Headlines

ENG vs NEP: ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮಲ್ಲ – Kannada News | T20 World Cup 2026: Debutant Sher Malla Stuns England, Dismisses Phil Salt First Ball!

ಮುಂಬೈನ ವಾಂಖೆಡೆ ಮೈದಾನದಲ್ಲಿ 2026 ರ ಟಿ20 ವಿಶ್ವಕಪ್​ನ ಎರಡನೇ ದಿನದಂದು ಐದನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ಇಂಗ್ಲೆಂಡ್ ಪರ ಅನುಭವಿಗಳಾದ ಪಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಇನ್ನಿಂಗ್ಸ್ ಆರಂಭಿಸಿದರು. ಇಬ್ಬರು ಹೊಡಿಬಡಿ ದಾಂಡಿಗರಾಗಿರುವುದರಿಂದ ಇಂಗ್ಲೆಂಡ್ ಸ್ಫೋಟಕ ಆರಂಭದ ನಿರೀಕ್ಷೆಯಲ್ಲಿತ್ತು. ಆದರೆ ಇನ್ನಿಂಗ್ಸ್​ನ ಎರಡನೇ ಓವರ್​ನಲ್ಲೇ ಇಂಗ್ಲೆಂಡ್​ಗೆ…

Read More

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ…

Read More

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ‘ಸನೋಹ್ ಮಿಶ್ರಾ ಚಲನಚಿತ್ರಗಳ…

Read More

RCBಯ ಈ ದಾಂಡಿಗ ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” – Kannada News | Irfan Pathan labels this RCB star as nightmare for bowlers

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನದೊಂದಿಗೆ ಓರ್ವ ಬ್ಯಾಟರ್ ಮಾತ್ರ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಅವರು ಮತ್ಯಾರೂ ಅಲ್ಲ, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್. ಟೀಮ್ ಇಂಡಿಯಾದ ಮಾಜಿ ಆಟಗಾರ ಮತ್ತು ಖ್ಯಾತ ವಿಶ್ಲೇಷಕ ಇರ್ಫಾನ್ ಪಠಾಣ್, ರಜತ್ ಪಾಟಿದಾರ್ ಅವರ ವಿಸ್ಫೋಟಕ ಬ್ಯಾಟಿಂಗ್​ಗೆ ಮಾರುಹೋಗಿದ್ದಾರೆ. ಅಲ್ಲದೆ ಅವರನ್ನು ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” ಎಂದು ಕರೆದಿದ್ದಾರೆ. ಪಠಾಣ್ ಮೆಚ್ಚುಗೆಗೆ ಕಾರಣವೇನು?…

Read More

IND vs IRE: ಭಾರತ ವಿರುದ್ಧದ ಟಿ20 ಸರಣಿಗೆ ಐರ್ಲೆಂಡ್ ತಂಡ ಪ್ರಕಟ – Kannada News | India T20 Tour of Ireland: New Captain Lorcan Tucker, Key Players Injured, Full Squads

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಎರಡು ಪಂದ್ಯಗಳ ಟಿ20 ಸರಣಿ ಇದೇ ಜೂನ್ 26 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಈಗಾಗಲೇ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತದ ಯುವ ಪಡೆ ಐರ್ಲೆಂಡ್ ಪ್ರವಾಸಕ್ಕೆ ಇಷ್ಟರಲ್ಲೇ ತೆರಳಲಿದೆ. ಈ ನಡುವೆ ಸರಣಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಇರುವಾಗ ಈ ಸರಣಿಗೆ ಐರ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಗಮನಿಸಬೇಕಾದ ಸಂಗತಿಯೆಂದರೆ, ಈ ಸರಣಿಗೆ ಐರ್ಲೆಂಡ್ ತಂಡದ ನಾಯಕನ ಬದಲಾವಣೆಯಾಗಿದೆ. ಬಲಗೈ…

Read More

‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ.. – Kannada News | Kichcha Sudeep releases Dear Husband Kannada movie Title Teaser

ಟೈಟಲ್ ಟೀಸರ್ ಮೂಲಕ ‘ಡಿಯರ್ ಹಸ್ಬೆಂಡ್’ ಸಿನಿಮಾ ಗಮನ ಸೆಳೆದಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ‘ಜಿ9 ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ‘ಡಿಯರ್ ಹಸ್ಬೆಂಡ್’ (Dear Husband) ಚಿತ್ರದಲ್ಲಿ ಸೂರಜ್ ಗೌಡ, ಶರಣ್ಯಾ…

Read More