Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More

Horoscope Today:ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಜಾಗೃತಿ ಅಗತ್ಯ

ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಚತುರ್ದಶಿ, ಚಿತ್ತಾ ನಕ್ಷತ್ರ, ವಜ್ರ ಯೋಗ, ಗರ್ಜಕರಣದಿಂದ ಕೂಡಿದ ಏಪ್ರಿಲ್​​ 30, 2026ರ ಈ ದಿನದ ಗ್ರಹಗಳ ಸಂಚಾರವು ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ. ಇಂದು ರವಿ ಮೇಷ ರಾಶಿಯಲ್ಲೂ, ಚಂದ್ರ ಕನ್ಯಾ ರಾಶಿಯ ಚಿತ್ತಾ ನಕ್ಷತ್ರದಲ್ಲೂ ಸಂಚರಿಸಲಿದ್ದಾರೆ. ಬುಧ ಗ್ರಹವು ಮೀನ ರಾಶಿಯಿಂದ ಬೆಳಗಿನ ಜಾವ 6:55ಕ್ಕೆ ಮೇಷ ರಾಶಿಗೆ ಪ್ರವೇಶಿಸಿ ಬುಧಾದಿತ್ಯ ಯೋಗವನ್ನು ಸೃಷ್ಟಿಸಲಿದೆ. ಈ ವಿಶೇಷ ಗ್ರಹಗತಿಗಳು ಪ್ರತಿ…

Read More

ಸೀಕ್ರೆಟ್ ಮೀಟಿಂಗ್​ನಲ್ಲೂ ಮನಬಿಚ್ಚಿ ಮಾತನಾಡದ ಸಿಎಂ ಸಿದ್ದರಾಮಯ್ಯ! ಆತಂಕಕ್ಕೆ ಒಳಗಾದ್ರಾ ಅಹಿಂದ ಸಚಿವರು? – Kannada News | Karnataka Congress Crisis: Siddaramaiah’s Silence Worries AHINDA Ministers; Satish Jarkiholi, Mahadevappa Rush to Delhi

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ Image Credit source: tv9 ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆಯ (Leadership Change) ಕೂಗು ಮತ್ತೆ ಜೋರಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, ಈ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನ ಈಗ ಅಹಿಂದ ಸಚಿವರ ನಿದ್ದೆಗೆಡಿಸಿದೆ. ಸತತ ಸಭೆಗಳ ನಂತರವೂ ಸಿಎಂ ಯಾವುದೇ ಸ್ಪಷ್ಟನೆ ನೀಡಿಲ್ಲ. ಅಲ್ಲದೆ, ಸಿಎಂ ಬಣದ ಸಚಿವರ ರಹಸ್ಯ ಸಭೆಯಲ್ಲಿ ಕೂಡ…

Read More

‘ಧುರಂಧರ್’ ಯಶಸ್ಸು ಸಹಿಸದವರಿಂದ ರಣ್ವೀರ್ ಸಿಂಗ್ ವಿರುದ್ಧ ಪಿತೂರಿ’

‘ಡಾನ್ 3’ (Don 3) ಸಿನಿಮಾದ ಒಪ್ಪಂದ ಮುರಿದು ಚಿತ್ರದಿಂದ ಹೊರನಡೆದ ಕಾರಣ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಅಸಹಕಾರವನ್ನು ಸಿನಿಮಾ ನೌಕರರ ಸಂಘ ಘೋಷಿಸಿದೆ. ರಣ್ವೀರ್ ಸಿಂಗ್ ಅವರು ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ಸಿನಿಮಾದ ಪ್ರೀ ಪ್ರೊಡಕ್ಷನ್​​ಗೆ ಆಗಿರುವ ಖರ್ಚನ್ನು ಕೊಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕ ಫರ್ಹಾನ್ ಅಖ್ತರ್ ಸಿನಿಮಾ ಒಕ್ಕೂಟಕ್ಕೆ ದೂರು ನೀಡಿದ್ದರು. ಈಗ ರಣ್ವೀರ್ ಸಿಂಗ್ ಮೇಲೆ ಹೇರಲಾಗಿರುವ ಅನಧಿಕೃತ ನಿಷೇಧದ ಬಗ್ಗೆ ಚಿತ್ರರಂಗಕ್ಕೆ ಸಂಬಂಧಿಸಿದವರು…

