Headlines

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ. ಇಂದು…

Read More

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್​​ ಬಿಕರಿ? – Kannada News | KPSC Recruitment Scam: Over 50 Candidates Rush to Police Station Alleging Veterinary Officer Posts Sold for 80 Lakh Rupees Each

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? ಬೆಂಗಳೂರು, ಜುಲೈ 23: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್​​ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ದೂರಲಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ತಳಕುಹಾಕಿಕೊಂಡಿದೆ….

Read More

ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ನಟಿ ‘ರಾಮಾಯಣ’ದಲ್ಲಿ ಶೂರ್ಪನಖಿ

‘ರಾಮಾಯಣ’ ಚಿತ್ರ ಬಾಲಿವುಡ್‌ನಲ್ಲಿ ಅತ್ಯಂತ ಪ್ರತಿಷ್ಠಿತ ಚಿತ್ರ. ಹಿಂದಿ ಪ್ರೇಕ್ಷಕರು ಮಾತ್ರವಲ್ಲದೆ ತೆಲುಗು ಮತ್ತು ಕನ್ನಡ ಪ್ರೇಕ್ಷಕರು ಕೂಡ ಈ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಈ ಚಿತ್ರದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಿಂದ ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿವೆ. ಇತ್ತೀಚೆಗೆ, ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ರಾಮಾಯಣ ಚಿತ್ರದ ಟೀಸರ್…

Read More

ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ…

Read More

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನ, ನಟಿಯರಿಗೆ ಮಾಡಿದ ಅವಮಾನ ಎಂಬ ಟೀಕೆ ವ್ಯಕ್ತವಾಗಿದೆ. ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ…

Read More

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್ – Kannada News

ದೆಹಲಿ, ಜೂ.10: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ…

Read More

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ….

Read More

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ – Kannada News | BEML Manager Recruitment 2025: 27 Vacancies in Karnataka Apply Now!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. BEML ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML ) ಹುದ್ದೆಗಳ ಸಂಖ್ಯೆ: 27 ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು…

Read More

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್ – Kannada News | Vapasandra accident exposes emergency service failure public saves lives

ಚಿಕ್ಕಬಳ್ಳಾಪುರ, ಫೆ.17: ಜಿಲ್ಲೆಯ ವಾಪಸಂದ್ರ ಬಳಿ ಇಂದು (ಫೆ.17) ನಡೆದ ಭೀಕರ ರಸ್ತೆ ಅಪಘಾತವೊಂದು ತುರ್ತು ಸೇವೆಗಳ ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಅಪಘಾತವಾಗಿ ಗಂಟೆ ಕಳೆದರೂ ಆಂಬುಲೆನ್ಸ್ ಮತ್ತು ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸಾರ್ವಜನಿಕರೇ ಮಾನವೀಯತೆ ಮೆರೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಈಶಾ ಫೌಂಡೇಷನ್‌ನಿಂದ ಬೆಂಗಳೂರು ಕಡೆಗೆ ಕೆಎ 05 ಎಲ್‌ವಿ 9152 ಸಂಖ್ಯೆಯ ಬೈಕ್‌ನಲ್ಲಿ ಯುವಕ ಮತ್ತು ಯುವತಿ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ವೇಗವಾಗಿ ಬಂದು ಡಿಕ್ಕಿ…

Read More