Headlines

Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ

ಇಸ್ಲಾಮಾಬಾದ್, ಮಾರ್ಚ್​ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​ – Kannada News | US confirms its 3 fighter jets shot down says Kuwait did it mistakenly video is here

ಕುವೈತ್, ಮಾರ್ಚ್ 2: ಕುವೈತ್ ತನ್ನ ವ್ಯಾಪ್ತಿಯೊಳಗೆ ಬಂದ ಅಮೆರಿಕದ 3 ಫೈಟರ್​ ಜೆಟ್​​ಗಳನ್ನು ಹೊಡೆದುರುಳಿಸಿದೆ. ಅಮೆರಿಕದ (US Attack) ಬೆಂಬಲಿತ ದೇಶವಾಗಿರುವ ಕುವೈತ್ ಮಿಸ್ ಆಗಿ ಈ ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್​ ಖಚಿತಪಡಿಸಿದೆ. ಪ್ರತಿ ವಿಮಾನದಲ್ಲಿದ್ದ ಎಲ್ಲ ಏರ್‌ಕ್ರೂ ಸದಸ್ಯರು ಸುರಕ್ಷಿತವಾಗಿ ಹೊರಹಾರಲ್ಪಟ್ಟಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುವೈತ್ ಮಿಸ್ಟೇಕ್ ಆಗಿ ನಮ್ಮ ಜೆಟ್​​ಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ನಿರ್ಣಾಯಕ ಪಂದ್ಯಕ್ಕೆ 5 ಅರ್ಜೆಂಟೀನಾ ರೆಫರಿ: ಫ್ರಾನ್ಸ್​ಗೆ ಆತಂಕ! – Kannada News | FIFA Appoints All Argentine Refereeing Team For France Vs Morocco Match

ಫಿಫಾ ವಿಶ್ವಕಪ್‌ನ ಕ್ವಾರ್ಟರ್ ಫೈನಲ್ ಪಂದ್ಯಗಳ ಆರಂಭಕ್ಕೂ ಮುನ್ನವೇ ಮೈದಾನದ ಹೊರಗೆ ಭಾರಿ ವಿವಾದವೊಂದು ಸೃಷ್ಟಿಯಾಗಿದೆ. ಜುಲೈ 9ರಂದು (ಭಾರತದಲ್ಲಿ ಜುಲೈ 10) ಬೋಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಬಲಿಷ್ಠ ಫ್ರಾನ್ಸ್ ಮತ್ತು ಮೊರಾಕೊ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕೆ ಫಿಫಾ ಅರ್ಜೆಂಟೀನಾ ರೆಫರಿಗಳನ್ನೇ ನೇಮಿಸಿದ್ದಾರೆ. ಈ ಒಂದು ನಿರ್ಧಾರ ಇದೀಗ ಜಾಗತಿಕ ಫುಟ್‌ಬಾಲ್ ಅಭಿಮಾನಿಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಫಿಫಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪಂದ್ಯವೊಂದರ ಎಲ್ಲಾ ಐದೂ ಆನ್-ಫೀಲ್ಡ್ ರೆಫರಿ ಒಂದೇ ದೇಶದಿಂದ ಆಯ್ಕೆ ಮಾಡಿದ್ದಾರೆ….

Read More

ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಬಂಡಾಯ ಬಣ ಸೇರಿದ ಟಿಎಂಸಿ ಹಿರಿಯ ನಾಯಕ ಮದನ್ ಮಿತ್ರ – Kannada News | Another big blow to Mamata Banerjee TMC Leader Madan Mitra joins rebel faction

ಕೊಲ್ಕತ್ತಾ, ಜುಲೈ 15: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ. ಟಿಎಂಸಿಯ ಹಿರಿಯ ನಾಯಕ ಮದನ್ ಮಿತ್ರ ಇಂದು ಟಿಎಂಸಿ ಪಕ್ಷ ತೊರೆದು, ರಿತಬ್ರತ ಬ್ಯಾನರ್ಜಿ ನೇತೃತ್ವದ ಬಂಡಾಯ ಟಿಎಂಸಿ ಬಣವನ್ನು ಸೇರಿಕೊಂಡಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಕಾಮರ್ಹಾಟಿ ಕ್ಷೇತ್ರದಿಂದ ಟಿಎಂಸಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆದ್ದಿದ್ದ ಮದನ್ ಮಿತ್ರ ಪಕ್ಷದ ಇತ್ತೀಚಿನ ಆಂತರಿಕ ಬಿಕ್ಕಟ್ಟಿನ ಸಮಯದಲ್ಲೂ ಮಮತಾ ಬ್ಯಾನರ್ಜಿ ಪರ ನಿಂತಿದ್ದರು. ಆದರೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ವೇಳೆ ನಡೆದ 5 ಸ್ವಾರಸ್ಯಕರ ಘಟನೆಗಳಿವು – Kannada News | Karnataka MLC Elections: Five Eye Catching Incidents You Shouldn’t Miss

