Headlines

ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ – Kannada News | Karnataka Road Mishaps: Government Bus Overturns in Dharwad After Tyre Burst Killing One; Pedestrian Mowed Down by Car in Chitradurga

ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿImage Credit source: Tv9 Kannada ಧಾರವಾಡ/ಚಿತ್ರದುರ್ಗ, ಜುಲೈ 22: ಚಲಿಸುತ್ತಿರುವಾಗಲೇ ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 8 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್​​ನ ಗ್ಲಾಸ್​​ಗಳು ಪೀಸ್​​ ಪೀಸ್​​ ಟೈರ್ ಸ್ಫೋಟಗೊಂಡ…

Read More

ಕೆಲಸದ ಅವಧಿ ಮುಗಿದರೂ ಗೇಟ್‌ಗೆ ಬೀಗ: ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ – Kannada News | Kaveri Grameena Bank: Manager Locks Staff Post Work, Viral Video Shows Harassment

ಹಾಸನ, ಜು.22: ಕೆಲಸದ ಸಮಯ ಮುಗಿದಿದ್ದರೂ ಹೊರಹೋಗಲು ಬಿಡದೆ, ಗೇಟ್‌ಗೆ ಬೀಗ ಹಾಕಿ ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್‌ ಒಬ್ಬರು ಕಿರುಕುಳ ನೀಡಿದ್ದಾರೆನ್ನಲಾದ ಆಘಾತಕಾರಿ ಘಟನೆ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಶಾಖೆಯಲ್ಲಿ ಈ ಘಟನೆ ನಡೆದಿದ್ದು, ಮ್ಯಾನೇಜರ್‌ನ ದೌರ್ಜನ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಬ್ಯಾಂಕ್‌ನ ಸಿಬ್ಬಂದಿಯೊಬ್ಬರು, “ಸಂಜೆ 5 ಗಂಟೆಯಾಗಿದೆ, ನನ್ನ ಪಾಲಿನ ಕೆಲಸ ಸಂಪೂರ್ಣವಾಗಿ ಮುಗಿದಿದೆ. ನನಗೆ ಬೇರೆ ಕೆಲಸವಿರುವುದರಿಂದ ಹೋಗಲು…

Read More

ವಿಜಯ್ ಬಗ್ಗೆ ಪ್ರಕಾಶ್ ರೈ ಟೀಕೆ, ಮಾರನೇಯ ದಿನ ಸೆಟ್​​ನಲ್ಲಿ ನಡೆದಿದ್ದೇನು?

ನಟ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ. ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ, ಸಕ್ರಿಯವಾಗಿ ಚುನಾವಣಾ ರಾಜಕೀಯಕ್ಕೆ ಇಳಿದಾಗ ಹಲವಾರು ಟೀಕೆ, ಅನುಮಾನಗಳನ್ನು ಎದುರಿಸಬೇಕಾಯ್ತು. ಅವರದ್ದೇ ಚಿತ್ರರಂಗದ ಕೆಲವರು ಸಹ ವಿಜಯ್ ವಿರುದ್ಧ ಟೀಕೆಗಳನ್ನು ಮಾಡಿದ್ದರು. ಅವರಲ್ಲಿ ನಟ ಪ್ರಕಾಶ್ ರೈ ಸಹ ಒಬ್ಬರು. ಪ್ರಕಾಶ್ ರೈ ಅಂತೂ ಒಮ್ಮೆ ವಿಜಯ್ ಅವರನ್ನು ಟೀಕೆಯ ಜೊತೆಗೆ ಕೆಟ್ಟದಾಗಿ ವ್ಯಂಗ್ಯ ಸಹ ಮಾಡಿದ್ದರು. ವಿಜಯ್ ನಟಿಸಿದ್ದ ‘ಗಿಲ್ಲಿ’ ಸಿನಿಮಾನಲ್ಲಿ ಪ್ರಕಾಶ್, ತ್ರಿಷಾರನ್ನು ‘ಚೆಲ್ಲಂ’ ಎಂದು ಕರೆಯುತ್ತಾರೆ, ಆ ಡೈಲಾಗ್…

Read More

ಮಹಿಳೆಯ ಶವ ಸಾಗಿಸುವಾಗ ಆ್ಯಂಬುಲೆನ್ಸ್ ಚಾಲಕ ಏನು ಮಾಡಿದ ಗೊತ್ತಾ? – Kannada News | Andhra Pradesh Kadapa Ambulance Driver Stole Gold Bangle From Woman’s Dead body

