ಪಿಸಿ ಶೇಖರ್ ಜೊತೆ ಕೈ ಜೋಡಿಸಿದ ‘ಲ್ಯಾಂಡ್‌ಲಾರ್ಡ್’ ನಿರ್ಮಾಕರ ಕೆವಿ ಸತ್ಯಪ್ರಕಾಶ್

ಯುಗಾದಿ ಎಂದರೆ ಹೊಸ ವರ್ಷ. ಆ ಪ್ರಯುಕ್ತ ಚಿತ್ರರಂಗದಲ್ಲಿ (Kannada Film Industry) ಕೂಡ ಹೊಸ ಉತ್ಸಾಹ ಮೂಡುತ್ತಿದೆ. ಹೊಸ ವರ್ಷಕ್ಕೆ ಅನೇಕ ಹೊಸ ಸಿನಿಮಾಗಳ ಅನೌನ್ಸ್‌ ಆಗುತ್ತಿವೆ. ಯುಗಾದಿ ಸಂಭ್ರಮದಲ್ಲಿ ನಿರ್ದೇಶಕ ಪಿಸಿ ಶೇಖರ್‌ (PC Shekar) ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ರಾಗ’, ‘ರೊಮಿಯೋ’ ಮುಂತಾದ ಸಿನಿಮಾಗಳನ್ನು ಮಾಡಿರುವ ನಿರ್ದೇಶಕ ಪಿಸಿ ಶೇಖರ್ ಈಗ ತಮ್ಮ ಹೊಸ ಸಿನಿಮಾಗೆ ನಿರ್ದೇಶನ ಮಾಡಲು ತಯಾರಾಗಿದ್ದಾರೆ. ಈ ಬಾರಿ ಪಿಸಿ ಶೇಖರ್ ಜೊತೆ ‘ಸಾರಥಿ’, ‘ಲ್ಯಾಂಡ್‌ಲಾರ್ಡ್’…

Read More

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ – Kannada News | Viral Video Indian Common Man Struggling To Get Inside the Train

ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | What are the benefits of visiting a temple every day?

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜನ ಮನೆಯಲ್ಲಿ ಪ್ರತಿನಿತ್ಯ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಗಳಿಗೆ ಹೋಗಿ ಅಲ್ಲಿನ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುತ್ತಾರೆ. ಕೆಲವರು ಕಷ್ಟ ಅಂತ ಬಂದಾಗ ದೇವರ ಬಳಿ ಹೋದ್ರೆ ಇನ್ನೂ ಕೆಲವರು ಪ್ರತಿನಿತ್ಯ ದೇವಸ್ಥಾನಕ್ಕೆ (temple) ಭೇಟಿ ನೀಡುತ್ತಾರೆ. ದೇವಾಲಯಕ್ಕೆ ಹೋಗುವುದು ಕೇವಲ ಧಾರ್ಮಿಕ ಚಟುವಟಿಕೆಯಲ್ಲ, ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆ. ಹೌದು ದೇವಸ್ಥಾನದ ಪ್ರಶಾಂತ ವಾತಾವರಣ, ಪೂಜೆ, ಹೋವ ಹವನ, ಗಂಟೆ ಸದ್ದು, ಮಂತ್ರ ಪಠಣೆ ಇವೆಲ್ಲವೂ ಮನಸ್ಸು ಮತ್ತು ದೇಹಕ್ಕೆ…

Read More

ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು: ಮರಬಿದ್ದು ಕಾರುಗಳು ಜಖಂ, ಅಪಾರ ಹಾನಿ – Kannada News | Hailstorm Havoc in Bengaluru: Trees Uprooted, Cars Damaged, Metro Services Affected

