Headlines

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! – Kannada News | Bengaluru Heatwave: High Demand for ACs, Coolers, and Earthen Pots as Temperatures Soar

ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! ಬೆಂಗಳೂರು, ಏಪ್ರಿಲ್ 28: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ (Weather) ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ನಗರದ ಜನತೆ ಈಗ ‘ಕೂಲ್’ ಆಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಸೆಕೆ ತಾಳಲಾರದೆ ಜನರು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳನ್ನು ಖರೀದಿಸಲು ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಶೋರೂಮ್‌ಗಳಲ್ಲಿ ಸ್ಟಾಕ್ ಖಾಲಿ…

Read More

ಟೀಮ್ ಇಂಡಿಯಾ ವಿರುದ್ಧ ಅರ್ಧದಲ್ಲೇ ಚೆಂಡೆಸೆದು ಸಿಕ್ಕಿ ಬಿದ್ದ ಎರಾಸ್ಮಸ್..! – Kannada News | Why Umpire Called Gerhard Erasmus’ Delivery A ‘Dead Ball’

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ನಮೀಬಿಯ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪವರ್​ಪ್ಲೇನಲ್ಲಿ 86 ರನ್ ಕಲೆಹಾಕಿದ್ದರು. ಈ ವೇಳೆ ದಾಳಿಗಿಳಿದ ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಕುತಂತ್ರವನ್ನು ಪ್ರಯೋಗಿಸಲು ಮುಂದಾಗಿದ್ದರು. ಪಂದ್ಯದ 8ನೇ ಓವರ್​ನ ಕೊನೆಯ ಎಸೆತವನ್ನು ಅರ್ಧದಲ್ಲೇ ಎಸೆಯುವ ಮೂಲಕ ಗೆರ್ಹಾರ್ಡ್ ಎರಾಸ್ಮಸ್ ಓವರ್ ಮುಗಿಸಲು ಯತ್ನಿಸಿದ್ದರು….

Read More

TV9 Kannada News Live: ಬೈಕಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾ ಜಪ್ತಿ; ಕರ್ನಾಟಕದಲ್ಲಿ ಹೆಚ್ಚಿದ ಕೋವಿಡ್ ಆತಂಕ, ಪ್ರಮುಖ ಸುದ್ದಿಗಳು ಇಲ್ಲಿದೆ – Kannada News | Breaking News in TV9 Kannada Live 13 July 2026 Politics, Weather, Cinema Latest News Updates

Breaking News Today Live Updates in Kannada: ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರಿಗೆ ನಿಯಮಿತ ಜಾಮೀನು (Regular Bail) ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಂದು (ಜುಲೈ 13) ತನ್ನ ಮಹತ್ವದ ಅಂತಿಮ ತೀರ್ಪನ್ನು ಪ್ರಕಟಿಸಲಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಅತ್ಯಂತ ರಹಸ್ಯ ‘ಕ್ಯೂಆರ್ ಕೋಡ್ ಮತ್ತು…

Read More

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ. Source link

Read More

Gold Rate: ಎರಡು ದಿನದಲ್ಲಿ 10 ಗ್ರಾಮ್ ಚಿನ್ನದ ಬೆಲೆ 3,350 ರೂ ಇಳಿಕೆ – Kannada News | Gold Price Today on 24th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 24: ಚಿನ್ನದ ಬೆಲೆ ಸತತವಾಗಿ ಇಳಿದಿದೆ. ಎರಡು ದಿನದಲ್ಲಿ ಇದರ ಬೆಲೆ (Gold Rates) 335 ರೂನಷ್ಟು ಕಡಿಮೆಗೊಂಡಿದೆ. ಜೂನ್ ತಿಂಗಳಲ್ಲಿ ಭಾರತದಲ್ಲಿ ಬಂಗಾರದ ದರ ಶೇ. 12ರಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಶೇ. 15ಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಈ ತಿಂಗಳು ಕಡಿಮೆಗೊಂಡಿದೆ. ಬುಧವಾರ ವಿದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ? – Kannada News | West Asia crisis, gold rate prediction from experts

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ (Gold Rates) ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ. 20,000 ರೂ ಸಮೀಪಕ್ಕೆ ಚಿನ್ನದ ಬೆಲೆ? ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ….

Read More

ನಾಯಕಿಯ ‘ಅಂಗಾಂಗ’ಗಳ ಮೇಲೆ ‘ಕಣ್ಣು’, ‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ನಿನ್ನೆ (ಜೂನ್ 04) ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಹಳ ಒಳ್ಳೆಯ ಸಂದೇಶವಿದೆ. ಹಲವು ಉತ್ತಮ ವಿಷಯಗಳನ್ನು ಸಿನಿಮಾ ಹೇಳುತ್ತಿದೆ. ಕ್ರೀಡೆಯ ಮಹತ್ವ, ಛಲ ಬಿಡದೆ ಹೋರಾಡುವ ಸ್ಪೂರ್ತಿ, ಗ್ರಾಮೀಣ ವಿಕಾಸ, ಮೂಲ ಸೌಕರ್ಯಗಳ ಅಗತ್ಯತೆ, ಅಂಗವೈಕಲ್ಯ ಶಾಪವಲ್ಲ ಎಂಬಿತ್ಯಾದಿ ಉತ್ತಮ ಸಂದೇಶಗಳನ್ನು ಈ ಸಿನಿಮಾ ಒಳಗೊಂಡಿದೆ. ಇಷ್ಟೆಲ್ಲ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸುವ ವಿಧಾನದಿಂದಾಗಿ ಸಿನಿಮಾದ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ನಿರ್ದೇಶಕನ ಒಂದು ಕೆಟ್ಟ ನಿರ್ಧಾರದಿಂದ…

