ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ – Kannada News | Karnataka Government doctors cannot treat inpatients in private hospitals

ಪ್ರಾತಿನಿಧಿಕ ಚಿತ್ರImage Credit source: ehealth.com ಬೆಂಗಳೂರು, ಜನವರಿ 28: ಸರ್ಕಾರಿ ವೈದ್ಯರು (government doctors) ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ಸರ್ಕಾರ ನಿರ್ಬಂಧ ವಿಧಿಸಿದೆ. ಆ ಮೂಲಕ ಸರ್ಕಾರಿ ವೈದ್ಯರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ…

Read More

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ರತ್ನ ದೇವನಾಥ್ ಮನೆ ಬಳಿಯೇ ಬಾಂಬ್​​ ಸ್ಫೋಟ – Kannada News | West Bengal Post Poll Violence: Bomb Blast Near BJP MLA Ratna Debnath’s House, 5 Workers Injured

ಕೋಲ್ಕತ್ತಾ, ಮೇ 07: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಆರ್​.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ ರತ್ನ ದೇವನಾಥ್​ ಮನೆ ಸಮೀಪ ನಡೆದ ಈ ಘಟನೆಯಲ್ಲಿ ಬಿಜೆಪಿಯ ಐವರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿರುವ ವಿಚಾರ ದೇಶಾದ್ಯಂತ…

Read More

ಪತ್ನಿ ಫೋಟೋ ನೋಡಿ ಮೌನ ತಾಳಿದ ದಳಪತಿ ವಿಜಯ್; ವಿಡಿಯೋ ವೈರಲ್ – Kannada News | Actor Thalapathy Vijay emotional reaction to wife Sangeeta photo amid divorce process

ಇನ್ನೇನು ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಈ ರಾಜಕೀಯ ಅಬ್ಬರದ ನಡುವೆ ವಿಜಯ್ (Thalapathy Vijay) ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮಿಂದ ದೂರವಾಗಿರುವ ಪತ್ನಿ ಸಂಗೀತಾ (Sangeeta Sornalingam) ಅವರ ಫೋಟೋ ಕಂಡು ವಿಜಯ್ ನೀಡಿದ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆ ಕುರಿತ…

Read More

Vasthu Tips: ಅಡುಗೆಮನೆ ಮತ್ತು ಸ್ನಾನಗೃಹ ಅಕ್ಕಪಕ್ಕದಲ್ಲಿರುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Kitchen Bathroom Vastu Defects: Simple Remedies to Boost Home’s Positive Energy

ನಮ್ಮ ಜೀವನದಲ್ಲಿ ಮನೆ ಎಂಬುದು ಕೇವಲ ವಾಸಿಸುವ ಸ್ಥಳವಲ್ಲ, ಅದು ನೆಮ್ಮದಿ ಮತ್ತು ಧನಾತ್ಮಕ ಶಕ್ತಿಯ ಕೇಂದ್ರ. ಹೀಗಾಗಿ, ಗೃಹ ನಿರ್ಮಾಣ ಮತ್ತು ಮನೆಯ ವಿನ್ಯಾಸದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ವಾಸ್ತು ತತ್ವಗಳನ್ನು ಸರಿಯಾಗಿ ಅನುಸರಿಸುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ. ಆದರೆ, ಅರಿವಿಲ್ಲದೇ ಮಾಡುವ ಸಣ್ಣಪುಟ್ಟ ವಾಸ್ತು ತಪ್ಪುಗಳು ಕುಟುಂಬದ ಸದಸ್ಯರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. ಅಡುಗೆಮನೆ ಮತ್ತು ಸ್ನಾನಗೃಹ ಅಕ್ಕಪಕ್ಕದಲ್ಲಿದ್ದರೆ ಏನಾಗುತ್ತದೆ? ಸಾಮಾನ್ಯವಾಗಿ ಮಾರ್ಡನ್​​…

Read More

Video: ನಾಲ್ಕು ವರ್ಷದ ಬಾಲಕಿಗೆ ಒಂದೇ ಅವಧಿಯಲ್ಲಿ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು – Kannada News | Tragic Dental Case in Kazakhstan: Child Dies After Procedure Under Sedation