ಬೆಂಗಳೂರು, ಮೇ 22: ನಗರದಲ್ಲಿ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ವ್ಯಾಪಕ ಅನಾಹುತಗಳು ಸೃಷ್ಟಿಯಾಗಿವೆ. ಹಲವೆಡೆ ಮರಗಳು ಬುಡ ಸಮೇತ ಉರುಳಿ ಬಿದ್ದು ವಾಹನಗಳಿಗೆ ಹಾನಿ ಉಂಟುಮಾಡಿವೆ. ಮಹಾಲಕ್ಷ್ಮಿ ಲೇಔಟ್‌ನ ಸಿದ್ದಾರೂಢ ಪಾರ್ಕ್ ಬಳಿ ಮೂರು ಕಾರುಗಳು ಜಖಂಗೊಂಡರೆ, ರಾಜಾಜಿನಗರದ ಶಂಕರಮಠ ರಸ್ತೆ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮರ ಬಿದ್ದು ಐದಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ. ಶಂಕರಮಠ ರಸ್ತೆಯಲ್ಲಿ ಮರ ಬಿದ್ದ ಕಾರಣ 15 ಬಿಎಂಟಿಸಿ ಬಸ್‌ಗಳು ಎರಡು ಗಂಟೆಗೂ ಹೆಚ್ಚು…

Read More

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪೂಜೆಯಲ್ಲಿ…

Read More

ಅಸಭ್ಯ ಸಾಹಿತ್ಯಕ್ಕೆ ವಿರೋಧ: ಕ್ಷಮೆ ಕೇಳಿ ರಾತ್ರೋರಾತ್ರಿ ಸಾಂಗ್ ಡಿಲೀಟ್ ಮಾಡಿದ ಬಾದ್​ಶಾ

ಬಾಲಿವುಡ್‌ನ ಖ್ಯಾತ ರ‍್ಯಾಪರ್ ಮತ್ತು ಗಾಯಕ ಆದಿತ್ಯ ಪ್ರತೀಕ್ ಸಿಂಗ್ ಸಿಸೋಡಿಯಾ ಅಲಿಯಾಸ್ ಬಾದ್‌ಶಾ (Badshah) ಅವರ ಹೊಸ ಹಾಡು ‘ಟಟೀರಿ’ (Tateeree) ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ಈ ಹಾಡಿನ ದೃಶ್ಯಾವಳಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಹರಿಯಾಣ ಪೊಲೀಸರು ಗಾಯಕನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನೂ ಪೊಲೀಸರು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದ್​ಶಾ ಅವರು ಕ್ಷಮೆ ಕೇಳಿದ್ದಾರೆ. ‘ಟಟೀರಿ’ ಹಾಡಿನಲ್ಲಿ ಶಾಲಾ…

Read More

ಮೊದಲ ಪಂದ್ಯದಲ್ಲೇ 7 ಗೋಲು ಬಾರಿಸಿ ವಿಶ್ವ ದಾಖಲೆ ಬರೆದ ಜರ್ಮನಿ! – Kannada News | Fifa World Cup 2026: Germany vs Curacao Highlights

ಫಿಫಾ ವಿಶ್ವಕಪ್ 2026 ರಲ್ಲಿ ಜರ್ಮನಿ ತಂಡ ಶುಭಾರಂಭ ಮಾಡಿದೆ. ಹೂಸ್ಟನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಜರ್ಮನಿ (Germany) ಮತ್ತು ಕುರಾಸಾವೊ (Curaçao) ತಂಡಗಳು ಮುಖಾಮುಖಿಯಾಗಿದ್ದವು. ಫಿಫಾ ರ್ಯಾಂಕಿಂಗ್​ನಲ್ಲಿ 82ನೇ ಸ್ಥಾನದಲ್ಲಿರುವ ಕುರಾಸಾವೊ ವಿರುದ್ಧ ಆರಂಭದಲ್ಲೇ ಸಂಪೂರ್ಣ ಹಿಡಿತ ಸಾಧಿಸಿದ ಜರ್ಮನಿ ಪಡೆ ಗೋಲುಗಳ ಮೇಲೆ ಗೋಲು ಬಾರಿಸಿದರು. ಈ ಮೂಲಕ 7-1 ಅಂತರದಿಂದ ಪಂದ್ಯ ಗೆದ್ದುಕೊಂಡಿದ್ದಾರೆ. ಈ ಗೆಲುವಿನೊಂದಿಗೆ ಜರ್ಮನಿ ತಂಡವು ಫುಟ್​ಬಾಲ್ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಜರ್ಮನಿ ವರ್ಲ್ಡ್​…

