ಅಹಮದಾಬಾದ್ ಭಿಕ್ಷಾಟನೆ ದಂಧೆ: ಸರಪಂಚರಿಂದಲೇ ಬಡ ಮಕ್ಕಳ ಮಾರಾಟ – Kannada News | Rajasthan and Madhya Pradesh Sarpanches Allegedly Broker Children Into Begging at Ahmedabad

ನವದೆಹಲಿ, ಜುಲೈ 2: ಅಹಮದಾಬಾದ್‌ನಲ್ಲಿ ಭಿಕ್ಷಾಟನೆ ಜಾಲಕ್ಕೆ ಮಕ್ಕಳನ್ನು ತಳ್ಳುತ್ತಿದ್ದ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಸರಪಂಚರ ಕರಾಳ ಮುಖ ಅನಾವರಣವಾಗಿದೆ. ಅಹಮದಾಬಾದ್‌ನ ರಸ್ತೆಗಳು, ದೇವಸ್ಥಾನಗಳು ಮತ್ತು ಮಾಲ್‌ಗಳ ಮುಂದೆ ನಡೆಯುತ್ತಿದ್ದ ಮಕ್ಕಳ ಭಿಕ್ಷಾಟನೆಯ ಹಿಂದೆ ಅಂತಾರಾಜ್ಯ ಮಟ್ಟದ ಆಘಾತಕಾರಿ ಮಾನವ ಕಳ್ಳಸಾಗಣೆ (Human Trafficking) ಜಾಲ ಪತ್ತೆಯಾಗಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಗ್ರಾಮಗಳ ಸರಪಂಚರೇ (ಗ್ರಾಮ ಮುಖ್ಯಸ್ಥರು) ದಲ್ಲಾಳಿಗಳಾಗಿ ಕೆಲಸ ಮಾಡಿ, ಬಡ ಕುಟುಂಬಗಳ ಮಕ್ಕಳನ್ನು ಗುಜರಾತ್‌ನ ಭಿಕ್ಷಾಟನೆ ದಂಧೆಗೆ ಮಾರಾಟ ಮಾಡುತ್ತಿರುವುದು ಅಹಮದಾಬಾದ್ ಕ್ರೈಂ…

Read More

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ…

Read More

ಕೇರಳಂ ಸಿಎಂ: ರಾಹುಲ್, ಸೋನಿಯಾ ಗಾಂಧಿ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣಗಳೇನು? – Kannada News | Kerala CM: reasons why Congress picked VD Satheesan over KC Venugopal

ತಿರುವನಂತಪುರ, (ಮೇ 14): ಕೇರಳಂ ಮುಖ್ಯಮಂತ್ರಿ (Kerala CM) ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿದ್ದ ಆಂತರಿಕ ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು,  ಅಂತಿಮವಾಗಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ (VD Satheesan) ಅವರನ್ನ ಆಯ್ಕೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದ್ರೆ, ಹೈಕಮಾಂಡ್ ನಾನಾ ಲೆಕ್ಕಾಚಾರಗಳನ್ನು ಹಾಕಿ ಅಂತಿಮವಾಗಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ….

Read More

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್​ ಒಳಗೆ ಕಬೋರ್ಡ್​​ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶಿವರಾಜ್ ಕುಮಾರ್ ಅವರ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ – Kannada News | Megastar Chiranjeevi praised Shiva Rajkumar for doing Peddi movie

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಸ್ಟಾರ್ ನಟ, ಅವರು ನಟನೆಯಿಂದ ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದಿಂದಲೂ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಹತ್ತಿರವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ನೆರೆಯ ಚಿತ್ರರಂಗಗಳಲ್ಲಿಯೂ ಶಿವಣ್ಣನಿಗೆ ಬಹಳ ಒಳ್ಳೆಯ ಹೆಸರಿದೆ. ಇದೇ ಕಾರಣಕ್ಕೆ ಪರ ಭಾಷೆ ಸಿನಿಮಾಗಳಿಂದಲೂ ಶಿವರಾಜ್ ಕುಮಾರ್ ಅವರಿಗೆ ಒಳ್ಳೆಯ ಆಫರ್​​ಗಳು ಬರುತ್ತಲೇ ಇರುತ್ತವೆ. ಶಿವಣ್ಣ ಸಹ ಗೌರವಪೂರ್ವಕವಾಗಿ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಟಾಲಿವುಡ್​ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಶಿವಣ್ಣ ನಟಿಸಿದ್ದು, ಸಿನಿಮಾ ಜೊತೆಗೆ…

Read More

Video: ಶ್ವಾನವನ್ನು ಕಂಡೊಡನೆ ತಬ್ಬಿ ಮುದ್ದಾಡಿದ ಗೊರಿಲ್ಲಾ – Kannada News | The beautiful friendship between a dog and a gorilla

ಈ ಜಗತ್ತಿನಲ್ಲಿ ಎಲ್ಲ ಬಂಧ ಮೀರಿದ ಸಂಬಂಧವೇ ಈ ಸ್ನೇಹ (friendship). ಪ್ರಪಂಚದಲ್ಲಿ ಸ್ನೇಹಿತರಿಲ್ಲದ ವ್ಯಕ್ತಿಯಿರಲು ಸಾಧ್ಯವೇ ಇಲ್ಲ. ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳ ನಡುವಿನ ಶುದ್ಧ ಸ್ನೇಹಕ್ಕೆ ಈ ವಿಡಿಯೋನೇ ಸಾಕ್ಷಿ. ತನ್ನ ಬೆಸ್ಟ್ ಫ್ರೆಂಡ್ ಶ್ವಾನವನ್ನು (dog) ಕಂಡೊಡನೆ ಗೊರಿಲ್ಲಾ ಕುಣಿದಾಡಿದ್ದು, ಓಡಿ ಹೋಗಿ ತಬ್ಬಿಕೊಂಡು ಮುದ್ದಾಡಿರುವ ವಿಡಿಯೋ ವೈರಲ್‌ ಆಗಿದೆ. Bobby Lloyd ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಗೊರಿಲ್ಲಾ ಹಾಗೂ ಶ್ವಾನವು ಮುಖಾಮುಖಿಯಾಗಿರುವ…

