Headlines

ಹೋಗಿ ದೃಷ್ಟಿ ತೆಗಿಯಿರಿ… ಶುಭ್​ಮನ್ ಗಿಲ್​ಗೆ ಸುನಿಲ್ ಗವಾಸ್ಕರ್ ಸಲಹೆ – Kannada News | Sunil Gavaskar’s heartfelt advice to Shubman Gill

ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ಲಭಿಸಿಲ್ಲ. ಅಚ್ಚರಿ ಎಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಗಿಲ್ ಭಾರತ ಟಿ20 ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಹಾಗೂ ಟಿ20 ವಿಶ್ವಕಪ್​ಗೆ ಪ್ರಕಟಿಸಲಾದ ತಂಡದಲ್ಲಿ ಗಿಲ್​ಗೆ ಸ್ಥಾನ ನೀಡಲಾಗಿಲ್ಲ. ಇತ್ತ ಶುಭ್​ಮನ್ ಗಿಲ್​ಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು ಟೀಮ್…

Read More

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ. ‘ಡಾನ್ 3’ ಚಿತ್ರದ…

Read More

Video: ಟ್ರಿಪ್‌ಗೆ ಹೊರಟ ಯುವತಿ ವಿಮಾನ ಹತ್ತುತ್ತಿದ್ದಂತೆ ರಜೆ ಕ್ಯಾನ್ಸಲ್ ಮಾಡಿದ ಬಾಸ್ – Kannada News | Boss cancels Gen Z employee’s vacation, video goes viral

ರೆಸ್ಟ್ ಇಲ್ಲದೇ ದುಡಿಯುವ ಉದ್ಯೋಗಿಗಳಿಗೆ (employees) ಒಂದೇ ಒಂದು ದಿನ ಕೊಟ್ಟರೆ ಸಾಕು ಎನ್ನುವಂತಾಗಿರುತ್ತದೆ. ರಜೆ ಸಿಕ್ಕೊಡನೆ ಟ್ರಿಪ್ ಮಾಡ್ತಾರೆ. ರಜೆಯ ವಿಚಾರವಾಗಿ ಜೆನ್ ಝೆಡ್ ತಲೆಮಾರಿನ ಯುವತಿಯ ಪೋಸ್ಟ್ ವೈರಲ್ ಆಗಿದೆ. ಹೌದು, ರಜೆ ಎಂದು ಟ್ರಿಪ್‌ಗೆ ಹೊರಟ ಯುವತಿಯೂ ವಿಮಾನ ಹತ್ತುವಷ್ಟರಲ್ಲಿ ಬಾಸ್ ರಜೆ ಕ್ಯಾನ್ಸಲ್ ಎಂಬ ಸಂದೇಶ ಕಳುಹಿಸಿ ಶಾಕ್ ನೀಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಘರ್ ಕೆ ಕಲೇಶ್ (Gharkekalesh) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಜೆನ್ ಜಿ…

Read More

ಶಿಮ್ಲಾ ಅಪಘಾತ: ಕಂದಕಕ್ಕೆ ಉರುಳಿದ ಬೊಲೆರೊ, ಏಳು ಮಂದಿ ಸಾವು – Kannada News | Himachal Road Tragedies: 7 Dead in Bolero Crash, Lack of Crash Barriers Blamed

ಶಿಮ್ಲಾ, ಜೂನ್ 18: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ  ಈ ಅಪಘಾತ(Accident) ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ….

Read More

ಮಿರಾಕಲ್ ಆದ ರಕ್ಷಿತಾ ಜರ್ನಿ; ಮೊದಲ ದಿನ ಎಲಿಮಿನೇಷನ್, ಈಗ ರನ್ನರ್ ಅಪ್

ರಕ್ಷಿತಾ ಶೆಟ್ಟಿ ಅವರು ಈ ಸೀಸನ್​​ನ ರನ್ನರ್ ಅಪ್ ಆಗಿದ್ದಾರೆ. ಅವರ ಜರ್ನಿ ಅನೇಕರಿಗೆ ಮಾದರಿ. ಅವರ ಪ್ರಯಾಣ ಮಿರಾಕಲ್ ಎನಿಸಿಕೊಂಡಿದೆ. ರಕ್ಷಿತಾ ಶೆಟ್ಟಿ ಅವರ ಆಟಕ್ಕೆ ಎಲ್ಲರೂ ಭೇಷ್ ಎಂದು ಹೇಳಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೊದಲ ದಿನವೇ ಹೊರ ಹೋದರು! ಮನೆಯವರ ವೋಟಿಂಗ್ ಆಧಾರದ ಮೇಲೆ ಅವರನ್ನು ಹೊರಕ್ಕೆ ಕಳುಹಿಸಲಾಯಿತು. ಇದು ಅನೇಕರಿಗೆ ಶಾಕಿಂಗ್ ಎನಿಸಿತು. ಒಂದು ವಾರ ಬಿಟ್ಟು ಅವರು ದೊಡ್ಮನೆಗೆ ಮರಳಿದರು. ಅಶ್ವಿನಿ ಗೌಡ ಅವರು ರಕ್ಷಿತಾ ಶೆಟ್ಟಿಯನ್ನು ಗೋಳುಹೊಯ್ದುಕೊಂಡರು. ಗೆಜ್ಜೆ…

Read More

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ…

Read More

Forest Dept Recruitment 2026: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Forest Dept PRO Recruitment 2026: Public Relations Officer Job Application

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಸಂಬಂಧಿಸಿದ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದ ಆಧಾರಿತವಾಗಿ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು…

Read More

ಕಮ್ಮಿ ಬಜೆಟ್, ಕಂಟೆಂಟ್ ಜಾಸ್ತಿ: ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ‘ದೃಶ್ಯಂ 3’ – Kannada News | Drishyam 3 Box Office Collection Day 4: Mohanlal’s Content Driven Film Breaks Records

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗ ಎಂದರೆ ತಕ್ಷಣ ನೆನಪಿಗೆ ಬರುವುದು ಕಂಟೆಂಟ್ ಆಧಾರಿತ ಸಿನಿಮಾಗಳು. ಅಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಹೊಸ ಸೇರ್ಪಡೆ. ನಿರ್ದೇಶಕ ಜೀತು ಜೋಸೆಫ್ ಮತ್ತು…

Read More

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More

ಪ್ರತಿದಿನ ಕೇವಲ 2 ಲವಂಗ ತಿಂದು ನೋಡಿ! ನಿಮಗೆ ಈ ಆರೋಗ್ಯ ಸಮಸ್ಯೆಯೇ ಬರಲ್ಲ – Kannada News | Why You Should Add Cloves To Your Daily Routine

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗವೂ (Cloves) ಒಂದು. ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಸಹಕಾರಿಯಾಗಿದೆ. ಲವಂಗದಲ್ಲಿರುವ ಯೂಜಿನಾಲ್ (Eugenol), ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ನಾವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಕೇವಲ ಲವಂಗ ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ….

Read More