ್ಪಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪರೂಪದ ಮಾನವೀಯ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಲಕ್ಷಾಂತರ ಮಂದಿ ಪ್ರತಿಕ್ರಿಯಿಸಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಲ್ಯಾಂಬೋರ್ಗಿನಿಯನ್ನು ಅಪರಿಚಿತ ವ್ಯಕ್ತಿಗೆ…

Read More

ನಗರಸಭೆ ಅಧಿಕಾರಿಗಳ ಸುಳ್ಳು ಹೇಳಿಕೆ ಡಿಸಿ ಎದುರೇ ಬಯಲು: ಕಳ್ಳಾಟ ತಿಳಿಯುತ್ತಿದ್ದಂತೆ TV9 ಕ್ಯಾಮರಾಮ್ಯಾನ್ ಮೇಲೆ ಅಧಿಕಾರಿ ದರ್ಪ – Kannada News | DC Office Drama: Chamarajanagar Residents Expose False Water Report; Official Attacks Cameraman

ಚಾಮರಾಜನಗರ, ಏ. 28: ಜಿಲ್ಲಾಧಿಕಾರಿ ಕಚೇರಿಯಲ್ಲೇ ಇಂದು ಭಾರಿ ಹೈಡ್ರಾಮಾ ನಡೆದಿದೆ. ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳು ನೀಡಿದ ಸುಳ್ಳು ಮಾಹಿತಿಯನ್ನು ನಿವಾಸಿಗಳು ಡಿಸಿ ಎದುರೇ ಸಾಕ್ಷಿ ಸಮೇತ ಬಯಲು ಮಾಡಿದ್ದು, ಈ ವೇಳೆ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಚಾಮರಾಜನಗರದ ವಾರ್ಡ್ ನಂ. 26ರ ನಿವಾಸಿಗಳು ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಶ್ರೀರೂಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರಸಭೆ ಆಯುಕ್ತರು…

Read More

VIDEO: ಬ್ಯಾಟರ್​ ಸಿಕ್ಸ್ ಬಾರಿಸದೇ ಸಿಕ್ಸರ್..!

ಸಿಕ್ಸ್ ಬಾರಿಸದೇ ಸಿಕ್ಸ್​ ಆದರೆ ಹೇಗಿರುತ್ತೆ? ಇಂತಹದೊಂದು ಅಪರೂಪದ ಸಿಕ್ಸರ್​ಗೆ ಆಸ್ಟ್ರೇಲಿಯಾದ ಒನ್​ ಡೇ ಕಪ್ ಟೂರ್ನಿ ಸಾಕ್ಷಿಯಾಗಿದೆ.  ಫೆಬ್ರವರಿ 21, 2026 ರಂದು ನಡೆದ ಈ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ವಿಕ್ಟೋರಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾದ ಓಪನರ್ ಸ್ಯಾಮ್ ಫ್ಯಾನಿಂಗ್  ಬಾಲ್ ಬಿಡಲು ಹೋಗಿ ಅಚ್ಚರಿಯ ರೀತಿಯಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಅನಿರೀಕ್ಷಿತಯಾಗಿ ಎದುರಾದ ಶಾರ್ಟ್ ಬಾಲ್ ಅನ್ನು ಆಡಬಾರದೆಂದು ನಿರ್ಧರಿಸಿದ ಫ್ಯಾನಿಂಗ್, ಬ್ಯಾಟ್ ಅನ್ನು ಪಕ್ಕಕ್ಕೆ ಸರಿಸಲು ಪ್ರಯತ್ನಿಸಿದರು. ಈ…

Read More

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates Indias First Nature Themed Airport Terminal In Guwahati

ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು…

Read More

ಬೆಂಗಳೂರಿನ ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ: ಮೆಟ್ರೋ ಬೋಗಿಗಳ ಪರಿಶೀಲನೆ​​​ – Kannada News | Bangaluru: Ashwini Vaishnaw Inspects BEML Metro Coaches for Pink Line

ಬಿಇಎಂಎಲ್​ ಘಟಕಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿImage Credit source: pib twitter ಬೆಂಗಳೂರು, ಏಪ್ರಿಲ್​ 25: ನಗರದ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಘಟಕಕ್ಕೆ ಕೇಂದ್ರ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw)  ಶನಿವಾರ ಭೇಟಿ ನೀಡಿದರು. ಅಲ್ಲಿ ಉತ್ಪಾದನೆಗೊಳ್ಳುತ್ತಿರುವ ಮೆಟ್ರೋ ಬೋಗಿಗಳನ್ನು ಪರಿಶೀಲಿಸಿದ ಸಚಿವರು, ಅಧಿಕಾರಿಗಳಿಂದ ಕಾರ್ಯಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. ಜೊತೆಗೆ ಬಿಇಎಂಎಲ್​​ನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಇದೇ…

