Headlines

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್ – Kannada News | Road Rage on Bengaluru Mysuru Expressway: Driver Brutally Assaulted in Front of Family; Shocking Dashcam Video Goes Viral

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್ Image Credit source: Siraj Noorani X Account ಬೆಂಗಳೂರು, ಜುಲೈ 07: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿದ್ದ ಕುಟುಂಬದ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಎಕ್ಸ್‌ಪ್ರೆಸ್‌ವೇನಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಹಿಂಬದಿಯಿಂದ ಬರುತ್ತಿದ್ದ ವಾಹನದ ಡ್ಯಾಶ್‌ಕ್ಯಾಮ್‌ನಲ್ಲಿ ಘಟನೆಯ ಸಂಪೂರ್ಣ ದೃಶ್ಯ ದಾಖಲಾಗಿದೆ. ವೈರಲ್​​…

Read More

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ಯಾದಗಿರಿ, ಏಪ್ರಿಲ್​ 02: ಗುತ್ತಿಗೆದಾರನಿಂದ ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಕೆಬಿಜೆಎನ್ಎಲ್ ಭೀಮರಾಯನಗುಡಿ ವಿಭಾಗದ ಎಇಇ ಮತ್ತು ಜೆಇ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಲೋಕಾಯುಕ್ತ ಡಿವೈಎಸ್​ಪಿ ಜೆ.ಹೆಚ್.ಇನಾಂದಾರ್ ನೇತೃತ್ವದಲ್ಲಿ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಅಧಿಕಾರಿಗಳು ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರ ಖಾಸಿಂ ಸಾಬ್​ನಿಂದ…

Read More

Video: ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್! – Kannada News | Bengaluru Deepfake Scandal: Educated Suspects Arrested for Rukmini Vasanth AI Exploitation

AI ಡೀಪ್‌ಫೇಕ್ ಫೋಟೋ-ವಿಡಿಯೋ ಸೃಷ್ಟಿಸಿದ ಮೂವರು ಸುಶಿಕ್ಷಿತ ಆರೋಪಿಗಳು ಬೆಂಗಳೂರು, ಜೂ.20: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ವೈರಲ್ ಮಾಡಿದ್ದ ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದು, ಆರೋಪಿಗಳ ಆಘಾತಕಾರಿ ಹಿನ್ನೆಲೆ ಈಗ ಬೆಳಕಿಗೆ ಬಂದಿದೆ. ಬಂಧಿತರೆಲ್ಲರೂ ಸುಶಿಕ್ಷಿತರು ಮತ್ತು ಸಮಾಜದಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದವರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಾಗಲಕೋಟೆ ನಿವಾಸಿ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್…

Read More

ಮಿತಿಮೀರಿದ ಆಟಗಾರರ ವರ್ತನೆ; ಶಿಸ್ತುಕ್ರಮದ ಎಚ್ಚರಿಕೆ ಕೊಟ್ಟ ಬಿಸಿಸಿಐ – Kannada News | IPL Discipline Crackdown: BCCI Warns Players and Owners on Misconduct Rules

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಟಗಾರರಿಂದ ಪದೇ ಪದೇ ಶಿಸ್ತು ಉಲ್ಲಂಘನೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆಟಗಾರರು ಮತ್ತು ಅಧಿಕಾರಿಗಳ ಕೊಠಡಿಗಳಿಗೆ ಅನಧಿಕೃತ ವ್ಯಕ್ತಿಗಳ ಭೇಟಿ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ನಾವು ಸುಮ್ಮನೆ ಕುಳಿತಿಲ್ಲ, ನಿಯಮ ಮೀರಿದರೆ ಕಠಿಣ ಶಿಕ್ಷೆ ಖಚಿತ’ ಎಂದು ಎಚ್ಚರಿಸಿದ್ದಾರೆ. ಕೆಲವು ತಂಡಗಳ ಆಟಗಾರರು ಮತ್ತು ಫ್ರಾಂಚೈಸಿಗಳು ಬಿಸಿಸಿಐ ನಿಗದಿಪಡಿಸಿದ ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಮರೆತಿವೆ ಎಂಬ ಆರೋಪ ಕೇಳಿಬಂದಿದೆ….

Read More

Zimbabwe vs India T20, Live Score: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ – Kannada News | Zimbabwe vs India 1st T20, Live Cricket Score IND vs ZIM Full Scorecard Match Updates from Harare in Kannada

LIVE NEWS & UPDATES 23 Jul 2026 04:06 PM (IST) IND vs ZIM 1st T20 Live: ಟಾಸ್ ಗೆದ್ದ ಟೀಂ ಇಂಡಿಯಾ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಅಂದರೆ ಜುಲೈ 23 ರಿಂದ ಪ್ರಾರಂಭವಾಗಿದೆ. ಸರಣಿಯ ಮೂರೂ ಪಂದ್ಯಗಳು ಹರಾರೆ…

Read More

Vastu Shastra: ಮನೆಯಲ್ಲಿ ಪಾರಿವಾಳ ಮೊಟ್ಟೆ ಇಟ್ಟರೆ ಏನರ್ಥ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Pigeon Nesting at Home: Vastu Shastra, Good or Bad Luck and Spiritual Insights