Read More

TMC ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷ ತೊರೆದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ! – Kannada News | Manoj Tiwary Quits TMC: Former Cricketer Alleges Corruption

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕ್ರೀಡಾ ರಾಜ್ಯ ಸಚಿವರಾಗಿದ್ದ ಮನೋಜ್ ತಿವಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟಿಕೆಟ್‌ಗಾಗಿ 5 ಕೋಟಿ ಬೇಡಿಕೆ? ಪಕ್ಷ ತೊರೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಿವಾರಿ, ಟಿಎಂಸಿ…

Read More

ವಿಶ್ವಬ್ಯಾಂಕ್‌ನ ಮೇಲ್ಮಧ್ಯಮ ಆದಾಯದ ಮಿತಿ ದಾಟಿದ ಕರ್ನಾಟಕ: ಗ್ಯಾರಂಟಿ ಯೋಜನೆಗಳೇ ಆರ್ಥಿಕ ಪ್ರಗತಿಯ ಬುನಾದಿ ಎಂದ ಸಿಎಂ – Kannada News | Karnataka Crosses World Bank Upper Middle Income Threshold: CM Credits 5 Guarantee Schemes for Economic Milestone

ವಿಶ್ವಬ್ಯಾಂಕ್‌ನ ಮೇಲ್ಮಧ್ಯಮ ಆದಾಯದ ಮಿತಿ ದಾಟಿದ ಕರ್ನಾಟಕImage Credit source: tv9 ಬೆಂಗಳೂರು, ಜುಲೈ 7: ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯ ಪ್ರಕಾರ, ಭಾರತದ ಐದು ರಾಜ್ಯಗಳು ‘ಮೇಲ್ಮಧ್ಯಮ ವರ್ಗದ ಆದಾಯ (Upper Middle-Income)’ ಹೊಂದಿರುವ ಆರ್ಥಿಕತೆಗಳ ಮಿತಿಯನ್ನು (ಕಟ್ ಆಫ್) ಯಶಸ್ವಿಯಾಗಿ ದಾಟಿದ್ದು, ಈ ಪೈಕಿ ಕರ್ನಾಟಕವು ಮುಂಚೂಣಿಯಲ್ಲಿದೆ. ದೆಹಲಿ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕವು 5,579 ಡಾಲರ್ ತಲಾ ಆದಾಯದೊಂದಿಗೆ ದ್ವಿತೀಯ ಸ್ಥಾನ ಪಡೆದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ಈ ಮಹತ್ವದ ಸಾಧನೆಯ ಕುರಿತು ಸಾಮಾಜಿಕ ಜಾಲತಾಣ…

Read More

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು (Samantha ruth prabhu) ತಮ್ಮ ನಟನಾ ಕೌಶಲ್ಯಕ್ಕೆ ಮಾತ್ರವಲ್ಲದೆ ಫಿಟ್‌ನೆಸ್‌ ವಿಚಾರದಲ್ಲೂ ಸಖತ್‌ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ದೇಹ ಸೌಂದರ್ಯ, ಫಿಟ್‌ನೆಸ್ ಮತ್ತು ಆರೋಗ್ಯವನ್ನು‌ ಕಾಪಾಡಿಕೊಳ್ಳಲು  ವ್ಯಾಯಾಮದಿಂದ ಹಿಡಿದು ಆಹಾರ ಪದ್ಧತಿಯವರೆಗೆ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಅದರಲ್ಲೂ ದಿನವಿಡೀ ಫ್ರೆಶ್‌ ಮತ್ತು ಸಕ್ರಿಯವಾಗಿರಲು ಸಮಂತಾ ಪವರ್‌ ಮಾರ್ನಿಂಗ್‌ ರೂಟೀನ್ ಅನುಸರಿಸುತ್ತಾರೆ. ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ ಎಂಬ ಮಾತಿನಂತೆ ಸಮಂತಾ ಬೆಳಗಿನ ದಿನಚರಿಯಲ್ಲಿ ಎಂಟು…

