Headlines

ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಶವಪೆಟ್ಟಿಗೆಯಲ್ಲಿ ಮಲಗಿ ಊರು ಬಿಟ್ಟ ವ್ಯಕ್ತಿ, ಸಿಕ್ಕಿಬಿದ್ದಿದ್ಹೇಗೆ? – Kannada News | Drunk Driver Fakes Death in Coffin to Escape Jail in China; Police Catch Him

ಬೀಜಿಂಗ್, ಜುಲೈ 22: ಕುಡಿದು ವಾಹನ ಚಲಾಯಿಸಿದ್ದ ವ್ಯಕ್ತಿ ಜೈಲು(Jail) ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಚೀನಾದ ವ್ಯಕ್ತಿಯೊಬ್ಬ ತಾನೇ ಸತ್ತಂತೆ ನಟಿಸಿ, ಶವ ಪೆಟ್ಟಿಗೆಯೊಳಗೆ ಮಲಗಿ ನೂರಾರು ಕಿ.ಮೀ ದೂರ ಅದರಲ್ಲಿ ಹೋಗಿ ಅಲ್ಲಿಂದ ಕಾಲ್ಕಿತ್ತಿರುವ ಘಟನೆ ಹೆನಾನ್ ಪ್ರಾಂತ್ಯದ ಅನ್ಯಾಂಗ್​ನಲ್ಲಿ ನಡೆದಿದೆ. ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಈಗ ಸಖತ್ ವೈರಲ್ ಆಗಿದೆ. ಈ ವ್ಯಕ್ತಿ ಹಿಂದೆ ಎರಡು ಬಾರಿ ಚಾಲನಾ ಪರವಾನಗಿ ಇಲ್ಲದೆ ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದಿದ್ದ. ಕಳೆದ ವರ್ಷದ ಜನವರಿಯಲ್ಲಿ ಮೂರನೇ…

Read More

ಭಾರತಕ್ಕೆ ಸರಾಗವಾಗಿ ಬರುತ್ತಿರುವ ವಿದೇಶೀ ನೇರ ಹೂಡಿಕೆ; ಕರ್ನಾಟಕಕ್ಕೆ ಭರ್ಜರಿ ಹೂಡಿಕೆ ಹೆಚ್ಚಳ; ಎರಡನೇ ಸ್ಥಾನಕ್ಕೆ ಜಿಗಿತ – Kannada News | FDI inflow, investment into Karnataka almost doubles in 26fy, jumps to No. 2 after Maharashtra

ನವದೆಹಲಿ, ಜುಲೈ 22: ಭಾರತದ ವಿವಿಧ ಕ್ಷೇತ್ರಗಳಿಗೆ ವಿದೇಶೀ ನೇರ ಹೂಡಿಕೆಗಳು (FDI- Foreign Direct Investment) ಭರಪೂರವಾಗಿ ಹರಿದುಬರುವುದು ಮುಂದುವರಿದಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವ ಜಿತಿನ್ ಪ್ರಸಾದ (Jitin Prasada) ಅವರು 2020-21ರಿಂದ 2025-26ರವರೆಗೆ ಭಾರತದಲ್ಲಿ ರಾಜ್ಯವಾರು ಎಫ್​ಡಿಐ ಹರಿವಿನ ಮಾಹಿತಿ ನೀಡಿದ್ದಾರೆ. ಅದರ ಪ್ರಕಾರ, ಕರ್ನಾಟಕದಲ್ಲಿ ಎಫ್​ಡಿಐ ಹರಿವು ಸಖತ್ ಏರಿಕೆಯಾಗಿದೆ. ಮಹಾರಾಷ್ಟ್ರದ ನಂತರ ಅತಿಹೆಚ್ಚು ಎಫ್​ಡಿಐ ಪಡೆದಿರುವ ರಾಜ್ಯವೆಂದರೆ ಕರ್ನಾಟಕ. ಎಫ್​ಡಿಐ, ಎರಡನೇ ಸ್ಥಾನಕ್ಕೆ ಏರಿದ ಕರ್ನಾಟಕ…