ಕಡಪ, ಜುಲೈ 22: ಆ್ಯಂಬುಲೆನ್ಸ್ ಚಾಲಕ ಮಾಡಿದ ಹೇಯ ಕೃತ್ಯ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆಯನ್ನು ಮನೆಗೆ ಕರೆದೊಯ್ಯುವಾಗ ಆಕೆಯಿಂದ ಕೈಯಲ್ಲಿದ್ದ ಚಿನ್ನದ ಬಳೆಯನ್ನು ಕದ್ದ ಘಟನೆ ಬೆಳಕಿಗೆ ಬಂದಿದೆ. ಕಡಪದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನಂತರ, ಆಕೆಯ ಶವವನ್ನು ಆ್ಯಂಬುಲೆನ್ಸ್‌ನಲ್ಲಿ (Ambulance) ಮನೆಗೆ ಕರೆದೊಯ್ಯುತ್ತಿದ್ದಾಗ, ಚಾಲಕ ವಾಹನವನ್ನು ಅರ್ಧದಾರಿಯಲ್ಲೇ ನಿಲ್ಲಿಸಿ ಈ ಕೃತ್ಯ ಎಸಗಿದ್ದಾನೆ. ಕುತಂತ್ರದಿಂದ ನಡೆಸಿದ ಕಳವು: ಮಾರ್ಗಮಧ್ಯದಲ್ಲಿ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ ಮೃತರ…

Read More

ಪಿಎಲ್​ಐಗೆ ಮುಂದುವರಿದ ಭರ್ಜರಿ ಸ್ಪಂದನೆ; ಮಾರ್ಚ್ ವೇಳೆಗೆ 2.40 ಲಕ್ಷ ಕೋಟಿ ರೂ ಹೂಡಿಕೆ: ಸಚಿವ ಜಿತಿನ್ ಪ್ರಸಾದ – Kannada News | PLI Scheme, investments, employment, sector benefitted and other details revealed by Jitin Prasada

ನವದೆಹಲಿ, ಜುಲೈ 22: ಪಿಎಲ್​ಐ (PLI) ಯೋಜನೆಗಳ ಅಡಿಯಲ್ಲಿ ಈ ವರ್ಷದ ಮಾರ್ಚ್ ವೇಳೆಗೆ ₹2.40 ಲಕ್ಷ ಕೋಟಿಗೂ ಅಧಿಕ ನೈಜ ಹೂಡಿಕೆ ಬಂದಿದ್ದು, 14.15 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು (ನೇರ ಮತ್ತು ಪರೋಕ್ಷ) ಸೃಷ್ಟಿಯಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ. ಯೋಜನೆಯು ಆರಂಭವಾದಂದಿನಿಂದ ಜಾಗತಿಕ ಮೌಲ್ಯವರ್ಧನೆ ಸರಪಳಿಯಲ್ಲಿ ಭಾರತದ ಪಾತ್ರವನ್ನು ಬಲಪಡಿಸಿದ್ದು, ₹15.2…

Read More

ICC Rankings: ಕೇವಲ ಒಂದು ಪಾಯಿಂಟ್‌ನಿಂದ ನಂ.1 ಸ್ಥಾನ ಕಳೆದುಕೊಂಡ ಶುಭ್​ಮನ್ ಗಿಲ್

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಸೋತಿತು. ಅದಾಗ್ಯೂ ತಂಡದ ನಾಯಕ ಶುಭ್​ಮನ್ ಗಿಲ್ ಇಡೀ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಆಡಿದ ಮೂರು ಪಂದ್ಯಗಳಲ್ಲಿ ಗಿಲ್ ಎರಡು ಅರ್ಧಶತಕಗಳನ್ನು ಬಾರಿಸಿದರು. ಆದರೆ ಇದರ ಹೊರತಾಗಿಯೂ, ಶುಭ್​ಮನ್ ಗಿಲ್​​ಗೆ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ ಒನ್ ಪಟ್ಟ ಕೂದಲೆಳೆ ಅಂತರದಲ್ಲಿ ಕೈತಪ್ಪಿದೆ(PC-PTI). ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಮೇಲೆ…

Read More

ಊಟಕ್ಕೂ ಪರದಾಡುತ್ತಿದ್ದಾರೆ ಆಮಿರ್ ಖಾನ್ ಸಹೋದರ, ಗುಡಿಸಿಲಿನಲ್ಲಿ ವಾಸ – Kannada News | Aamir Khan’s brother Hyder Ali Khan is living in very bad situation

