ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ ಮಾತ್ರ: ಹೇಗಿದೆ ನೋಡಿ ಕೃಷ್ಣ ಪಥ – Kannada News | Bengaluru SM Krishna road to open on june 27, here Is route Details

ಬೆಂಗಳೂರು, (ಜೂನ್ 26): ಬೆಂಗಳೂರಿನ ಮೈಸೂರು ರಸ್ತೆ ಹಾಗೂ ಮಾಗಡಿ ರಸ್ತೆಯನ್ನು ಬೆಸೆಯುವ ಬಿಡಿಎಯ 10 ಪಥಗಳ ‘ಮೇಜರ್‌ ಆರ್ಟೀರಿಯಲ್‌ ರಸ್ತೆ’ (ಎಂಎಆರ್) ನಾಳೆ ಅಂದರೆ ಜೂನ್‌ 27ರಂದು ಲೋಕಾರ್ಪಣೆಯಾಗಲಿದೆ. ಮಾಜಿ ಸಿಎಂ ‘ಎಸ್.ಎಂ.ಕೃಷ್ಣ ರಸ್ತೆ’ ಎಂದು ನಾಮಕರಣಗೊಂಡಿರುವ ಈ ಟೋಲ್‌-ಮುಕ್ತ ಮಾರ್ಗವು, ಸಂಚಾರ ಸಮಯವನ್ನು ಕೇವಲ 15 ನಿಮಿಷಗಳಿಗೆ ತಗ್ಗಿಸಲಿದೆ. ನೈಸ್ ರಸ್ತೆಗೆ ಪರ್ಯಾಯವಾಗಿರುವ ಈ ರಸ್ತೆಯು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ, ಕೆಂಪೇಗೌಡ ಬಡಾವಣೆಯ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಮಾಗಡಿ ರಸ್ತೆಯಿಂದ…

Read More

ಕಾಲುಗಳಲ್ಲಿ ಮತ್ತೆ ಮತ್ತೆ ಊತ ಕಾಣಿಸುತ್ತಿದೆಯೇ? ಇದು ಕೆಲವು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು! – Kannada News | Leg Swelling Explained: Heart, Kidney and Liver Diseases You Shouldn’t Ignore

ದಿನವಿಡೀ ನಿಂತು ಕೆಲಸ ಮಾಡುವುದು, ಹೆಚ್ಚು ಹೊತ್ತು ಕುಳಿತುಕೊಳ್ಳುವುದು ಅಥವಾ ಹೆಚ್ಚು ನಡೆಯುವುದು ಮುಂತಾದ ಕಾರಣಗಳಿಂದ ಕೆಲವರಿಗೆ ಕಾಲುಗಳಲ್ಲಿ ಊತ (Leg Swelling) ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಈ ಊತ ಆಗಾಗ ಕಾಣಿಸಿಕೊಳ್ಳುತ್ತಿದ್ದರೆ ಅಥವಾ ಹಲವು ದಿನಗಳವರೆಗೆ ಕಡಿಮೆಯಾಗದಿದ್ದರೆ ಅದನ್ನು ನಿರ್ಲಕ್ಷಿಸುವುದು ಅಪಾಯಕಾರಿ. ಕೆಲವೊಮ್ಮೆ ಇದು ಕೇವಲ ಜೀವನಶೈಲಿಯ ಪರಿಣಾಮವಾಗಿದ್ದರೂ, ಕೆಲವು ಸಂದರ್ಭಗಳಲ್ಲಿ ಹೃದಯ, ಕಿಡ್ನಿ, ಲಿವರ್ ಅಥವಾ ರಕ್ತನಾಳಗಳ ಸಮಸ್ಯೆಯ ಲಕ್ಷಣವೂ ಆಗಿರಬಹುದು. ಅದರಲ್ಲಿಯೂ ಒಂದು ಕಾಲಿನಲ್ಲಿ ಮಾತ್ರ ಊತ, ತೀವ್ರ ನೋವು, ಕೆಂಪಾಗುವುದು, ಉಸಿರಾಟದ…