Read More

ದೆಹಲಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಪ್ರತಿಭಟನೆ ಕಾವು: ವಕೀಲರ ಸಂಘದಿಂದ ಭಾರೀ ಪ್ರತಿಭಟನೆ – Kannada News | Bengaluru High Court Lawyers Protest Over Lack of Basic Facilities, Demand Immediate Judicial Infrastructure Reforms

ಬೆಂಗಳೂರು, ಜುಲೈ 22: ಮೂಲಭೂತ ಸೌಕರ್ಯಗಳ ಕೊರತೆ ಮತ್ತು ನ್ಯಾಯಾಂಗದಲ್ಲಿನ ಸಮಸ್ಯೆಗಳನ್ನು ವಿರೋಧಿಸಿ ಬೆಂಗಳೂರಿನ ಹೈಕೋರ್ಟ್‌ ಆವರಣದಲ್ಲಿ ವಕೀಲರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ವಕೀಲರಿಗೆ ಶೌಚಾಲಯ, ಲಿಫ್ಟ್ ಮತ್ತು ಪಾರ್ಕಿಂಗ್‌ನಂತಹ ಮೂಲಭೂತ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಇಡೀ ಏಷ್ಯಾದಲ್ಲೇ ಅತಿದೊಡ್ಡ ವಕೀಲರ ಸಂಘಕ್ಕೆ ಕನಿಷ್ಠ ಸೌಲಭ್ಯಗಳಿಗಾಗಿ ಪ್ರತಿಭಟಿಸುವುದು ನಿಜಕ್ಕೂ ಹಾಸ್ಯಾಸ್ಪದ’ ಎಂದು ಸುಬ್ಬಾರೆಡ್ಡಿ ಹೇಳಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಏಳು ಅಂತಸ್ತಿನ ಕಟ್ಟಡದಲ್ಲಿ ಕೇವಲ…

Read More

Raichur News: ರಾಯಚೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ತತ್ತರಿಸಿದ ಜನತೆ; 3 ವರ್ಷದ ಬಾಲಕಿಗೆ ಗಂಭೀರ ಗಾಯ! – Kannada News | Raichur Stray Dog Attack: 3 Year Old Girl Injured in Manvi

ರಾಯಚೂರು, ಜುಲೈ 22: ಜಿಲ್ಲೆಯಲ್ಲಿ ಬೀದಿ ನಾಯಿಗಳ (Street Dogs) ಸರಣಿ ದಾಳಿಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮೊನ್ನೆಯಷ್ಟೇ ರಾಯಚೂರಿನಲ್ಲಿ ಒಂದೂವರೆ ವರ್ಷದ ಮಗು ನಾಯಿ ದಾಳಿಗೆ ಬಲಿಯಾಗಿತ್ತು. ಹಾಗೂ ನಿನ್ನೆಯಷ್ಟೇ 4 ವರ್ಷದ ಬಾಲಕನೋರ್ವ ಜೀವನ್ಮರಣ ಹೋರಾಟ ನಡೆಸುತ್ತಿರುವ ನಡುವೆಯೇ ಜಿಲ್ಲೆಯಲ್ಲಿ ನಾಯಿಗಳ ಉಪಟಳ ಮುಂದುವರಿದಿದೆ. ಇದೀಗ ಮಾನ್ವಿ ಪಟ್ಟಣದಲ್ಲಿ 3 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ಕ್ರೂರವಾಗಿ ದಾಳಿ ನಡೆಸಿದೆ. ಅದಲ್ಲದೆ ನಗರದಲ್ಲಿ ಮಾರುಕಟ್ಟೆಗೆ ಬಂದಿದ್ದ ವ್ಯಕ್ತಿಯೊಬ್ಬರೂ ನಾಯಿ ಕಡಿತಕ್ಕೊಳಗಾಗಿದ್ದಾರೆ. 3 ವರ್ಷದ ಬಾಲಕಿಯ…