Read More

ಓರಗಿತ್ತಿಯಿಂದ ಹಲ್ಲೆ: ವಿಡಿಯೋ ಬಿಡುಗಡೆ ಮಾಡಿದ ನಟಿ ಕಾವ್ಯಾ – Kannada News | Kavya Gowda released a CCTV video regarding her complaint

‘ರಾಧಾ ರಮಣ’ ಸೇರಿದಂತೆ ಇನ್ನೂ ಕೆಲ ಧಾರಾವಾಹಿಗಳಲ್ಲಿ ನಟಿಸಿರುವ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವರ ಪತಿ ಈ ಬಗ್ಗೆ ದೂರು ದಾಖಲಿಸಿದ್ದರು. ಪ್ರೇಮಾ ಸಹ ಆ ಬಳಿಕ ಕಾವ್ಯಾ ವಿರುದ್ಧ ದೂರು ದಾಖಲಿಸಿದ್ದರು. ಆದರೆ ಇದೀಗ ಕಾವ್ಯಾ ಅವರು…

Read More

ETPL 2026: ಟಿ20 ತಂಡ ಖರೀದಿಸಿದ ಕ್ರಿಸ್ ಗೇಲ್ – Kannada News | Chris Gayle Buys Glasgow Team in ETPL

ಟಿ20 ಕ್ರಿಕೆಟ್ ಲೀಗ್​ಗೆ ಮತ್ತೊಂದು ಟೂರ್ನಿ ಸೇರ್ಪಡೆಯಾಗುತ್ತಿದೆ. ಹೊಸ ಟೂರ್ನಿ ಆಯೋಜನೆಗೊಳ್ಳಲಿರುವುದು ದೂರದ ಯುರೋಪಿನಲ್ಲಿ. ಅದರಂತೆ ಶೀಘ್ರದಲ್ಲೇ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ಗೆ (ETPL) ಚಾಲನೆ ದೊರೆಯಲಿದೆ.  ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಸಹ-ಮಾಲೀಕತ್ವದ ಈ ಲೀಗ್‌ನಲ್ಲಿ, ಗ್ಲ್ಯಾಸ್ಗೋ ಫ್ರಾಂಚೈಸಿಯನ್ನು ವೆಸ್ಟ್ ಇಂಡೀಸ್​ನ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ ಖರೀದಿಸಿದ್ದಾರೆ.  ‘ಗ್ಲ್ಯಾಸ್ಗೋ ಮುಗಾಫಿಯನ್ಸ್’ ವೆಸ್ಟ್ ಇಂಡೀಸ್‌ನ ಮಾಜಿ ಆಟಗಾರ ಕ್ರಿಸ್ ಗೇಲ್ ಅವರು ಕೇವಲ ಈ ತಂಡದ ಸಹ-ಮಾಲೀಕರಷ್ಟೇ ಅಲ್ಲದೆ, ಗ್ಲ್ಯಾಸ್ಗೋ ಮುಗಾಫಿಯನ್ಸ್ ತಂಡದ ಜಾಗತಿಕ ರಾಯಭಾರಿಯಾಗಿಯೂ…

Read More

ಜಪಾನೀಯರ ಈ ಅಭ್ಯಾಸಗಳನ್ನು ಪಾಲಿಸುವ ಮೂಲಕ ಆರೋಗ್ಯವಂತರಾಗಿ ನೂರ್ಕಾಲ ಬಾಳಿ – Kannada News | Follow these Japanese habits to stay healthy

ಜಪಾನ್‌ (Japan) ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ, ಶಾಂತಿ, ನೆಮ್ಮದಿಯ ಜೀವನಕ್ಕೆ ಹೆಸರುವಾಸಿಯಾಗಿರುವ ದೇಶ. ಇಲ್ಲಿನ ಜನರು ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ಆರೋಗ್ಯಕರ ಜೀವನವನ್ನು ಸಾಗಿಸುತ್ತಿದ್ದಾರೆ. ಇವರ ಈ ಸಣ್ಣ ಮತ್ತು ಪರಿಣಾಮಕಾರಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ಸಹ ನಿಮ್ಮ ಜೀವನವನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಆರೋಗ್ಯವಂತರಾಗಿ ಬಾಳಲು ಜಪಾನೀಯರ ಯಾವೆಲ್ಲಾ ಅಭ್ಯಾಸಗಳನ್ನು ಪಾಲಿಸಬೇಕು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಉತ್ತಮ ಆರೋಗ್ಯ ನಿಮ್ಮದಾಗಲು ಜಪಾನೀಯರ ಈ ಅಭ್ಯಾಸಗಳನ್ನು ಪಾಲಿಸಿ: ಪೌಷ್ಟಿದಾಯ ಆಹಾರ ಸೇವನೆ: ಜಪಾನಿನ…

Read More