ಆಮಿರ್‌ ಖಾನ್‌ (Aamir Khan) ದೊಡ್ಡ ಸ್ಟಾರ್ ನಟ ಜೊತೆಗೆ ನಿರ್ಮಾಪಕರೂ ಸಹ. ಅವರ ಒಟ್ಟು ಆಸ್ತಿ ಮೌಲ್ಯ 1880 ಕೋಟಿ ಎನ್ನಲಾಗುತ್ತದೆ. ಸಿನಿಮಾ ನಿರ್ಮಾಣ, ನಟನೆ ಜೊತೆಗೆ ಬೇರೆ ಕೆಲವು ಉದ್ಯಮಗಳಲ್ಲಿಯೂ ಹೂಡಿಕೆ ಮಾಡಿದ್ದಾರೆ. ತಮ್ಮ ಮಗನಿಗಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ, ಮಗಳ ಸಿನಿಮಾ ಮೇಲೆ ಹೂಡಿಕೆ ಮಾಡಿದ್ದಾ. ಮಗಳಿಗೆ ಉದ್ಯಮ ಹಾಕಿಕೊಂಡಿದ್ದಾರೆ. ಆದರೆ ಆಮಿರ್ ಖಾನ್ ಅವರ ಸಹೋದರ ಹೈದರ್‌ ಅಲಿ ಖಾನ್‌ ಮಾತ್ರ ಊಟಕ್ಕೂ ಪರದಾಡುತ್ತಿದ್ದಾರೆ ಮತ್ತು ಗುಡಿಸಿನಂಥಹಾ ಮನೆಯಲ್ಲಿ ವಾಸಿಸುತ್ತಿದ್ದಾರೆ. ಆಮಿರ್…

Read More

Mileage in E20 Petrol: ಇ20 ಪೆಟ್ರೋಲ್‌ನಿಂದ ವಾಹನದ ಎಂಜಿನ್ ಹಾಳಾಗುವುದಿಲ್ಲ, ಮೈಲೇಜ್‌ ಸ್ವಲ್ಪ ಕಡಿಮೆ ಆಗಬಹುದು, ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ – Kannada News | E20 Petrol Mileage and Engine Safety: Govt Clarifies No Damage, Slight Mileage Drop

ನವದೆಹಲಿ, ಜುಲೈ 22: ದೇಶದಲ್ಲಿ ಬಳಕೆಯಲ್ಲಿರುವ ಇ20 ಪೆಟ್ರೋಲ್(Petrol) ಅಂದರೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಹಳೆಯ ವಾಹನಗಳ ಎಂಜಿನ್​ಗಳು ಹಾಳಾಗುತ್ತಿವೆ ಎಂಬ ಸಾರ್ವಜನಿಕರ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಇ20 ಇಂಧನ ಬಳಕೆಯಿಂದ ಹಳೆಯವ ವಾಹನಗಳಲ್ಲಿ ಮೈಲೇಜ್ ಶೇ.3 ರಿಂದ 5ರಷ್ಟು ಕಡಿಮೆಯಾಗಬಹುದೇ ವಿನಃ ಯಾವುದೇ ದೊಡ್ಡ ಹಾನಿಯಾಗುವುದಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಎತ್ತಲಾದ ಪ್ರಶ್ನೆಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಲಿಖಿತ ಉತ್ತರ…

Read More

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಕಾಂಗ್ರೆಸ್​​​ ಕಾರ್ಯಕರ್ತರ ಆಕ್ರೋಶ – Kannada News | Protest Erupts in Bengaluru: Egg Hurled at BJP MLA BP Harish Near KPCC Office

ಬೆಂಗಳೂರು ಜು. 22: ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಕಚೇರಿ ಮುಂದೆ ಬಂದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕರಪತ್ರ ಹಾಗೂ ಮುತ್ತಿಗೆ ಚಳವಳಿಗೆ ನಿರ್ಧರಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಕಂಟೋನ್ಮೆಂಟ್ ಪ್ರದೇಶದ ಬಳಿಯೇ…

Read More

ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ: ಜಲ ಯೋಜನೆಗಳ ಅನುಷ್ಠಾನ ವಿಚಾರವಾಗಿ ಕಿಡಿ – Kannada News | DyCM Parameshwar Expresses Anger Over Delayed Jal Jeevan Mission in Chikkaballapura

ಚಿಕ್ಕಬಳ್ಳಾಪುರ, ಜುಲೈ 22: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಿರುವ ಬಗ್ಗೆ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆದಿದೆ. ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಎಂ, ಕೇಂದ್ರ ಸರ್ಕಾರ ಕೂಡ ತನ್ನ ಪಾಲನ್ನು ನೀಡಿದೆ, ನಾವು ಕೂಡ ನಮ್ಮ ಪಾಲನ್ನು ನೀಡಿರುವ ಕಾರಣ ಹಣದ ಕೊರತೆ…

Read More