Read More

ತಪ್ಪಾಗಿ ಯುಪಿಐ ಪೇಮೆಂಟ್ ಮಾಡಿಬಿಟ್ಟರೆ ಅದನ್ನು ರಿವರ್ಸ್ ಮಾಡಬಹುದಾ? ಇಲ್ಲಿದೆ ತಿಳಿದಿರಬೇಕಾದ ಮಾಹಿತಿ

ಭಾರತದಲ್ಲಿ ಕಳೆದ ಆರೇಳು ವರ್ಷಗಳಿಂದ ಯುಪಿಐ ಪೇಮೆಂಟ್ ಸಿಸ್ಟಂ (UPI) ಬಹಳ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಕೋಟ್ಯಂತರ ಜನರು ನಿತ್ಯವೂ ಪೇಮೆಂಟ್​ಗೆ ಯುಪಿಐ ಬಳಸುತ್ತಾರೆ. ಅಂಗಡಿಯಲ್ಲಿ ಪೇಮೆಂಟ್ ಮಾಡಲು, ಸ್ನೇಹಿತರಿಗೆ ಹಣ ಕಳುಹಿಸಲು, ಪರಿಚಿತರಿಗೆ ಹಣ ಕಳುಹಿಸಲು, ಥರ್ಡ್ ಪಾರ್ಟಿಗೆ ಹಣ ಕಳುಹಿಸಲು ಹೀಗೆ ಯುಪಿಐ ಬಳಕೆ ತೀರಾ ಸಾಮಾನ್ಯವಾಗಿದೆ. ಮಾರ್ಚ್ ತಿಂಗಳಲ್ಲಿ ದೇಶದಲ್ಲಿ 2,264 ಕೋಟಿ ಸಂಖ್ಯೆಗಳಷ್ಟು ಯುಪಿಐ ಟ್ರಾನ್ಸಾಕ್ಷನ್ ಆಗಿದೆ. ಇಷ್ಟು ಅಪಾರ ಪ್ರಮಾಣದಲ್ಲಿ ಟ್ರಾನ್ಸಾಕ್ಷನ್​ಗಳು ಆಗುವಾಗ ಕೆಲವೊಮ್ಮೆ ತಪ್ಪುಗಳಾಗಬಹುದು. ಯುಪಿಐ ಪೇಮೆಂಟ್ ಮಾಡುವಾಗ ಸಾಮಾನ್ಯವಾಗಿ…

Read More

ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಮಹತ್ವದ ಆದೇಶ: ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ – Kannada News | BWSSB Issues Strict Guidelines: Bans Drinking Water for Swimming Pools and Construction in Bengaluru

ಬೆಂಗಳೂರು, ಜುಲೈ 05: ಮಳೆ ಕೊರತೆಯಿಂದ ನಗರದ ಕೆಲ ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಿಡಬ್ಲ್ಯೂಎಸ್​​ಎಸ್​ಬಿ ಕಾಯ್ದೆ, 1964ರ ಕಲಂ 33 ಮತ್ತು 34ರ ಅಡಿಯಲ್ಲಿ ಮೂರು ನಿಷೇಧಾತ್ಮಕ ಹಾಗೂ ನಿಯಂತ್ರಣ ಆದೇಶಗಳನ್ನು ಹೊರಡಿಸಿದೆ. ಆ ಪ್ರಕಾರ ಈಜುಕೊಳಗಳನ್ನು ತುಂಬಿಸಲು ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ…

Read More

ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಬೆಂಗಳೂರು, ಮಾ.14: ರಾಜ್ಯಾದ್ಯಂತ ತೀವ್ರವಾದ ಶಾಖದ ಅಲೆ (Heat Wave) ಎದುರಾಗಿದ್ದು, ಬಿಸಿಲಿನಿಂದ ಜನ ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಹವಾಮಾನವು ಸಂಪೂರ್ಣ ಶುಷ್ಕವಾಗಿದ್ದು, ಬಿಸಿಲಿನ ಝಳ ತೀವ್ರವಾಗಿದೆ. ಕನಿಷ್ಠ ತೇವಾಂಶದ ಕಾರಣದಿಂದಾಗಿ ಸೆಖೆಯ ಅನುಭವ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. ನಗರದಲ್ಲಿ ‘ತೀವ್ರ ತಾಪಮಾನದ ಎಚ್ಚರಿಕೆ’ ನೀಡಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ…