Read More

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ – Kannada News

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರ ‘ಮ್ಯಾಂಗೋ ಪಚ್ಚ’ ಸಿನಿಮಾ ಮೆಚ್ಚುಗೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಸುದ್ದಿಗೋಷ್ಠಿ ಕರೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ಬಗ್ಗೆ ಪ್ರೇಕ್ಷಕರಿಂದ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಇಡೀ ತಂಡ ಸಂತಸ ವ್ಯಕ್ತಪಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಸಾಗುವ ಈ ಕಥೆ ಜನರಿಗೆ ಸಖತ್ ಇಷ್ಟವಾಗಿದ್ದು, ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸಂಚಿತ್ ಸಂಜೀವ್ ತಮ್ಮ ಅತ್ಯುತ್ತಮ ನಟನೆ, ಆಕ್ಷನ್ ಹಾಗೂ ಸ್ವಾಗ್…

Read More

ದರ್ಗಾವಾಲೆ ಕೊಲೆ ಬೆನ್ನಲ್ಲೇ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್: ಬುಡ ಸಮೇತ ಕಿತ್ತೊಗೆಯಲು ಎಸ್ಪಿ ಪ್ಲಾನ್ – Kannada News | Karwar SP Plans Major Crackdown as Meter Interest Racket Turns Active Again

ಮುಂಡಗೋಡ ಪೊಲೀಸ್​ ಠಾಣೆImage Credit source: tv9 kannada ಕಾರವಾರ, ಮೇ 07: ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ​​ ಕೊಲೆ ಪ್ರಕರಣದ (zameer ahmed murder case) ಬೆನ್ನಲ್ಲೆ ಮುಂಡಗೋಡಿನಲ್ಲಿ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್​​ ಆಗಿದೆ. ಈ ಬಗ್ಗೆ ಟಿವಿ9 ಬಿತ್ತರಿಸಿದ ವರದಿಯನ್ನು ಗಂಭಿರವಾಗಿ ಪರಿಗಣಿಸಿರುವ ಎಸ್​​ಪಿ ದೀಪನ್, ಮುಂಡಗೋಡ ಮತ್ತು ಹಳಿಯಾಳದಲ್ಲಿ ಮೀಟರ್ ಬಡ್ಡಿ ದಂಧೆಯನ್ನ (Meter interest racket) ಬುಡ ಸಮೇತ ಕಿತ್ತುಹಾಕಲು ಪ್ಲಾನ್​ ಮಾಡಿದ್ದಾರೆ….

Read More

ಒಂದೇ ಚಿತ್ರದಲ್ಲಿ ಇಬ್ಬರು ಬಿಗ್ ಬಾಸ್ ವಿನ್ನರ್ಸ್; ಗಮನ ಸೆಳೆದ ‘ಎಲ್ರ ಕಾಲೆಳಿಯುತ್ತೆ ಕಾಲ’ ಟ್ರೇಲರ್

ರ‍್ಯಾಪರ್ ಚಂದನ್ ಶೆಟ್ಟಿ ಅವರು ‘ಬಿಗ್ ಬಾಸ್’ ವಿನ್ನರ್ ಆಗಿ ಗಮನ ಸೆಳೆದರು. ಆ ಬಳಿಕ ಅವರು ನಟನೆಯಲ್ಲಿ ಬ್ಯುಸಿ ಆದರು.ಈಗ ಅವರು ನಟ ಕೂಡ ಹೌದು. ಇನ್ನು, ಮತ್ತೋರ್ವ ಬಿಗ್ ಬಾಸ್ (Bigg Boss) ವಿನ್ನರ್ ಮಂಜು ಪಾವಗಡ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಬ್ಯುಸಿ ಇದ್ದಾರೆ. ಇಬ್ಬರೂ ಒಟ್ಟಾಗಿ ನಟಿಸಿರೋ ‘ಎಲ್ರ ಕಾಲೆಳಿಯುತ್ತೆ ಕಾಲ’ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾಗೆ ನಟ ಸುಜಯ್ ಶಾಸ್ತ್ರಿ ನಿರ್ದೇಶನ ಇದೆ. ಅರ್ಚನಾ ಕೊಟ್ಟಿಗೆ ನಾಯಕಿ ಆಗಿರೋ…

Read More