ಪಾರಿವಾಳಗಳು ಮನೆಯ ಬಾಲ್ಕನಿಯಲ್ಲಿ ಅಥವಾ ತಾರಸಿಯ ಮೇಲೆ ಗೂಡು ಕಟ್ಟುವುದು ಬಹಳ ಸಾಮಾನ್ಯ. ಕೆಲವೇ ದಿನಗಳಲ್ಲಿ ಅವು ಅಲ್ಲಿ ಮೊಟ್ಟೆಗಳನ್ನು ಇಡುವುದರಿಂದ, ಇದನ್ನು ನೋಡಿದ ಹಲವರು ಇದು ಸಹಜ ಪ್ರಕ್ರಿಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇನ್ನೂ ಕೆಲವರು ಇದನ್ನು ವಾಸ್ತು ದೃಷ್ಟಿಯಿಂದ ಮನೆಗೆ ಶುಭವೋ ಅಥವಾ ಅಶುಭವೋ ಎಂಬ ಕುತೂಹಲದಿಂದ ಚಿಂತಿಸುತ್ತಾರೆ. ಈ ವಿಚಾರದಲ್ಲಿ ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ಗುರುಗಳು ವಿಭಿನ್ನ ಅಭಿಪ್ರಾಯಗಳನ್ನು ನೀಡಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ ಪಾರಿವಾಳವನ್ನು ಶಾಂತಿ, ಪ್ರೀತಿ ಮತ್ತು…

Read More

Kalaburagi: ಕಳ್ಳತನ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​: ಜೈಲಿನಲ್ಲಿ ಪತ್ತೆಯಾದ ಆರೋಪಿ! – Kannada News | More Than 40 Cases Against Bengaluru Thief Dadiya Shiva Exposed by Kalaburagi Police

ಕಲಬುರಗಿ, ಜನವರಿ 11: ಒಂಟಿ ಮನೆಗಳನ್ನೇ ಟಾರ್ಗೆಟ್​​ ಮಾಡಿ ಕದಿಯುತ್ತಿದ್ದ ಮತ್ತು ಮಹಿಳೆಯ ಮೈಮೇಲಿನ ಆಭರಣವನ್ನೂ ರಾಬರಿ ನಡೆಸಿದ್ದ ಕಳ್ಳನಿಗೆ ಬಲೆ ಬೀಸಿದ್ದ ಪೊಲೀಸರೇ ಆರೋಪಿಯ ಹಿಸ್ಟರಿ ಕಂಡು ದಂಗಾಗಿರುವ ಘಟನೆ ನಡೆದಿದೆ. ಕಳವು ಪ್ರಕರಣ ಸಂಬಂಧ ಆರೋಪಿ ಬೆಂಗಳೂರು ಮೂಲದ ಶಿವಕುಮಾರ್ ಅಲಿಯಾಸ್ ದಡಿಯಾ ಶಿವನಿಗಾಗಿ ಪೊಲೀಸರು ಎಲ್ಲೆಡೆ ಹುಡುಕಿದ್ದಾರೆ. ಆದ್ರೆ ಅದಾಗಲೇ ಆತ ಮತ್ತೊಂದು ಕಳ್ಳತನ ಪ್ರಕರಣ ನಡೆಸಿ ಜೈಲು ಸೇರಿರುವ ವಿಚಾರ ಬಯಲಾಗಿದೆ. ಸದ್ಯ ಬಾಡಿ ವಾರೆಂಟ್ ಮೇಲೆ ಆತನನ್ನ ಕರೆತಂದು ಕಲಬುರಗಿ…

Read More

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಖುದ್ದಾಗಿ ಫಿಲಂ ಚೇಂಬರ್​​ಗೆ…

Read More

ಬೆಂಗಳೂರಿನ ಕಾರ್ಪೊರೇಟ್ ಕೆಲಸ ಬಿಟ್ಟು ದೇಶದ ಹೆಮ್ಮೆಯ ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ – Kannada News | Priya Rani: Corporate Job to IAS Officer – A Bihar Village Girl’s UPSC Success Story

ಬೆಂಗಳೂರು, ಜೂ.26: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡದ ಸಣ್ಣ ಹಳ್ಳಿಯೊಂದರಲ್ಲಿ ಹುಟ್ಟಿ, ಇಂದು ದೇಶದ ಅತ್ಯುನ್ನತ ಆಡಳಿತ ಸೇವೆಯಾದ ಐಎಎಸ್ (IAS) ಅಧಿಕಾರಿಯಾಗಿ ದೇಶಾದ್ಯಂತ ಸಾವಿರಾರು ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಮಾದರಿಯಾಗಿದ್ದಾರೆ ಪ್ರಿಯಾ ರಾಣಿ. ಅವರ ಈ ಸಾಧನೆಯ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ, ಆದರೆ ಅವರಲ್ಲಿದ್ದ ಅಚಲ ಛಲ ಅವರನ್ನು ಯಶಸ್ಸಿನ ಶಿಖರಕ್ಕೇರಿಸಿದೆ. ಪ್ರಿಯಾ ರಾಣಿ ಅವರು ಜನಿಸಿದ್ದು ಬಿಹಾರದ ‘ಕುರ್ಕುರಿ’ ಎಂಬ ಅತ್ಯಂತ ಸಣ್ಣ ಹಳ್ಳಿಯಲ್ಲಿ. ಆ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಆ…

Read More