Read More

Guddattu Vinayaka Temple: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Guddattus Jalahivasa Ganapathi: The Worlds Only Water Immersed Deity

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಡಿಭಾಗದಲ್ಲಿರುವ ಗುಡ್ಡಟ್ಟು ಗ್ರಾಮವು ಶ್ರೀ ವಿನಾಯಕ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಗಮನ ಸೆಳೆದಿದೆ. ಈ ದೇವಸ್ಥಾನವು ಹಲವು ಅಪರೂಪದ ವೈಶಿಷ್ಟ್ಯಗಳನ್ನು ಹೊಂದಿದ್ದು, ಗಣಪತಿ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ. ದೇವಸ್ಥಾನವು ಶಿರಿಹಾರ-ಗುಡ್ಡಟ್ಟು ರಸ್ತೆಯಲ್ಲಿದೆ. ಇಲ್ಲಿನ ವಿನಾಯಕ ದೇವರ ಮೂರ್ತಿಯು ಸ್ವಯಂಭೂ ರೂಪವಾಗಿದೆ. ಅಂದರೆ, ಇದನ್ನು ಯಾವುದೇ ಶಿಲ್ಪಿಯು ಕೆತ್ತದೆ, ಸಾವಿರಾರು ವರ್ಷಗಳ ಹಿಂದೆ ತಾನಾಗಿಯೇ ಕಲ್ಲಿನಿಂದ ಉದ್ಭವಿಸಿದೆ. ಇತರ ಸ್ವಯಂಭೂ ವಿಗ್ರಹಗಳಂತೆ ಇದು ಕೇವಲ ಬಂಡೆಯ ಆಕಾರದಲ್ಲಿಲ್ಲ, ಬದಲಾಗಿ ಸ್ಪಷ್ಟವಾದ ಗಣಪತಿಯ…

Read More

IND vs ENG: ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್! – Kannada News | Nitish Kumar Reddy Ruled Out Of India vs England ODI Series

ಇಂಗ್ಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹೊರಬಿದ್ದಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಅವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ. (PC: Getty Images) ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಏಕದಿನ ಪಂದ್ಯದ ವೇಳೆ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದರು. ಈ ಗಾಯದ ಕಾರಣದಿಂದಾಗಿ ಅವರು ಇಂಗ್ಲೆಂಡ್ ಸರಣಿಯಿಂದ ಹೊರಬೀಳಬೇಕಾಗಿ ಬಂದಿದೆ….

Read More

ಆ 15ಕ್ಕೆ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಆಗೋದು ಡೌಟ್! ಇಲ್ಲಿದೆ ಅಸಲಿ ಕಾರಣ – Kannada News | Namma Metro Pink Line Update: August 15 Launch Doubtful, Passengers Disappointed

ಬೆಂಗಳೂರು, ಜುಲೈ 22: ಪಿಂಕ್ ಲೈನ್ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಮಾರ್ಗ. ಆಗಸ್ಟ್ 15ರಂದು ಪಿಂಕ್ ಲೈನ್​ನಲ್ಲಿ (Pink Line) ರೈಲು ಸಂಚಾರ ಮಾಡಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಆರ್ಡಿಎಸ್​ಓದಿಂದ ಅನುಮತಿ ಸಿಗದ ಹಿನ್ನೆಲೆ ಮತ್ತೆ ಮೆಟ್ರೋ ಓಪನ್ ಆಗುವುದು ಡೌಟ್​​ ಎನ್ನಲಾಗುತ್ತಿದ್ದು, ಮೆಟ್ರೋ ಪ್ರಯಾಣಿಕರಿಗೆ ಮತ್ತೊಮ್ಮೆ ನಿರಾಸೆ ಮೂಡಿದೆ. ಆಗಸ್ಟ್ 15ಕ್ಕೆ ಪಿಂಕ್ ಲೈನ್ ಓಪನ್ ಡೌಟ್​ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳಿಗೆ ಈಗಾಗಲೇ ಅಧಿಕೃತ ಸ್ಪೀಡ್ ಸರ್ಟಿಫಿಕೇಟ್ ನೀಡಲಾಗಿದೆ. ಸಂಶೋಧನಾ…

