Headlines

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More

ನಿಮ್ಮಂತ ಕೋಚ್ ನಮಗೆ ಬೇಡ: ಗಂಭೀರ್​ನ ಅಣಕಿಸಿದ ​ಐಸ್‌ಲ್ಯಾಂಡ್ ಕ್ರಿಕೆಟ್ – Kannada News | Iceland Cricket Trolls Team India Coach Gautam Gambhir

ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಆಘಾತಕಾರಿ ಸೋಲನುಭವಿಸಿದೆ. ಮೊದಲ ಮ್ಯಾಚ್​ನಲ್ಲಿ 34 ರನ್​ಗಳಿಂದ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 1 ರನ್​ನಿಂದ ಸೋಲೊಪ್ಪಿಕೊಂಡಿದೆ. ಈ ಎರಡು ಸೋಲುಗಳೊಂದಿಗೆ ಭಾರತ ತಂಡವು ಇದೇ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಸರಣಿ ಸೋತಂತಾಗಿದೆ. ಈ ಸೋಲಿನ ಬೆನ್ನಲ್ಲೇ ಐಸ್‌ಲ್ಯಾಂಡ್ ಕ್ರಿಕೆಟ್ ವ್ಯಂಗ್ಯಭರಿತ ಪೋಸ್ಟ್​ವೊಂದು ಹಂಚಿಕೊಂಡು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಕಾಲೆಳೆದಿದ್ದಾರೆ. ಐಸ್‌ಲ್ಯಾಂಡ್ ಕ್ರಿಕೆಟ್ ಪೋಸ್ಟ್: ಕ್ರಿಕೆಟ್ ಅಂಗಳದಲ್ಲಿ ನಡೆಯುವ ಕೆಲ ಸನ್ನಿವೇಶಗಳಿಗೆ ತಮ್ಮ…

Read More

ಅಣ್ಣಾವ್ರ ಅಭಿಮಾನಿಗಳ ಬಳಿಕ ಜೆಡಿಎಸ್ ಕಾರ್ಯಕರ್ತರ ಎದುರು ಹಾಕಿಕೊಂಡ ಚೇತನ್ – Kannada News | Chetan Ahimsa criticized HD Kumaraswamy and Nikhil Kumaraswamy

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ (Chetan Ahimsa), ಇತ್ತೀಚೆಗೆ ಡಾ ರಾಜ್​ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಕನ್ನಡಪರ ಸಂಘಟನೆಗಳ ಎದುರು ಕ್ಷಮೆ ಕೇಳಿದರೂ ಆ ಬಳಿಕ ಮತ್ತೆ ತಮ್ಮದೇ ಮಾತಿಗೆ ಉಲ್ಟಾ ಹೊಡೆದು, ತಮ್ಮ ಹಿಂದಿನ ಹೇಳಿಕೆಗೆ ತಾವು ಬದ್ಧ ಎಂದಿದ್ದಾರೆ ಚೇತನ್. ಇದರಿಂದಾಗಿ ಅಣ್ಣಾವ್ರ ಅಭಿಮಾನಿಗಳು ಚೇತನ್ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದಾರೆ. ಇದರ ನಡುವೆ ಚೇತನ್ ಅಹಿಂಸ ಎಚ್​​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು…

Read More

ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!

ಬೆಂಗಳೂರು, ಮಾರ್ಚ್​ 16: ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದು ಎಂದು ಬೆಂಗಳೂರಿನ ಮಾನ್ಯ ಸಿವಿಲ್ ನ್ಯಾಯಾಲಯವು ಹಣಕಾಸು ವಂಚನೆ ಸಂತ್ರಸ್ತರ ಕಲ್ಯಾಣ ಸಂಘದ (Financial Fraud Victims Welfare Association) ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಆದೇಶ ನೀಡಿದೆ. ವಿಹಾನ್ ಹಾಗೂ ಕ್ಯೂ ನೆಟ್ ಮೇಲೆ…

Read More

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

ಬೆಂಗಳೂರು, ಜೂನ್​​ 09: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಭೋಪಾಲ್​ನಿಂದ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್​ ಲಾ ರೆಸಾರ್ಟ್​​ಗೆ ತೆರಳಲಿದ್ದಾರೆ. 63 ಶಾಸಕರು ಸೇರಿದಂತೆ 75 ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೆಸಾರ್ಟ್​ನಲ್ಲಿ 54 ರೂಮ್ ಬುಕ್ಕಿಂಗ್ ಆಗಿವೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ – Kannada News | Shocking Bihar Pakadwa Vivah: Home Guard Aspirant Kidnapped and Drugged for Marriage

