Headlines

Karnataka Weather Forecast: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ – Kannada News | Karnataka Weather Forecast on July 18: Heavy Rain, Landslide Warning for Coastal Districts; Dakshina Kannada Schools Closed Today

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಳೆImage Credit source: tv9 ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ…

Read More

LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ…

Read More

ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಥೇಟ್​​ ಮಲೆನಾಡಿನ ವೆದರ್​ ಎಂದ ಸಾರ್ವಕನಿಕರು

ಕೊಪ್ಪಳ, ಮಾರ್ಚ್​​ 08: ಜಿಲ್ಲೆಯ ಹಲವೆಡೆ ಬೇಸಿಗೆಯಲ್ಲೂ ಕಾಶ್ಮೀರವನ್ನು ನೆನಪಿಸುವಂತಹ ದಟ್ಟ ಮಂಜು ಕಂಡುಬಂದಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ 36 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕೊಪ್ಪಳದಲ್ಲಿ, ಕಂಡುಬಂದ ಚಳಿಯ ವಾತಾವರಣ ಜನರಿಗೆ ಮುದ ನೀಡಿದೆ. ಬೆಳಗ್ಗೆ ಗವಿಮಠದ ಪ್ರದೇಶಕ್ಕೆ ವಾಕಿಂಗ್ ಬಂದ ಜನರು ಮಂಜು ಮುಸುಕಿದ ವಾತಾವರಣದಲ್ಲಿಯೇ ಹೆಜ್ಜೆ ಹಾಕಿದ್ದು, ದಟ್ಟ ಮಂಜಿನಿಂದಾಗಿ ರಸ್ತೆಗಳು ಕಾಣದೆ ವಾಹನ ಸವಾರರು ಪರದಾಡಿದ ಪ್ರಸಂಗವೂ ವರದಿಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Lizard Omens: ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಸನಾತನ ಧರ್ಮ ಹಾಗೂ ಶಾಸ್ತ್ರಗಳ ಪ್ರಕಾರ, ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲಿಯೂ ಮನೆಯ ಗೋಡೆಗಳ ಮೇಲೆ ಓಡಾಡುವ ಹಲ್ಲಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೆಂದೇ ಪರಿಗಣಿಸಲಾಗುತ್ತದೆ. ಕೇವಲ ಕೀಟಗಳನ್ನು ತಿಂದು ಮನೆಯನ್ನು ಸ್ವಚ್ಛವಾಗಿಡುವ ಜೀವಿಯಷ್ಟೇ ಅಲ್ಲದೆ, ಹಲ್ಲಿಯು ನಮ್ಮ ಭವಿಷ್ಯದ ಏಳುಬೀಳುಗಳ ಬಗ್ಗೆ ಮುನ್ಸೂಚನೆ ನೀಡುವ ಸಂಕೇತವೂ ಹೌದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಲ್ಲಿಯು ಮೈಮೇಲೆ ಬೀಳುವ ಜಾಗ ಮತ್ತು ಅದು ಕಾಣಿಸಿಕೊಳ್ಳುವ ಸಮಯದ ಮೇಲೆ ಶುಭ-ಅಶುಭ ಫಲಗಳು ನಿರ್ಧಾರವಾಗುತ್ತವೆ….

Read More

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ – Kannada News | Bigg Boss Mallamma new movie Vinasha Kale muhurtha attended by Dog Satish and Karibasappa

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು….

Read More

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು – Kannada News | Machohalli Fatal Crash: Bolero Swift Collision Kills Two Young Men

ಬೆಂಗಳೂರು,ಜ.5: ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್​​ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ ಬೊಲೆರೋ ವಾಹನ ಬಂದು…

Read More

ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ – Kannada News | Tungabhadra Dam Crest Gate Repair Slows: Farmers Fear Water Scarcity in Kalyana Karnataka

ತುಂಗಭದ್ರಾ ಡ್ಯಾಂ, ಗೇಟ್ ರಿಪೇರಿ ಕಾರ್ಯ ಬಳ್ಳಾರಿ, ಫೆಬ್ರವರಿ 19: ತುಂಗಭದ್ರಾ ಡ್ಯಾಂ (Tungabhadra dam) ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂ‌‌ನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ (crust gate)  ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂ‌ನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ. ಜನರು ಹಾಗೂ ರೈತರಲ್ಲಿ ಆತಂಕ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ….

Read More

ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ

ಲಡಾಖ್, ಮಾರ್ಚ್​ 14: ಲಡಾಕ್​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ  ಲೇಹ್ ಲಡಾಖ್(Ladakh)​ನಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್​ಚುಕ್ ಅವರನ್ನು ಇದೀಗ ಆರು ತಿಂಗಳ ಬಳಿಕ ಬಿಡುಗಡೆ ಮಾಡಲಾಗುತ್ತಿದೆ.ಸೋನಮ್ ವಾಂಗ್‌ಚುಕ್ ಅವರನ್ನು ಇಂದು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಯಿತು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್…

Read More

ಹೈಕಮಾಂಡ್ ಮಾತು ಯಾರು ಕೇಳಬೇಕು? : ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ

ಬೆಂಗಳೂರು, ಮಾ.25: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ತೀವ್ರ ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರ ಪ್ರಶ್ನೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ನಿರ್ಧಾರಗಳ ಕುರಿತು ಎದ್ದ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ, ನಾನು ಪಕ್ಷ ನಿಷ್ಠೆ ಮತ್ತು ರಾಜಕೀಯ ತತ್ವಗಳನ್ನು ಹೆಚ್ಚು ಗೌರವಿಸುತ್ತೇನೆ. ನೀವು ಮೋದಿ ಅವರನ್ನು ಕೇಳಿ ಎಲ್ಲ ಮಾಡುತ್ತೀರಾ? ಎಂದು ಸಿಎಂ ಹೇಳದಾಗ, ಶಾಸಕ ಸುನಿಲ್ ಕುಮಾರ್ “ನಾನು ಮೋದಿಯವರ ಭಕ್ತ, ನಾನು ಹೈಕಮಾಂಡ್​ನ ಭಕ್ತ, ನಾನು ಒಬ್ಬ…

Read More

BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of India Apprentice Recruitment 2025: 400 Posts, Apply Online by Jan 10!

ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್‌ ಹುದ್ದೆಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಅಂದರೆ ಡಿಸೆಂಬರ್ 25 ರಿಂದ ಪ್ರಾರಂಭವಾಗಿದೆ. ಬ್ಯಾಂಕ್ 400 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.bank.in ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 ಎಂದು ನಿಗದಿಪಡಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಮಾನ್ಯತೆ…

Read More