Headlines

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More

Video: ಸ್ಟಾರ್ಟ್ಅಪ್‌ ಕಂಪನಿಯ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ ಬೆಂಗಳೂರಿನ ಯುವಕ, ಕಾರಣ ಇದೇ ನೋಡಿ – Kannada News | Bengaluru: Startup company fires employee before probation period ends

ಬೆಂಗಳೂರು, ಫೆಬ್ರವರಿ 3: ಬಹುತೇಕ ಖಾಸಗಿ ಕಂಪೆನಿಗಳು(Private Company) ಏಕಾಏಕಿ ಸಂಸ್ಥೆಯಲ್ಲಿರುವ ಕೆಲಸಗಾರರನ್ನು ಅಮಾನತು ಮಾಡುವುದಿದೆ. ಕಂಪೆನಿಯ ಈ ರೀತಿ ನಿರ್ಧಾರಗಳಿಂದ ಉದ್ಯೋಗಸ್ಥರಲ್ಲಿ ಮುಂದೇನು ಎನ್ನುವ ಪ್ರಶ್ನೆಯೊಂದು ಕಾಡುತ್ತದೆ. ಇದೇ ರೀತಿಯ ಅನುಭವ ಬೆಂಗಳೂರಿನ (Bengaluru) ಯುವಕನಿಗೆ ಆಗಿದೆ. ತನ್ನನ್ನು ಕೆಲಸದಿಂದ ವಜಾಗೊಳಿಸಿದ ಸ್ಟಾರ್ಟ್ಅಪ್ ಕಂಪನಿಯ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ್ದಾನೆ. ಈ ಕುರಿತಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. @_.jeevan._n ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿ ಕೊಳ್ಳಲಾದ ಈ ವಿಡಿಯೋದಲ್ಲಿ…

Read More

‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್ – Kannada News | Dhurandhar 2 Teaser: Ranveer Singh’s Film Disappoints Fans; Release Date Revealed

ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ (Dhurandhar Movie) ಮಾಡಿದ ದಾಖಲೆಗಳು ಹಲವು. ಕಳೆದ ವರ್ಷ ಡಿಸೆಂಬರ್​​ನಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಸಾಮಾನ್ಯವಾಗಿ ಸೀಕ್ವೆಲ್ ಎಂದಾಗ ಒಂದಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ. ಆದರೆ ಆದಿತ್ಯ ಧಾರ್ ಹಾಗಲ್ಲ. ಕೇವಲ ಮೂರೇ ತಿಂಗಳಿಗೆ ಸೀಕ್ವೆಲ್ ತರುತ್ತಿದ್ದಾರೆ. ಮೊದಲೇ ಶೂಟಿಂಗ್ ಮುಗಿದಿರುವುದರಿಂದ, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಸಲಾಗುತ್ತಿದೆ. ಈಗ ಸಿನಿಮಾದ ರಿಲೀಸ್ ದಿನಾಂಕವನ್ನು ಟೀಸರ್ ಮೂಲಕ ಖಚಿತಪಡಿಸಿಯಾಗಿದೆ. ಆದರೆ, ಟೀಸರ್…

Read More

ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ – Kannada News | Supreme Court asks WhatsApp and Meta to exit India if they can’t obey Indian laws

ನವದೆಹಲಿ, ಫೆಬ್ರುವರಿ 3: ವಾಟ್ಸಾಪ್​ನ ಗೌಪ್ಯತಾ ನೀತಿ (WhasApp Privacy Policy) ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ‘ನೀವು ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಆಟವಾಡಬೇಡಿ. ನಮ್ಮ ಒಂದು ಡಿಜಿಟ್ ಡಾಟಾವನ್ನೂ ಪಡೆಯಲು ನಿಮಗೆ ಅವಕಾಶ ಕೊಡಲ್ಲ. ಗೌಪ್ಯತೆ ಉಳಿಸೋದಕ್ಕೆ ಆಗಲ್ಲ ಅಂದರೆ ಭಾರತದಿಂದ ನಿರ್ಗಮಿಸಿ’ ಎಂದು ವಾಟ್ಸಾಪ್​ನ ಮಾತೃ ಸಂಸ್ಥೆಯಾದ ಮೆಟಾಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ (ಫೆ. 3) ತಪರಾಕಿ ಹಾಕಿದೆ. ವಾಟ್ಸಾಪ್​ನ 2021ರ ಪ್ರೈವೆಸಿ ಪಾಲಿಸಿ ವಿಚಾರವಾಗಿ…

Read More

2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’ – Kannada News | Yash starrer Toxic film tops the list of most anticipated Indian movies 2026 in IMDb

ಮಾರ್ಚ್ 19ರಂದು ಬಿಡುಗಡೆ ಆಗಲಿರುವ ‘ಟಾಕ್ಸಿಕ್’ ಸಿನಿಮಾ ನೋಡಲು ಯಶ್ (Yash) ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಎಷ್ಟಿದೆ ಎಂಬುದಕ್ಕೆ ಈಗ ಹೊಸ ಸಾಕ್ಷಿ ಸಿಕ್ಕಿದೆ. ಐಎಂಡಿಬಿ (IMDb) ವರದಿ ಪ್ರಕಾರ, 2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ (Toxic) ನಂಬರ್ ಸ್ಥಾನ ಪಡೆದುಕೊಂಡಿದೆ. ಪರಭಾಷೆಯ ಘಟಾನುಘಟಿ ಸ್ಟಾರ್ ಹೀರೋಗಳ ಸಿನಿಮಾಗಳನ್ನು ಕೂಡ ಈ ಚಿತ್ರ ಹಿಂದಿಕ್ಕಿದೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಯಶ್ ಅವರು ದೇಶಾದ್ಯಂತ ಫೇಮಸ್ ಆದರು….