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ,…

Read More

ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಶೂಟಿಂಗ್ ಸೆಟ್‌ನಿಂದ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ (Sai Pallavi) ಅವರ ಫೋಟೋಗಳು ಸೋರಿಕೆಯಾಗಿವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡಿತ್ತು. ಆದರೆ, ಈ ಫೋಟೋಗಳು ಅಸಲಿಯಲ್ಲ, ಬದಲಾಗಿ ಇವು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ನಕಲಿ ಚಿತ್ರಗಳು ಎಂಬುದು ಈಗ ದೃಢಪಟ್ಟಿದೆ. ಈ ಮೊದಲು ಶೂಟಿಂಗ್ ಸೆಟ್​​ನಿಂದ ನಿಜವಾಗಿಯೂ ಒಂದು ಫೋಟೋ ಲೀಕ್ ಆಗಿತ್ತು. ಆದರೆ ಈ ಬಾರಿ ವೈರಲ್ ಆಗಿರುವ ಫೋಟೋ ನಿಜವಲ್ಲ ಎಂದು…

Read More

Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್ – Kannada News | Wild buffalo forcefully entered bike showroom in kannur watch viral video

ತಿರುವನಂತಪುರಂ, ಫೆಬ್ರವರಿ 2: ಕೇರಳದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋವೊಂದು ಭಾರೀ ವೈರಲ್ (Viral Video) ಆಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ. ಆ ಕಾಡುಕೋಣ ನುಗ್ಗಿದ್ದರಿಂದ ಶೋರೂಂನ ಗಾಜುಗಳು ಪುಡಿ-ಪುಡಿಯಾಗಿವೆ. ಈ ಆಘಾತಕಾರಿ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಕಾಲರ್ ಹಿಡಿದು ಎಳೆದೊಯ್ದ ಪಿಎಸ್​​ಐ – Kannada News | Bevoor PSI Rude Behavior With Farmer In Koppal Over Land compensation issue

ಕೊಪ್ಪಳ, (ಜೂನ್ 20): ಕಾವಲು ಕಾಯಬೇಕಾದ ಕಾನೂನು ರಕ್ಷಕನೇ ಭಕ್ಷಕನಾದ್ರೆ ಹೆಂಗೆ,ಅದ್ರಲ್ಲೂ ದೇಶಕ್ಕೆ ಅನ್ನ ಹಾಕೋ ಅನ್ನದಾತರ ಮೇಲೆ ಖಾಕಿ ದರ್ಪ ತೋರಿಸಿದ್ರೆ ಸಹಿಸೋಕೆ ಸಾಧ್ಯನಾ,ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಇಂತದ್ದೇ ಒಂದು ಅಮಾನವೀಯ ಘಟನೆ ನಡೆದಿದೆ. ಹೈಟೆನ್ಷನ್ ವಿದ್ಯುತ್ ಕಂಬ ಅಳವಡಿಕೆ ಪರಿಹಾರದ ವಿಚಾರದಲ್ಲಿ ನ್ಯಾಯ ಕೇಳಲು ಹೋದ ರೈತರ ಶರ್ಟ್ ಹಿಡಿದು, ಧರಧರನೆ ಎಳೆದೊಯ್ದು ಪಿಎಸ್‌ಐ ಒಬ್ಬರು ತಮ್ಮ ದರ್ಪ ಮೆರೆದಿದ್ದಾರೆ. ಹೌದು…ಬೇವೂರ ಪೊಲೀಸ್ ಠಾಣೆಯ ಪಿಎಸ್‌ಐ ಗುರುರಾಜ್ ಎಂಬುವವರೇ ರೈತರ ಮೇಲೆ ತಮ್ಮ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,950 ರೂ ಕುಸಿತ; ಬೆಳ್ಳಿಯೂ ಭರ್ಜರಿ ಇಳಿಕೆ – Kannada News

ನವದೆಹಲಿ, ಜೂನ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಭರ್ಜರಿಯಾಗಿ ಕುಸಿತ ಕಂಡಿವೆ. ಚಿನ್ನದ ಬೆಲೆ ಒಂದು ಗ್ರಾಮ್​ಗೆ ಬರೋಬ್ಬರಿ 395 ರೂನಿಂದ 450 ರೂಗಳವರೆಗೆ ಇಳಿಕೆಯಾಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ (Gold Rates) 14,000 ರೂ ಗಡಿಯೊಳಗೆ ಬಂದರೆ, ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿವೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಬಂಗಾರದ ದರ ತಗ್ಗಿದೆ. ಹಳದಿ ಲೋಹದಂತೆ ಬಿಳಿ ಲೋಹವಾದ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್​ಗೆ…

Read More