Headlines

ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ಚಾಮರಾಜನಗರ ಗೂಳಿಪುರದಲ್ಲಿ ವಿಶೇಷ ಹಬ್ಬ, ವಿಡಿಯೋ ಇಲ್ಲಿದೆ ನೋಡಿ – Kannada News | Devotees Leap Into Thorn Bushes During Bisilu Mariamma Festival in Chamarajanagar’s Goolipura; Viral Video Surfaces

ಚಾಮರಾಜನಗರ, ಮಾರ್ಚ್ 3: ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಗ್ರಾಮ ದೇವತೆ ಬಿಸಿಲು ಮಾರಮ್ಮ ಜಾತ್ರೆ ಸಂಭ್ರಮ ಸಡಗರದಿಂದ ನಡೆಯಿತು. ಈ ಜಾತ್ರೆಯ ಪ್ರಮುಖ ವಿಶೇಷತೆ ಎಂದರೆ ಭಕ್ತರು ಮುಳ್ಳಿನ ಪೊದೆಗಳ ಮೇಲೆ ಹಾರುವುದು. ಈ ವಿಶೇಷ ಆಚರಣೆ ಪ್ರಕಾರ, ದೇವಿಗೆ ಪೂಜೆ ಸಲ್ಲಿಸಿದ ಬಳಿಕ ತಮಟೆ ನಾದದ ನಡುವೆ ಭಕ್ತರು ವೇಗವಾಗಿ ಓಡಿಬಂದು ಮುಳ್ಳಿನ ಪೊದೆಗಳ ಮೇಲೆ ಹಾರುತ್ತಾರೆ. ಆಶ್ಚರ್ಯಕರ ಸಂಗತಿ ಏನೆಂದರೆ, ಹೀಗೆ ಹಾರಿದರೂ ಯಾರಿಗೂ ಯಾವುದೇ ಗಾಯವಾಗುವುದಿಲ್ಲ ಎಂಬುದು ಗ್ರಾಮಸ್ಥರ ನಂಬಿಕೆ. ಈ…

Read More

SBI Recruitment 2026: SBIನಲ್ಲಿ 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; 50 ಲಕ್ಷ ರೂ. ವೇತನ – Kannada News | SBI SCO Recruitment 2026: 116 AVP and Deputy Manager Posts Apply by March 15!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಒಟ್ಟು 116 ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಫೆಬ್ರವರಿ 23 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮಾರ್ಚ್ 15ರ ವರೆಗೆ ಅವಕಾಶವಿದೆ. ಹುದ್ದೆಯ ವಿವರ: ಸಹಾಯಕ ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆ: 12 ಡೆಪ್ಯೂಟಿ ಮ್ಯಾನೇಜರ್…

Read More

ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ – Kannada News | What are the problems of drinking water immediately after a meal?

ನಮ್ಮ ದೇಹಕ್ಕೆ ನೀರು (water) ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಸಹ ತುಂಬಾನೇ ಮುಖ್ಯ. ಸಾಮಾನ್ಯವಾಗಿ ಬಾಯಾರಿದಾಗ ನೀರನ್ನು ಕುಡಿಯುತ್ತೇವೆ. ಇದಲ್ಲದೆ ಇನ್ನೂ ಹೆಚ್ಚಿನವರು ಊಟವಾದ ತಕ್ಷಣವೇ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆರೋಗ್ಯ ತಜ್ಞರ ಪ್ರಕಾರ ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಒಳ್ಳೆಯದಲ್ಲ. ಈ ಅಭ್ಯಾಸವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಅನೇಕ ರೋಗಗಳಿಗೆ ಕಾರಣವಾಗಬಹುದು. ಹಾಗಿದ್ರೆ ಊಟ ಮಾಡಿದ ಎಷ್ಟು ಸಮಯದ ಬಳಿಕ ನೀರನ್ನು…

Read More

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಐಷಾರಾಮಿ ಡಿಫೆಂಡರ್ ಖರೀದಿಸಿದ ಆ್ಯಕ್ಷನ್ ನಿರ್ದೇಶಕ ರವಿ ವರ್ಮ; ವಿಶೇಷ ವ್ಯಕ್ತಿಯಿಂದ ಹಸ್ತಾಕ್ಷರ – Kannada News | Action Director Ravi Varma Buys Land Rover Defender; Sunny Deol Signs Luxury SUV

ಆ್ಯಕ್ಷನ್ ಡೈರೆಕ್ಟರ್ ರವಿ ವರ್ಮ (Ravi Varma) ಅವರು ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ಸಾಕಷ್ಟು ಚಾಲೆಂಜ್​​ಗಳನ್ನು ಎದುರಿಸಿ ಅವರು ಈ ಹಂತಕ್ಕೆ ಬಂದು ನಿಂತಿದ್ದಾರೆ. ತಮ್ಮ ಕೆಲಸ ಮಾತನಾಡುವಂತೆ ಅವರು ಮಾಡಿದ್ದಾರೆ. ಸನ್ನಿ ಯಶ್, ಸಲ್ಮಾನ್ ಖಾನ್, ಸನ್ನಿ ಡಿಯೋಲ್ ಸೇರಿದಂತೆ ಅನೇಕ ಸ್ಟಾರ್​​ಗಳ ಜೊತೆ ಕೆಲಸ ಮಾಡಿದ್ದಾರೆ. ಈ ಮಧ್ಯೆ ರವಿ ವರ್ಮ ಅವರು ದುಬಾರಿ ಕಾರನ್ನು ಖರೀದಿ ಮಾಡಿದ್ದಾರೆ. ಇದು ಇನ್ನೂ ಕನಸಿನ ರೀತಿ ಕಾಣುತ್ತಿದೆ ಎಂದು…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು. Source link

Read More

ಬರೋಬ್ಬರಿ 1000 ವಿಕೆಟ್; ಇತಿಹಾಸ ನಿರ್ಮಿಸಿದ ಲಂಕಾ ಸ್ಪಿನ್ನರ್ – Kannada News | Malinda Pushpakumara: Sri Lankan Spinner Joins Elite 1000 First Class Wicket Club

ಶ್ರೀಲಂಕಾ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 1000 ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್ (1374 ವಿಕೆಟ್‌ಗಳು), ರಂಗನ ಹೆರಾತ್ (1080 ವಿಕೆಟ್‌ಗಳು) ಮತ್ತು ದಿನುಕಾ ಹೆಟ್ಟಿಯಾರಾಚಿ (1001 ವಿಕೆಟ್‌ಗಳು) ಮಾತ್ರ ಇದ್ದರು. ಆದರೆ ಈಗ ಮಲಿಂದಾ ಪುಷ್ಪಕುಮಾರ ಕೂಡ ಈ ಪಟ್ಟಿಗೆ ಸೇರಿಕೊಂಡಿದ್ದಾರೆ. ಇನ್ನು ಜಾಗತಿಕವಾಗಿ, ಪುಷ್ಪಕುಮಾರ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 218 ನೇ ಆಟಗಾರ ಎನಿಸಿಕೊಂಡಿದ್ದಾರೆ. Source link

Read More

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ. ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…

Read More