Read More

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಯುವಕ – Kannada News | Bagalkot Murder Case: Youth Kills Friend Over Suspected Illicit Relationship With Wife in Badami

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ, ಒಳಚಿತ್ರದಲ್ಲಿ ಕೊಲೆಯಾದ ಸೋಮಶೇಖರ್ ಕಿಳ್ಳಿಕೇತರImage Credit source: tv9 ಬಾಗಲಕೋಟೆ, ಫೆಬ್ರವರಿ 3: ಬಾಗಲಕೋಟೆ (Bagalkot) ಜಿಲ್ಲೆಯ ಬಾದಾಮಿ ತಾಲ್ಲೂಕಿನ ಖಾನಾಪುರ ಎಸ್‌ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಯುವಕನೊಬ್ಬ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ಸ್ನೇಹಿತನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯೇ ಈ ಭೀಕರ ಕೊಲೆಗೆ ಕಾರಣ ಎನ್ನಲಾಗಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಖಾನಾಪುರ ಎಸ್‌ಕೆ ಗ್ರಾಮದ ನಿವಾಸಿ ಸೋಮಶೇಖರ್ ಕಿಳ್ಳಿಕೇತರ (45) ಎಂದು…

Read More

ಹಾರರ್ ಪ್ರಿಯರಿಗೆ ಸವಾಲು; ನೈಜ ಘಟನೆ ಆಧರಿಸಿದ ಈ ಸರಣಿ ನೋಡಲು ಎರಡು ಗುಂಡಿಗೆ ಬೇಕು – Kannada News | Do Not miss This Web Series Bhay: The Gaurav Tiwari Mystery Must watch Series

ದೆವ್ವ ಅಥವಾ ಇಲ್ಲ ಎಂಬ ಚರ್ಚೆ ತುಂಬಾನೇ ಹಳೆಯದು. ಇದೇ ಕಲ್ಪನೆ ಇಟ್ಟುಕೊಂಡು ಸಾಕಷ್ಟು ಸಿನಿಮಾ ಹಾಗೂ ವೆಬ್ ಸರಣಿಗಳು ಬಂದು ಹೋಗಿವೆ. ಕೆಲವು ಹಿಟ್ ಆದರೆ, ಇನ್ನೂ ಕೆಲವು ಫ್ಲಾಪ್ ಆಗಿವೆ. ಈಗ ಹಾರರ್ ಸಿನಿಮಾ ಪ್ರಿಯರ ಎದೆಯೂ ನಡುಗುವ ರೀತಿಯ ಹಾರರ್ ಚಿತ್ರವೊಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗಿದೆ. ಅಷ್ಟಕ್ಕೂ ಯಾವುದು ಈ ಸರಣಿ? ‘ಭಯ್: ದಿ ಗೌರವ್ ತಿವಾರಿ ಮಿಸ್ಟರಿ’. ಈ ಸರಣಿ ಹಿಂದಿಯಲ್ಲಿ ಮಾತ್ರ ವೀಕ್ಷಣೆಗೆ ಲಭ್ಯವಿದೆ. ಮಿಸ್ಟರಿ ಹಾಗೂ…

Read More

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್ ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ. ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ….

Read More

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ – Kannada News | IAS Officer Pulkit Garg Enrolls Daughter in Anganwadi: A Model for Govt Schools

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರ ನಡುವೆ ಇಲೊಬ್ಬರು IAS ಅಧಿಕಾರಿ ತನ್ನ ಮೂರು ವರ್ಷ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ. ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ…

Read More

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಸಿಸಿ ಕ್ಯಾಮರಾದಲ್ಲಿ ಎದೆ ಝಲ್​​ ಎನಿಸುವ ದೃಶ್ಯ ಸೆರೆ – Kannada News | Horrible Accident in Hiriyadka, Udupi: Incident Captured on CCTV Camera

ಉಡುಪಿ, ಫೆಬ್ರವರಿ 03: ತಾಲೂಕಿನ ಹಿರಿಯಡ್ಕ ಪೇಟೆಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ವೇಗವಾಗಿ ಬಂದ ಇನ್ನೋವಾ ಕಾರೊಂದು ಎದುರಿಗೆ ತೆರಳುತ್ತಿದ್ದ ಸ್ಕೂಟರ್​​ಗೆ ಮೊದಲು ಡಿಕ್ಕಿಯಾಗಿ ಬಳಿಕ ಆಟೋಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್​ ಮತ್ತೊಂದು ಬೈಕ್​​ಗೆ ಡಿಕ್ಕಿಯಾಗಿದೆ. ಈ ವೇಳೆ ಸ್ಕೂಟರ್​ ಸವಾರ ರಸ್ತೆಗೆ ಹಾರಿ ಬಿದ್ದಿದ್ದು, ಪವಾಡ ಸದೃಶರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More