Headlines

‘ಅವರು ಕೆಟ್ಟವರಲ್ಲ, ದೇವರೇ ಇದನ್ನು ಮಾಡಿಸಿದ್ದು’; ಕಷ್ಟದ ದಿನ ನೆನೆದ ಮಯೂರಿ – Kannada News | Mayuri Kyatari’s Journey: From TV Struggles to Film Stardom and Aspiring Comeback

ಮಯೂರಿ (Mayuri) ಅವರು ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು.ನಂತರ ಹಿರಿತೆರೆಯಲ್ಲಿ ಮಿಂಚಿದರು. ಅವರು ಈಗ ಫ್ಯಾಮಿಲಿ ಕಡೆ ಗಮನ ಹರಿಸುತ್ತಾ ಇದ್ದಾರೆ. ಮಗ ಆರವ್​ಗೆ ಐದು ವರ್ಷ. ಅವರು ನಟನಾ ಕ್ಷೇತ್ರದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ, ಆದರೆ, ಅವರಿಗೆ ನಟನೆಗೆ ಮರಳಬೇಕು ಎಂಬ ಆಸೆ ಇದೆ. ಈ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುವಾಗ ತಾವು ನಡೆದು ಬಂದ ಕಷ್ಟದ ಹಾದಿಯನ್ನು ಅವರು ನೆನಪಿಸಿಕೊಂಡರು. ತಮಗೆ ಕೆಟ್ಟದನ್ನು ಮಾಡಿದವರು ಯಾರೂ ಕೆಟ್ಟವರಲ್ಲ ಎಂದಿದ್ದಾರೆ. ಮಯೂರಿ ಆಗತಾನೇ…

Read More

Horoscope Today: ಇಂದು ಈ ರಾಶಿಯ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 8, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಸಪ್ತಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು? – Kannada News | Implications Of Pakistan’s India Match Boycott In T20 World Cup 2026

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ವರಸೆ ಶುರು ಮಾಡಿದೆ. ಅದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡುವ ಮೂಲಕ. ಫೆಬ್ರವರಿ 15 ರಂದು ಕೊಲೊಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಪಿಸಿಬಿಯ ಈ ಹೇಳಿಕೆ ಬೆನ್ನಲ್ಲೇ ಐಸಿಸಿ ತುರ್ತು ಸಭೆ ಕರೆದಿದೆ. ಈ ಸಭೆಯ ಬಳಿಕ ಪಾಕಿಸ್ತಾನ್ ತಂಡವನ್ನು ಟಿ20 ವಿಶ್ವಕಪ್​ನಲ್ಲಿ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ….

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ – Kannada News | Pralhad Joshi Condemns Hubballi Incident, Sparks of Siddaramaiah and Police

ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ ಎಂದಿದ್ದಾರೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು…

Read More

ಪ್ರಾಕೃತಿಕ ಸಂಪತ್ತಿನಿಂದ ಖ್ಯಾತಿ ಪಡೆದ ಉಡುಪಿಗೆ ಇದೆಂಥಾ ಸ್ಥಿತಿ? ಜಿಲ್ಲೆಯ ಜನರಲ್ಲಿ ಶುರುವಾದ ಆತಂಕವೇನು?