Read More

ಕಲಬುರಗಿ ರೊಟ್ಟಿಗೆ ಈಗ ಗ್ಲೋಬಲ್ ಟಚ್: ಅಮೆರಿಕ ಮತ್ತು ಆಸ್ಟ್ರೇಲಿಯಾ ಮಾರುಕಟ್ಟೆಗೆ ರೊಟ್ಟಿ ರಫ್ತು! – Kannada News | Rural Women Empowered: Kalaburagi Rotti Export Takes Indian Cuisine Worldwide

ಕಲಬುರಗಿ, ಮೇ.13: ಜಿಲ್ಲೆಯ ವಿಶಿಷ್ಟ ಆಹಾರ ಸಂಸ್ಕೃತಿಯ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ರೊಟ್ಟಿಗಳ ಮೊದಲ ರಫ್ತು ಘಟಕಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದ ಕನ್ನಡಿಗರು ಕಲಬುರಗಿ ರೊಟ್ಟಿಯ ಸವಿಯನ್ನು ಸವಿಯಬಹುದಾಗಿದೆ. ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಪ್ರತಿ ತಿಂಗಳು ತಲಾ 10,000 ರೊಟ್ಟಿಗಳ ರಫ್ತು ಮಾಡಲಾಗುವುದು. ಇನ್ನು ಕೆನಡಾಕ್ಕೆ ಪ್ರತಿ ತಿಂಗಳು 5,000 ರೊಟ್ಟಿಗಳ ರಫ್ತು ಮಾಡಲಾಗುತ್ತದೆ ಎಂದು…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?

ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ಪರಾಭವ ನಾಮ ಸಂವತ್ಸರದ ಯುಗಾದಿಯಲ್ಲಿ ಸಿಂಹ ರಾಶಿಯವರಿಗೆ ಗುರು, ಶನಿ, ರಾಹು, ಕೇತು ಗ್ರಹಗಳ ಸಂಚಾರವು ವಿವಿಧ ಫಲಿತಾಂಶಗಳನ್ನು ನೀಡಲಿದೆ. ವರ್ಷವಿಡೀ ಅಷ್ಟಮ ಶನಿಯ ಪ್ರಭಾವವಿರುತ್ತದೆ. ಆದಾಯ ಆರು ಭಾಗವಿದ್ದರೆ, ಖರ್ಚು ನಾಲ್ಕು ಭಾಗವಿರುತ್ತದೆ. ಆರೋಗ್ಯದ ವಿಚಾರದಲ್ಲಿ 50-50 ಪರಿಸ್ಥಿತಿ ಇರುತ್ತದೆ. ಸುಖ ಮೂರು ಭಾಗ ಹಾಗೂ ದುಃಖ ಏಳು ಭಾಗ ಇರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಯೋಗವಿದೆ. ಮಹಿಳೆಯರಿಗೆ ಅಪೇಕ್ಷಿತ ಕಾರ್ಯಗಳು ಪೂರ್ಣಗೊಳ್ಳುತ್ತವೆ ಮತ್ತು ಅದೃಷ್ಟ ಒಲಿದು ಬರುತ್ತದೆ. ಮಕ್ಕಳ…

Read More

ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು – Kannada News | Police arrest many terror suspects from Tamil Nadu and West Bengal

ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (Terror plot) ರೂಪಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಉಗ್ರ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್,…

Read More

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು – Kannada News | Bigg Boss Kannada 12 Winner Gilli’s Prize Money Tax: What He Really Gets

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಅವರು ದೊಡ್ಮನೆಯಲ್ಲಿ ಮೊದಲ ದಿನದಿಂದಲೂ ಮನರಂಜನೆ ನೀಡುತ್ತಾ ಬಂದರು. ಈಗ ಬಿಗ್ ಬಾಸ್ ಅಲ್ಲಿ ಅವರು ಕಪ್ ಎತ್ತಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆ ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಸಿಕ್ಕಿದೆ. ಸುದೀಪ್ 10 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇದರಲ್ಲಿ ಸಂಪೂರ್ಣ…

Read More