Headlines

Horoscope Today: ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 17, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ಅಮವಾಸ್ಯಾ ತಿಥಿಯಾಗಿದೆ. ಶುಕ್ರವಾರದಂದು ಬಂದಿರುವ ಅಮಾವಾಸ್ಯೆಯು ಮಹಾಲಕ್ಷ್ಮಿ ಪೂಜೆಗೆ ಪ್ರಾಶಸ್ತ್ಯವಾದ ದಿನವಾಗಿದೆ. ನಾಳೆಯಿಂದ ವೈಶಾಖ ಮಾಸ ಪ್ರಾರಂಭವಾಗುವುದರಿಂದ ಇದನ್ನು ವೈಶಾಖ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ರೇವತಿ ನಕ್ಷತ್ರ, ವೈದೃತಿ ಯೋಗ ಮತ್ತು ಚತುಷ್ಪಾತ್ಕರಣ ಇರತಕ್ಕಂತ…

Read More

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು. Source link

Read More

ಟೀಮ್ ಇಂಡಿಯಾ ಗೆದ್ದರೂ ಸೋತರೂ ನೋ ಪ್ರಾಬ್ಲಮ್… ಯಾಕೆ ಗೊತ್ತಾ? – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಭಾರತದ ಮುಖ್ಯವಲ್ಲ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೂ, ಡ್ರಾ ಮಾಡಿಕೊಂಡರೂ ಅಥವಾ ಸೋತರೂ ಟೀಮ್ ಇಂಡಿಯಾ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಏಕೆಂದರೆ ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಭಾಗವಲ್ಲ.  WTC ನಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸ್ಥಾನವಿಲ್ಲ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನಿಯಮಗಳ ಪ್ರಕಾರ,…

Read More

ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ

ಬೇಸಿಗೆ  ಋತುವಿನಲ್ಲಿ (summer) ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ.  ಹಾಗಾಗಿ ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಕೆಲವೊಂದು ಪಾನೀಯಗಳನ್ನು ಸೇವನೆ ಮಾಡುವ ಮೂಲಕ ಬೇಸಿಗೆಯ ದಣಿವನ್ನು ತಣಿಸಬಹುದು….

Read More

Pisces Horoscope: ಏಪ್ರಿಲ್ ನಲ್ಲಿ ಮೀನ ರಾಶಿಯವರಿಗೆ ಈ ಉದ್ಯೋಗ ಲಾಭಪ್ರದವಾಗಿ ಬರಲಿದೆ – Kannada News | Pisces April 2026 Horoscope: Career Success, Finance Insights and Relationship Challenges

ಮೀನ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳು ಜೀವನದ ಹೊಸ ಪಾಠಗಳನ್ನು ಕಲಿಯುವ ಹಾಗೂ ತಾಳ್ಮೆಯನ್ನು ಪರೀಕ್ಷಿಸುವ ಕಾಲ. ನಿಮ್ಮ ರಾಶಿಯಲ್ಲಿಯೇ ನಾಲ್ಕು ಗ್ರಹರಿದ್ದು, ಅನಂತರ ಮೂರು ಅಶುಭ ಗ್ರಹಗಳ ಸಂಯೋಗವಿರಲಿದೆ. ಏನೇ ಅಂದುಕೊಂಡರೂ ಅದನ್ನು ಸಾಧಿಸಿ ತೋರಿಸುವುದು ಕಷ್ಟ. ಪೂರ್ವಾಭಾದ್ರ ನಕ್ಷತ್ರದವರು ಅಲ್ಪ ಮಟ್ಟಿನ ಕಷ್ಟವನ್ನೂ, ಉತ್ತರಾಭಾದ್ರ, ರೇವತಿ ನಕ್ಷತ್ರದವರು ಅಧಿಕ ನೋವನ್ನೂ ಅನುಭವಿಸಬೇಕಾಗುವುದು. ​ಸಂಗಾತಿಯ ಜೊತೆ ಸಂಬಂಧ: ಸಂಗಾತಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಮೂಡಬಹುದು. ಅನಗತ್ಯ ವಾದಗಳು ದೂರವಿರಲಿ. ಪರಸ್ಪರ ನಂಬಿಕೆ ಮತ್ತು ಪ್ರೀತಿಯಿಂದ ಈ…

Read More

ರಿಷಭ್ ಪಂತ್ ಸೇರಿ 3 ಸ್ಟಾರ್ ಆಟಗಾರರಿಗೆ ಸಂಜೀವ್ ಗೋಯೆಂಕಾ ಕೋಕ್?

ಐಪಿಎಲ್ 2026ರ ಸೀಸನ್ ಲಕ್ನೋ ಸೂಪರ್ ಜೈಂಟ್ಸ್ (LSG) ಪಾಲಿಗೆ ಸಂಪೂರ್ಣ ನಿರಾಸೆ ಮೂಡಿಸಿದೆ. ಟೂರ್ನಿಯುದ್ದಕ್ಕೂ ತಡಕಾಡಿದ ಲಕ್ನೋ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡಬೇಕಾಗಿ ಬಂತು. ಇಡೀ ಸೀಸನ್‌ನಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4ರಲ್ಲಿ ಮಾತ್ರ ಜಯಗಳಿಸಿದರೆ, ಬರೋಬ್ಬರಿ 10 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿತು. ಆರಂಭದಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಆ ನಂತರ ಸತತ 6 ಪಂದ್ಯಗಳಲ್ಲಿ ಸೋತಿದ್ದು ತಂಡದ ಪತನಕ್ಕೆ ಕಾರಣವಾಯಿತು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ತಂಡದ…

Read More