Headlines

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್ – Kannada News | BJP Worker Assault Case in Hubballi: FIR Against Congress Corporator Suvarna Kalkuntla and 9 Others

ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಹಾಗೂ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣಾ ಕಲಕುಂಟ್ಲಾ ಹುಬ್ಬಳ್ಳಿ, ಜನವರಿ 8: ಬಿಜೆಪಿ (BJP) ಕಾರ್ಯಕರ್ತೆಯ ಅರೆನಗ್ನಗೊಳಿಸಿ ಹಲ್ಲೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ (Congress) ಸದಸ್ಯೆ ಸುವರ್ಣಾ ಕಲಕುಂಟ್ಲಾ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಜನವರಿ 2ರಂದು…

Read More

ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ – Kannada News | Congress expelled Navjot Kaur Sidhu from party

ನವದೆಹಲಿ, ಫೆಬ್ರವರಿ 6: ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ನವಜೋತ್ ಕೌರ್ ಸಿಧು (Navjot Kaur Sidhu) ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಘೋಷಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್​​ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ನ ಹಿರಿಯ ನಾಯಕರಾಗಿದ್ದ ನವಜೋತ್ ಸಿಂಗ್ ಸಿಧು ಅವರ…

Read More

ಸರ್ಕಾರಿ ಶಾಲೆ ಗೇಟ್ ಬಿದ್ದು ದುರಂತ: ನಾಲ್ವರು ಮಕ್ಕಳಿಗೆ ಗಾಯ; ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ – Kannada News | Government School Gate Collapses, Four Children Injured; One critically injured

ಶಾಲೆ ಗೇಟ್ ಬಿದ್ದು ದುರಂತImage Credit source: tv9 kannada ಬಾಗಲಕೋಟೆ, ಜುಲೈ 06: ಸರ್ಕಾರಿ ಶಾಲೆಯ ಗೇಟ್ ಬಿದ್ದು (School Gate Fall) ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ನಾಲ್ವರು ಪೈಕಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಸ್ವರೂಪದ ಗಾಯವಾಗಿ ರಕ್ತ ಸೋರಿಕೆ ಆಗಿದ್ದು, ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿಗೆ ಇಳಕಲ್​​​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಡೆದಿದ್ದೇನು? ಗೇಟ್​ ತೆರೆಯುವಾಗ ಕೊಂಡಿ ಕಳಚಿ…

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು….

Read More

ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು? – Kannada News | How Economic Crises and Wars Impact Gold Prices, What Benefits if Stop purchase gold

ಬೆಂಗಳೂರು, (ಮೇ 17): ಯುದ್ಧದ (War) ಬಿಕ್ಕಟ್ಟಿನಿಂದ ದೇಶದ ಆರ್ಥಿಕ ದೃಷ್ಠಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಪೆಟ್ರೋಲ್ ಡಿಸೇಲ್ , ಅಡುಗೆ ಎಣ್ಣೆ ಹಾಗೂ ಚಿನ್ನವನ್ನ ಖರೀದಿ ಮಾಡೋದನ್ನ ನಿಲ್ಲಿಸಿ, ಅನಾವಶ್ಯಕವಾಗಿ ಚಿನ್ನ ಖರೀದಿ ಬೇಡ ಎಂದು ಕರೆ ನೀಡಿದ್ದಾರೆ. ಹೌದು.. ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್ ದೇಶದ ಆರ್ಥಿಕ ಸಂಕಷ್ಟಕ್ಕೆ ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮುಂದಿನ ವರ್ಷ ಗೋಲ್ಡ್ ಖರೀದಿ ಕಡಿಮೆ ಮಾಡಿ, ಅಡುಗೆ ಎಣ್ಣೆ ಮಿತವಾಗಿ…

Read More

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ

ಐಡಿಬಿಐ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ತಜ್ಞ ಅಧಿಕಾರಿ (Specialist Officer) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೂಲಕ ಅವಕಾಶ ಕಲ್ಪಿಸಲಾಗಿದೆ. ಒಟ್ಟು 33 ತಜ್ಞ ಅಧಿಕಾರಿ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಐಟಿ & ಎಂಐಎಸ್ ವಿಭಾಗಕ್ಕೆ 19 ಹುದ್ದೆಗಳು, ಭದ್ರತಾ ಅಧಿಕಾರಿ (ಗ್ರೇಡ್-ಡಿ)…

Read More

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಸಮಾಧಾನ ಸ್ಫೋಟ: ಸ್ವಪಕ್ಷದವರಿಂದಲೇ ಬಿಕೆ ಹರಿಪ್ರಸಾದ್​​ಗೆ ದೂರು – Kannada News | Congress MLA Nayana Motamma Faces Internal Revolt: Party Workers Lodge Complaint with BK Hariprasad

ಶಾಸಕಿ ನಯನಾ ಮೋಟಮ್ಮ ವಿರುದ್ಧ ದೂರುImage Credit source: tv9 kannada ಚಿಕ್ಕಮಗಳೂರು, ಜುಲೈ 08: ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನಲ್ಲಿ (Congress) ಆಂತರಿಕ ಭಿನ್ನಮತ ಹಾಗೂ ಅಸಮಾಧಾನ ಸ್ಫೋಟಗೊಂಡಿದೆ. ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ (Nayana Motamma) ಅವರ ಕಾರ್ಯವೈಖರಿ ವಿರುದ್ಧ ಸ್ವತಃ ತಮ್ಮದೇ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ರನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಮಾಜಿ ಸಚಿವ…

Read More

IPL 2026 Final: ಟಾಸ್ ಗೆದ್ದ ಆರ್​ಸಿಬಿ, ಫೈನಲ್ ಪಂದ್ಯ ಆಡದ ಸಾಲ್ಟ್; ಗುಜರಾತ್ ತಂಡದಲ್ಲೂ ಬದಲಾವಣೆ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್​ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ…

Read More

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ – Kannada News | Nelamangala Marital Dispute: Woman Moves DYSP Office After Husband Seeks Divorce Over Extra Marital Affair

ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9 ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ…

Read More

‘3 ಇಡಿಯಟ್ಸ್’ಗೂ ಸೋನಮ್ ವಾಂಗ್‌ಚುಕ್ ಸಂಬಂಧವಿಲ್ಲ: ಆಮೀರ್ ಖಾನ್ – Kannada News | Aamir Khan says 3 Idiots movie is not based on Sonam Wangchuk

ಆಮಿರ್ ಖಾನ್ (Aamir Khan), ಮಾಧವನ್, ಶರ್ಮನ್ ಜೋಶಿ, ಕರೀನಾ ನಟಿಸಿ ರಾಜ್​​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದ ‘3 ಇಡಿಯಟ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಸಿನಿಮಾ. ಅದ್ಭುತವಾದ ಸಂದೇಶ ಹೊಂದಿದ್ದ ಆ ಸಿನಿಮಾ ಭಾರತೀಯ ಚಿತ್ರರಂಗದ ಕಲ್ಟ್ ಸಿನಿಮಾ ಎನಿಸಿಕೊಂಡಿದೆ. ಆ ಸಿನಿಮಾ, ಭಾರತದ ಹೆಮ್ಮೆಯ ವಿಜ್ಞಾನಿ ಮತ್ತು ಈಗ ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಸೋನಂ ವಾಂಗ್ಚುಕ್ ಅವರ ಜೀವನ ಆಧರಿಸಿದೆ ಎನ್ನಲಾಗಿತ್ತು. ಈ ಕುರಿತು ಹಲವಾರು ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ….

Read More