Read More

ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್​ಪಿ ಐತಿಹಾಸಿಕ ಗೆಲುವು ಸಾಧಿಸಿದರೂ ಖುಷಿಯ ಮೆರವಣಿಗೆಯೇ ಇಲ್ಲ – Kannada News | Bangladesh Election, BNP’s Historic Win, But No Grand Celebrations

ಢಾಕಾ, ಫೆಬ್ರವರಿ 13: ಸಾಮಾನ್ಯವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸಿಹಿ ಹಂಚಿ, ಮೆರವಣಿಗೆ ನಡೆಸಿ ಖುಷಿ ಪಡುವುದು ಸಾಮಾನ್ಯ. ಆದರೆ ಬಾಂಗ್ಲಾದೇಶ(Bangladesh)ದಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಬಿಎನ್​ಪಿ ಐತಿಹಾಸಿಕ ಗೆಲುವು ಸಾಧಿಸಿದರೂ ಯಾವುದೇ ಮೆರವಣಿಗೆ ನಡೆಸುವುದಿಲ್ಲ ಎಂದು ಪಕ್ಷ ಹೇಳಿಕೆ ನೀಡಿದೆ. ಗುರುವಾರ ರಾತ್ರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಪಕ್ಷವು ದೇಶದ ಜನರಿಗೆ ತನ್ನ ಕೃತಜ್ಞತೆ ಮತ್ತು ಶುಭಾಶಯವನ್ನು ತಿಳಿಸಿದೆ. ಶುಕ್ರವಾರ ಪ್ರಾರ್ಥನೆಯ ನಂತರ ದೇಶಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನಾ ಸಭೆಗಳನ್ನು ನಡೆಸಲಾಗುವುದು ಎಂದು ಬಿಎನ್​ಪಿ…

Read More

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ,ಮಾರ್ಚ್​ 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸಂಗಟಿ ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು…

Read More

ಇರಾನ್ ಬೆದರಿಕೆ ವಿರುದ್ಧ ಗಲ್ಫ್​ ರಾಷ್ಟ್ರಗಳ ಮಾಸ್ಟರ್ ಪ್ಲ್ಯಾನ್, ಹಾರ್ಮುಜ್ ಜಲಸಂಧಿಗೆ ಪರ್ಯಾಯವಾಗಿ ಹೊಸ ಬಂದರು ನಿರ್ಮಾಣ – Kannada News | Gulf Nations Bypass Iran Threat: New Ports and Pipelines Alternative to Strait of Hormuz

ದುಬೈ, ಜುಲೈ 16: ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷದಿಂದಾಗಿ ವಿಶ್ವದ ಅತ್ಯಂತ ಬಿಡುವಿಲ್ಲದ ತೈಲ ಸಾರಿಗೆ ಮಾರ್ಗವಾದ ಹಾಮರ್ಮಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಾಗತಿಕ ತೈಲ ಪೂರೈಕೆಗೆ ಕಂಟಕ ಎದುರಾಗಿರುವ ಈ ಸಂದರ್ಭದಲ್ಲಿ ಯುಎಇ (UAE), ಸೌದಿ ಅರೇಬಿಯಾ ಮತ್ತು ಇರಾಕ್ ದೇಶಗಳು ಇರಾನ್‌ನ ಈ ಜಲಮಾರ್ಗದ ಮೇಲಿನ ತಮ್ಮ ಅವಲಂಬನೆಯನ್ನು ಶಾಶ್ವತವಾಗಿ ಕಡಿತಗೊಳಿಸಲು ಯುದ್ಧೋಪಾದಿಯಲ್ಲಿ ಸಜ್ಜಾಗುತ್ತಿವೆ. ಯುದ್ಧಕ್ಕೂ ಮುನ್ನ ಜಗತ್ತಿನ ಒಟ್ಟು ಕಚ್ಚಾ ತೈಲದ ಶೇಕಡಾ 20 ರಷ್ಟು ಭಾಗ…

Read More