ಉಡುಪಿ, ಏಪ್ರಿಲ್​ 12: ಪ್ರಾಕೃತಿಕ ಸಂಪತ್ತಿನಿಂದ ಖ್ಯಾತಿ ಪಡೆದ ಕರಾವಳಿ ನಗರ ಉಡುಪಿಯಲ್ಲಿ ಹೊಸ ಆತಂಕ ಎದುರಾಗಿದೆ. ಉಡುಪಿಯ (udupi) ವಾಯು ಗುಣಮಟ್ಟ (air quality) ಹದಗೆಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಈ ಪ್ರದೇಶದಲ್ಲಿ ಉತ್ತಮ ಮಳೆ ಮತ್ತು ಹವಾಮಾನ ಇದ್ದರೂ ಗಾಳಿಯ ಗುಣಮಟ್ಟದಲ್ಲಿ ನಿರಂತರ ಏರುಪೇರು ಕಂಡುಬರುತ್ತಿದೆ. ಗಾಳಿಯಲ್ಲಿ ಅತಿಸೂಕ್ಷ್ಮ ಕಣಗಳು ಪತ್ತೆ ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, 2.5 ಮೈಕ್ರೋನ್​ಗಿಂತ ಕಡಿಮೆ ವ್ಯಾಸದ ಅತಿಸೂಕ್ಷ್ಮ ಕಣಗಳು (PM2.5) ಗಾಳಿಯಲ್ಲಿ ಪತ್ತೆಯಾಗಿವೆ….

Read More

ಸಮಂತಾ ತಾಯಿ ಆಗೋ ವಿಷಯವನ್ನು ಖಚಿಪಡಿಸಿದ ಚಿರಂಜೀವಿ; ಸಿನಿಮಾ ಹಿಟ್ ಆಗಿದ್ದಕ್ಕೆ ವಿಶ್ – Kannada News | Chiranjeevi Confirms Samantha’s Pregnancy Amidst Maa Inti Bangaram Success

‘ಮಾ ಇಂಟಿ ಬಂಗಾರಂ’ ಸಿನಿಮಾ (Maa Inti Bangaram) ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಟಾಕ್ ಶುರುವಾಗಿದೆ. ಈ ಸಿನಿಮಾ ನಾಲ್ಕೇ ದಿನಕ್ಕೆ 50 ಕೋಟಿ ರೂಪಾಯಿ ಗಳಿಕೆ ಮಾಡಿರೋದು ವಿಶೇಷ. ಈ ಸಿನಿಮಾ ನೋಡಿದ ಚಿರಂಜೀವಿ ಅವರು ಖುಷಿಪಟ್ಟಿದ್ದಾರೆ. ಹೀಗಾಗಿ, ಸಮಂತಾ ಅವರನ್ನು ಮನೆಗೆ ಕರೆದು ವಿಶೇಷವಾಗಿ ಸತ್ಕಾರ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮಾ ಇಂಟಿ ಬಂಗಾರಂ ಸಿನಿಮಾ ತುಂಬಾ…

Read More

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಬೆಂಗಳೂರು, ಮಾರ್ಚ್​​ 15: ಅವರದ್ದು ಕರ್ನಾಟಕದ ಗಡಿ ಭಾಗ. ಪಾವಗಡ ಮೂಲದ ಯುವತಿಗೆ ಅದೇ ಊರಿನ ಯುವಕನೊಂದಿಗೆ ಮದುವೆ ಮಾಡಿದ್ದರು. ಇನ್ನೇನು ಚೆನ್ನಾಗಿ ಇರ್ತಾರೆ ಎನ್ನುವಷ್ಟರಲ್ಲೇ ವಿವಾಹಿತ ಮಹಿಳೆ ಹೆಣವಾಗಿದ್ದಾಳೆ (death). ವರಿಸಿದವನೇ ಕೊಂದಿದ್ದಾನೆ ಎನ್ನವು ಆರೋಪ ಕೇಳಿಬರ್ತಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಬೆಂಗಳೂರಿನ ಯಲಹಂಕ ನ್ಯೂಟೌನ್​​​ನ ಬೃಂದಾವನ ಲೇಔಟ್​​ನಲ್ಲಿ ವಾಸವಿದ್ದ 24 ವರ್ಷದ ಶೃತಿ ಇಂದು ಹೆಣವಾಗಿ ಬಿದ್ದಿದ್ದಾಳೆ. ಕಳೆದ 2024ರ ಡಿಸೆಂಬರ್‌ನಲ್ಲಿ ಪವನ್ ಕಲ್ಯಾಣ್ ಎಂಬಾತನ ಜೊತೆ ಶೃತಿ…

Read More