Read More

ಸರಿಯಾದ ಸಮಯಕ್ಕೆ ಸಿಂಧೂರ ತಂದು, ನಿಲ್ಲಬೇಕಿದ್ದ ಮದುವೆಯನ್ನು ಸರಾಗವಾಗಿ ನಡೆಯುವಂತೆ ಮಾಡಿದ ಬ್ಲಿಂಕಿಟ್ – Kannada News | Delhi: Wedding Ritual Resumes After Blinkit Rush Delivers Sindoor

ದೆಹಲಿ, ಡಿಸೆಂಬರ್ 29: ಇತ್ತೀಚಿನ ದಿನಗಳಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೊಮಾಟೊ ಹೀಗೆ ಆನ್​ಲೈನ್​ ಆ್ಯಪ್​ಗಳದ್ದೇ ಹವಾ. ಬ್ಲಿಂಕಿಟ್ ಕೂಡಾ ಕಣ್ಣು ಮಿಟುಕಿಸುವಷ್ಟರಲ್ಲಿ ನಾವು ಆರ್ಡರ್​ ಮಾಡಿದ್ದನ್ನು ನಮ್ಮ ಕಣ್ಣಮುಂದಿರಿಸುತ್ತದೆ. ಈ ಬಾರಿ ಬ್ಲಿಂಕಿಟ್ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ದೆಹಲಿಯಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿತ್ತು, ಎಲ್ಲಾ ವಿಧಿ ವಿಧಾನಗಳು ನಡೆಯುತ್ತಿದ್ದವು. ಇನ್ನೇನು ವರ ವಧುವಿಗೆ ಸಿಂಧೂರ ಹಚ್ಚಬೇಕು ಎನ್ನುವಷ್ಟರಲ್ಲಿ ತಾವು ಸಿಂಧೂರವನ್ನು ತಂದೇ ಇಲ್ಲ ಎಂಬುದು ಕುಟುಂಬಕ್ಕೆ ನೆನಪಾಗಿದೆ. ಸಪ್ತಪದಿ ಮುಗಿದಿತ್ತು, ಪತ್ನಿ ಹಣೆಗೆ ಸಿಂಧೂರವಿಡಬೇಕು…

Read More

KKR vs RR: ಜುರೇಲ್ ಸ್ಟಂಪಿಂಗ್​ಗೆ ಸ್ಟನ್ ಆದ ಕ್ರೀಡಾಂಗಣ; ವಿಡಿಯೋ – Kannada News | IPL 2026: Dhruv Jurel’s Lightning Stumping Sends Cameron Green Packing in KKR vs RR Thriller

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 156 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್​ ಕೂಡ ಕಳಪೆ ಆರಂಭ ಪಡೆಯಿತು. ಆರಂಭಿಕರಿಬ್ಬರು ಖಾತೆ ತೆರೆಯದೆ ಔಟಾದರು. ಹೀಗಾಗಿ ಕಳೆದ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಕ್ಯಾಮರೂನ್ ಗ್ರೀನ್ ಮೇಲೆ ಜವಾಬ್ದಾರಿ ಹೆಚ್ಚಿತ್ತು. ಅದರಂತೆ ಗ್ರೀನ್ ಕೂಡ ಉತ್ತಮ ಆರಂಭ ಪಡೆದರು. ಆದರೆ ವಿಕೆಟ್‌ಕೀಪರ್‌ ಧೃವ್ ಜುರೇಲ್…

Read More