Read More

ಬಿಡುಗಡೆ ಆಯ್ತು ‘ಅಯೋಗ್ಯ 2’ ಸಿನಿಮಾದ ಹೊಸ ಹಾಡು – Kannada News | Satish Ninasam and Rachita Ram starrer Ayogya 2 movie new song released

ಸತೀಶ್‌ ನಿನಾಸಂ (Satish Neenasam) ಹಾಗೂ ರಚಿತಾ ರಾಮ್‌ ಅಭಿನಯದ ‘ಅಯೋಗ್ಯ’ ಸಿನಿಮಾ ಹಿಟ್ ಆಗಿತ್ತು. ಸಿನಿಮಾದ ಕಾಮಿಡಿ, ಹಾಡುಗಳು, ಆಕ್ಷನ್ ಎಲ್ಲವೂ ಜನರಿಗೆ ಇಷ್ಟವಾಗಿತ್ತು. ಇದೀಗ ಅದೇ ತಂಡ ‘ಅಯೋಗ್ಯ 2’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಿನಿಮಾದ ಹೊಸ ಹಾಡೊಂದು ಇಂದು (ಜೂನ್ 20) ಬಿಡುಗಡೆ ಆಗಿದೆ. ಸಿನಿಮಾದ ಹಾಡು ಬಿಡುಗಡೆಗಾಗಿ ವಿಶೇಷ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ಇಂದು (ಜೂನ್ 20) ನಟ ಸತೀಶ್‌ ಹುಟ್ಟುಹಬ್ಬ ಆಗಿದ್ದು, ಇದೇ ದಿನ ಹಾಡು ಬಿಡುಗಡೆ ಮಾಡಲಾಗಿದೆ. ‘ಅಯೋಗ್ಯ…

Read More

Video: ಕಾಗೆಯನ್ನು ಮಡಿಲಿನಲ್ಲಿ ಮಲಗಿಸಿ ಮಗುವಿನಂತೆ ಮುದ್ದಿಸಿದ ಮಹಿಳೆ – Kannada News | Woman cuddles a crow while it lies on her lap, video goes viral

ಬಹುತೇಕರ ಮನೆಯಲ್ಲಿ ನಾಯಿ, ಬೆಕ್ಕು, ದನ, ಕೋಳಿ ಹೀಗೆ ಈ ಪ್ರಾಣಿ ಪಕ್ಷಿಗಳನ್ನು ಸಾಕುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಬ್ಬರು ಮಹಿಳೆ ಕಾಗೆಯನ್ನು (crow) ಮುದ್ದು ಮಾಡಿದ್ದಾರೆ. ಹೌದು, ಈ ಕಾಗೆಗಳು ಮನುಷ್ಯರನ್ನು ಕಂಡರೆ ದೂರ ಓಡುವುದರ ನಡುವೆ ಈ ದೃಶ್ಯ ಇದಕ್ಕೆ ವ್ಯತಿರಿಕ್ತವಾಗಿದೆ. ಮಹಿಳೆ ಹಾಗೂ ಕಾಗೆಯ ನಡುವಿನ ನಿಷ್ಕಲ್ಮಶ ಬಾಂಧವ್ಯದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ವೆಲ್ಲು (Wellu) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಇಂತಹ ಕೆಲಸಗಳನ್ನು ಕೇವಲ ಭಾರತೀಯ…

Read More

Important Days In May 2026: ಮೇ ತಿಂಗಳ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – Kannada News | Important Days In May 2026: What are the important national and international days celebrated in the month of May

ಧಾರ್ಮಿಕ ಹಬ್ಬ, ಹರಿದಿನಗಳನ್ನು ಆಚರಿಸುವಂತೆ ಪ್ರತಿ ತಿಂಗಳು ಸಹ ಒಂದಷ್ಟು ಪ್ರಮುಖ ರಾಷ್ಟ್ರೀಯ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಒಂದೊಂದು ಉದ್ದೇಶ, ಧ್ಯೇಯವಾಕ್ಯಗಳನ್ನು ಇಟ್ಟುಕೊಂಡು ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ವರ್ಷದ 5 ನೇ ತಿಂಗಳಾದ ಮೇ (May) ಆರಂಭವಾಗುತ್ತಿದ್ದು, ಈ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಮೇ ತಿಂಗಳಲ್ಲಿನ ರಾಷ್ಟ್ರೀಯ ಅಂತಾರಾಷ್ಟ್ರೀಯ ಕಾರ್ಯಕ್ರಮಗಳು: ಮೇ 1 – ಕಾರ್ಮಿಕರ ದಿನ ಮೇ…

Read More

Optical Illusion: ಈ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು 15 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Can you tell which of these five people is the alien

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಪ್ರತಿನಿತ್ಯ ವೈರಲ್‌ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದ್ದು, ಇದರಲ್ಲಿ ಇರುವ ಅನ್ಯಗ್ರಹ ಜೀವಿಯನ್ನು ಹದಿನೈದು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ನಿಮ್ಮ ಬುದ್ಧಿವಂತಿಕೆಗೆ ಸವಾಲೆಸುಗುವ ಈ ಒಗಟಿನ…

Read More