ಕಝಾಕಿಸ್ತಾನ, ಏಪ್ರಿಲ್ 23: ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ ಶಸ್ತ್ರಚಿಕಿತ್ಸೆಯನ್ನೇ ತಡೆದುಕೊಳ್ಳಲಾಗದೆ ಉಸಿರುಚೆಲ್ಲಿದ್ದಾಳೆ. ಸಿಪಿಆರ್ ಮಾಡಿದರೂ ಆಕೆ ಮತ್ತೆ ಎಚ್ಚರಗೊಳ್ಳಲೇ ಇಲ್ಲ. ಮಕ್ಕಳ ಹಲ್ಲುಗಳಿಗೆ ಚಿಕಿತ್ಸೆ ಕೊಡಿಸುವಾಗ ತುಂಬಾ ಎಚ್ಚರಿಕೆಯಿಂದಿರಬೇಕು. Source link

Read More

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು…

Read More

ವಿಶ್ವಕಪ್​ನಲ್ಲಿ ಇನ್ನು 8 ತಂಡಗಳ ಕದನ: ಇಲ್ಲಿದೆ ವೇಳಾಪಟ್ಟಿ – Kannada News | Fifa world cup 2026 quarter final Schedule

ಫಿಫಾ ವಿಶ್ವಕಪ್ 2026ರ ರೌಂಡ್ ಆಫ್ 16 ಪಂದ್ಯಗಳು ಮುಕ್ತಾಯಗೊಂಡಿದ್ದು, ಫುಟ್‌ಬಾಲ್ ಜಗತ್ತಿನ  8 ಬಲಿಷ್ಠ ತಂಡಗಳು ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿವೆ. ಫ್ರಾನ್ಸ್, ಮೊರಾಕೊ, ಸ್ಪೇನ್, ಬೆಲ್ಜಿಯಂ, ನಾರ್ವೆ, ಇಂಗ್ಲೆಂಡ್, ಅರ್ಜೆಂಟೀನಾ ಮತ್ತು ಸ್ವಿಟ್ಜರ್ಲೆಂಡ್ ತಂಡಗಳು ಮುಂದಿನ ಸುತ್ತಿನಲ್ಲಿ ಕಾದಾಡಲಿವೆ. ಈ ರೋಚಕ ಕ್ವಾರ್ಟರ್ ಫೈನಲ್ ಪಂದ್ಯಗಳು ಜುಲೈ 9 ರಿಂದ ಜುಲೈ 11 ರವರೆಗೆ ನಡೆಯಲಿದ್ದು, ಈ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ. ಕ್ವಾರ್ಟರ್ ಫೈನಲ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ: ಪಂದ್ಯದ ಸಂಖ್ಯೆ…

Read More

ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ ನೋಡಿ – Kannada News | Son Dr Ramesh performs His Mother Chennamma Devegowda last rites

ಹಾಸನ, (ಜುಲೈ 20): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಸಮಾಧಿ ಸ್ಥಳದಲ್ಲಿ ಮಂತ್ರಘೋಷಗಳು ಮೊಳಗುತ್ತಿದ್ದು, ಸಮಾದಿ ಸ್ಥಳಕ್ಕೆ ಕುಮಾರಸ್ವಾಮಿ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ಇನ್ನು ಕಿರಿಯ ಪುತ್ರ ಡಾ ರಮೇಶ್ ಅವರು ತಾಯಿ ಚೆನ್ನಮ್ಮನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ – Kannada News | Bengaluru: KP Agrahara Inspector Caught by Lokayukta while accepting a bribe of Rs 4 lakh

ಇನ್ಸ್‌ಪೆಕ್ಟರ್ ಗೋವಿಂದರಾಜುImage Credit source: tv9 kannada ಬೆಂಗಳೂರು, ಜನವರಿ 29: 4 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೇಸ್‌ನಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು…

Read More

Video: ಕೆಲಸದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್ – Kannada News | Woman bus conductor uses free time between work to study

ಕೆಲವರಿಗೆ ಓದಲು ಬೇಕಾದ ಎಲ್ಲಾ ಸವಲತ್ತುಗಳಿದ್ದರೂ ಆದರೆ ಓದುವ ಮನಸ್ಸಿರುವುದಿಲ್ಲ. ಇನ್ನು ಕೆಲವರು ಓದುವ ಮನಸ್ಸಿದ್ದರೂ ಸಣ್ಣ ವಯಸ್ಸಿನಲ್ಲಿ ಮನೆಯ ಜವಾಬ್ದಾರಿಗೆ ಹೆಗಲು ಕೊಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಮಾತ್ಇರ ಹಾಗೆಯೇ ಇರುತ್ತದೆ ಎನ್ನುವುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ (Woman bus conductor) ಸಾಕ್ಷಿ.ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು (passenger) ಗಮನಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮಗಾದ ಈ ವಿಶೇಷ ಅನುಭವವನ್ನು…

Read More