Read More

ರಿಲೀಸ್​​ಗೂ ಮೊದಲೇ ‘ಕರಾವಳಿ’ಗೆ ಮೆಚ್ಚುಗೆ; ಪ್ರೀಮಿಯರ್ ಶೋಗೆ ಪಾಸಿಟಿವ್ ರೆಸ್ಪಾನ್ಸ್

ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರ ವಿವಿಧ ಕಡೆ ಪ್ರೀಮಿಯರ್ ಶೋ ಆಯೋಜನೆ ಮಾಡುತ್ತಿದೆ. ಇದಕ್ಕೆ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ದಾವಣಗೆರೆಯಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನಕ್ಕೆ ಸಿನಿಪ್ರೇಮಿಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಭಾವನಾತ್ಮಕವಾಗಿ ಚಿತ್ರಕ್ಕೆ ಕನೆಕ್ಟ್ ಆಗಿದ್ದು, ಮೈಯಲ್ಲೆಲ್ಲಾ ಗೂಸ್​ಬಂಪ್ಸ್ ಬಂದ ಅನುಭವ ಹಂಚಿಕೊಂಡಿದ್ದಾರೆ. ಪಾತ್ರವರ್ಗದ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಅದರಲ್ಲೂ ಮಹಾಬಲನ ಪಾತ್ರಕ್ಕೆ ಮಾತೇ ಇಲ್ಲ ಎಂದು ಹಲವರು ಹೇಳಿದ್ದಾರೆ. ಈ ಹಿಂದೆ ಕಾಮಿಡಿ…

Read More

ಸಹಪಾಠಿ ಯುವತಿಗೆ ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ ಹುಡುಗನ ಮೇಲೆ ಬಿತ್ತು ಕೇಸ್! ಹೈಕೋರ್ಟ್ ಹೇಳಿದ್ದೇನು ಗೊತ್ತಾ? – Kannada News | Gen Z Lingo is Not a Crime: Karnataka HC Quashes Stalking and Voyeurism Case Against Student Who Called Classmate ‘Pretty’ in Instagram DM

ಬೆಂಗಳೂರು, ಜುಲೈ 22: ಸಯಪಾಠಿ ವಿದ್ಯಾರ್ಥಿನಿಗೆ ​​”Pretty” (ನೀವು ತುಂಬಾ ಸುಂದರ) ಎಂದು ಇನ್‌ಸ್ಟಾಗ್ರಾಂನಲ್ಲಿ ಡೈರೆಕ್ಟ್ ಮೆಸೇಜ್ (DM) ಕಳುಹಿಸಿದ್ದ ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಸುಮಾರು 2 ವರ್ಷಗಳ ಹಿಂದೆ ಘನತೆಗೆ ಚ್ಯುತಿ ಸೇರಿ ಕೆಲ ಆರೋಪಗಳಡಿ 20 ವರ್ಷದ ವಿದ್ಯಾರ್ಥಿಯ ವಿರುದ್ಧ ಐಪಿಎಸ್​ ಅಧಿಕಾರಿಯೋರ್ವರ ಪುತ್ರಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಯುವಕನ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಇದು ಇಬ್ಬರು…

Read More

ಕೈತುಂಬಾ ಸಂಬಳ ಕೊಡ್ತಾರೆ ಅಂತಾ ಫಾರಿನ್ ಹೋಗೋ ಮುನ್ನ ಎಚ್ಚರ! ನಿಮ್ಮಿಂದಲೆ ಸೈಬರ್ ಕ್ರೈಮ್ ಮಾಡಿಸ್ತಾರೆ ದುಷ್ಟರು – Kannada News | Two Karnataka Youths Rescued from Chinese Cyber Scam Compound in Myanmar

ಮಯನ್ಮಾರ್​ನ ಚೀನಾ ಆಪರೇಟೆಡ್ ಸ್ಕ್ಯಾಮ್ ಸೆಂಟರ್‌ನಲ್ಲಿ ಸಿಲುಕಿದ್ದ ಕರ್ನಾಟಕದ ಇಬ್ಬರು ಯುವಕರ ರಕ್ಷಣೆ! ಬೆಂಗಳೂರು, ಜುಲೈ 22: ವಿದೇಶದಲ್ಲಿ ಹೆಚ್ಚಿನ ಸಂಬಳದ ಕೆಲಸದ ಆಮಿಷಕ್ಕೆ ಒಳಗಾಗಿ ಮಯನ್ಮಾರ್​ನ ಚೀನಿ ಸೈಬರ್ ಗ್ಯಾಂಗ್ ಕೈಗೆ ಸಿಲುಕಿದ್ದ ಕರ್ನಾಟಕದ ಇಬ್ಬರು ಯುವಕರನ್ನು ಯಶಸ್ವಿಯಾಗಿ ರಕ್ಷಿಸಿ ತಾಯ್ನಾಡಿಗೆ ಕರೆತರಲಾಗಿದೆ. ಕರ್ನಾಟಕ ಸೈಬರ್ ಕಮಾಂಡ್, ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್ (I4C), ಜಾರಿ ನಿರ್ದೇಶನಾಲಯ (ED) ಹಾಗೂ ಮಯನ್ಮಾರ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಜಂಟಿ ಕಾರ್ಯಾಚರಣೆಯ ಮೂಲಕ ಈ ರಕ್ಷಣಾ ಕಾರ್ಯ ನಡೆದಿದೆ….