ವಿಧಾನ ಪರಿಷತ್​​ ಚುನಾವಣೆ ವೇಳೆ ನಡೆದ ಸ್ವಾರಸ್ಯಕರ ಘಟನೆಗಳಿವುImage Credit source: Tv9 Kannada ಬೆಂಗಳೂರು, ಜೂನ್​​ 18: ಭಾರಿ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ಮುಕ್ತಾಯಗೊಂಡಿದ್ದು, ಎಲ್ಲ 222 ಶಾಸಕರಿಂದ ಮತದಾನ ನಡೆದಿದೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮೊದಲನೇ ಮತ ಚಲಾಯಿಸಿದ್ದರೆ, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕೊನೆಯದಾಗಿ ಮತ ಹಾಕಿದ್ದಾರೆ. ರಾಜ್ಯದ ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಚುನಾವಣೆ ಕೆಲವು ಸ್ವಾರಸ್ಯಕರರ ಘಟನೆಗಳಿಗೂ ಸಾಕ್ಷಿಯಾಗಿದೆ. ‘ಕೈ’ ನಾಯಕರ ಜೊತೆ…

Read More

ಬೈದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಬಾಲಕ ಆತ್ಮಹತ್ಯೆ: ಹೆತ್ತವರು ಬುದ್ಧಿವಾದ ಹೇಳೋದೇ ತಪ್ಪಾ? – Kannada News | Hubballi: Son suicide after parents warn him excessive mobile phone use, urge focus on studies

ಹುಬ್ಬಳ್ಳಿ, ಡಿಸೆಂಬರ್​​ 19: ಮೊಬೈಲ್ (mobile)​ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ…

Read More

IND vs NAM T20 WC Live Score: ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ – Kannada News | India vs Namibia T20 World Cup 2026 Live Cricket Score IND vs NAM Group a Today Match, highlights latest news in Kannada

LIVE NEWS & UPDATES 12 Feb 2026 06:35 PM (IST) India vs Namibia Live: ಟಾಸ್ ಗೆದ್ದ ನಮೀಬಿಯಾ ಟಾಸ್ ಗೆದ್ದ ನಮೀಬಿಯಾ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ. 2026 ರ ಟಿ20 ವಿಶ್ವಕಪ್‌ನ 18 ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಇಂದು ಮುಖಾಮುಖಿಯಾಗಿವೆ. ಗ್ರೂಪ್ ಎ ಯಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ…

Read More

ಭಾರತ-ಯೂರೋಪಿಯನ್ ಯೂನಿಯನ್ ಒಪ್ಪಂದದಿಂದ ಯಾರಿಗೆ ಲಾಭ? – Kannada News | India European Union trade deal, which sectors will benefit from this FTA

ಯುಇ ಕಮಿಷನ್ ಅಧ್ಯಕ್ಷೆ ಉರ್ಸುಲಾ ಜೊತೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಐರೋಪ್ಯ ಒಕ್ಕೂಟ ಮಧ್ಯೆ ಏರ್ಪಟ್ಟಿರುವ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದದಿಂದ (India-EU trade pact) ಎರಡೂ ಪಕ್ಷಗಳಿಗೆ ಲಾಭವಾಗಲಿದೆ. ಈ ಒಪ್ಪಂದವನ್ನು ಮದರ್ ಆಫ್ ಆಲ್ ಡೀಲ್ಸ್ (Mother of all deals) ಎಂದು ಬಣ್ಣಿಸಲಾಗುತ್ತಿದೆ. ಯೂರೋಪ್​ನ ಮುಂದುವರಿದ 27 ದೇಶಗಳ ಗುಂಪಾಗಿರುವ ಐರೋಪ್ಯ ಒಕ್ಕೂಟ ಹಾಗೂ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯ ದೇಶವಾದ ಭಾರತದ ನಡುವಿನ ವ್ಯಾಪಾರದ…

Read More

IND vs ENG: ಭಾರತ- ಇಂಗ್ಲೆಂಡ್‌ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? – Kannada News | India vs England ODI: Birmingham Weather, Pitch Report and Head to Head Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 14, ಮಂಗಳವಾರ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ( Edgbaston) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ಕೂಡ ಈ ಸರಣಿಗಾಗಿ ಸಕಲ ತಯಾರಿ ಮಾಡಿಕೊಂಡಿವೆ. ಅಲ್ಲದೆ ಆತಿಥೇಯ ಇಂಗ್ಲೆಂಡ್‌ ಕೂಡ ಈ ಸರಣಿಯ ಮೊದಲ ಪಂದ್ಯಕ್ಕಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಸಹ ಪ್ರಕಟಿಸಿದೆ. ಆದರೆ ಟಿ20 ಸರಣಿಯ ಮೊದಲ ಪಂದ್ಯದಂತೆ ಏಕದಿನ ಸರಣಿಯ…

Read More