Read More

‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ

‘ಟಾಕ್ಸಿಕ್’ (Toxic Movie) ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರುತ್ತಿದ್ದು ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಾದ್ಯಂತ ಈ ಸಿನಿಮಾದ ಬಗ್ಗೆ ನಿರೀಕ್ಷೆ ದೊಡ್ಡ ಮಟ್ಟದಲ್ಲಿದೆ. ಕೇವಲ ಸಿನಿಮಾ ಪ್ರೇಮಿಗಳು ಮಾತ್ರವಲ್ಲ, ಸಿನಿಮಾ ರಂಗದ ಸೆಲೆಬ್ರಿಟಿಗಳು ಸಹ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ತೆಲುಗಿನ ‘ಚೆನ್ನೈ ಲವ್ ಸ್ಟೋರಿ‘ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಸಿನಿಮಾದ ನಾಯಕ ಕಿರಣ್ ಅಬ್ಬವರಂ ಮತ್ತು ನಾಯಕಿ ಶ್ರೀ ಗೌರಿ ಪ್ರಿಯಾ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ‘ಟಾಕ್ಸಿಕ್’ ಸಿನಿಮಾಕ್ಕಾಗಿ ತಾವು…

Read More

Video: ಓಡುತ್ತಿದ್ದ ಕಂದಮ್ಮನ ಬಾಲ ಹಿಡಿದು ಎಳೆದು ನಿಲ್ಲಿಸಿದ ತಾಯಾನೆ, ವೈರಲ್‌ ಆಯ್ತು ದೃಶ್ಯ – Kannada News | The mother elephant grabbed and pulled the tail of the running baby elephant

ತಾಯಿಯ (mother) ಪ್ರೀತಿಯೇ ಹಾಗೆ, ಈ ವಿಚಾರದಲ್ಲಿ ಪ್ರಾಣಿಗಳು ಕೂಡ ಹೊರತಾಗಿಲ್ಲ. ಕಂದಮ್ಮಗಳ ಮೇಲೆ ಕಾಳಜಿ ವಹಿಸುವ ವಿಡಿಯೋಗಳನ್ನು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಹೃದಯ ಸ್ಪರ್ಶಿ ವಿಡಿಯೋ ಇದಾಗಿದೆ. ಮರಿಯಾನೆ ಓಡಲು ಶುರು ಮಾಡಿದ್ದು, ಇದೇ ವೇಳೆ ತಾಯಾನೆಯೊಂದು (mother elephant) ತನ್ನ ಕಂದಮ್ಮನ ಬಾಲ ಹಿಡಿದು ಓಡದಂತೆ ತಡೆದು ನಿಲ್ಲಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ. ಗ್ಲೋಬಲ್ ನೇಚರ್ ರಿಸರ್ವ್ (globalnaturereserve) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ…

Read More

IND vs ZIM ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ – Kannada News | India vs Zimbabwe T20I Series 2026: Schedule, Live Streaming details

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ನಾಳೆಯಿಂದ (ಜು.23) ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ಒಂದು ಗೆಲುವನ್ನು ಎದುರು ನೋಡುತ್ತಿದೆ. ಅದರಲ್ಲೂ ಶ್ರೇಯಸ್ ಅಯ್ಯರ್ ನಾಯಕನಾದ ಬಳಿಕ ಭಾರತ ತಂಡ ಒಂದೇ ಒಂದು ಪಂದ್ಯ ಗೆದ್ದಿಲ್ಲ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯು ಅಯ್ಯರ್ ಪಾಲಿಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದು….

Read More